ಪತ್ರಕರ್ತರ ಹಾಗೂ ದೃಶ್ಯ ಮಾಧ್ಯಮದವರ ಪರ ಧ್ವನಿ ಎತ್ತಿದ ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ
ಬೆಳಗಾವಿ ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರಿಗೆ ರಕ್ಷಣಾ ಕಾಯ್ದೆ ಜಾರಿಗೊಳಿಸಿ ಜೀವ ವಿಮಾ ಸೌಲಭ್ಯ ಕಲ್ಪಿಸಿ, ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ...
ತಾಯಿ ಮಕ್ಕಳಿಬ್ಬರ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ – ಇಬ್ಬರು ಮಕ್ಕಳು ಆಟವಾಡುತ್ತಾ ನೀರಿನಲ್ಲಿ ಬಿದ್ದು ಮೃತಪಟ್ಟಿರುವುದನ್ನು ಗಾಬರಿಗೊಂಡು ತಾಯಿ ನೇಣಿಗೆ ಶರಣು.
ಚಳ್ಳಕೆರೆ ಡಿ.8 ತಾಯಿ ಹಾಗೂ ಎರಡು ಮಕ್ಕಳ ಆತ್ಮಹತ್ಯೆ ಗೆ ಬಿಗ್ ಟ್ವಿಸ್ಟ್. ಹೌದು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗ್ರಾಮದ ಇಬ್ಬರು ಮಕ್ಕಳು ಪರಿಣಿತ (5) ಹಾಗೂಜ್ಞಾನೇಶದ(18ತಿಂಗಳ...
ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡುವಂತೆ ಕಾಡುಗೊಲ್ಲ ಮುಖಂಡರು ತಹಶೀಲ್ದಾರ್ ವಾಹನ ತಡೆದು ಪ್ರತಿಭಟನೆ.
ಚಳ್ಳಕೆರೆ ಡಿ.8 ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಸರ್ಕಾರಿ ಇಲಾಖೆ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಅಗತ್ಯ ದಾಖಲೆಗಳ ಅಗತ್ಯವಿದ್ದು ಈ ಸಂಬಂಧ ಕಾಡುಗೊಲ್ಲ ಸಮಾಜದ...
10 ಹೂಡಿಕೆ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ* *-ಸಚಿವ ಎಂ.ಬಿ.ಪಾಟೀಲ್
ಬೆಳಗಾವಿ ಸುವರ್ಣ ಸೌಧ,ಡಿ.08 ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10...
ತಾಯಿ ನೇಣಿಗೆ ಶರಣಾದರೆ ಇಬ್ಬರ ಮಕ್ಕಳ ಶವ ನೀರಿನತೊಟ್ಟಿಯಲ್ಲಿ ಪತ್ತೆ
ಚಳ್ಳಕೆರೆ ಡಿ.8. ತಾಲೂಕಿನ ಗೋಪನಹಳ್ಳಿ ಗ್ರಾಮದ ಒಂದೇ ಕುಟುಂಬದ ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ 4-11-2022 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಒಂದು ವರ್ಷ...
ತಮಿಳುನಾಡು ಚಂಡಮಾರುತ ನಿರಾಶ್ರಿತರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆಗೆ ಶ್ರೀಜಪಾನಂದಸ್ವಾಮಿ ಸಿದ್ದತೆ.
ಪಾವಗಡ ಡಿ7 ತಮಿಳುನಾಡು ಚಂಡಮಾರುತದಿಂದ ಜಲಾವೃತಗೊಂಡ ನಿರಾಶ್ರಿತರಿಗೆ ಅಗತ್ಯ ದಿನಬಳಕೆ ವಸ್ತುಗಳನ್ನು ನೀಡಲು ಸಿದ್ದತೆ ಮಾಡಿಕೊಳ್ಳುತ್ತಿರುವ ಶ್ರೀ ಜಪಾನಂದಸ್ವಾಮಿಗಳು. ಶ್ರೀ...
ಕಾಲೇಜಿಗೆ ಚಕ್ಕರ್ ವಿಸ್ಮಯ ಪಾರ್ಕ್ ಗೆ ಹಾಜರ್-ಡಿವೈಎಸ್ಪಿ ರಾಜಣ್ಣ ಎಂಟ್ರಿ ಚದುರಿದ ವಿದ್ಯಾರ್ಥಿಗಳು.
ಚಳ್ಳಕೆರೆ ಡಿ.7. ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ ಕುಳಿತು ಹರಟೆ ಹಾಗೂಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿಗಳಿಗೆ ಬುದ್ದಿವಾದ...
ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ
ದಾವಣಗೆರೆ; ಡಿ. 7 : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ಪರವಾನಗಿ ಪಡೆಯದೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಮೆಲೆ ದಾಳಿ ನಡೆಸಿ...
ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸ ಆಚರಣೆ ಸಮಾರೋಪ ಸಮಾರಂಭ
ಚಿತ್ರದುರ್ಗ : ನಗರಗಳ ಕೈಗಾರೀಕರಣ ಹಾಗೂ ಆಧುನೀಕರಣದಿಂದಾಗಿ ಇಂದಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿನ ಮರಗಿಡಗಳು ಕಣ್ಮರೆಯಾಗುತ್ತಿದ್ದು, ಶುದ್ಧರಾದ ಗಾಳಿ ಸಿಗದೇ ವಾತಾವರಣ...
ಮೋಟಾರ್ ಸೈಕಲ್ ಅಪಘಾತ ವ್ಯಕ್ತಿ ಸಾವು
: ಹಿರಿಯೂರು, ಡಿಸೆಂಬರ್ 07 ಸಂಬಂಧಿಕರ ಮದುವೆ ಮುಗಿಸಿಕೊಂಡು ಊರಿಗೆ ಮರಳುವಾಗ ರಸ್ಹಿತೆ ಬದಿಯಲ್ಲಿದ್ದ ಸೇತುವೆಗೆ ಡಿಕ್ಕಿಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಅಬ್ರುಬಿನಹೊಳೆ...
ಸಾಂಕ್ರಮಿಕ ರೋಗ ಭೀತಿಯಲ್ಲಿ ಪರಶುರಾಂಪುರ ದೊಡ್ಡ ಗೊಲ್ಲರಹಟ್ಟಿ ನಿವಾಸಿಗಳು…
ಚಳ್ಳಕೆರೆ ಜನಧ್ವನಿ ವಾರ್ತೆ ಡಿ.6 ಚರಂಡಿಗಳು ಸ್ವಚ್ಚತೆಯಿಲ್ಲದೆ ತ್ಯಾಜ್ಯ ನೀರು ರಸ್ತೆಯಲ್ಲಿ ನಿಂತು ಸಾಂಕ್ರಮಿಕ ರೋಗ ಬೀತಿಯಲ್ಲಿ ಬುಡಕಟ್ಟು ಜನರು ಜೀವನ ಸಾಗಿಸುವಂತಾಗಿದೆ....
ಜಾಜೂರು ಉಪ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಿ ಶಾಸಕ ಟಿ.ರಘುಮೂರ್ತಿ
ಬೆಳಗಾವಿ ಸುವರ್ಣವಿಧಾನಸೌಧ ಡಿ.06: ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಜಾಜೂರು ಉಪ ಪೊಲೀಸ್ ಠಾಣೆಯನ್ನು ಮೇಲದ್ದರ್ಜೆಗೇರಿಸುವ ಕುರಿತಂತೆ ಶಾಸಕ...
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ
ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ...
*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗ: ಸಚಿವ ಡಿ.ಸುಧಾಕರ್*
- ಬೆಳಗಾವಿ ಸುವರ್ಣ ಸೌಧ ಡಿ.6: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತ್ವರಿತ ಗತಿಯಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರತ್ಯೇಕ ಎಂಜಿನಿಯರಿಂಗ್ ವಿಭಾಗವನ್ನು ಆರಂಭಿಸುವ...
ಬೆಳೆವಿಮೆ ಪರಿಹಾರ ವಿತರಣೆ ಅವ್ಯವಹಾರ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಿದ : ಶಾಸಕ ಟಿ.ರಘುಮೂರ್ತಿ
ಬೆಳಗಾವಿ ಸುವರ್ಣವಿಧಾನಸೌಧ ಡಿ.06: ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಉಂಟಾದ ಅವ್ಯವಹಾರದ ಬಗ್ಗೆ ಶಾಸಕ ಟಿ.ರಘುಮೂರ್ತಿ ಅವರು ಬೆಳಗಾವಿಯ ಚಳಿಗಾಲದ...
ಇಸ್ಪೀಟ್ ಅಡ್ಡೆ ಮೇಲೆ ಚಳ್ಳಕೆರೆ ಪೋಲಿಸರು ದಾಳಿ 31750 ರೂ ವಶ ಪ್ರಕರಣದಾಖಲು
ಚಳ್ಳಕೆರೆ ಡಿ.6 ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರ್ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಳ್ಳಕೆರೆ...
*ಡಾ, ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ಯುವಕರಿಗೆ ಕಿವಿಮಾತು
ನಾಯಕನಹಟ್ಟಿ:: ಡಾ ಬಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ರೂಡಿಸಿಕೊಂಡಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್...
ಬಾಬಾ ಸಾಹೇಬರ ತತ್ತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಸಮಾಜದಲ್ಲಿ ಮುಂದೆಬರಲು ಸಾಧ್ಯ ಎಂದು ತಾಪಂ ಇ.ಒ ಶಶಿಧರ್
ಚಳ್ಳಕೆರೆ ಡಿ.6 ಬಾಬಾ ಸಾಹೇಬರ ತತ್ತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಸಮಾಜದಲ್ಲಿ ಮುಂದೆಬರಲು ಸಾಧ್ಯ ಎಂದು ತಾಪಂ ಇ.ಒ ಶಶಿಧರ್ ಹೇಳಿದರು. ನಗರದಲ್ಲಿ ತಾಲೂಕು...
ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಕನಕ ಜಯಂತಿ.
ಚಳ್ಳಕೆರೆ ಡಿ.6 ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಕನಕ ಯುವಕ ಸಂಘ ಹಾಗೂ ಕುರುಬ ಸಮಾಜದವತಿಯಿಂದ ಕನಕದಾಸರ ಜಯಂತಿಯನ್ನು ವಿಜೃಂಭನೆಯಿಂದ ಅಚರಣೆ ಮಾಡಲಾಯಿತು. ಕನಕ...
ಸಂಸಾರದಲ್ಲಿ ಬೇಸತ್ತು ವ್ಯಕ್ತಿ ವಿಷ ಸೇವಿಸಿ ಸಾವು :
ಮೊಳಕಾಲ್ಕೂರು, ಡಿಸೆಂಬರ್ 05 : ಮಹಾರಾಷ್ಟ್ರ ರಾಜ್ಯದ ಕಾರ್ಗವ್ ಪೋಸ್ಟ್, ರಾಯಗಡ ಜಿಲ್ಲೆ, ರೋಹ ತಾಲ್ಲೂಕಿನ ಅಸರ್ ಗ್ರಾಮದ ನಿವಾಸಿ ಸಮೀರ್ ತುಕಾರಾಂ ವಾಗೇರಿ ತಂದೆ ಲೇಟ್ ತುಕಾರಾಂ...
ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಎತ್ತನ್ನು ಕದ್ದೊಯ್ದು ಕೊಲೆ ಮಾಡಿದ ಪಾಪಿಗಳು
ಚಳ್ಳಕೆರೆ - ಕೊಟ್ಟಿಗೆಯಲ್ಲಿದ್ದ ಕಟ್ಟಿಹಾಕಿದ್ದ ಎತ್ತನ್ನು ರಾತ್ರೋ ರಾತ್ರಿ ಕದ್ದೊಯ್ದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಕೊರಡಿಹಳ್ಳಿ...
ತಾಲೂಕು ಕಚೇರಿಯಲ್ಲಿ ಖಾಸಗಿ ವ್ಯಕ್ತಿ ದರ್ಭಾರ್ ಪ್ರಕರಣ ದಾಖಲು- ಸಂಡೂರು.
ಸಂಡೂರು... ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂ ದಾಖಲೆ ಪರಿಶೀಲನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಆರೋಪಿ ಸುರೇಶ್ ಎನ್ನುವ...
ತಂದೆ ತಾಯಿ ಜಗಳ ಮಾಡುವ ವೇಳೆ ಬುದ್ದಿ ಹೇಳಲು ಹೋದ ಮಗನನ್ನೇ ಕುಡುಗೋಲಿನಿಂದ ಕೊಂಚಿಕೊಂದ ಪಾಪಿ ತಂದೆ-ಆನೇಕಲ್
ಆನೇಕಲ್ ಡಿ6: ತಂದೆ ತಾಯಿ ಜಗಳ ಮಾಡುವ ವೇಳೆ ಬುದ್ದಿ ಹೇಳಲು ಹೋದ ಮಗನನ್ನೇ ಕುಡುಗೋಲಿನಿಂದ ಕೊಂಚಿಕೊಂದ ಪಾಪಿ ತಂದೆ. ಹೌದು ಇದು ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ತಂದೆಯೇ...
ರಕ್ತದಾನ ಕುರಿತು ಯುವಕರಲ್ಲಿ ಅರಿವು ಮೂಡಿಸಬೇಕು ಪ್ರೊ: ಎಸ್.ಸಂದೀಪ್
ಚಿತ್ರದುರ್ಗ: ರಕ್ತದಾನ ಮಹಾದಾನ,ಇದರಿಂದ ಒಂದು ಜೀವ ಉಳಿಯಲು ಸಾಧ್ಯ ರಕ್ತದಾನದಿಂದ ಯಾವುದೇ ತೊಂದರೆ ಇಲ್ಲ ಆರೋಗ್ಯ ಚೇತರಿಕೆಗೆ ಸಾಧ್ಯ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ...
ಸರ್ವೋದಯ ಮಂಡಲ ಚಿತ್ರದುರ್ಗ ಶಾಖೆ ರಚನೆ – ಕಸವನಹಳ್ಳಿರಮೇಶ
ಚಿತ್ರದುರ್ಗ ಡಿ.5 ಇತ್ತೀಚಿನ ದಿನಗಳಲ್ಲಿ ಗಾಂಧಿ ತತ್ವಗಳು ಕಣ್ಮರೆಯಾಗುತ್ತಿರುವುದರಿಂದ ಕರ್ನಾಟಕ ಸರ್ವೋದಯ ಸಂಘ ರಚನೆಯಾಗಿದ್ದು ಈ ಮೂಲಕ ಶಾಲಾ ಕಸಲೇಜ್ .ಜೈಲ್ .ಸಾರ್ವಜನಿಕ...
ಉಚಿತ ಆರೋಗ್ಯಶಿಬಿರಗು ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿದ್ದು ಸದುಪಯೋಗ ಪಡಿಸಿಕೊಳ್ಳಯವಂತೆ ಜಪಾನಂದಸ್ವಾಮಿಜಿ.
ಪಾವಗಡ ಡಿ.5 ಪಂಚೇಂದ್ರಿಯಗಳಲ್ಲಿ ಯಾವುದೇ ಒಂದು ಅಂಗ ನಿಷ್ಕ್ರಿಯವಾದರೂ ಮನುಷ್ಯ ಕೀಳರಿಮೆಗೆ ಒಳಪಡುತ್ತಾನೆ. ಹೆಚ್ಚಿನ ಖಾಯಿಲೆಗಳಿಗೆ ಪರಿಹಾರ ಇದೆಯಾದರೂ ಗ್ರಾಮೀಣ ಭಾಗದ ಜನರಿಗೆ...
ಸಖಿ-ಒನ್ ಸ್ಟಾಪ್ ಸೆಂಟರ್ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ -ದಾವಣಗೆರೆ
ದಾವಣಗೆರೆ, ಡಿ.5 : ಕಾಣೆಯಾದ ಪ್ರಕರಣಗಳಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳೇ ಹೆಚ್ಚಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಅಗತ್ಯವಾದ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು...
ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿರ ಪತ್ತೆ ದಾವಣಗೆರೆ.
ದಾವಣಗೆರೆ ಡಿ. 05 . ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ...
ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿರ ಪತ್ತೆ
ದಾವಣಗೆರೆ ಡಿ.5 ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ...
ನೇತಾಡುವ ವಿದ್ಯುತ್ ತಂತಿಗಳು.ಬಿರುಕು ಬಿಟ್ಟು ವಾಲಿರುವ ವಿದ್ಯುತ್ ಕಂಬಗಳು ವಿದ್ಯುತ್ ಅವಘಡಕ್ಕೆ ಕೈಬೀಸಿ ಕರೆಯುವಂತಿದೆ. ತಿಮ್ಮಪ್ಪಯ್ಯನಹಳ್ಳಿ.
ಚಳ್ಳಕೆರೆ ಡಿ.5, ನೇತಾಡುವ ವಿದ್ಯುತ್ ತಂತಿಗಳು.ಬಿರುಕು ಬಿಟ್ಟು ವಾಲಿರುವ ವಿದ್ಯುತ್ ಕಂಬಗಳು ವಿದ್ಯುತ್ ಅವಘಡಕ್ಕೆ ಕೈಬೀಸಿ ಕರೆಯುವಂತಿದೆ. ಹೌದು ಇದು ಚಳ್ಳಕೆರೆ ತಾಲೂಕಿನ...
ತಳಕು ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಭರ್ಜರಿ ಸಂಚಾರ ಕೈಗೊಂಡ ಲೋಕಸಭಾ ಕ್ಷೇತ್ರದ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ
ಚಳ್ಳಕೆರೆ: ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ ಪ್ರತಿಕ್ರಿಯಿಸಿದ್ದಾರೆ ಅವರು ತಾಲೂಕಿನ...
ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತರಗತಿಗಳನ್ನು ಎಂದಿನಂತೆ ನಡೆಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಚಳ್ಳಕೆರೆ ಡಿ.5 ತಾಲೂಕಿನ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ ಪ್ರವಚನಗಳು ನಡೆಯದ ಹಿನ್ನೆಲೆಯಲ್ಲಿ ತರಗತಿಗಳನ್ನು...
ಹೆಚ್ಐವಿ ಸೋಂಕಿತರನ್ನು ಸಮಾಜದಲ್ಲಿ ವಿಶಿಷ್ಟ ವರ್ಗದಂತೆ ಕಾಣಬಾರದು: ಅಪರ ನ್ಯಾಯಾಧೀಶೆ ಹೆಚ್ಆರ್ ಹೇಮ ಅಭಿಮತ
ಚಳ್ಳಕೆರೆ ಡಿ,5: ಹೆಚ್ಐವಿ ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ಕಾಣುವುದರಿಂದ ಅವರ ಸಮಾನತೆ ಹಕ್ಕಿಗೆ ಧಕ್ಕೆಯಾಗಲಿದ್ದು ಕಾನೂನು ಬಾಹಿರವು ಆಗಿದೆ ಎಂದು ಅಪಾರ ಸಿವಿಲ್...
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ....
ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸುವಂತೆ ರೈತಸಂಘದಿಂದ ಒತ್ತಾಯ
ಹಿರಿಯೂರು : ತಾಲೂಕಿನ ಯಾವ ಗ್ರಾಮ ಪಂಚಾಯತಿಯಲ್ಲೂ ಈ ಸ್ವತ್ತು ಖಾತೆ ಮಾಡುತ್ತಿಲ್ಲ, ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಮಾಡಲಾಗುತ್ತಿದ್ದು, ಈ ಸ್ವತ್ತು ಖಾತೆಗೆ 1,50,000 ದಿಂದ...
ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಕನ್ನಡಭಾಷೆ ಬಳಕೆಯನ್ನು ಕಡ್ಡಾಯಗೊಳಿಸಿದೆ :ಸಚಿವ ಸುಧಾಕರ್
ಹಿರಿಯೂರು : ಕನ್ನಡನಾಡಿನಲ್ಲಿ ಕನ್ನಡಿಗರಿಗಿಂತ ಬೇರೆ ಭಾಷೆಯನ್ನು ಮಾತನಾಡುವ ಜನರೇ ಹೆಚ್ಚಾಗಿದ್ದು, ಕನ್ನಡಿಗರೇ ಇಲ್ಲಿ ಅಲ್ಪಸಂಖ್ಯಾತರಾಗುತ್ತಿದ್ದಾರೆ, ಕನ್ನಡನಾಡಿನಲ್ಲಿ...
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಭೇಟಿ ಮಾಡಿದರು*
. ನಾಯಕನಹಟ್ಟಿ:: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನತೆ ಆಶಿರ್ವಾದ ಮಾಡಿದಲ್ಲಿ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಚಿತ್ರದುರ್ಗ ಲೋಕಸಭಾ...
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯದ ಕಡೆ ಗಮನಹರಿಸುವುದು ಅತ್ಯವಶ್ಯಕ :ಎಂ ರವೀಶ್ ಕುಮಾರ್
ಚಳ್ಳಕೆರೆ ಡಿ.3 ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ...
ರಸ್ತೆಯಲ್ಲಿ ಬಿಂದ ಗುಂಡಿಗಳನ್ನು ಮುಚ್ಚಿ ಮಾನವೀಯತೆ ಮೆರದ ದ್ಯಾವರನಹಳ್ಳಿ ಯುವಕರು.
ಚಳ್ಳಕೆರೆ ಜನಧ್ವನಿ ವಾರ್ತೆ ಡಿ.4 ರಸ್ತೆ ಅಪಘಾತ ತಪ್ಪಿಸಲು ಸ್ವಯಂಪ್ರೇರಿತರಾಗಿ ರಸ್ತೆಯಲ್ಲಿನ ಗುಂಡುಗಳನ್ನು ಮುಚ್ಚುವ ಮೂಲಕ ಸಾರ್ವಜನಿಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೌದು...
ಪ್ರಧಾನಿ ನರೇಂದ್ರಮೋದಿ ಜೀ ಹಾಗೂ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಜೆ.ಪಿ.ನಡ್ಡಾ ಜೀ ಅವರಿಗೆ ಅಭಿನಂದನೆಗಳು – ಬಿ. ಸುರೇಶಗೌಡ ತುಮಕೂರು ಗ್ರಾಮಾಂತರ ಶಾಸಕ.
ತುಮಕೂರು ಡಿ.3 ಪ್ರಧಾನಿ ನರೇಂದ್ರಮೋದಿ ಜೀ ಹಾಗೂ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಜೆ.ಪಿ.ನಡ್ಡಾ ಜೀ ಅವರಿಗೆ ಅಭಿನಂದನೆಗಳು - ಬಿ. ಸುರೇಶಗೌಡ ನಾಲ್ಕು ರಾಜ್ಯಗಳ...
ವ್ಯಸನ ಮುಕ್ತ ಸಮಾಜ ನಿರ್ಮಿಸಲು ವರ್ತಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ:ಆರ್ ಎಫ್ ದೇಸಾಯಿ
ಚಳ್ಳಕೆರೆ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು ಇದರ ನಿರ್ಮೂಲನೆಗಾಗಿ ನಗರದ ಪೋಲೀಸ್...
ಉಚಿತ ಕಣ್ಣಿನ ತಪಸಾಣೆ ಶಿಬಿರದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸುವಂತೆ ಪುರುಶೋತ್ತಮನಾಯ್ಕ ಮನವಿ
ಚಳ್ಳಕೆರೆ ಡಿ.3. ಆರ್ಥಿಕವಾಗಿ ಹಿಂದುಳಿದ ಬಡಕುಂಬಗಳಿಗೆ ಉಚಿತ ಕಣ್ಣು ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದಪಯೋಗ...
ಅಂಗನ್ಯೂನ್ಯತೆ ಎತ್ತಿಹಿಡಿಯುವ ಬದಲು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್
ಚಳ್ಳಕೆರೆ ಡಿ.3 ಅಂಗವಿಲತೆ ಶಾಪವಲ್ಲ ಅಂತಹ ಮಕ್ಕಳಲ್ಲಿ ವಿಷೇಶ ಬುದ್ದಿ ಶಕ್ತಿ, ಕಛಶಲ್ಯವಿರುತ್ತದೆ ಅಂಗನ್ಯೂನ್ಯತೆ ಎತ್ತಿಹಿಡಿಯುವ ಬದಲು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ...
ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ.!
ಧಾರವಾಡ : ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅವರ ಚೇಂಬರ್ನಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕೆ ಸಂಬಂಧಿಸಿದ ಕುರುಹುಗಳು...
ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ, ಅಮಾನತುಗೊಂಡ ಪೋಲಿಸರ ಕುಂಟುಬ ಹಾಗೂ ಪೋಲೀಸರ ಧರಣಿ
ಚಿಕ್ಕಮಗಳೂರು ಡಿ.2 ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ, ಅಮಾನತುಗೊಂಡ ಆರಕ್ಷರ ಕುಟುಂಬದಿಂದ ಧರಣಿ ಪೊಲೀಸರು ಒಂದು ದಿನ ನಾವು ಕೆಲಸ ಮಾಡಲ್ಲ, ನಮಗೆ ಭದ್ರತೆ ಇಲ್ಲ ಚಿಕ್ಕಮಗಳೂರು...
ಸಂಗೀತವು ಮನಸ್ಸಿಗೆ ಅತ್ಯಂತ ಮುದವನ್ನು ನೀಡಿದರೆ, ನೃತ್ಯವುಶಾರೀರಿಕ ಮಾನಸಿಕ ದೃಢತೆಯನ್ನ ನೀಡುತ್ತದೆ ಹಿರಿಯ ಪತ್ರಕರ್ತರಾದ :ಆಲೂರು ಹನುಮಂತರಾಯಪ್ಪ
ಹಿರಿಯೂರು : ಸಂಗೀತ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಸಂಗೀತ ಮನಸ್ಸಿಗೆ ಅತ್ಯಂತ ಮುದವನ್ನು ನೀಡಿದರೆ, ನೃತ್ಯ ಶಾರೀರಿಕ ಮಾನಸಿಕ ದೃಢತೆಯನ್ನು ನೀಡುವುದು,...
ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದರೆ ಶಿಸ್ತು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ಡಿ.02 ‘ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ, ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ...
ಎಸ್ಎಂಎಸ್ ಮೂಲಕ ಮೇಲ್ಮನವಿಗೆ ಅವಕಾಶ: ಸಕಾಲ ಮಿಷನ್*
* ಚಿತ್ರದುರ್ಗ, ಡಿ. ೦2 (ಕರ್ನಾಟಕ ವಾರ್ತೆ): ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ...
ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಿದ್ದರಾಗುವಂತೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ಡಿ 2 ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಈಗಾಗಲೆ ಜನಸಂಪರ್ಕ ಸಭೆಗಳನ್ನು ನಡೆಸಿ ಸೂಚನೆ ನೀಡಿದ್ದರೂ ಸಹ ಅಧಿಕಾರಿಗಳಿ ನಿರೀಕ್ಷೆ...
ಗ್ರಾಮದಲ್ಲಿ ಅಕ್ರಮಚಟುಕೆಗಳು ಕಂಡು ಬಂದಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿ ಪಿಎಸ್ ಐ ಶಿವರಾಜ್.
ಚಳ್ಳಕೆರೆ ಜನಧ್ವನಿ ವಾರ್ತೆ ಡಿ.2. ಗ್ರಾಮೀಣ ಪ್ರದೇಶದಲ್ಲಿಯಾವುದೇ ಕಾನೂನು ಬಾಹಿರ ಚಟುವಟಿಕೆ ಹಾಗೂ ಅಪರಿತರ ಗ್ರಾಮದಲ್ಲಿ ಸುತ್ತಾಡುವುದು ಕಂಡು ಬಂದರೆ ಪೋಲಿಸ್ ಠಾಣೆಗೆ ಮಾಹಿನಿ...
ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ ಸಿ.ಎಂಸಿದ್ದರಾಮಯ್ಯ ಅಭಯ.
ಬೆಂಗಳೂರು ಡಿ 2 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ...
ಚಿಕ್ಕಮಗಳೂರು ವಕೀಲರ ಮೇಲಿನ ಹಲ್ಲೆ ಖಂಡಿಸಿ ಚಳ್ಳಕೆರೆ ವಕೀಲರ ಸಂಘ ಪ್ರತಿಭಟನೆ.
ಚಳ್ಳಕೆರೆ ಡಿ2. ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿದ ಪೋಲಿಸರನ್ನು ಕೂಡಲೆ ಬಂದಿಸುವಂತೆ ಆಗ್ರಹಿಸಿ ತಾಲೂಕು ವಕೀಲರ ಸಂಘ ನಗರದಲ್ಲಿ ಶನಿವಾರ ಪ್ರತಿಭಟನೆ...
ನಾಯಕನಹಟ್ಟಿ ಪೊಲೀಸ್ ಠಾಣೆಯ ಪೊಲೀಸರಿಂದ ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ ಸುಮಾರು 2.50 ಲಕ್ಷ ರೂ. ಮೌಲ್ಯದ 40 ಬ್ಯಾಟರಿಗಳು 04 ಮೊಬೈಲ್ಗಳು ಹಾಗೂ ಬೊಲೆರೋ ವಾಹನ ವಶ.
ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪದೇ ಪದೇ ಮೊಬೈಲ್ ಟವರ್ ಬ್ಯಾಟರಿ ಕಳವು ಪ್ರಕರಣಗಳು ವರದಿಯಾಗುತ್ತಿದ್ದು, ನಾಯಕನಹಟ್ಟಿ ಠಾಣಾ ಮೊ.ನಂ-186/2023,...
ಎಂ.ಆರ್.ಎಫ್ ಶೋರೂಂ ಮಾಲಿಕ ಸುರೇಶ್ ಸಾವು.
ಚಳ್ಳಕೆರೆ ಡಿ.2. ತಮ್ಮಜಮೀನಲ್ಲಿ ಔಷದಿ ಸಿಂಪರಣೆ ಮಾಡಿ ಮನೆಗೆ ಬರುವಾಗ ಪ್ರತಿ ದಿನ ಅವರ ತಂದೆಯ ಸಮಾದಿ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಅದೇ ರೀತಿ ಶುಕ್ರವಾರ ಜಮೀನಿಂದ ಬರುವಾಗ...
ಸೂಕ್ಷ್ಮ ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ಸೆಟ್ ರೈತರಿಂದ ಅರ್ಜಿ ಆಹ್ವಾನ ಸಹಾಯಕ ಕೃಷಿ ನಿರ್ಧೇಶಕ ಡಾ.ಅಶೋಕ್.
ಚಳ್ಳಕೆರೆ ಡಿ.1 ಅತಿ ಕಡಿಮೆ ನೀರಿನಲ್ಲಿ ತುಂತುರು ಹನಿ ನೀರಾವರಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಲು ಹನಿ ನೀರಾವರಿ ಯೋಜನೆಗೆ ಕೃಷಿ ಇಲಾಖೆಯಿಂದ ಅರ್ಜಿ ಕರೆಯಲಾಗಿದ್ದ ಅರ್ಹ...
ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಸಭೆಗಳೂ ನಡೆಯದೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಹಾಗೂ ಅಭಿವೃದ್ಧಿ ಕುಂಠಿತ ಸದಸ್ಯ ವೈ.ಪ್ರಕಾಶ್ ಆರೋಪ.
ಚಳ್ಳಕೆರೆ ಜನಧ್ವನಿ ವಾರ್ತೆ ಡಿ.1. ನಗರಸಭೆಯಲ್ಲಿ ಅಧ್ಯಕ್ಷರಿಲ್ಲದೆ ಕಳೆದ ಸುಮಾರು 8 ತಿಂಗಳಿಂದ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಅನುದಾನದ ಹಂಚಿಕೆ ಆಗುತ್ತಿಲ್ಲ. ಕಾಮಗಾರಿಗಳ...
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಸಾಮಾನ್ಯ ಸಭೆ ಹಾಗೂ ಅಭಿವೃದ್ಧಿ ಕುಂಠಿತ ಸದಸ್ಯ ವೈ.ಪ್ರಕಾಶ್ ಆರೋಪ.
ಚಳ್ಳಕೆರೆ ಜನಧ್ವನಿ ವಾರ್ತೆ ಡಿ.1. ನಗರಸಭೆಯಲ್ಲಿ ಅಧ್ಯಕ್ಷರಿಲ್ಲದೆ ಕಳೆದ ಸುಮಾರು 8 ತಿಂಗಳಿಂದ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಅನುದಾನದ ಹಂಚಿಕೆ ಆಗುತ್ತಿಲ್ಲ. ಕಾಮಗಾರಿಗಳ...
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು- ಗುಬ್ಬಿ.
ಗುಬ್ಬಿ ನ.30: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4...
ಗೋಪನಹಳ್ಳಿ ಗ್ರಾಮದ ಗೌರಿದೇವಿ ಹಬ್ಬದ ಪ್ರಯುಕ್ತ ಕ್ಯಾತಗಾನಹಳ್ಳಿ ಕಲಾವಿದರಿಂದ ಕೋಲಾಟ ಪ್ರದರ್ಶನ.
ಚಳ್ಳಕೆರೆ ನ.30.ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿಹಬ್ಬದ ಅಂಗವಾಗಿ ಜಾನಪದ ಕಲೆ ಕೋಲಾಟ ಹಮ್ಮಿಕೊಳ್ಳಲಾಗಿತ್ತು. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದೇವತೆ ಶ್ರೀ...
ದ್ವಿಚಕ್ರ ವಾಹನ ಅಪಘಾತವಾಗಿ ಪೊಲೀಸ್ ಕಾನ್ಸ್ಟೆಬಲ್ ಸೇರಿ ಇಬ್ಬರು ಸಾವು ತೋವಿನಕೆರೆ.
ತುಮಕೂರು ನ.30 ಸಿದ್ಧರಬೆಟ್ಟದ ಅರಣ್ಯ ನರ್ಸರಿ ಹತ್ತಿರದ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿ ಪೊಲೀಸ್ ಕಾನ್ಸ್ಟೆಬಲ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ....
ಯುವಕರು ರಕ್ತದಾನಮಾಡಿ ಮತ್ತೊಂದು ಜೀವಉಳಿಸಿರಿ ಯುವ ರೆಡ್ ಕ್ರಾಸ್ ನ ಮುಖ್ಯಸ್ಥೆ ಶಶಿಕಲಾ ರವಿಶಂಕರ್.
ಹಿರಿಯೂರು : ರಕ್ತದಾನ ಅತ್ಯಂತ ಶ್ರೇಷ್ಠದಾನ ಆದ್ದರಿಂದ ಇಂದಿನ ಯುವ ಪೀಳಿಗೆ ರಕ್ತದಾನ ಶಿಬಿರಗಳನ್ನು ಹೆಚ್ಚುಹೆಚ್ಚು ಹಮ್ಮಿಕೊಂಡು ಯುವ ಜನಾಂಗವನ್ನು ರಕ್ತದಾನ ಮಾಡಲು ಪ್ರೇರೇಪಿಸುವ...
ರಸ್ತೆಯಲ್ಲಿ ಎಮ್ಮೆ ಅಡ್ಡ, ಬಂದು ಬೈಕ್ ಅಪಘಾತ ಮಹಿಳೆ ಸಾವು :ಹೊಸದುರ್ಗ
ಹೊಸದುರ್ಗ, ನವೆಂಬರ್ 30 : ಹೊಸದುರ್ಗ ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದ ನಿವಾಸಿ ತಿಪ್ಪೇಸ್ವಾಮಿ ತಂದೆ ತಿಮ್ಮಪ್ಪ ರವರು ದಿನಾಂಕ: 30.11.2023 ರಂದು ಬೆಳಗಿನ ಜಾವ 04.02 ಎ.ಎಂ ರ...
ರಾಜ್ಯ ಸರಕಾರದಿಂದ ಎರಡು ಸಾವಿರ ಬೆಳೆ ಪರಿಹಾರ ಘೋಷಣೆ.
ಬೆಂಗಳೂರು ನ.30 ಬರ ಪರಿಹಾರ ಸಂಬಂಧ ಕೇಂ ದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ...
ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್
ಹಿರಿಯೂರು : ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಮೌಢ್ಯತೆಯನ್ನು ಹೋಗಲಾಡಿಸಲು, ಜನಜಾಗೃತಿಯನ್ನು ಮೂಡಿಸಲು ಹೋರಾಟ ನಡೆಸಿದ...
ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಶಿಸ್ತು ಮತ್ತು ಆಂತರಿಕ ಸಲಹಗಾರಾಗಿ ಕಡಬನಕಟ್ಟೆ ಟಿ.ಮಾರುತಿ ಆಯ್ಕೆ.
ಚಿತ್ರದುರ್ಗ ನ.30 ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಶಿಸ್ತು ಮತ್ತು ಆಂತರಿಕ ಸಲಹಗಾರಾಗಿ ಕಡಬನಕಟ್ಟೆ ಟಿ.ಮಾರುತಿ ಆಯ್ಕೆಯಾಗಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ...
ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸುವಂತೆ ಕಂದಾಯ ಸಚಿವ ಕೃಷ್ಣನಬೈರೇಗೌಡ
ವಿಜಯಪುರ . ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು...
ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್.
ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್ ಕಿವಿಮಾತು...
ಕ್ರೀಡೆ ದೈಹಿಕವಾಗಿ ಬಲ ಮನಸಿಗೆ ನೆಮ್ಮದಿ ನೀಡುತ್ತದೆ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾಪಮ್ಮ ಆನಂದಪ್ಪ ಕ್ರೀಡಾಪಟುಗಳಿಗೆ ಕಿವಿಮಾತು.
ನಾಯಕನಹಟ್ಟಿ:ನ 30:ತೀರ್ಪುಗಾರು...
ಗೌಡಗೆರೆಯಲ್ಲಿ ಅದ್ದೂರಿಯಾಗಿ ಜರುಗಿದ ದಾಸ ಶ್ರೇಷ್ಠ ಕನಕದಾಸರ 536ನೇ ಜಯಂತೋತ್ಸವ ಗ್ರಾಮದಲ್ಲಿ ಕನಕದಾಸರ ಭಾವಚಿತ್ರದೊಂದಿಗೆ ನೂರಾರು ಯುವಕರು ಅದ್ದೂರಿ ಮೆರವಣಿಗೆ
ನಾಯಕನಹಟ್ಟಿ 30: ದಾಸ ಶ್ರೇಷ್ಠ ಕನಕದಾಸರು ಕೀರ್ತನೆಗಳ ಮೂಲಕ ಸಮಾಜವನ್ನು ಪರಿವರ್ತನೆ ಮಾಡಿದ ಕೀರ್ತಿ ಭಕ್ತ ಕನಕದಾಸರಿಗೆ ಸಲ್ಲುತ್ತದೆ ಎಂದು ಗೌಡಗೆರೆ ಗ್ರಾಮ ಪಂಚಾಯಿತಿ ಮಾಜಿ...
ಕನಕದಾಸರ ದಾಸತತ್ವಪದಗನ್ನು ಪ್ರತಿಯೊಬ್ಬರು ಅಳವಡಿಕೊಂಡರೆ ಜೀವನ ಪಾವನ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ.ನ.30 ಕನಕದಾಸರು ಕೇವಲ ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದ ವ್ಯಕ್ತಿಯಲ್ಲಿ ಅವರು ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡಿದ ಮಹಾಪುರುಷರು ಎಂದು ಶಾಸಕ ಟಿ.ರಘುಮೂರ್ತಿ...
ವಿಜ್ಞಾನ ಮುಂದುವರೆದೆಂತಲ್ಲಾ ಸರಕಾರಿ ಗೋಮಾಳ ಮಾಯ ಗೋ ಸಂತತಿ ನಶಿಸಿ ಹೋಗುತ್ತಿದೆ ಉಪನ್ಯಾಸಕ ಓಬಣ್ಣ ವಿಷಾದ.
ಚಳ್ಳಕೆರೆ ಜನಧ್ವನಿ ವಾರ್ತೆ ನ.30 ಒಬ್ಬ ಸಾದು ಬಿಕ್ಷೆ ಬೇಡಿ ದೇವರ ಎತ್ತುಗಳಿಗೆ ಮೇವು ಒದಿಸುತ್ತಿದ್ದೇವೆ ಆದರೆ ರಾಜ್ಯವನ್ನಾಳುವ ಜನಪ್ರತಿನಿಧಿಗಳು ಮಾತ್ರ ದೇವರ ರಾಸುಗಳನ್ನು ಗೋ...
262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು ನ.30 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ...
ದಾಖಲೆ ಇಲ್ಲದೆ 8 ಕೋಟಿ ಹಣ ಸಾಗಾಟ ಪೊಲೀಸ್ ವಶಕ್ಕೆ.
ಹೊಳಲ್ಕೆರೆ ನ.29 ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ...
ಉಪವಿಭಾಗ ಕಚೇರಿಯ ಎಸ್ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.
ಬೆಳಗಾವಿ : ಉಪವಿಭಾಗ ಕಚೇರಿಯ ಎಸ್ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಮಂಜನಾಥ ಅಂಗಡಿ...
ವಿದ್ಯಾರ್ಥಿಗಳಿಗೆ ಗುಣಮಟ್ಟದಶಿಕ್ಷಣದ ಜೊತೆಗೆಮನೆಯಲ್ಲಿ ಆರೋಗ್ಯಕರವಾದವಾತಾವರಣವನ್ನು ಕಲ್ಪಿಸಿಕೊಡಬೇಕು ಬೆಂಗಳೂರುಧರ್ಮಕ್ಷೇತ್ರದಗುರುಶ್ರೇಷ್ಠ ಫಾದರ್ ಫ್ರಾನ್ಸಿಸ್
ಹಿರಿಯೂರು : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಚಳ್ಳಿಕೆರೆನ.29 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳು ತರಗತಿಗಳನ್ನು ಬಹಿಷ್ಕರಿಸಿ ವಿವಿಧ ಬೇಡಿಕೆಗಳನ್ಕುನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ...
ದೊಡ್ಡೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಣಿತ ಕಲಿಕಾ ಆಂದೋಲನದ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ಷರ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಗಣಿತ ಕಲಿಕಾ ಆಂದೋಲನದಲ್ಲಿ 150...
ಕಾರು ಸ್ವಯಂ ಅಪಘಾತ ಇಬ್ಬರಿಗೆ ಗಾಯ
ಚಳ್ಳಕೆರೆ, ನವೆಂಬರ್ 29 : ಹೈದರಬಾದ್ ನಗರದ ಫ್ಲಾಟ್ ನಂ: 504, 5ನೇ ಮಹಡಿ, ಶ್ರೀ ಮೋಹಿನಿ ಟವರ್, ಪಟ್ಟಾರಿ ಎನ್ವ್, ಐ.ಡಿ.ಪಿ.ಎಲ್ ಕ್ರಾಸ್ ರೋಡ್ ನ ನಿವಾಸಿಯಾದ ರವಿಕುಮಾರ್...
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ನ.29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು...
ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಇಂದು ಅದ್ದೂರಿ ಕನಕದಾಸ ಜಯಂತಿ
ಚಳ್ಳಕೆರೆ: ನಗರದ ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಹಾಲುಮತ ಮಹಾಸಭಾ ಸೇರಿದಂತೆ ಹಾಲುಮತ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಇಂದು...
ಮುವತ್ತು ವರ್ಷಗಳಿಂದ ಸ್ವಾಧೀನಲ್ಲಿದ್ದ ಜಮೀನಿನಲ್ಲಿದ್ದ ಬೆಳೆ, ಸ್ಪಿಂಕ್ಲರ್ ಪೈಪ್ ನಾಶಪಡಿಸಿದ್ದಾರೆ ಎಂದು ರೈತ ಮಹಿಳೆ ತಿಪ್ಪಮ್ಮ ಆರೋಪ.
ಚಳ್ಳಕರೆ ಜನಧ್ವನಿ ವಾರ್ತೆ ನ.29. ಜಮೀನಿನಲ್ಲಿದ್ದ ಶೇಂಗಾ ಬೆಳೆಯನ್ನು ನಾಶಪಡಿಸಿದ್ದಲ್ಲದೆ ಬದುಗಳನ್ನು ಕೆಳೆಸಿ ದೌರ್ಜನ್ಯ ಮಾಡಿ ಒಕ್ಕೆಲ್ಲೆಬಿಸಿದ್ದಾರೆ ಎಂದು ರೈತ ಮಹಿಳೆಯೊಬ್ಬರು...
ನಾವು ನಿಮ್ಮ ಮನಗೆ ಬಂದಿದ್ದೇವೆಯೇ ಹೊರಗೆ ಹೋಗಿ ಎನ್ನಲ್ಲು ಪ್ರತಿಭಟೆ ವೇಳೆ ಅತಿಥಿ ಉಪನ್ಯಾಸಕರ ಪ್ರಾಚರ್ಯರ ನಡುವೆ ವಾಕ್ ಸಮರ.
ಚಳ್ಳಕೆರೆ ಜನಧ್ವನಿ ವಾರ್ತೆ ಮ.29 ಅತಿಥಿ ಉಪನ್ಯಾಸಕರು ಉದ್ಯೋಗ ಭದ್ರತೆಗಾಗಿ ಕರ್ತವ್ಯಕ್ಕೆ ಗೈರು ಹಾಜರಿಯಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು..[video width="848"...
ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಆಯ್ಕೆ ಸಾಧ್ಯತೆ ?.
ಮೊಳಕಾಲ್ಮೂರು ನ.28 ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಹೆಸರು ಪರಿಗಣಿಸುವ ಸಾಧ್ಯತೆ ? ಈ ಬಗ್ಗೆ ಮೊಳಕಾಲ್ಮುರು ಬಿಜೆಪಿಯಲ್ಲಿ...
ತನಿಖಾವರದಿಅಧಿಕಾರಿಗಳ ಕೈಸೇರಿ ನಾಲ್ಕು ತಿಂಗಳು ಕಳೆದರೂ ಪಿಡಿಒ ವಿರುದ್ದ ಕ್ರಮಕೈಕೊಂಡಿ ನವೀನ್ ರೆಡ್ಡಿ ಆರೋಪ
ಚಳ್ಳಕೆರೆ ನ 28 ಗ್ರಾಮಪಂಚಾಯಿಯಲ್ಲಿನ ಅನುದಾನ ದುರ್ಬಳಕೆ ತನಿಖೆಯಿಂದ ಬಯಲಾಗಿ ನಾಲ್ಕು ತಿಂಗಳು ಕಳೆದರೂ ಅಧಿಕಾರಿಗಳು ಪಿಡಿಒ ಬಗ್ಗೆ ಯಾವ ಕ್ರಮ ಕೈಕೊಂಡಿಲ್ಲ ಎಂದು ಗ್ರಾಮದ ನವೀನ್...
ಚಂದ್ರಾಲೇ ಔಟ್ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಾಗರೀಕ ಹಿತರಕ್ಷಣಾ ಸಮಿತಿಯಿಂದ ಆಗ್ರಹ
ಹಿರಿಯೂರು : ವೇದಾವತಿ ನಗರದ 3 ನೇ ವಾರ್ಡ್ ಚಂದ್ರಾ ಲೇ ಔಟ್ ನಿವಾಸಿಗಳಿಗೆ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ನಾಗರೀಕರ...
ಜಮೀನಿನಲಲ್ಲಿದ್ದ ಡ್ರಿಪ್ ವೈರ್ ಕಳವು- ಬೈಕ್ ಅಪಘಾತ ಇಬ್ಬರಿಗೆ ಗಾಯ.
ಜಮೀನಿನಲ್ಲಿದ್ದ ಹನಿ ನೀರಾವರಿಯ ಡ್ರಿಪ್-ವೈರ್ ಕಳವು :: ಮೊಳಕಾಲ್ಕೂರು, ನವೆಂಬರ್ 28 : ಮೊಳಕಾಲ್ಕೂರು ತಾಲ್ಲೂಕಿನ ದೇವಸಮುದ್ರ ಗ್ರಾಮದ ವಾಸಿ ವೀರಾರೆಡ್ಡಿ (58) ತಂದೆ ನಾಗಣ್ಣ ರವರ...
ಜನಸ್ನೇಹಿ ಆಡಳಿತಕ್ಕೆ ಆರು ತಿಂಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಡಿ ವಿವಿಧ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಜಿಲ್ಲೆಯಲ್ಲಿ ಇ-ಆಫೀಸ್ ಅನುಷ್ಠಾನ, ಅಟಲ್ ಜನಸ್ನೇಹಿ ಕೇಂದ್ರದಲ್ಲಿ 3.68 ಲಕ್ಷ ಅರ್ಜಿಗಳಿಗೆ ಸೌಲಭ್ಯ
ಚಿತ್ರದುರ್ಗ ನ.28: ರಾಜ್ಯದಲ್ಲಿ ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿವೆ. ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲಾ ಒಂದು ರೀತಿಯಲ್ಲಿ ಬೆಸೆದುಕೊಂಡು, ಸರ್ಕಾರದ...
ಮಹಿಳ ಮತ್ತು ಮಕ್ಕಳ ಆಸ್ಪತ್ರೆಗೆ ಡಾ.ನಾಗರಾಜ್.
ಚಳ್ಳಕೆರೆ ಸೆ.28. ಸಾರ್ವಜನಿಕಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞ ವೈದ್ಯರ ವರ್ಗಾವಣೆ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ. . ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಯ...
ಹಾಡು ಹಗಲಲ್ಲೇ ಅಪರಾದ ಕೃತ್ಯಗಳು- ಕೆಟ್ಟು ನಿಂತ ಸಿಸಿ ಕ್ಯಾಮಗಳ ದುರಸ್ಥಿಗೆ ಮುಂದಾಗದ ಅಧಿಕಾರಿಗಳು ಸಾರ್ವಜನಿಕರ ಅಕ್ರೋಶ.
ಚಳ್ಳಕೆರೆ ನ.28ಒಂದಾನೊಂದು ಕಾಲದಲ್ಲಿ ಎಣ್ಣೆ ನಗರಿ ಎಂದು ಖ್ಯಾತಿ ಪಡೆದಿರುವ ಚಳ್ಳಕೆರೆ ಈಗ ಅತಿ ವೇಗವಾಗಿ ಬೆಳೆದು ಶಿಕ್ಷಣ, ವಿಜ್ಞಾನ ಸಂಸ್ಥೆಗಳಿಂದ ಪ್ರಗತಿಯತ್ತ ಹೆಜ್ಜೆ...
ರೈತಪರ ಹೋರಾಟಗಾರ ನುಲೆನೂರುಶಂಕರಪ್ಪನವರ ನಿಧನಕ್ಕೆ ತಾಲೂಕು ರೈತ ಸಂಘ ಶ್ರದ್ದಾಂಜಲಿ
ಚಳ್ಳಕೆರೆ:ನ.28 ತಾಲೂಕಿನ ರೈತ ಪರ ಹೋರಾಟಗಾರ ನುಲೆನೂರುಶಂಕ್ರಪ್ಪ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ...
ಶಿಕ್ಷಕರು ಪಠ್ಯ ಚಟುವಟಿಕೆಗಳ ಮೂಲಕ ಗಣಿತ ವಿಷಯವನ್ನು ಬೋಧಿಸಿ: ಕೆ ಎಸ್ ಸುರೇಶ್
ಚಳ್ಳಕೆರೆ:ನ.28 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಗಣಿತ ವಿಷಯವನ್ನು ಅತ್ಯಂತ ಕಠಿಣ ವಿಷಯವೆಂದು ಬಿಂಬಿಸಿ ಆ ವಿಷಯದ ಬಗ್ಗೆ ಮಾನಸಿಕವಾಗಿ ಭಯ ಬೀತರಾಗುವಂತೆ ಹಿರಿಯ...
*ಕರ್ನಾಟಕ ಸರ್ಕಾರ ಕಾರ್ಮಿಕ ನೊಂದಾಯಿತ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನೀಡುತ್ತಿರುವುದು ಶ್ಲಾಘನೀಯ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸದಸ್ಯ ಬಂಡೆ ಕಪಿಲೆ ಓಬಣ್ಣ
ನಾಯಕನಹಟ್ಟಿ:: ನ.28. ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಇಂತಹ ಯೋಜನೆಯನ್ನು ಜಾರಿಗೆ ತಂದಿರುವುದು ತುಂಬಾ ಸಂತೋಷದ ವಿಷಯ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ...
ದಲಿತರ ಭೂಮಿಯಲ್ಲಿ ಅಕ್ರಮ ಪ್ರವೇಶಮಾಡಿ ಕಲ್ಲುಕೋರೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಪರಿಹಾರ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.
ಚಿತ್ರದುರ್ಗ ನ.28 ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ತಾಲೂಕು ಸಮಿತಿ ವತಿಯಿಂದ 28/11/2023 ಮಂಗಳವಾರದಂದು ಮಾದಿಗ ಜನಾಂಗದವರಾದ ಗರಗಪ್ಪ ಬಿನ್ ಸಿದ್ದಪ್ಪ ಸುಮಾರು 83...
ಸಂವಿಧಾನದ ನಾಲ್ಕನೇ ಅಂಗವಾಗಿ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದಿವೆ :ಸುನಿಲ್ ಕುಮಾರ್
ಚಳ್ಳಕೆರೆ: ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗವಾಗಿ ಭಾರತದ ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ವಾಣಿಜ್ಯೋದ್ಯಮಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ...
ಜಮೀನಿಗೆ ಹೋಗುವ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ರೈತ ಬಸವರಾಜ್ ಆಗ್ರಹ
ನಾಯಕನಹಟ್ಟಿ ನ.27. ಕೃಷಿ ಚಟುವಟಿಕೆಗೆ ಜಮೀನುಗಳಿಗೆ ಜನ, ಜಾನುವಾರು, ಎತ್ತಿನ ಗಾಡಿ, ಟ್ರ್ಯಾಕ್ಟರ್ಗ ಳು ಹೋಗಿಬರಲು ದಾರಿಯಿಲ್ಲದೆ ತೊಂದರೆಯಾಗಿದೆ ಕೂಡದಲೇ ದಾರಿ ಬಿಡಿಸಿಕೊಡುವಂತೆ...
ಕರ್ನಾಟಕ ಪ್ರೆಸ್ ಕ್ಲಬ್ ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಗುರುತಿಸಿ ನೀಡುತ್ತಾ ಬರುತ್ತಿರುವ ಕರ್ನಾಟಕ ಪ್ರಜಾ ಭೂಷಣ...
ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ.
ಬೆಂಗಳೂರು ಮುಖ್ಯಮಂತ್ರಿ Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು....
ಮುಖ್ಯಮಂತ್ರಿಗಳಿಂದ ಜನತಾದರ್ಶನ ಬಳ್ಳಾರಿ ಜಿಲ್ಲಾ. ಮಟ್ಟದ ಅಧಿಕಾರಿಗಳು ಭಾಗಿ
ಬಳ್ಳಾರಿ,ನ.27 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ...
ಸಿಎಂ ಜನತಾ ದರ್ಶನ : ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಕಣ್ಣೀರಿಟ್ಟ ಶಿಕ್ಷಕ
ಬೆಂಗಳೂರು : ಜನರ ಬಳಿ ಆಡಳಿತ.. ಜನರ ಕಷ್ಟಗಳನ್ನ ಪರಿಹರಿಸೋದೇ ನಮ್ಮ ಕಾಯಕ ಇದೇ ದ್ಯೇಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ,...
ಸಚಿವ ಡಿ.ಸುಧಾಕರ್ ಅವರಿಂದ ಧರ್ಮಪುರದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಶೀಘ್ರ ಅಕ್ಕಿ ವಿತರಣೆ
ಧರ್ಮಪುರ.ನ.27: ಸರ್ಕಾರದ ಪ್ರಮುಖ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ 05 ಕೆ.ಜಿ. ಅಕ್ಕಿ ಹಾಗೂ ಉಳಿದಂತೆ 05 ಕೆ.ಜಿ. ಅಕ್ಕಿಯ ಬದಲಿಗೆ ಅಕ್ಕಿಯ...
ಕರ್ನಾಟಕ ಗ್ರಾಮೀಣ ಬ್ಯಾಂಕ್ ರೈತರ ಸಾಲ ವಸೂಲಾತಿಗೆ ನೀಡಿದ ನೋಟಿಸ್ ಸುಟ್ಟು ರೈತ ಸಂಘ ಆಕ್ರೋಶ
ಚಳ್ಳಕೆರೆ: ತಾಲೂಕಿನಲ್ಲಿ ವರುಣ ಕೃಪೆ ತೋರದ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನರು ಬರಗಾಲಕ್ಕೆ...
ಅಪಹರಣಕ್ಕೊಗಾದ ವಿದ್ಯಾರ್ಥಿಯೊಬ್ಬ ಸಿನಿಮೀಯ ರೀತಿ ಅಪರಹಣಕಾರರಿಂದ ತಪ್ಪಿಸಿಕೊಂಡು ದಾವಣಗೆರೆ ಠಾಣೆಗೆ ಹೊಗಿ ತಂದೆಗೆ ಕರೆ ಮಾಡಿಸಿದ ಬೆಚ್ಚಿಬೀಳಿಸುವ ಘಟನೆ.
ಚಳ್ಳಕೆರೆ. ಜನಧ್ವನಿ ವಾರ್ತೆ ನ.27 ಅಪಹರಣಕ್ಕೊಗಾದ ವಿದ್ಯಾರ್ಥಿಯೊಬ್ಬ ಸಿನಿಮೀಯ ರೀತಿ ಅಪರಹಣಕಾರರಿಂದ ತಪ್ಪಿಸಿಕೊಂಡು ದಾವಣಗೆರೆ ಠಾಣೆಗೆ ಹೊಗಿ ತಂದೆಗೆ ಕರೆ ಮಾಡಿಸಿದ ಘಟನೆ...
ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಅಥಣಿಯಲ್ಲಿ ನಡೆದಿದೆ
ಬೆಳಗಾವಿ ನ.26. ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಸಿಲುಕಿ ತಾಯಿ ಮಗು ಸಾವನ್ನಪ್ಪಿದ ಘಟನೆ ಇನ್ನು ಕಣ್ಣುಮುಂದೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ...
ಅಕ್ಕಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಎಂದು ಐದು ಜನ ಆತ್ಮಹತ್ಯೆ
ತುಮಕೂರು: ಅಕ್ಕಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಎಂದು ಐದು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನಗರದ ಸದಾಶಿವನಗರದ ನಿವಾಸಿಗಳಾದ ಗರೀಬ್ಸಾಬ್ (32), ಸುಮಯಾ...
ಮನೆ ಸುತ್ತ ಮುತ್ತಲಿನ ಪರಿಸರ ಸ್ವಚ್ಚವಾಗಿಟ್ಡುಕೊಳ್ಳುವಂತೆ ಗ್ರಾಪಂ ಅಧ್ಯಕ್ಷ ಆನಂದಕುಮಾರ್.
ಚಳ್ಳಕೆರೆ ನ 26. ಮನೆಯಲ್ಲಿನ ಕಸವನ್ನು ರಸ್ತೆ .ಚರಂಡಿಯಲ್ಲಿ ಹಾಕಿದರೆ ತ್ಯಾಜ್ಯ ನೀರು ಸರಾಗವಾಗಿ ಹರಿಯದೆ ಸಾಂಕ್ರಮಕ ರೋಗಕ್ಕೆ ತುತ್ತಾಗ ಬೇಕಾಗುತ್ತದೆ ಎಂದು...
ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನ ರಾಜ್ಯದ್ಯಕ್ಷ ರಂಗಸ್ವಾಮಿ ಇಂಗಳದಾಳ್.
ಚಳ್ಳಕೆರೆ ನ.26.ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಸಾಯುವ ಪರಿಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸುವುದರ ಜೊತೆಗೆ ನಾವು ಆಗಾಗ...
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದುತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ ನ.26. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದುತಹಶೀಲ್ದಾರ್ ರೇಹಾನ್ ಪಾಷ ಅಭಿಪ್ರಾಯ ಪಟ್ಟರು [video width="1920"...
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ:ಸುನೀಲ್ ಕುಮಾರ್ ವಿಶ್ವಾಸ
ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂದಿಗೂ ಸಹ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು...
ಒಬ್ಬರಮೇಲೆ ಒಬ್ಬರು ಹೇಳುವುದನ್ನು ಬಿಡಿ ರೈತರ ಬೆಳೆ ನಷ್ಟಪರಿಹಾರ ಕೊಡಿ ಯುವಕನೊಬ್ಬಹೈಡ್ರಾಮ.
ಚಳ್ಳಕೆರೆ ನ.26 ರಾಜ್ಯ ಸರಕಾರದವಿರುದ್ದ ರೈತರಿಗೆ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿದೆ ಎಂಬ ಮಾಹಿತಿಯನ್ನು ವಿಪಕ್ಷ ನಾಯಕ ಆರ್ .ಅಶೋಕ್...
ಉಚಿತ ಗ್ಯಾರೆಂಟಿಗಳಿಂದ ಖಜಾನೆ ಖಾಲಿ ಆಗಿದೆ. ಹೀಗಾಗಿ ಯಾವುದೇ ಕಾರ್ಯಕ್ರಮಗಳಿಗೆ ಹಣ ನೀಡಲು ಆಗುತ್ತಿಲ್ಲ. ಸರಕಾರ ಪಾಪರ್ ಆಗಿದೆ. ಈ ಸತ್ಯ ಮರೆಮಾಚಲು ಕೇಂದ್ರದತ್ತ ಕೈ ತೋರಿಸಿ ನಾಟಕ ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ.
ಚಳ್ಳಕೆರೆ ನ.26 ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಮುಂದಾಗದ ರಾಜ್ಯ ಸರಕಾರ ಅವರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ ಎಂದು. ಪರಿಹಾರ ಹಣ ಬಿಡುಗಡೆ...
ಕಳಪೆ ಗುಣ ಮಟ್ಟದ ಕಾಮಗಾರಿ ಕೆಲವೇ ದಿನಗಳಲ್ಲಿಕಿತ್ತುಹೋದ ರಸ್ತೆ ಕುಸಿದ ಡಕ್ ಪ್ರಾಣ ಭೀತಿಯಲ್ಲಿ ಸಂಚರಿಸುವ ಗ್ರಾಮಸ್ಥರು.
ಚಳ್ಳಕೆರೆ ನ.26. ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಈ ಯೋಜನೆಯು ಗ್ರಾಪಂ ಪಂಚಾಯಿತಿಯ ಸಮಗ್ರ ಅಭಿವೃದ್ದಿಗೆ ವರದಾನವಾಗಿದೆ ಇದನ್ನೆ ಬಂಡವಾಳ...
ಡಿಸೆಂಬರ್ 17 ರಂದು ತಾಲೂಕು ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಸಮಾರಂಭ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಟಿ.ಜೆ.ತಿಪ್ಪೇಸ್ವಾಮಿ.
ಚಳ್ಳಕೆರೆ ನ.25 ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕರು ಎಂದು ಪರಿಗಣ ಸಿ ಕಾರ್ಮಿಕ ಇಲಾಖೆ ಯೋಜನೆಯಡಿ ಅಪಘಾತ ವಿಮೆ ಮತ್ತು ವೈದ್ಯಕೀಯ ವೆಚ್ಚ ನೀಡಲು ಸರ್ಕಾರ ಕೈಗೊಂಡಿರುವ...
ರೈತಮುಖಂಡ ನುಲೇನೂರುಶಂಕರಪ್ಪರವರ ನಿಧನ ರೈತಪರ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು : ರೈತರ ಸಮಸ್ಯೆಗಳು ಮತ್ತು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ, ತುಮಕೂರು ದಾವಣಗೆರೆ ನೇರ ರೈಲ್ವೆ ಮಾರ್ಗ ಸೇರಿದಂತೆ ಹಲವಾರು ರೈತಪರ ಹೋರಾಟಗಳ ಮೂಲಕ ಜಿಲ್ಲೆಯ ರೈತರ...
ತಾಲ್ಲೂಕಿನ ಮ್ಯಾಕ್ಲೂರಹಳ್ಳಿಯ ಜೈ ಮಾತಾ ಆಟೋ ಚಾಲಕರ ಸಂಘದಿಂದ ಕನ್ನಡರಾಜ್ಯೋತ್ಸವ ಆಚರಣೆ
ಹಿರಿಯೂರು : ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೇ ಕನ್ನಡಿಗರರಾದ ನಾವು ಕನ್ನಡನಾಡಿನಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಹೆಚ್ಚು ಬಳಕೆ ಮಾಡುವ...
ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನ ಯಲ್ಲದಕೆರೆ ಆರೋಗ್ಯ ಕೇಂದ್ರದ ವೈದ್ಯ ಡಾ.ನಾಗೇಶ್
ಹಿರಿಯೂರು ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಸಾಯುವ ಪರಿಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸುವುದರ ಜೊತೆಗೆ ನಾವು ಆಗಾಗ...
ಕೆಟ್ಟು ನಿಂತ ನಗು-ಮಗು ವಾಹನ ಬಾಣಂತಿ ಮಗು ಮನೆಗೆ ಹೋಗಲು ನಗು ಮಗು ಭಾಗ್ಯದಿಂದ ವಂಚಿತ.
ಚಳ್ಳಕೆರೆ ನ.26. ನಿಂತಲ್ಲೇ ನಿಂತ ನಗು ಮಗು ವಾಹನ ನಗು-ಮಗು’ ವಂಚಿತ ಬಾಣಂತಿ ‘ನಗು-ಮಗು’ ಯೋಜನೆಯ ಭಾಗ್ಯ ಇಲ್ಲದಂತಾಗಿದೆ. ಹೌದು ಇದು ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯ ನಗು...
ಕನ್ನಡ ನಾಡು ನುಡಿ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಬಿಒಓ ಕೆ ಎಸ್ ಸುರೇಶ್
ಚಳ್ಳಕೆರೆ: ಕನ್ನಡ ನಾಡು ನುಡಿ ಸಂರಕ್ಷಣೆ ಪ್ರತಿಯೊಬ್ಬರ ಕನ್ನಡಿಗನ ಜವಾಬ್ದಾರಿಯಾಗಿದ್ದು ಪ್ರತಿ ಮನಗಳಲ್ಲೂ ಕನ್ನಡ ಭಾಷೆ ರಾರಾಜಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್...
ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ.
ಚಳ್ಳಕೆರೆ ನ.26.ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಬರ ಅಧ್ಯಯನ ವೀಕ್ಷಣೆ ಮಾಡಲು ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಪ್ರವಾಸ ಕೈಗೊಳ್ಳಲಿದ್ದಾರೆ. ತುಮಕೂರು ಜಿಲ್ಲೆ ಬರ...
ಬೆಳೆಯೋರು ಬೆಳೆಯಲಿ ಆಸೂಹೆ ಪಟ್ಟು ಕಾಲೆಳೆಯ ಬೇಡಿ ಇಂತ ವಿಚಾರಗಳು ನಿಮ್ಮ ಮಕ್ಕಳಿಗೆ ಮಾರಕವಾಗುತ್ತದೆ .ಪೊಲೀಸಪ್ಪ ವೀಡಿಯೋ ಸಕತ್ ವೈರಲ್.
ಸಾಮಾಜಿಕ ಜಾಲತಾಣದಲ್ಲಿ ಪೊಲೀಸಪ್ಪನ ವಿಡೀಯೋ ಸಕತ್ ಸದ್ದು ಮಾಡುತ್ತಿದೆ.. ಚಳ್ಳಕೆರೆ ನ.25. ಮನವಿ ಮಾಡಿಕೊಂಡಿರುವ ಪಲೀಸಪ್ಪನ ವಿಡಿಯೋ ಸಕತ್ ವೈರಲ್ ಆಗುತ್ತಿದೆ. ಎಲ್ಲರೀಗೂ ನಮಸ್ಕಾರ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನ ಭರ್ಜರಿ ಬರ್ತ್ ಡೇ..!!*
*ಬೆಂಗಳೂರು.ಆನೇಕಲ್: *ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನ ಭರ್ಜರಿ ಬರ್ತ್ ಡೇ..!!* ಬರ್ತಡೇ ಗೆ ಜೈಲನ್ನೇ ಫೈವ್ ಸ್ಟಾರ್ ಹೋಟೆಲ್ ರೀತಿ ವೇದಿಕೆ ಮಾಡಿಕೊಟ್ಟ ಜೈಲು...
ಗ್ರಾಮೀಣ ಜನತೆ ಜಲಜೀವನ್ ಮಿಷನ್ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ, ಕೊಳಾಯಿ ಸಂಪರ್ಕ ಕಲ್ಪಿಸುವ...
ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ
ನಂಜನಗೂಡು *ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ* *ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುವ ವೇಳೆ ದಾಳಿ ಮಾಡಿ ಒತ್ತೋಯ್ದ ನರಭಕ್ಷಕ ಹುಲಿ* ಸರಿ ಸುಮಾರು...
ಎನ್.ಉಪ್ಪಾರಹಟ್ಟಿ ಗ್ರಾಮವನ್ನು ಕಂದಾಯ ಗ್ರಾಮ ಮಾಡಲು ತಕಾರರಿಲ್ಲ ಕೆಲವು ಸರ್ವೆ ನಂಬರ್ ಗಳನ್ನು ಸೇರಿಸಿ ಕಂದಾಯ ಗ್ರಾಮ ಮಾಡವಂತೆ ಗ್ರಾಮಸ್ಥರ ಅಭಿಪ್ರಾಯ.
ಚಳ್ಳಕೆರೆ ಜನಧ್ವನಿ ವಾರ್ತೆ ನ.24 ನಿಮ್ಮ ಗ್ರಾನವನ್ನ ಮಜಿರೆ ಗ್ರಾಮನ್ನಾಗಿ ಮಾಡುವಂತೆ ಮನವಿ ನೀಡಿದ ಮೇರೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬಂದಿದ್ದೇನೆ ಅಭಿಪ್ರಾಯಗಳನ್ನು...
ಕಾರ್ಮಿಕ ಅಧಿಕಾರಿಗಳ ತಪಾಸಣೆ ಹೋಟೆಲ್ ಗ್ಯಾರೇಜ್ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ
ದಾವಣಗೆರೆ; ನ.24 : ನ.24 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಹರಿಹರ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ &...
ನ.27 ರಂದು ಧರ್ಮಪುರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ
ಹಿರಿಯೂರು ನ.24: ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ನ.27 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ...
ಡಿ.2 ರಂದು ನೈಸರ್ಗಿಕ ನಾರುಗಳ ಮೌಲ್ಯವರ್ದನೆ ಕುರಿತು ವಿಚಾರ ಸಂಕೀರ್ಣ
ಚಳ್ಳಕೆರೆ ನ.24: ಚಳ್ಳಕೆರೆ ತಾಲ್ಲೂಕು ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಬೆಂಗಳೂರಿನ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ವತಿಯಿಂದ, ಡಿ.2 ರಂದು...
ಬರ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ದತೆ- ಹೋಬಳಿಗೊಂದು ಗೋಶಾಲೆ ಸ್ಥಳ ವೀಕ್ಷಣೆ ಮಾಡಿದ ಅಧಿಕಾರಿಗಳು.
ಚಳ್ಳಕೆರೆ ಜನಧ್ವನಿ ವಾರ್ತೆ ನ.24ಬರ ಪರಿಸ್ಥಿತಿ ಎದುರಿಸಲು ತಾಲೂಕು ಆಡಳೀತ ಸಕಲ ಸಿದ್ದತೆಯನ್ನ ಮಾಡಿಕೊಳ್ಳಲು ಮುಂದಾಗಿದೆ . ತಹಶೀಲ್ದಾರ್ ರೇಹಾನ್ ಪಾಷ ಜನಧ್ವನಿ ಡಿಜಿಟಲ್...
ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಯುವ ಮತದಾರರ ನೋಂದಣಿಗೆ ಎಲ್ಲ ಕಾಲೇಜುಗಳಲ್ಲಿ ವಿಶೇಷ ಅಭಿಯಾನ
ಚಿತ್ರದುರ್ಗ ನ.24: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೋಂದಾಯಿಸುವ ಸಲುವಾಗಿ ಜಿಲ್ಲೆಯ ಪಿಯುಸಿ,...
ಮನಮೈನಹಟ್ಟಿ ಮೂರ್ತಿ ನಾಯ್ಕಅವರ ಶೇಂಗಾ ಹೊಟ್ಟಿನ ಬಣವಿಗೆ ಬೆಂಕಿ ಸುಮಾರು ಐವತ್ತು ಸಾವಿರ ರೂಪಾಯಿ ನಷ್ಟ.
ನಾಯಕನಹಟ್ಟಿ.ನ24 ನಾಯಕನಹಟ್ಟಿ ಹೋಬಳಿ ಮನಮೈನಹಟ್ಟಿ ಗ್ರಾಮದ ಮೂರ್ತಿ ನಾಯ್ಕ ತಮ್ಮ ಜಮೀನಿನಲ್ಲಿ ಕುರಿ ಶೆಡ್ ನಿರ್ಮಿಸಿಕೊಳ್ಳಲು ಕುರಿಗಳಿಗೆ ಇತ್ತೀಚಿಗೆ ಸಾಲ ಸಾಲ ಶೋಲ ಮಾಡಿ...
ಸರಕಾರಿ ಗೋಮಾಳದ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮೀಸಲೀಡುವಂತೆ ಅಜ್ಜಿಕಟ್ಟೆ ಗ್ರಾಮಸ್ಥರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.24 ಅಕ್ರಮವಾಗಿ ಸರಕಾರಿ ಗೋಮಾಳ ಭೂವಿಯನ್ನು ಒತ್ತುವರಿ ತೆರವುಗಳಿಸು ವಂತೆ ಕಳೆದ ಮೂರು ವರ್ಷಗಳಿಂದ ಸರಕಾರಿ ಭೂಮಿ ಉಳಿಗಗಾ ಕಚೇರಿಗಳ...
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಚಾಲಕನ ಕಾಲು ಮುರಿತ.
ಚಳ್ಳಕೆರೆ ನ.24 ಎರಡು ವಾಹನಗಳ ನಡುವೆ ರಸ್ತೆ ಅಪಘಾತ ವಾಹನ ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲು ಪರಸದುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರ...
ಕುರಡಿಹಳ್ಳಿ ಶಿವಸಾದು ಹೃದಯಾಗತದಿಂದ ಬಾರದ ಊರಿಗೆ.
ನಿಧನ ವಾರ್ತೆ ಚಳ್ಳಕೆರೆ ನ.23 ಶ್ರೀ ಶಿವಸಾಧು ಸ್ವಾಮೀಜಿ ಭಾವಾಜಿ(65) ರವರು ಹೃಯಾಘಾತದಿಂದ ಮೃತಪಟ್ಟಿದ್ದಾರೆ ಇವರು ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿ ಶ್ರೀ...
ನ.26ರಂದು ಬೊಂಬೇರಹಳ್ಳಿಯಲ್ಲಿ ಗಿರಿಜನ ಉತ್ಸವ
ಚಳ್ಳಕೆರೆ ನ.23: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಾಯದಲ್ಲಿ ಇದೇ ನವೆಂಬರ್ 26ರಂದು ಸಂಜೆ 4ಕ್ಕೆ ಚಳ್ಳಕೆರೆ ತಾಲ್ಲೂಕಿನ...
ದಾವಣಗೆರೆ ನಗರದಲ್ಲಿ ಬಾಲ ಕಾರ್ಮಿಕ ಪತ್ತೆ#
ದಾವಣಗೆರೆ, ನ. 23 ನವಂಬರ್ 23 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ &...
ಆಗ್ನೇಯಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್
ತುಮಕೂರು : ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 45 ವಿಧಾನಸಭಾ ಕ್ಷೇತ್ರಗಳು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿದ್ದು, ಶಿಕ್ಷಣ...
ಭೋವಿಕಾಲೋನಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರದರ್ಶನ ಪಡೆದ ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಸುಖ-ಸಮೃದ್ಧಿ ನೆಲೆಸಲಿ, ಜನರ ಮುಖದಲ್ಲಿ ಮಂದಹಾಸ ಮೂಡಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್...
ಇಂದಿನ ಯುವಪೀಳಿಗೆ ನಾಡಿನ ಅಭ್ಯುದಯದ ಸಾಂಸ್ಕೃತಿಕ ರಾಯಭಾರಿಗಳು : ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿಕೆ
ಹಿರಿಯೂರು : ಯುವ ಪೀಳಿಗೆಯನ್ನು ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿ ಇಂದಿನ ಸಮಾಜದ್ದಷ್ಟೇ ಅಲ್ಲದೇ ಪೋಷಕರು ಹಾಗೂ ಶಿಕ್ಷಕರ ಮೇಲೆಯೂ ಇದ್ದು, ವಿದ್ಯಾರ್ಥಿಗಳು ಸಹ ಸ್ವಯಂ ಶಿಸ್ತನ್ನು...
ಶಸ್ತ್ರಚಿಕಿತ್ಸೆಗೆ ಸಹಾಯಧನ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಮಂಜೂರಾತಿ ಅರ್ಜಿ ಆಹ್ವಾನ
ಚಿತ್ರದುರ್ಗ ನ.23 ಚಿತ್ರದುರ್ಗ ನಗರಸಭೆಯ ಎಸ್.ಎಫ್.ಸಿ ನಿಧಿಯಡಿ 2023-24ನೇ ಸಾಲಿಗೆ ಕ್ರಿಯಾ ಯೋಜನೆ ತಯಾರಿಸಲು ಅವಕಾಶ ಕಲ್ಪಿಸಲಾಗಿದೆ. ಶೇ5 ಯೋಜನೆಯಡಿ ಯಶಸ್ವಿನಿ ಯೋಜನೆಗೆ...
ನ.28ರಂದು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆ
ಚಿತ್ರದುರ್ಗ ನ.23: 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ರಾಗಿ ಖರೀದಿಸಲು, ಖರೀದಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಲು...
ಸ್ಪಿಂಕ್ಲರ್ ಸೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಾಯಕನಹಟ್ಟಿ ಕೃಷಿ ಇಲಾಖೆ ಮುಂದೆ ರೈತರು ಪ್ರತಿಭಟನೆ
ನಾಯಕನಹಟ್ಟಿ:ನ.23:ಸ್ಪಿಂಕ್ಲರ್ ಸೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಾಯಕನಹಟ್ಟಿ ಕೃಷಿ ಇಲಾಖೆ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ... [video width="848"...
ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು
ಹೊಸಕೋಟೆ ನ.23 ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು [video width="848" height="480"...
ರಜನಿ ಲಕ್ಕ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಬಳ್ಳಾರಿ.
ಬಳ್ಳಾರಿ,ನ.23 ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬಳ್ಳಾರಿಯ ಗಾಂಧಿನಗರ ನಿವಾಸಿ ಈಜು ತರಬೇತುದಾರರಾದ ರಜನಿ ಲಕ್ಕ...
ರೈತರು ಎಫ್ ಐ ಡಿ ಮಾಡಿಸಿಕೊಳ್ಳಲು ಹೋಬಳಿ ರೈತರಲ್ಲಿ ಮನವಿ ಕೃಷಿ ಅಧಿಕಾರಿ ಎನ್ ಹೇಮಂತ್ ನಾಯ್ಕ*
ನಾಯಕನಹಟ್ಟಿ ನ.23. ರ ಪರಿಹಾರ ಇತರೆ ಸರ್ಕಾರಿ ಯೋಜನೆಗಳನ್ನು ಸೌಲಭ್ಯಗಳನ್ನು ಪಡೆಯಬೇಕೆಂದರೆ ಎಫ್ ಐಡಿ ಕಡ್ಡಾಯವಾಗಿರುತ್ತದೆ ಎಂದು ನಾಯಕನಹಟ್ಟಿ ಕೃಷಿ ಇಲಾಖೆ ಅಧಿಕಾರಿ ಎನ್ ಹೇಮಂತ್...
ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.9 ಕೊನೆಯ ದಿನ
ಚಿತ್ರದುರ್ಗ ನ.23: ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ನೊಂದಣಿ ನಿಯಮಗಳು, 1960ರ ನಿಯಮಾವಳಿಗನುಸಾರವಾಗಿ ಸಿದ್ದಪಡಿಸಿರುವ ಕರಡು...
ಗ್ರಾಪಂ ಸದಸ್ಯ 20ಸಾವಿರ ರೂ ಲಂಚಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಹಾವೇರಿ.
ಹಾವೇರಿನ.23 ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮಪಂಚಾಯಿತಿ ಸದಸ್ಯ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯನನ್ನು...
ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ಸಾ ಧನೆಗೆ ಅಂಗವೈಕಲ್ಯ ಅಡ್ಡಿಯಾಗದು
ಚಿತ್ರದುರ್ಗ ನ.23: ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂಬ ಆಚಲ ನಿರ್ಧಾರ, ಆತ್ಮವಿಶ್ವಾಸ, ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ...
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಮತೋಲನ ಆಹಾರ ಸೇವನೆ ಮಾಡಬೇಕು.ಸೊಪ್ಪು,ತರಕಾರಿ ಹೆಚ್ಚು ತಿನ್ನಬೇಕು ತಾಪಂ ಇಒ ಶಶಿಧರ್.
ಚಳ್ಳಕೆರೆ ಬನ.23 ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತೆ ಪೋಷಣೆ ಮಾಡುವ ಉದ್ದೇಶದಿಂದ ಪಂಚಾಯಿತಿಗೊಂದು ಶಿಶು ಪಾಲನ ಕೇಂದ್ರ ಕೂಸಿನ ಮನೆ...
ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್ರೋ ವರ್ಸ್ & ರೇಂಜರ್ ಚಟುವಟಿಕೆಗಳ ಶನಿವಾರ ಉದ್ಘಾಟನಾ ಸಮಾರಂಭ ಚನ್ನಗಿರಿ.
ಚನ್ನಗಿರಿ ನ.23. ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚನ್ನಗಿರಿ ಐವತ್ತನೇ...
ನರೇಗಾ ಕಗಾರಿಯಲ್ಲಿ ಮಹಿಳಾ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರ್ಥಿಕವಾಗಿ ಸದೃಢರಾಗುವಂತೆ ಮೊಳಕಾಲ್ಮೂರು ತಾಪಂ ಇ.ಒ ಎಂ.ಆರ್ ಪ್ರಕಾಶ್ .
ಮೊಳಕಾಲ್ಮೂರು. ನ.23.ಗ್ರಾಮೀಣ ಅಭಿವೃದ್ಧಿಗೆ ನರೇಗಾ ವರದಾನವಾಗಿದ್ದು, ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಾಪಂ ಇಒ ಎಂ.ಆರ್.ಪ್ರಕಾಶ್ ಕಿವಿಮಾತು...
ಜಾನಪದ ಸಂಗೀತ ಕರ್ನಾಟಕದ ಶ್ರೀಮಂತ ಕಲೆ*: ದಳವಾಯಿ ಅಭಿಮತ
ನಾಯಕನಹಟ್ಟಿ ನ.,23.ಹೋಬಳಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಲೂರ ಹಳ್ಳಿಯ ಶಿವಕುಮಾರ್ ಟಿ ತಂಡದ ವತಿಯಿಂದ...
ಬೆಂಗಳೂರಿನಲ್ಲಿ ಟಿ.ಸಿ.ಕಾಂತರಾಜ್ ಅಭಿಮಾನಿ ಬಳಗದಿಂದ ಅಭಿನಂದನಾ ಕಾರ್ಯಕ್ರಮ.
ಬೆಂಗಳೂರು ನ23ಐ.ಸಿ. ಕಾಂತರಾಜ್ ಸ್ನೇಹ ಬಳಗ, ಬೆಂಗಳೂರು ಶ್ರೀ ಐ.ಸಿ. ಕಾಂತರಾಜ್ ಸರ್ಕಾರದ ಜಂಟಿ ಕಾರ್ಯದರ್ಶಿ,ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ರವರ ಅಭಿನಂದನಾ ಸಮಾರಂಭ...
ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಜಂಟಿ ಕಂದಾಯ ಇಲಾಖೆ.ಟಿ.ಸಿ.ಕಾಂತರಾಜ್ ..
ಬೆಂಗಳೂರು.ನ.23 ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ನೆರೆಯ ಹೊರ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಜಾನುವಾರುಗಳ ಮೇವು ಸಾಗಾಣಿಕೆ...
ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ
ಚಳ್ಳಕೆರೆ ನ.22 ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ [video width="848" height="480"...
ಗ್ಯಾರಂಟಿ ಯೋಜನೆಗಳಿಗಷ್ಟೇ ಅಲ್ಲದೆ ಅಭಿವೃದ್ಧಿಗೂ ಆದ್ಯತೆ.’ ಕೃಷಿ ಸಚಿವ ಚಲುವನಾರಸಯಣಸ್ವಾಮಿ
ಮಂಡ್ಯ ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು - ಮಂಡ್ಯ ನಗರ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಜನರ ಜೀವನ ಮಟ್ಟ ಸುಧಾರಣೆ...
ಕೃಷಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳ ಕಾಠಿಣ್ಯತೆ ಸಲ್ಲದು, ರೈತರಿಗೆ ಅನುಕೂಲ ಕಲ್ಪಿಸಲು ಸರಳತೆ ಪ್ರದರ್ಶಿಸಿ, ಕೇಂದ್ರದ ಅನುಮತಿ ಸಿಕ್ಕತಕ್ಷಣ ರೈತರಿಗೆ ಬರ ಪರಿಹಾರ; ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ.
ದಾವಣಗೆರೆ, ನ. 22 ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು ಎನ್.ಡಿ.ಆರ್.ಎಫ್ ಮಾನದಂಡದಡಿ 13 ಸಾವಿರ ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲು...
ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ
ಚಳ್ಳಕೆರೆ ನ.22 ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ...
ಅಡುಗೆ ಮಾಡುವ ಕೋಣೆಯನ್ನು ಸ್ವಚ್ಚತೆ ಹಾಗೂ ರುಚಿ,ಶಚಿಯಾದ ಅಡಗೆ ತಯಾರಿಸಿ ಮಕ್ಕಳಿಗೆ ಬಡಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ಸರೇಶ್ ಕಿವಿಮಾತು ಹೇಳಿದರು.
ಚಳ್ಳಕೆರೆ ನ.22 .ಅಡುಗೆ ಮಾಡುವ ಕೋಣೆಯನ್ನು ಸ್ವಚ್ಚತೆ ಹಾಗೂ ರುಚಿ,ಶಚಿಯಾದ ಅಡಗೆ ತಯಾರಿಸಿ ಮಕ್ಕಳಿಗೆ ಬಡಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ಸರೇಶ್ ಕಿವಿಮಾತು ಹೇಳಿದರು....
ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಜವಾಬ್ದಾರಿ ಮಹತ್ತರ: ಕೆ.ಜಿ.ಬೋಪಯ್ಯ ಕೊಡಗು.
ಮಡಿಕೇರಿ ನ.22-ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ...
ರಕ್ತಹೀನತೆ ತಡೆಗಟ್ಟಲು ಕಬ್ಬಿಣಾಂಶ ಪದಾರ್ಥವುಳ್ಳ ಆಹಾರ ಸೇವನೆ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ,ನ.22 ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಅತ್ಯಗತ್ಯವಾಗಿದ್ದು, ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತಹೀನತೆ...
ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಹೆಬ್ಬೂರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹೊನ್ನೇನಹಳ್ಳಿ...
ಲೆಕ್ಕ ಪತ್ರ ಹಾಗೂ , ಅಕ್ಕಿ ದಾಸ್ತಾನು ಸರಿಯಾಗಿ ನಿರ್ವಹಣೆ ಮಾಡದೆ, ಫಲಾನುಭವಿಗಳಿಂದ ಎಬ್ಬೆಟ್ಟು ಪಡೆದು ಮೂರು ತಿಂಗಳು ಕಳೆದರೂ ಅಕ್ಕಿ ಸರಿಯಾದ ಪ್ರಮಾಣದಲ್ಲಿ ಅಕ್ಕಿ ನೀಡದೆ,ತೂಕದಲ್ಲಿ ವ್ಯತ್ಯಾಸ ಖಡಕ್ ಎಚ್ಚರಿಕೆ ನೀಡಿದ ತಾಪಂ ಇಒ ಶಶಿಧರ್.
ಜನಧ್ವನಿ ವರದಿ ಎಫೆಕ್ಟ್ ಚಳ್ಳಕೆರೆ ನ.22 ಪಡಿತಹ ಅಕ್ಕಿಗಾಗಿ ಬೆಳಗನಿನ ಜಾವ ಕಾದು ಕುಳಿತರೂ ಅಕ್ಕಿ ಇಲ್ಲ ಕೂಲಿ ಇಲ್ಲ ಮಹಿಳೆಯರ ಅಕ್ರೋಶ ಎಂಬ ಜನಧ್ವನಿ ಡಿಜಿಟಲ್ ಮೀಡಿಯ ಚಳ್ಳಕೆರೆ...
ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು, ಸಮರ್ಪಕ ಕುಡಿಯುವ ನೀರು, ಯೋಜನೆÀಗಳನ್ನು ಜನರಿಗೆ ತಲುಪಿಸಿ :sಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್.
ದಾವಣಗೆರೆ: ನ. 21 : ಈ ವರ್ಷ ಮುಂಗಾರು ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನಿರು ಪೂರೈಕೆ...
ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಸ್ಥಾಪನೆಗೆ ಸಹಾಯ ಧನ*
ಚಿತ್ರದುರ್ಗ.ನ.22: 2023-24ನೇ ಸಾಲಿಗೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಪರಿಶಿಷ್ಟ ಪಂಗಡದ ಯುವಕ ಯುವತಿಯರು ಜಿಲ್ಲಾ ಹಾಗೂ ತಾಲ್ಲೂಕು...
ನೇತಾಡುವ ಕೈಗೆಟುಕುವ ವಿದ್ಯುತ್ ತಂತಿಗಳು ಪ್ರಾಣ ಭೀತಿಯಲ್ಲಿ ಅನ್ನದಾತ.
ಚಳ್ಳಕೆರೆ ನ 22. ಅಪಾಯಕ್ಕೆ ಕೈಬೀಸಿ ಕೆರೆಯುವಂತಿರುವ ವಿದ್ಯುತ್ ತಂತಿ ಪ್ರಾಣ ಭೀತಿಯಿಂದ ಉಳುಮೆ ಮಾಡುವ ರೈತ . [video width="848" height="480"...
ಪತ್ನಿಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಹಲ್ಲೆ ಮಾಡಿದ ಪತಿ ಪೋಲಿಶ್ ವಶಕ್ಕೆ
ಚಳ್ಳಕೆರೆನ.22 ಹೆಂಡತಿಯ ಮೇಲೆ ಗಂಡ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ಳಂ ಬೆಳಗ್ಗೆ ನಗರದ ಜನತೆಯನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ನಗರದ ಜನನಿಬಿಡ ಪ್ರದೇಶ ಹಾಗೂ ಅರಮನೆ...
ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ
ನಂಜನಗೂಡು *ಠಾಣೆಯಿಂದ...
ಟಿ. ನುಲೇನೂರು ಎಂ.ಶಂಕರಪ್ಪ ಬಾರದ ಲೋಕಕ್ಕೆ
ನಿಧನ ವಾರ್ತೆ ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ...
ರೈತರ ಒಟ್ಟು ಜಮೀನಿನ ಸಂಪೂರ್ಣ ವಿಸ್ತೀರ್ಣ ನಮೂದಿಸಿರೈತರು ಸ್ವಯಂ ಮುಂದೆ ಬಂದು ಮಾಹಿತಿ ನಮೂದಿಸಲು ಕರೆ ನೀಡಿ ಆಧಾರ್ ಆರ್ಟಿಸಿ ಲಿಂಕ್ ಮಾಡಲು ಕರೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ಕಂದಡಯ ಸಚಿವ ಕೃಷ್ಣಬೈರೇಗೌಡ ಸೂಚನೆ
ಬಳ್ಳಾರಿ,ನ.21: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ...
ವಿದ್ಯಾರ್ಥಿಗಳ ಕಲಿಕಾಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತಶ್ರಮಿಸಬೇಕು :ಸಚಿವ ಸುಧಾಕರ್ ರಿಂದ ಸೂಚನೆ.
ಹಿರಿಯೂರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಾಗಿರುವ ಈ ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತ ಶ್ರಮಿಸಬೇಕು ಜೊತೆಗೆ ಈ ಶಾಲೆಯ ಕಟ್ಟಡ ಅತ್ಯಂತ...
ಗ್ರಾಮಪಂಚಾಯಿತಿ ಸಾಮಾನ್ಯ ಸಭೆಗೆ ಬಾರದವರು ಮೂಲ ಪಿಡಿಒ ಬಗ್ಗೆ ಯಾವ ನೈತಿಕತೆಯಿಟ್ಟುಗೊಂಡು ಪ್ರತಿಭಟನೆ ಮಾಡುತ್ತಾರೆ ಗ್ರಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಕಿಡಿ.
ಚಳ್ಳಕೆರೆ ನ.21 ಗ್ರಾಮ ಪಂಚಾಯಿತಿ ಸದಸ್ಯರೆಂದರೆ ಗ್ರಾಮ ಸರಕಾರದ ಪ್ರತಿನಿಧಿಗಳು. ಗ್ರಾಪಂ ಸದಸ್ಯರು ತಮ್ಮ ವಾರ್ಡ್ ಗಳಲ್ಲಿ ಸಂಬಂಧಿಸಿದ ಮೂಲ ಸಮಸ್ಯೆಗಳ...
ಅತ್ತಿಮಗ್ಗೆ ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಭದ್ರಾದಿಂದ ಶುದ್ಧ ಕುಡಿಯುವ ನೀರು ಹಾಗೂ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ದೊರೆತಿದೆ- ಬಿ.ಜಿ. ಗೋವಿಂದಪ್ಪ
ಹೊಸದುರ್ಗ ನ.21: ಭದ್ರಾ ಜಲಾಶಯದಿಂದ ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 400 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ...
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ- ಬಿ.ಟಿ. ಕುಮಾರಸ್ವಾಮಿ
ಚಿತ್ರದುರ್ಗ ನ.21: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡುವುದರ ಮೂಲಕ...
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೆಚ್ಚಿನ ಜಾಗೃತಿ ಅಗತ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ನ.21 ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತು ಹಾಕಲು ಸಮುದಾಯದ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ...
ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಸ್ಯಾತ್ಮಕ ಮೆಣಸಿನಕಾಯಿ ಬೆಳೆಗಳ ತಾಕುಗಳಿಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ
ಬಳ್ಳಾರಿ,ನ.21 ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಬೊಬ್ಬುಕುಂಟಾ, ಎತ್ತಿನ ಬೂದಿಹಾಳು ಹಾಗೂ ಶಂಕರಬಂಡೆ ಗ್ರಾಮಗಳಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರತ್ನಪ್ರಿಯಾ...
ಖಾಯಂ ಪಿಡಿಓ ನೇಮಕ ಮಾಡದಿದ್ದರೆ ಧರಣಿ ನಡೆಸವದಾಗಿ ತಳಕು ಗ್ರಾಪಂ ಸದಸ್ಯರ ಆಗ್ರಹ.
ಚಳ್ಳಕೆರೆ ನ.21 ಖಾಯಂ ಪಿಡಿಒ ಇಲ್ಲದೆ ಗ್ರಾಪಂ ಅಭಿವೃದ್ಧಿ ಕುಂಠಿತವಾಗಿದ್ದು ಕೂಡಲೆ ಮೂಲ ಪಿಡಿಒ ಹಾಕದಿದ್ದರೆ ಹೋರಾಟ ಮಾಡುವುದಾಗಿ ಗ್ರಾಪಂಸದಸ್ಯರು ಆಗ್ರಹಿಸಿದ್ದಾರೆ. ಚಳ್ಳಕೆರೆ...
‘ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಿ’ ಗೃಹ ಸಚಿವ ಪರಮೇಶ್ವರ್
ಬೆಳಗಾವಿ: ‘ಸಮಾಜದಲ್ಲಿ ಅಶಾಂತಿ ಮೂಡಿಸುವಂಥ ಸುಳ್ಳು ಸುದ್ದಿ, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿದ್ದು ಕಂಡುಬಂದರೆ ತಕ್ಷಣವೇ...
ಬ್ಯಾಡರಹಳ್ಳಿಯ ಪಾರ್ಥಲಿಂಗೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟೈ ಹಾಗೂ ಬೆಲ್ಟ್ ವಿತರಣೆ
ಹಿರಿಯೂರು : ನಮ್ಮ ಶಾಲೆಯಲ್ಲಿ ಓದಿ ಉದ್ಯೋಗಗಳನ್ನು ತೊಡಗಿಕೊಂಡಿರುವ ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ಮರೆಯದೇ ಇಲ್ಲಿಗೆ ಬಂದು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಟೈ...
ಮಕ್ಕಳ ಗ್ರಾಮಸಭೆಯಲ್ಲಿ ಸಮಸ್ಯೆಗಳ ಸುರಿಮಳೆ.
ಚಳ್ಳಕೆರೆ ನ.20 ಗ್ರಾಮಸಭೆಯಲ್ಲಿ ಸಮಸ್ಯೆಗಳ ಸುರಿಮಳೆಗೈದ ವಿದ್ಯಾರ್ಥಿಗಳು. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ...
ಬೆಳಕಿನ ಹಬ್ಬ ದೀಪಾವಳಿಯಲ್ಲಿ ರಾಷ್ಟ್ರಧ್ವಜದ ಬಣ್ಣಗಳಿಂದ ಎತ್ತುಗಳನ್ನು ಅಲಂಕರಿಸಿದ ರೈತ ಮಂಜುನಾಥ
ಚಳ್ಳಕೆರೆ ನ.20 ಗ್ರಾಮೀಣ ಸೊಗಡಿನ ಎತ್ತಿಮ ಹಬ್ಬದ ಅಚರಣೆ ಎತ್ತುಗಳ ಕೊರತೆಯಿಂದ ಎತ್ತುಗಳಹಬ್ಬ ಕಣ್ಮರೆಯಾಗುವ ಬೆನ್ನಲ್ಲೇ ಇಲ್ಲೊಬ್ಬ ರೈತ ಎತ್ತಿಗೆ ರಾಷ್ಟ್ರದ್ವಜದ ಬಣ್ಣದಿಂದ...
ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಭೂಮಾಫಿಯಾ,ಮನಿಲಾಂಡ್ರಿಂಗ್ ಗಳ ಹಸ್ತಕ್ಷೇಪದಿಂದ ರಾಜಕೀಯ ಮಲಿನವಾಗಿದೆ.ಮುಂದಿನದಿನಗಳಲ್ಲಿ ವಕೀಲರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜೆಜೆಹಟ್ಟಿ ತಿಪ್ಪೇಸ್ವಾಮಿ.
ಚಳ್ಳಕೆರೆ ನ.,20 ಎಲ್ಲಿ ಕಾನೂನು ಇರುತ್ತದೆಯೋ ಅಲ್ಲಿ ಲೋಪದೋಶ ಇರುವುದಿಲ್ಲ, ಎಲ್ಲಿ ಲೋಪದೋಷವಿರುತ್ತದೆಯೋ ಅಲ್ಲಿ ವಕೀಲರಿರುತ್ತಾರೆ. ಎಂದು ಲೋಕಸಭಾ ಚುನಾವಣೆಯ ಪ್ರಭಲ ಅಕಾಂಕ್ಷಿ...
ಈಚರ್ ಲಾರಿಗೆ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಡಿಕ್ಕಿ ವ್ಯಕ್ತಿಗೆ ಗಾಯ ::
ಚಿತ್ರದುರ್ಗ, ನವೆಂಬರ್ 20 : ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ಕುರುಬರಹಟ್ಟಿ ಗ್ರಾಮದ ರವಿ ( 28) ,ಬೆಳಗ್ಗೆ 10.45 ಸಮಯದಲ್ಲಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನಚಾಲನೆ ಮಾಡಿಕೊಂಡು...
ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಮೂವರಿಗೆ ಗಾಯ.
ಹಿರಿಯೂರು, ನವೆಂಬರ್ 20 : ಶಿವಮೊಗ್ಗ ನಗರದ ಭದ್ರಾವತಿ ನಿವಾಸಿ ಸಂತೋಷ್ ಡಿ. ರವರ ಸಂಬಂಧಿಕರಾದ ಕವನ ಮತ್ತು ಮಗಳಾದ ಪ್ರಮೀಳಾಬಾಯಿ, ರವರೊಂದಿಗೆ ದೀಪಾವಳಿ ಹಬ್ಬಕ್ಕೆಂದು ಬೆಂಗಳೂರು...
ನಗರದ ತಿರುವಳ್ಳುವರ್ ರಸ್ತೆಯಲ್ಲಿ ಮೊಬೈಲ್ ನ ಟವರ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.
ಹಿರಿಯೂರು : ನಗರದ ಹುಳಿಯಾರುರಸ್ತೆಯ ತಿರುವಳ್ಳುವರ್ ರಸ್ತೆಯಲ್ಲಿ ಮೊಬೈಲ್ ನ ದೊಡ್ಡ ಟವರ್ ಇದ್ದು, ಇದನ್ನು ತೆರವುಗೊಳಿಸಬೇಕೆಂದು ಹಲವಾರು ಬಾರಿ ನಗರಸಭೆ ಪೌರಾಯುಕ್ತರಿಗೆ ಮತ್ತು...
ಸಾಂಕ್ರಾಮಿಕ ರೋಗದಿಂದ ರಕ್ಷಣೆ ಪಡೆಯಲು ಜನರು ಬಯಲುಶೌಚಕ್ಕೆ ಮುಕ್ತಿ ಹಾಡಿ : ಶಶಿಕಲಾ ರವಿಶಂಕರ್
ಹಿರಿಯೂರು : ನಗರದಲ್ಲಿ ಬಯಲುಶೌಚದಿಂದ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದ್ದು, ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಲು ಮತ್ತು ಕುಟುಂಬದ ಗೌರವಕ್ಕೆ ಶೌಚಾಲಯ...
ಗಂಟೆ ಹೊಡಿ, ಸಂಬಳ ತೆಗೆದುಕೊ ಎನ್ನುವ ಸೂತ್ರ ತಪ್ಪಿಸಬೇಕೆಂದರೆ ಪೋಷಕರು ಶಾಲೆಗೆ ಬರಬೇಕು ಸಾಮಾಜಿಕ ಕಾರ್ಯಕರ್ತ : ಕಸವನಹಳ್ಳಿರಮೇಶ್
ಹಿರಿಯೂರು : ಗ್ರಾಮಾಂತರ ಪ್ರದೇಶದ ಮಕ್ಕಳು ಶಿಕ್ಷಣ ಪಡೆಯಲು ಸರ್ಕಾರ ಒದಗಿಸುವ ಅನುದಾನ ಮತ್ತು ಸೌಲಭ್ಯಗಳನ್ನು ಸರಿಯಾಗಿ ಉಪಯೋಗಿಸಲು ಪೋಷಕರು ಶಾಲೆಗೆ ಆಗಾಗ್ಗೆ ಬಂದು...
ವೈವಾಹಿಕ ಜೀವನಕ್ಕೆ ಕಾಲಿಡುವುನ್ನವೇ ಯುವತಿ ನೇಣಿಗೆ ಶರಣು ಹೊಸಪೇಟೆ.
ವಿಜಯನಗರ: ಯುವತಿಯ ವಿವಾಹ ನಿಶ್ಚಿತಾರ್ತದ ದಿನವೇ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನವೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಟಿಬಿ...
ಎನ್ ಮಹದೇವಪುರ ರೇಷ್ಮೆ ತೋಟಕ್ಕೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ.ಶಮ್ಲಾಇಕ್ಬಾಲ್ ಭೇಟಿ.
ನಾಯಕನಹಟ್ಟಿನ.20: ರೇಷ್ಮೆಯಲ್ಲಿ ಉತ್ತಮ ಆದಾಯವನ್ನು ಗಳಿಸಬಹುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಹೇಳಿದ್ದಾರೆ. [video width="848"...
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ; ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ: ಎಸ್.ಪಿ ಉಮಾ ಪ್ರಶಾಂತ್
ದಾವಣಗೆರೆ, ನ.20 ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುತ್ತ ಸದಾ ಒತ್ತಡದ ಬದುಕು ನಡೆಸುವ ಪೊಲೀಸರಿಗೆ ವಾರ್ಷಿಕ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ಜಿಲ್ಲಾ...
ಕಂದಾಯ ಸಚಿವರು ಕೃಷ್ಣ ಬೈರೇಗೌಡ ಬಳ್ಳಾರಿ ಜಿಲ್ಲಾ ಪ್ರವಾಸ.
ಬಳ್ಳಾರಿ,ನ.20(ಕರ್ನಾಟಕ ವಾರ್ತೆ): ಕಂದಾಯ ಸಚಿವರು ಕೃಷ್ಣ ಬೈರೇಗೌಡ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ...
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಬಳ್ಳಾರಿ ಜಿಲ್ಲಾ ಪ್ರವಾಸ
ಬಳ್ಳಾರಿ,ನ.20 ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ...
ಮತಗಟ್ಟೆಗಳಿಗೆ ಮತಪಟ್ಟಿ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ಭೇಟಿ : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಯಶಸ್ವಿಗೆ ಬಿಎಲ್ಒ ಗಳಿಗೆ ಕರೆ
ಚಳ್ಳಕೆರೆ ನ. 20 : ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿ, ಅರ್ಹರಿರುವವರನ್ನು ಮತದಾರರ ಪಟ್ಟಿಗೆ...
ಬರಪರಿಹಾರ, ಬೆಳೆವಿಮೆ , ಗೋಶಾಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟ ರಾಜ್ಯ ಸಂಘ ಪ್ರತಿಭಟನೆ.
ಚಳ್ಳಕೆರೆ ನ.20 ಅತಿ ವೃಷ್ಠಿ ಅನಾವೃಷ್ಠಿಗೆ ಸಲಿಕಿ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದರೂ ಸರಕಾಗಳು ಮಾತ್ರ ಅನ್ನದಾತರ ನೆರವಿಗೆ ಬಾರದೆ...
ಚರ್ಮಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
ಚಿತ್ರದುರ್ಗ ನ.20: ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಕಡ್ಡಾಯವಾಗಿ ಚರ್ಮಗಾರಿಕೆ ವೃತ್ತಿಯಲ್ಲಿ...
ಬಾಲ್ಯ, ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ: ಕರಪತ್ರ ನೀಡಿ ಜಾಗೃತಿ
ಚಿತ್ರದುರ್ಗ ನ.20: ಹಿರಿಯೂರು ನಗರದಲ್ಲಿ ಬಾಲ್ಯ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆಯನ್ನು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಸೋಮವಾರ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಡುಗೊಲ್ಲರ ತಾಲೂಕು ಸಂಘ ಹಾಗೂ ಸಮುದಾಯದಿಂದ ಪ್ರತಿಭಟನೆ.
ಚಳ್ಳಕೆರೆ ನ.20. ಕಾಡುಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ...
ಮತದಾರರ ಪಟ್ಟಿ ವೀಕ್ಷಕರಿಂದ ಪರಿಷ್ಕರಣಾ ಕಾರ್ಯದ ಪರಿಶೀಲನಾ ಸಭೆ ಯುವ ಮತದಾರರನ್ನು ಸೇರ್ಪಡೆಗೊಳಿಸಲು ಕ್ರಿಯಾ ಯೋಜನೆ ರೂಪಿಸಿ- ಡಾ. ಶಮ್ಲಾ ಇಕ್ಬಾಲ್
ಚಿತ್ರದುರ್ಗ ನ. 20: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆದಿದ್ದು, 17 ವರ್ಷ ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ...
ಕೆರೆ ನೀರು ಅಕ್ರಮವಾಗಿ ಕೃಷಿಗೆ ಬಳಕೆ ನೀರು ಖಾಲಿ ಖಾಲಿ. ಕೆರೆಯಂಗಳದಲ್ಲಿ ಅಕ್ರಮ ಬೆಳೆ ಬಿತ್ತನೆ ಅಧಿಕಾರಿಗಳು ಮೌನಕ್ಕೆ ಶರಣು ಸಾರ್ವಜನಿಕರ ಅಕ್ರೋಶ. ಚನ್ನಗಿರಿ.
ಚನ್ನಗಿರಿ ನ.19 ಜನ ಜಾನುವಾರುಗಳಿಗೆ ನೀರಿನ ಬವಣೆ ನೀಗಿಸಲು ಕೆರೆ ನೀರು ಬರದಾನ ಇದನ್ನೇ ಬಂಡವಾಳ ಮಾಡಿ ಕೊಂಡ ಕೆಲವರು ಕೃಷಿಗೆ ಬಳಕೆ ಮಾಡಿ ಕೆರೆ ನೀರು ಖಾಲಿ . [video...
ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ....
ಸಾಲದ ಬಾಧೆ ತಾಳಲಾರದೆ ನೇಣು ಹಾಕಿಕೊಂಡು ವ್ಯಕ್ತಿಯ ಸಾವು ಹೊಳಲ್ಕೆರೆ.
ಹೊಳಲ್ಕೆರೆ, ನವೆಂಬರ್ 19 : ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳ ಗ್ರಾಮದ ಅಂಜಿನಪ್ಪ (35) ಮನೆತನದ ಖರ್ಚಿಗಾಗಿ ಫೈನಾನ್ಸ್ನಿಂದ 15000/- ರೂಪಾಯಿ ಹಾಗೂ ಸಂಸಾರ ದಿಂದ ಬಹಳ ನೊಂದು...
ಹಾವು ಕಚ್ಚಿ ವ್ಯಕ್ತಿ ಸಾವು
ಹಿರಿಯೂರು, ನವೆಂಬರ್ 19 : ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ವ್ಯಾಪ್ತಿಯ ಸಕ್ಕರ ಗ್ರಾಮದ ಹನುಮಂತರಾಯ ( 47) ಶನಿವಾರ ರಾತ್ರಿ 10 ಗಂಟೆ ಸಮಯದಲ್ಲಿ ತನ್ನ ಮಾವ ಕರಿಯಪ್ಪ ಸಕ್ಕರ...
ಲೋಕ ಕಲ್ಯಾಣಕ್ಕಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಗಿರಿಜಾ ಕಲ್ಯಾಣ ವಿಶೇಷ ಪೂಜಾ ಕಾರ್ಯಕ್ರಮ ಹಿರಿಯೂರು.
ಹಿರಿಯೂರು.ನ.19 ನಗರದ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಭಾನುವಾರ...
ಇತಿಹಾಸವನ್ನು ತಿರುಚಬಹುದು ಆದರೆ ಇತಿಹಾಸವನ್ನು ನಾಷಪಡಿಸಲು ಸಾಧ್ಯವಿಲ್ಲ ಕಡಿಮೆ ಜೀವಿತಾವಧಿಯಲ್ಲಿ ಇತಿಹಾಸ ಪುಟ ಸೇರಿದ ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ ದೊರೆ ಟಿಪ್ಪು ಸುಲ್ತಾನ್ ಸ್ವಾತ್ರಂತ್ರ್ಯ ಹೋರಾಟಗಾರ ಎಂದು ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನ.19 ಇತಿಹಾಸವನ್ನು ತಿರುಚಬಹುದು ಆದರೆ ಇತಿಹಾಸವನ್ನು ನಾಷಪಡಿಸಲು ಸಾಧ್ಯವಿಲ್ಲ ಕಡಿಮೆ ಜೀವಿತಾವಧಿಯಲ್ಲಿ ಇತಿಹಾಸ ಪುಟ ಸೇರಿದ ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ...
ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ ಚನ್ನರಾಯಪಟ್ಟಣ
ಚನ್ನರಾಯಪಟ್ಟಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಬಂದ್ ಹೊಸಕೋಟೆ ಬೂದಿಗೆರೆ ಮಾರ್ಗವಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಲ್ಪಿಸುವ ರಸ್ತೆ ಕಾಮಗಾರಿ ವಿಳಂಬ...
ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಮಧ್ಯೆ ಭುಗಿಲೆದ್ದ ಅತೃಪ್ತಿ,
ಕೋಲಾರ ಕೋಲಾರದಲ್ಲಿ ಕಾಂಗ್ರೆಸ್...
ಹೊಸಕೋಟೆ ಕುಖ್ಯತಾ ಬೈಕ್ ಕಳ್ಳರ ಬಂಧನ 41 ಬೈಕ್ ಗಳ ವಶ ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ : ಹೊಸಕೋಟೆ ಪೊಲೀಸರಿಂದ ಬಂದನ
ಹೊಸಕೋಟೆ ಕುಖ್ಯತಾ ಬೈಕ್ ಕಳ್ಳರ ಬಂಧನ 41 ಬೈಕ್ ಗಳ ವಶ ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ : ಹೊಸಕೋಟೆ ಪೊಲೀಸರಿಂದ ಬಂದನ [video width="832" height="480"...
ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ
ಬೆಳಗಾವಿ, ನ.18: ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ರಾಷ್ಟ್ರೀಯ ಹೆದ್ದಾರಿ 4ರ...
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೊಲೆ ಹೊರಡಿಸಿದೆ
ಬೆಂಗಳೂರು ನ.18 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ...
ಮಾರಣಾಂತಿಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು.
. ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಈರಣ್ಣ ಚಳ್ಳಕೆರೆ ನ18. ದೇವರ ಪೂಜೆ ವಿಚಾರದಲ್ಲಿ ನಡೆದ ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಿಸದೆ...
ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು, ದತ್ತು ಪಡೆಯುವುದು ಶಿಕ್ಷಾರ್ಹ ಅಪರಾಧ
ಮಡಿಕೇರಿ ನ.18 ಬಾಲ ನ್ಕಾಯಾಕಾಯ್ದೆ 2015 ರ ಸೆಕ್ಷನ್ 81 ರನ್ವಯ ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು...
ವೈದ್ಯರ ಸಲಹೆ ಇಲ್ಲದೆ ರೋಗ ನಿರೋಧಕ ಔಷಧಿಗಳನ್ನು ಸೇವಿಸಬೇಡಿ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರೆಡ್ಡಿ
ಬಳ್ಳಾರಿ,ನ.18 ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಚಾಲ್ತಿಯಲ್ಲಿರುವ ರೋಗ ನಿರೋಧಕ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದು ಎಂದು ಜಿಲ್ಲಾ...
ಸರ್ಕಾರಿ ಅನುದಾನ ಮತ್ತು ಚುನಾವಣೆ ಟಿಕೆಟ್ ಗಾಗಿ ಒಕ್ಕಲಿಗ ಜಪ ಮಾಡುವ ಕುಂಚಿಟಿಗ ಮುಖಂಡರ ಬಗ್ಗೆ ಎಚ್ಚರವಹಿಸಿರಿ :ಒಕ್ಕೂಟಅಧ್ಯಕ್ಷ ಕಸವನಹಳ್ಳಿರಮೇಶ್
ಹಿರಿಯೂರು : ಕುಂಚಿಟಿಗ ಸಮಾಜದ ಹೆಸರಿನಲ್ಲಿ ವೈಯಕ್ತಿಕ ಲಾಭ ಮಾಡಿಕೊಂಡು ಸ್ವಹಿತಾಸಕ್ತಿ ಕಾಪಾಡಿಕೊಳ್ಳುವ ಧಾರ್ಮಿಕ ನೇತಾರರು ಮತ್ತು ರಾಜಕೀಯ ಧುರೀಣರು ಕೇವಲ ಸರ್ಕಾರಿ ಅನುದಾನ...
ದೌರ್ಜನ್ಯನಿಯಂತ್ರಣಕಾಯ್ದೆ ಬಗ್ಗೆ ಅರಿವುಮೂಡಿಸುವ ಕಾರ್ಯಕ್ರಮಗಳು ಪ್ರತಿ ಹಳ್ಳಿಗಳಲ್ಲೂ ನಡೆಯಬೇಕು ಮೇಟಿಕುರ್ಕೆ ಗ್ರಾಪಂ.ಅಧ್ಯಕ್ಷ ಎಸ್.ಹನುಮಂತರಾಯ
ಹಿರಿಯೂರು : ಗ್ರಾಮೀಣ ಜನರಿಗೆ ಸರ್ಕಾರದ ದೌರ್ಜನ್ಯ ನಿಯಂತ್ರಣ ಕಾಯ್ದೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತಹ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲೂ...
ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ಚಳ್ಳಕೆರೆನ 18 ಬೆಳೆ ವಿಮೆ .ಬೆಳೆ ಪರಿಹಾರ.ಗೋಶಾಲೆ. ಅಸರ್ಮಕ ವಿದ್ಯುತ್ ಸರಬರಾಜು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ್ಯ ಸರ್ಕಾರ ರೈತರ ಮತ್ತು ರೈತ...
ನ.19ರಂದು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಚಿತ್ರದುರ್ಗ ನ.18: ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ...
ಮೆಚ್ಚುಗೆಗೆ ಪಾತ್ರವಾದ ಅಣಕು ಯುವ ಸಂಸತ್ ಕಲಾಪ ಆರೋಗ್ಯ, ಶಿಕ್ಷಣ, ಕಾನೂನು ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚೆ
ಚಿತ್ರದುರ್ಗ ನ.18: ರಾಜ್ಯದ ಆರೋಗ್ಯ, ಶಿಕ್ಷಣ ಹಾಗೂ ಕಾನೂನು ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತ ಚರ್ಚೆಗೆ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಯುವ ಸಂಸತ್...
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ, ನ. 18 : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ...
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆ ಜವಾಬ್ದಾರಿ ಹೆಚ್ಚಿದೆ
ಚಿತ್ರದುರ್ಗ ನ.18: ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ...
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ವಿಶೇಷ ನೊಂದಣಿ ಅಭಿಯಾನ ಯುವ ಮತದಾರರ ನೊಂದಣಿಗೆ ನ. 18 ಮತ್ತು 19 ರಂದು ಅಭಿಯಾನ- ದಿವ್ಯಪ್ರಭು ಜಿ.ಆರ್.ಜೆ.
ಚಿತ್ರದುರ್ಗ ನ. 18 : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಈಗಾಗಲೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಜಿಲ್ಲೆಯಲ್ಲಿ ಆರಂಭವಾಗಿದ್ದು, ಈ ಸಂಬಂಧ ನ. 18 ಮತ್ತು 19 ರಂದು ಎರಡೂ...
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ವ್ಯಕ್ತಿಯ ಸಾವು
ಹಿರಿಯೂರು, ನವೆಂಬರ್ 18 : ಮಧ್ಯಪ್ರದೇಶ ರಾಜ್ಯದ ಶಾಜಾಪುರ ಜಿಲ್ಲೆಯ ನಲ್ ಗೆಡ ತಾಲ್ಲೂಕಿನ ಗುಂಜನಿಯ ಗ್ರಾಮದ ನಿವಾಸಿ ಮೆಹಫಲ್ ರಾಜ್ಪೂತ್ ತ೦ದೆ ಅ೦ತರ್ ರಾಜ್ಪೂತ್ ಸುಮಾರು 20ವರ್ಷ...
ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರು ಸಬಲೀಕರಣ ಆಗುತ್ತಿರುವುದು ಸಂತೋಷ ತರಲಿದೆ ತಾಲೂಕು ಯೋಜನಾಧಿಕಾರಿ ಪಿ. ಎಸ್ ಅಣ್ಣಪ್ಪ.
ಚಳ್ಳಕೆರೆ.18: ನಾಯಕನಹಟ್ಟಿ ಯೋಜನೆ ಕಚೇರಿ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ...
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸಹಕಾರಿ ಕ್ಷೇತ್ರದಲ್ಲಿ ಸ್ವಾರ್ಥ ಮನೋಭಾವನೆಯಿಂದ ಅಭಿವೃದ್ಧಿ ಸಾಧಿಸಲು ಅಸಾಧ್ಯ: ಕೆಎಸ್ ನವೀನ್ ಅಭಿಮತ
ಚಳ್ಳಕೆರೆ ನ18:ಸಹಕಾರಿ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವ ಅಥವಾ ವೈಯಕ್ತಿಕ ಲಾಭ ಮಾಡಬೇಕು ಎಂದು ಬಯಸುವವರು ಸಹಕಾರ ಕ್ಷೇತ್ರಕ್ಕೆ ಬರಬಾರದು. ತಾನು ನಿರ್ವಹಿಸುವ ಸಹಕಾರಿ ಕ್ಷೇತ್ರದ...
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಗ್ರಾಪಂಗೆ ಬರುತ್ತಿದೆ. ಈ ಕಾರ್ಯಗಳನ್ನು ಪ್ರಾಮಾಣಿಕ, ಪಾರದರ್ಶಕವಾಗಿ ನಿಗದಿಯ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಪಿಡಿಪಗಳು ಮುಂದಾಗುವಂತೆ ಜಿಪಂ ಸಿಇಒ ಸೋಮಶೇಖರ್.
ಚಳ್ಳಕೆರೆ ನ.18 ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ಬೀದಿ ದೀಪ, ವಸತಿ, ಸ್ವಚ್ಚತೆ ಸೇರಿದಂತೆ ಸರಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಸಪಿಸಿದಾಗ ನಿಮ್ಮ ಬಗ್ಗೆ ಯಾವ...
ದುಡಿಯುವ ಕೈಗಳಿಗೆ ನರೇಗಾ ಕೆಲಸ ನೀಡಲು ಅಧಿಕಾರಿಗಳು ಮುಂದಾಗುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ನ.18 ಬರಗಾಲವಿರುದರಿಂದ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಮೂಲಕ ವಾರದೊಗಳಗೆ ನರೇಗಾ ಪ್ರಗತಿ...
ಮೂರು ದಿನಗಳ ಕೃಷಿ ಡ್ರೋನ್ ಪ್ರದರ್ಶನ ಯಶಸ್ವಿ
ಬಳ್ಳಾರಿ,ನ.18 ಇಲ್ಲಿನ ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ...
ಜನಧ್ವನಿ ಸುದ್ದಿ ಜಾಹಿರಾತಿಗಾಗಿ ಸಂಪರ್ಕಿಸಿ
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ...
ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ*
ನಾಯಕನಹಟ್ಟಿ:: ಮಗುವೊಂದು ಕಲಿತರೆ ಶಾಲೆಯ ಒಂದು ತೆರೆದಂತೆ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಇಸಿಓ ಈರಸ್ವಾಮಿ ಹೇಳಿದ್ದಾರೆ. ಅವರು...
ಸಹಾಯಧನದ ಹೆಸರಿನಲ್ಲಿ ರೈತರಿಗೆ ಕಳಪೆ ಸ್ಪಿಂಕ್ಲರ್ ಪೈಪ್ ವಿತರಣೆ ರೈತರ ಆರೋಪ.
ಚಳ್ಳಕೆರೆ ನ. 17 ರೈತರು ಬಿತ್ತನೆ ಮಾಡಿದ ಬೆಳೆಗಳು ಅತಿ ವೃಷ್ಠಿ- ಅನಾವೃಷ್ಠಿಗೆ ಸಿಲುಕಿ ಹಾನಿಗೀಡಾಗಿ ಉಸಿರುಗಟ್ಟುವ ಬದುಕಿನಲ್ಲಿ ಕಾಲತಳ್ಳುತ್ತಿರುವ ರೈತರುಗೆ ಸಹಾಯಧನದಡಿ ಕಳಪೆ...
ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ ಕರವೇ ತಾಲ್ಲೂಕುಅಧ್ಯಕ್ಷರಾದ ಕೃಷ್ಣಪೂಜಾರಿ ಹೇಳಿಕೆ
ಹಿರಿಯೂರು : ರಾಜ್ಯದಲ್ಲಿ ಕನ್ನಡ ಭಾಷೆ ನೆಲ, ಜಲದ ವಿಷಯ ಬಂದಾಗ ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣ ತ್ಯಾಗಕ್ಕೂ ಕರ್ನಾಟಕ ರಕ್ಷಣಾ ವೇದಿಕೆ ಸದಾ ಸಿದ್ದವಾಗಿರುತ್ತದೆ ಎಂಬುದಾಗಿ...
ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ನ.17 ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿ ಮಹಿಳೆಯರಿಗೆ ಅಗತ್ಯ ಪರೀಕ್ಷೆ ನಡೆಸಿ, ಕಾಲ ಕಾಲಕ್ಕೆ ಸೂಕ್ತ ಲಸಿಕೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಪ್ರಮಾಣ...
ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ ಬಳ್ಳಾರಿ.
ಬಳ್ಳಾರಿ,ನ.17 ಬಸ್ನ ಕ್ಲಿಯರೆನ್ಸ್ ಸರ್ಟಿಫೀಕೇಟ್ ನೀಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಅಧೀಕ್ಷಕ ಚಂದ್ರಕಾಂತ್ ಗುಡಿಮನಿ...
ಕಾರು ಡಿಕ್ಕಿ ಮೋಟಾರ್ ಸೈಕಲ್ ಅಪಘಾತ ಇಬ್ಬರಿಗೆ ಗಾಯ ಒರ್ವ ವ್ಯಕ್ತಿ ಸಾವು
ಹೊಳಲ್ಕೆರೆ, ನವೆಂಬರ್ 17 : ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಜೆ ಸುಮಾರು 28 ವರ್ಷ ವಯಸ್ಸು, ಕೂಲಿ ಕೆಲಸ ರವರು ದಿನಾಂಕ: 17.11.2023 ರಂದು...
ಬುಲೆರೋ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ ಮೊತ್ತೊಬ್ಬರಿಗೆ ಗಾಯ ಗೊಂಡ ಘಟನೆ
ಚಿತ್ರದುರ್ಗ ನ.17 ಬುಲೆರೋ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ ಮೊತ್ತೊಬ್ಬರಿಗೆ ಗಾಯ ಗೊಂಡ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣೆ...
ಇಂದಿನಮಕ್ಕಳೇ ಭವಿಷ್ಯತ್ತಿನ ಭವ್ಯಭಾರತದ ಪ್ರಜೆಗಳು ಗೌತಮ್ ಅಕಾಡೆಮಿಯ ಮುಖ್ಯಶಿಕ್ಷಕಿಯಾದ ಎಂ.ದೀಪ
ಹಿರಿಯೂರು : ಇಂದಿನ ಮಕ್ಕಳೇ ಭವಿಷ್ಯತ್ತಿನ ಭವ್ಯಭಾರತದ ಪ್ರಜೆಗಳು ಅವರಿಗೆ ಗುಣಮಟ್ಟದ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸುವುದು ನಮ್ಮೆಲ್ಲ...
ರಾಜ್ಯದ ಶಿಕ್ಷಣಸಚಿವ ಮಧುಬಂಗಾರಪ್ಪನವರೊಂದಿಗೆ ಅಕ್ಷರದಾಸೋಹ ನೌಕರರ ಸಂಘಧ ಪದಾಧಿಕಾರಗಳು ಸಭೆ ನಡೆಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ
ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ ಅಕ್ಟೋಬರ್ 30 ರಿಂದ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ನಿರ್ದೇಶಕರು ಹೋರಾಟದ 2...
ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರೌಡಿಗಳ ಹಾವಳಿಗೆ ಕಡಿವಾಣ, ಸೈಬರ್ ಅಪರಾಧ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಾ. ಜಿ. ಪರಮೇಶ್ವರ್
ಚಿತ್ರದುರ್ಗ ನ. 17 ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ...
ದೇಶದಲ್ಲಿಯೇ ಅತ್ಯುತ್ತಮ ಸೌಲಭ್ಯ ಕರ್ನಾಟಕ ಪೊಲೀಸ್ ಹೊಂದಿದೆ – ಗೃಹ ಸಚಿವ ಡಾ.ಜಿ.ಪರಮೇಶ್ವರ
ಚಿತ್ರದುರ್ಗ ನ.17: ಕರ್ನಾಟಕ ಪೊಲೀಸ್ ಇತರೆ ರಾಜ್ಯಗಳನ್ನು ಹೋಲಿಸಿದಾಗ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವರಾದ ಡಾ. ಜಿ....
ತಾಲೂಕು ಕಸಾಪದಿಂದ ನ.25ರಂದು ವೈಭವದ 68 ನೇ ಕನ್ನಡ ರಾಜ್ಯೋತ್ಸವ
ಚಳ್ಳಕೆರೆ ನ. 17.ಕನ್ನಡದ ಮನಸ್ಸುಗಳೆಲ್ಲ ಸೇರಿ ಕನ್ನಡದ ಹಬ್ಬವನ್ನು ನ.25ರಂದು ವಿಜೃಂಭಣೆಯಿಂದ ಆಚರಿಸೋಣ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ...
ಗೃಹಲಕ್ಷ್ಮಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ: ಸಿಡಿಪಿಓ ಹರಿಪ್ರಸಾದ್
ಚಳ್ಳಕೆರೆನ.,17 ರಾಜ್ಯ ಸರ್ಕಾರದ...
ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಆಯ್ಕೆ
ಮೈಸೂರು ಜಿಲ್ಲೆಯ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲೂಕಿನ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಅವರು ರಾಜ್ಯ ಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ...
ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ದುರುಪಯೋಗ-ಹಳ್ಳ ಹಿಡಿದ ಸ್ವಚ್ಚಭಾರತ ಘನ ತ್ಯಾಜ್ಯ ಘಟಕ ಕಾಮಗಾರಿ..
ಚಳ್ಳಕೆರೆ ಜನಧ್ವನಿ ವಾರ್ತೆ 17 ನೂತನ ಗ್ರಾಮ ಪಂಚಾಯ್ತಿ ಕಟ್ಟಡ ನಿರ್ಮಾಣಕ್ಕೆಂದು ಆನುದಾನ ಬಿಡುಗಡೆಯಾಗಿ ವರ್ಷ ಕಳೆದರೂ ಕಟ್ಟಡಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ...
ಶುಕ್ರವಾರ ವಿದ್ಯುತ್ ವ್ಯತ್ಯಾಯ.
ಚಳ್ಳಕೆರೆ ನ.16 ನವಂಬರ್ 17 ಶುಕ್ರವಾರದಂದು ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಚಳ್ಳಕೆರೆ ಎಂ.ಯು.ಎಸ್.ಎಸ್.ನಲ್ಲಿ...
ಮೋಟಾರ್ ಸೈಕಲ್ ಸ್ವಯಂ ಅಪಘಾತ ವ್ಯಕ್ತಿ ಸಾವು :
ಐಮಂಗಲ ನ.16 ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದು ಹಬ್ಬ ಮುಗಿಸಿ ಕರ್ತವ್ಯಕ್ಕೆ ಹೋಗುವಾಗ ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ....
ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ತುಮಕೂರು ಪೋಲಿಸರು ವಶಕ್ಕೆ ಪಡೆದು ಪರಿಶೀಲನೆ
ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....
ಸಹಕಾರಿಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಅಪಾರವಾದ ಕೊಡುಗೆಯನ್ನ ನೀಡಿದೆ :ಸಹಕಾರರತ್ನ ವೀರಭದ್ರಬಾಬು
ಹಿರಿಯೂರು : ಈ ಸಹಕಾರಿ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ, ಈ ದೇಶದಲ್ಲಿ ಸುಮಾರು 40...
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಪ್ರವಾಸ ಕಾರ್ಯಕ್ರಮ
ಚಿತ್ರದುರ್ಗ ನ. 16 : ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನ. 17 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು...
ನ.17 ರಂದು ಪೊಲೀಸ್ ವಸತಿ ಸಮುಚ್ಚಯ ಮತ್ತು ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ
ಚಿತ್ರದುರ್ಗ ನ.16: ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನ.17 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಹೊಸಪೇಟೆ ರಸ್ತೆ, ಬಸವೇಶ್ವರ ನಗರದಲ್ಲಿ ಪೊಲೀಸ್ ವಸತಿ...
ಬರ ನಿರ್ವಹಣೆ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು
ಚಿತ್ರದುರ್ಗ ನ.16: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬರುವ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಮುಂದಿನ ಆರು...
ಅಲ್ಪಸಂಖ್ಯಾತರ ಸಮುದಾಯದ ಕುಂದುಕೊರತೆ ಸಭೆ ಸರ್ಕಾರಿ ಯೋಜನೆಗಳ ಅರಿವು ಪಡೆದು, ಸದುಪಯೋಗಪಡಿಸಿಕೊಳ್ಳಿ- ಅಬ್ದುಲ್ ಅಜೀಮ್
ಚಿತ್ರದುರ್ಗ ನ. 16 ಅಲ್ಪಸಂಖ್ಯಾತರ ಸಮುದಾಯದ ಏಳಿಗೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅಲ್ಪಸಂಖ್ಯಾತರ ಸಮುದಾಯದವರು ಈ ಯೋಜನೆಗಳ ಅರಿವು...
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚನೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಿ
ಚಿತ್ರದುರ್ಗ ನ.16: ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ...
ಸರಕಾರಿ ಶಾಲೆಗೆ ರಾಷ್ಟ್ರನಾಯಕರ ಭಾವಚಿತ್ರಗನ್ನು ಕೊಡುಗೆ ನೀಡಿದ ಗ್ರಾಪಂ ಅಧ್ಯಕ್ಷ ವೆಂಕಟೇಶ್.
’ ಚಳ್ಳಕೆರೆ ನ.16 ನಾಡು ನುಡಿ.ಜಲ .ಭಾಷೆ ದೇಶ ಉಳಿವಿಗಾಗಿ ದೇಶಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿದ ರಾಷ್ಟ್ರನಾಯಕರ ಸಂದೇಶಗಳನ್ನು ಮಕ್ಕಳು ಅನುಸರಿಸಬೇಕು ಎಂದು ಗ್ರಾಪಂ ಅಧ್ಯಕ್ಚ...
ಬಿಡಾಡಿ ಗೋಮಾತೆಗೆ ಅಪರಿಚಿತ ವಾಹನ ಡಿಕ್ಕಿ ಕಾಲು ಗಾಯ ಮೇವು ನೀರಿಲ್ಲದೆ ರಸ್ತೆಯಲ್ಲೇ ಮಲಗಿರುವುದು.
ಚಳ್ಳಕೆರೆ ನ.16 ಬಿಡಾಡಿ ದನದ ಕಾಲಿನ ಮೇಲೆ ಅಪರಿತವಾಹನ ಡಿಕ್ಕಿ ಕಾಲು ಗಾಯ ಮಲಗಿದ ಸ್ಥಳಲ್ಲೆ ಮಲಗಿರುವುದು. ಹೌದು ಇದು ಚಳ್ಳಕೆರೆ ನಗರದ ಎಸ್ ಆರ್ ರಸ್ತೆಯ ರೋಟರಿ ಬಾಲ ಭವನದ ಬಳಿ ಗೋ...
ಜನಧ್ವನಿ ವರದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿಗೆ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು.
ಚಳ್ಳಕೆರೆ ನ.16. ಜನಧ್ವನಿ ವತದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು. ಹೌದು ಇದು...
ಬಸ್ಸಿಗಾಗಿ ಬೆಳ್ಳಂ ಬೆಳಗ್ಗೆ ವಿದ್ಯಾರ್ಥಿಗಳು ರಸ್ತೆ ತಡೆ ಪ್ರತಿಭಟನೆ.
ಚಳ್ಳಕೆರೆ ನ.16 ಸಮುದ್ರದಡದಲ್ಲಿ ಉಪ್ಪಿಗೆ ಬರ ಎಂಬಂತೆ ಹೈಟೆಕ್ ಬಸ್ ನಿಲ್ದಾಣ. ಸುಸಜ್ಜಿತ ಸಾರಿಗೆ ಘಟಕ ಇದ್ದರೂ ಬಸ್ ಗಳಕೊರತೆಯಿಂದ ವಿದ್ಯರ್ಥಿಗಳು ಸಾರ್ವಜನಿಕರು...
ತಾಲ್ಲೂಕು ಮಟ್ಟದ ಬೆಳೆಹಾನಿ ಮತ್ತು ಬರ ಪರಿಹಾರ ಕುರಿತ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ : ಸಚಿವ ಶಿವರಾಜ ಎಸ್.ತಂಗಡಗಿ
ಕೊಪ್ಪಳ ನವೆಂಬರ್ 15 ಮುಂದಿನ ಜೂನ್ವರೆಗೂ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಮುಖ್ಯಮಂತ್ರಿಗಳ...
ನಿಷೇದಿತಪಟಾಕಿಗಳ ಮಾರಾಟಮಾಡುತ್ತಿದ್ದ ಹಿನ್ನೆಲೆ ನಗರದ ಪಟಾಕಿ ಅಂಗಡಿಗಳ ಮೇಲೆ ದಢೀರ್ ದಾಳಿ
ಹಿರಿಯೂರು : ನಗರದ ನೆಹರು ಮೈದಾನದಲ್ಲಿರುವ ಕ್ವಾಲಿಟಿ ಕಾಫಿ ವರ್ಕ್ಸ್ ನ ಅಂಗಡಿ ಮಾಲೀಕರಾದ ಎಂ.ರಾಧಾಕೃಷ್ಣರವರ ಪಟಾಕಿ ಅಂಗಡಿಯಲ್ಲಿ ಹಸಿರು ಪಟಾಕಿಗಳೊಂದಿಗೆ ನಿಷೇದಿತ ಪಟಾಕಿಗಳನ್ನು...
ನಾಗರಾಜ.ಓ ಅವರಿಗೆ ಪಿಹೆಚ್ಡಿ ಪದವಿ ಪ್ರದಾನ
ಚಳ್ಳಕೆರೆ ನ. 15: ಚಳ್ಳಕೆರೆ ತಾಲೂಕಿನ ದಾಸರಗಿಡ್ಡಯ್ಯನಹಟ್ಟಿ (ಮಜಿರೆ-ಕಾಟವ್ವನಹಳ್ಳಿ) ಗ್ರಾಮದ ಭಾಗ್ಯಮ್ಮ, ಓಬಯ್ಯ ದಂಪತಿಗಳ ಮಗನಾದ ನಾಗರಾಜ.ಓ ಅವರಿಗೆ ವಿಜಯನಗರ ಶ್ರೀ...
ಮಗನಿಗೆ ಟಾನಿಕ್ ತರಲು ಹೋದ ತಂದೆಗೆ ಟ್ರ್ಯಾಕ್ಟರ್ ಡಿಕ್ಕಿ ಸಾವು.
ಹಿರಿಯೂರು ನ.15 ಮೋಟರ್ ಬೈಕ್ ಟ್ರಾಕ್ಟರ್ ನಡುವೆ ಡಿಕ್ಕಿ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತ ಪಟ್ಟ ಘಟನೆ ಅಬ್ಬಿನಹೊಳೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ....
ಭರಮಸಾಗರ ಲಂಬಾಣಿ ತಾಂಡದಲ್ಲಿ ದೀಪಾವಳಿ ಸಂಭ್ರಮ ಜಾನಪದ ಹಾಡಿಗೆ ನೃತ್ಯ ವೈಭವ
ಚಳ್ಳಕೆರೆ:ತಾಲೂಕಿನ ಕ ಸ ಬ ಹೋಬಳಿಯ ಭರಮಸಾಗರ ಲಂಬಾಣಿ ತಾಂಡಾದಲ್ಲಿ ಯುವತಿಯರು ಸಾಂಪ್ರದಾಯಿಕ ಹೊಸ ಉಡುಪು ತೊಟ್ಟು, ಕೈಯಲ್ಲಿ ದೀಪ ಹಿಡಿದು ಮನೆ ಮನೆಗೆ ತೆರಳಿ, ನೃತ್ಯ ಮಾಡಿ...
ಚರಂಡಿಯಲ್ಲಿ ತ್ಯಾಜ್ಯ ..ರಾತ್ರಿಯಾದಂತೆ ಶೌಚಾ ತ್ಯಾಜ್ಯ ಚರಂಡಿಗೆ ಸಾಂಕ್ರಮಿಕರೋಗ ಭೀತಿಯಲ್ಲಿ ನಿವಾಸಿಗಳು.
ಚಳ್ಳಕೆರೆ ನ.15. ತ್ಯಾಜ್ಯದಿಂದ ಹೂಳು ತಮಬಿದ ಚರಂಡಿಗಳು ರಾತ್ರಿಯಾದಂತೆ ಮಲಮೂತ್ರ ನೀರು ಹರಿಸುವುದು ಇದು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಸಾಂಕ್ರಮಿಕ ರೋಗಗಳ ಬೀತಿಯಲ್ಲಿ...
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚೀಟಿ ಪಡೆಯಲು ನೂಕು ನುಗ್ಗಲು.
ಚಳ್ಳಕೆರೆ ನ.15. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳು ಚೀಟಿ ಪಡೆಯಲು ಹರಸಹಾಸ ಇಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. [video...
ಎರಡು ವಾಹನಗಳ ನಡುವೆ ರಸ್ತೆ ಅಪಘಾತ ಚಾಲಕನೊಬ್ಬನ ಕೈ ತುಂಡಾಗಿ ಆಸ್ಪತ್ರೆಗೆ ದಾಖಲು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು.
ಚಳ್ಳಕೆರೆ ನ.16. ಟಿಪ್ ರ್ ಹಾಗೂ ಮಿನಿ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ಚಾಲಕನ ಕೈ ತುಂಡಾಗಿ ಜಿಲ್ಲಾಪ್ಪತ್ರೆಗೆ ದಾಖಲಾದ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ...
ಇಸ್ಪೀಟ್ ಅಡ್ಡೆ ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಪ್ರಕರಣ ದಾಖಲು.
ಚಳ್ಳಕೆರೆ ನ.15 ಸಾರ್ವಜನಿಕಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತಿ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಹಣ ಹಾಗೂ 6 ಜನರನ್ನು ವಶಕ್ಕೆ ಪಡೆದು...
ಹಿರಿಯೂರು ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಗೋಪೂಜೆ ಸಲ್ಲಿಸಿದ ಆಡಳೀತ ಮಂಡಳಿ
ಹಿರಿಯೂರು 14. ಮುಜರಾಯಿ ಇಲಾಖೆಗೆ ಸೇರಿದ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮುಜರಾಯಿ ಅಧಿಸೂಚಿತ “ಬಿ" ಪ್ರವರ್ಗದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ...
ದನಗಳ ಕಡಿಮೆ ಸಂಖ್ಯೆಯಲ್ಲೂ ಸಡಗರ ಸಂಭ್ರಮದಿಂದ ಗೋಪನಹಳ್ಳಿ ಗ್ರಾಮದಲ್ಲಿ ದೀವಣಿಗೆ ಹಬ್ಬ ಆಚರಣೆ.
ಚಳ್ಳಕೆರೆ. ನ.14 ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ದೀಪವಾಳಿ ಹಬ್ಬದ ಹಂಗವಾಗಿ ಎತ್ತಿನ ಹಬ್ಬವನ್ನು ಸಡಗರ ಸಂಭ್ರಮದಿAದ ಮಂಗಳವಾರ ಸಂಜೆ ಆಚರಣೆ ಮಾಡಲಾಯಿತು.[video...
ಚಳ್ಳಕೆರೆ ಶಾಸಕರ ಭವನದಲ್ಲಿ ಜವಹರಲಾಲ್ ನೆಹರು ಹಾಗೂ ಮಕ್ಕಳದಿನಾಚರಣೆ
ಚಳ್ಳಕೆರೆ ನ.14 ಸ್ವಾತಂತ್ರ್ಯ ಭಾರತವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ,...
ಮೈಲನಹಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಜರುಗಿದ ದೀಪಾವಳಿ- ಗೌರಿ ಹಬ್ಬ
ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಹಲವು ಮನೆಗಳಲ್ಲಿ ನೋಪಿ ಗೌರಿಯನ್ನ ಪ್ರತಿಷ್ಠಾಪಿಸಿ ಸಂಭ್ರಮದಿಂದ ಹಬ್ಬವನ್ನ ಆಚರಿಸಿದರು. ಅಮಾವಾಸ್ಯೆಯ ಮೊದಲ...
ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗುತ್ತೆಪ್ಪ ಮೃತ...
15ರಂದು ಜಿಲ್ಲಾಮಟ್ಟದ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ…
ಚಿತ್ರದುರ್ಗ ನ.14: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನವೆಂಬರ್ 15ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ಎಸ್.ಸಿ,...
ಚಳ್ಳಕೆರೆ ಪಟಾಗಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ ನಿಶೇಧಿತ ಪಟಾಕಿ ವಶ.
ಚಳ್ಳಕೆರೆ ನ.13: ಇತ್ತೀತೆಗೆ ಪಟಾಕಿ ದುರಂತಕ್ಕೆ ಸಾವು ನೋವು ನೋವುಗಳ ಪ್ರಕರಣ .ಬೆಂಕಿ ಅವಘಡ ದಿಂದ ಸರಕಾರ ಪರಿಸರ ಮಾಲಿನ ನಿಯಂತ್ರಣ ನಿಷೇಧಿತ ಒಟಾಕಿಗಳಿಗೆ ಕಟ್ಟು ನಿಟ್ಟಿನ...
ನಿಷೇಧಿತ ಪಟಾಕಿಗಳು ವಶಕ್ಕೆ* : *ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಧಿಕಾರಿ ಸೂಚನೆ.
ಚಿತ್ರದುರ್ಗ ನ. 13 ದೀಪಾವಳಿ ಹಬ್ಬದ ನಿಮಿತ್ತ ಚಿತ್ರದುರ್ಗ ನಗರದ ಸರ್ಕಾರಿ ಮಾಧ್ಯಮಿಕ ಶಾಲಾ ಮೈದಾನ (ಪ್ರವಾಸಿಮಂದಿರ ಎದುರು) ಆವರಣದ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ...
ಎರಡು ಬೈಕ್ ಗಳ ನಡುವೆ ರಸ್ತೆ ಅಪಘಾತ ಇಬ್ಬರಿಗೆ ಗಾಯಗೊಂಡ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಳ್ಳಕೆರೆ ನ.13 ಎರಡು ಬೈಕ್ ಗಳ ನಡುವೆ ರಸ್ತೆ ಅಪಘಾತ ಇಬ್ಬರಿಗೆ ಗಾಯಗೊಂಡ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಭರಮಸಾಗರ...
ನೇಣು ಹಾಕಿಕೊಂಡು ವಿದ್ಯಾರ್ಥಿ ಸಾವು
ಚಿತ್ರದುರ್ಗ, ನವೆಂಬರ್ 13 :ಅನಾರೋಗ್ಯ ಹಾಗೂ ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....
ಪಟಾಕಿ ಸಿಡಿತಕ್ಕೆ,26 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು. ಬೆಂಗಳೂರು.
ಬೆಂಗಳೂರು: ಪಟಾಕಿ ಸಿಡಿತಕ್ಕೆ 26 ಜನರಿಗೆ ಗಾಯವಾಗಿದ್ದು, ಈ ಮೂಲಕ ಹಬ್ಬದ ಸಂಭ್ರಮದಲ್ಲಿರುವ ಮಂದಿಗೆ ಆತಂಕ ಮೂಡಿಸಿದೆ. ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ...
ಪೋಷಕರು ಮಕ್ಕಳ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ಜಿಲ್ಲಾಉಸ್ತುವಾರಿಸಚಿವರಾದ ಡಿ.ಸುಧಾಕರ್ ರಿಂದ ಸೂಚನೆ
ಧರ್ಮಪುರ : ಇಂದಿನ ಪರಿಸ್ಥಿತಿಯಲ್ಲಿ ಸಣ್ಣ ಕಾಯಿಲೆಯೂ ಸಹ ಮಾರಣಾಂತಿಕವಾಗಿದ್ದು, ಸಮಾಜದ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೇ...
ಕನ್ನಡಪರ ಸಂಘಟನೆಗಳು ಕನ್ನಡ ನೆಲ,ಜಲ ಭಾಷೆಯನ್ನು ಉಳಿಸಿ, ಬೆಳೆಸಬೇಕು :ಕರವೇ ಅಧ್ಯಕ್ಷರಾದ ರಾಮಕೃಷ್ಣಪ್ಪ
ಹಿರಿಯೂರು : ಕನ್ನಡಪರ ಸಂಘಟನೆಗಳಿಂದ ಮಾತ್ರ ಕನ್ನಡದ ನೆಲ,ಜಲ ಭಾಷೆಗಳ ರಕ್ಷಣೆ ಸಾಧ್ಯವಾಗಲಿದ್ದು, ಹೆಚ್ಚು ಹೆಚ್ಚು ಕನ್ನಡಪರ ಸಂಘಟನೆಗಳು ನೆಲ,ಜಲ ಭಾಷೆಯನ್ನು ಉಳಿಸಿ, ಬೆಳೆಸಬೇಕು,...
ಮುಂಗಸವಳ್ಳಿ ಗ್ರಾಮದಲ್ಲಿ 58.40ಲಕ್ಷ ರೂ. ವೆಚ್ಚದಕಾಮಗಾರಿಗೆ ಶಂಕುಸ್ಥಾಪನೆಯನ್ನ ನೆರವೇರಿಸಿದ ಚಿತ್ರದುರ್ಗಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಂದು ಮನೆಗೂ ಕೊಳಾಯಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಪ್ರತಿಯೊಂದು...
ಮಸ್ಕಲ್ ಮಟ್ಟಿ ಕಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದ ಅಭಿವೃದ್ಧಿಕಾಮಗಾರಿ ಓಂಕಾರಪ್ಪರೇ ಮುಂದುವರೆಸಿಕೊಂಡು ಹೋಗಲು ಗ್ರಾಮದ ಯುವಮುಖಂಡರುಗಳಿಂದ ಮನವಿಪತ್ರ
ಹಿರಿಯೂರು : ತಾಲ್ಲೂಕಿನ ಮಸ್ಕಲ್ ಮಟ್ಟಿ ಕಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯ ಜವಾಬ್ದಾರಿಯನ್ನು ಗ್ರಾಮದ ಯುವಕ ಓಂಕಾರಪ್ಪರವರಿಗೆ ಬಿಟ್ಟು ಬೇರೆ ಯಾರಿಗೂ...
ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರಪಾವತಿಗೆ ಆದೇಶಿಸುವಂತೆ ಒತ್ತಾಯಿಸಿ–ನ.15ರಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಛೇರಿ ಮುಂದೆ ಧರಣಿ
ಚಳ್ಳಕೆರೆ ನ.13 ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪೌರಕಾರ್ನಿಕರು ಹೋರಾಟ ಮಾಡುತ್ತ ಬಂದಿದ್ದೆವೆ ಆದರೆ ನಮ್ಮನ್ನು ಆಳುವ ಸರಕಾರಗಳು ಮಾತ್ರ ನಮ್ಮ ಬಗ್ಗೆ ನಿರ್ಲಕ್ಷ್ಯ ಮನೋಭಾವ...
ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹಿಸಿ ನ.20ರಂದು ಪ್ರತಿಭಟನೆ:ಬೂದಿಹಳ್ಳಿ ರಾಜಣ್ಣ
ಚಳ್ಳಕೆರೆನ.13 ಕಾಡುಗೊಲ್ಲ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡಲು ಸರ್ಕಾರ ಈಗಾಗಲೇ ಅನ್ನಪೂರ್ಣಮ್ಮನವರ ನೇತೃತ್ವದಲ್ಲಿ ಕುಲ ಶಾಸ್ತ್ರೀಯ ಅಧ್ಯಯನ ನಡೆಸಿ ಕಾಡುಗೊಲ್ಲ...
ದಲಿತ ಕುಂದು ಕೊರತೆ ಸಭೆ ಕರೆದು ಒಂದು ವರ್ಷ ಕಳೆದಿದೆ ಅಧಿಕಾರಿಗಳು ಬರ್ತಾರೆ ಹೋಗ್ತಾರೆ ಆದರೆ ಹಿಂದಿನ ಸಭೆಯಲ್ಲಿ ನಡೆದ ಕುಂದು ಕೊರತೆಗಳು ಕೇವಲ ಪುಸ್ತಕದಲ್ಲಿ ಮಾತ್ರ ಉಳಿದಿವೆ ಸಭಾ ನಡುವಳಿ ಪುಸ್ತಕವೂ ಇಲ್ಲದಂತಾಗಿದೆ ಎಂದು ದಲಿತ ಮುಖಂಡರ ಗಂಭೀರ ಆರೋಪ..
ಚಳ್ಳಕೆರೆ ಜನಧ್ವನಿ ವಾರ್ತೆ ನ.13. ದಲಿತ ಕುಂದು ಕೊರತೆ ಸಭೆ ಕರೆದು ಒಂದು ವರ್ಷ ಕಳೆದಿದೆ ಅಧಿಕಾರಿಗಳು ರ್ತಾರೆ ಹೋಗ್ತಾರೆ ಆದರೆ ಹಿಂದಿನ ಸಭೆಯಲ್ಲಿ ನಡೆದ ಕುಂದು...
ಬೈರಸಂದ್ರ ಬೈಕ್ ಅಪಘಾತ ಯುವನೋರ್ವ ಸ್ಥಳದಲ್ಲೇ ಸಾವು
ಚಳ್ಳಕೆರೆ ನ.12 ರಸ್ತೆ ಅಪಘಾತದಲ್ಲಿ ಯುವನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ತಳಕು ಗ್ರಾಮಪಂಚಾತಿ ವ್ಯಾಪ್ತಿಯ ತಿಮ್ಮಣ್ಣನಹಳ್ಳಿ ಗ್ರಾಮದ ಟಿ.ಮಂಜುನಾಥ ತಾಲೂಕಿನ...
*ಲಾಲ್ ಬಾಗ್ ವೆಸ್ಟ್ಗೇಟ್ ನಿಂದ ಅದಮ್ಯಚೇತನದವರೆಗೆ “ಅನಂತ ಸ್ಮೃತಿ” ನಡಿಗೆ *ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಪರಿಶ್ರಮ ಮರೆಯಲು ಸಾಧ್ಯವೇ ಇಲ್ಲ : ಬಿ.ವೈ. ವಿಜಯೇಂದ್ರ.
ಬೆಂಗಳೂರು, ನ, 12;ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ರಾಜಕೀಯ ಮುತ್ಸದ್ದಿ ಅನಂತ್ ಕುಮಾರ್. ಕರ್ನಾಟಕದಲ್ಲಿ...
ತಾಲೂಕು ಮಟ್ಟದ ಪಠ್ಯೇತರ ಚಟುವಟಿಕೆ ಸ್ಪರ್ಧೆಯಲ್ಲೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುವಂತೆ ಬಿಇಒ ಸುರೇಶ್.
ಚಳ್ಳಕೆರೆ ಜನಧ್ಬನಿ ವಾರ್ತೆ ನ.,12. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹ...
ಅಕ್ರಮ ಪಟಾಕಿ ದಾಸ್ತಾನು ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಮಾಲು ಸಹಿತ ವಶ ಪ್ರಕರಣ ದಾಖಲು.
ಸಾಂದರ್ಭಿಕ ಚಿತ್ರ ಚಳ್ಳಕೆರೆ ಜನಧ್ವನಿ ವಾರ್ತೆ ನ.12 ಅಕ್ರಮ ಪಟಾಕಿ ಸಂಗ್ರಹಿಸಿದ್ದಾ ಗೋದಾಮಿನ ಮೇಲೆ ದಾಳಿ ಸೂಮಾರು ಒಂದು ಲಕ್ಷ ಮೌಲ್ಯದ ಪಟಾಕಿಗಳ ವಶ ಚಳ್ಳಕೆರೆ ಠಾಣೆಯಲ್ಲಿ...
ಬೆಲೆ ಏರಿಕೆಯ ನಡುವೆಯೂ ದೀಪಾವಳಿಗೆ ಖರೀದಿಸಲು ಮುಗಿ ಬಿದ್ದ ಜನರು.
ಚಳ್ಳಕೆರೆ. ಜನಧ್ವನಿ ವಾರ್ತೆ ನ.12 ದೀಪಾವಳಿಯ ಹಬ್ಬದಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಮುಗಿ ಬಿದ್ದ ಜನರು.[video...
ವಿದ್ಯುತ್ ಅವಘಡಕ್ಕೆ ಸಿಲುಕಿ ಸ್ಥಳದಲ್ಲೇ ಸಾವು.
ಚಳ್ಳಕೆರೆ ಜನಧ್ವನಿ ವಾರ್ತೆ ನ.12. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು . ಇಲ್ಲೊಬ್ಬ ಇಬ್ಬರ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ ಕಂಡಿದೆ. ಹೌದು ಇದು ಚಳ್ಳಕೆರೆ...
ನಿಮ್ಮೂರಿನ ಸುದ್ದಿಯಾಗ ಬೇಕೆ ಸುದ್ದಿ ಹಾಗೂ ಜಾಹಿರಾತಿಗಾಗಿ ಜನಧ್ವನಿ ಡಿಜಿಟಲ್ ಮೀಡಿಯಾಗೆ ಸಂಪರ್ಕಿಸಿ.
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ...
ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಕೂಡಲೆ ಬೆಳೆ ಪರಿಹಾರ.ಬೆಳೆವಿಮೆ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಟಿ.ವೀರಭದ್ರಪ್ಪ ಒತ್ತಾಯಿಸಿದ್ದಾರೆ.
ಚಳ್ಳಕೆರೆ ಜನಧ್ವನಿ ವಾರ್ತೆ.12. ಅತಿ ವೃಷ್ಠಿ ಅನಾವೃಷ್ಠಿಗೆ ತುತ್ತಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಸಹ ಬರ ಅಧ್ಯಯನ ತಂಡ ಇಣಿಕಿ ನೋಡಿಲ್ಲ ಎಂದು ಮೊಳಕಾಲ್ಮೂರು ವಿಧಾನ ಸಭಾ...
ನಗರದಲ್ಲಿ ದೀಪಾವಳಿ ಹಬ್ಬದ ಸಡಗರ-ಸಂಭ್ರಮ ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವುಹಣ್ಣು ಬೆಲೆ
ಹಿರಿಯೂರು : ನಮ್ಮ ಕರುನಾಡಿನ ಶ್ರೇಷ್ಠ ಹಬ್ಬಗಳಲ್ಲಿ ಒಂದಾದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಡಗರ–ಸಂಭ್ರಮಾ ನಗರದಲ್ಲಿ ಎಲ್ಲೆಲ್ಲೂ ಕಂಡು ಬಂದಿದ್ದು, ನಗರದ ಜನತೆ ಹಬ್ಬಕ್ಕಾಗಿ...
ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿರಮೇಶ್ ಅಭಿನಂದನೆ.
ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್...
ಬೀರೇನಹಳ್ಳಿ ವಿದ್ಯುತ್ ಕೇಂದ್ರದಲ್ಲಿ ಹಿಂದಿ ಹಾಗೂ ಆಂಗ್ಲ ನಾಮಫಲಕ ತೆಗೆದು ಕನ್ನಡನಾಮಫಲಕ ಹಾಕಲು ಆಗ್ರಹ
ಹಿರಿಯೂರು : ತಾಲ್ಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಇರುವ ವಿದ್ಯುತ್ ಕೇಂದ್ರ ಘಟಕದಲ್ಲಿ ಸಂಪೂರ್ಣವಾಗಿ ಹಿಂದಿ ಮತ್ತು ಆಂಗ್ಲ ನಾಮಫಲಕಗಳನ್ನು ಹಾಕಲಾಗಿದೆ, ಇದು ನಿಜಕ್ಕೂ ಸರಿಯಾದ...
ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ .
ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, 'ಬರ ಪರಿಹಾರ' ಪಡೆಯಲು 15 ದಿನದಲ್ಲಿ 'ಈ ಮಾಹಿತಿ ಭರ್ತಿ' ಕಡ್ಡಾಯಗೊಳಿಸಲಾಗಿದೆ. ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ...
ಕೋಲಾರ, ಚಿತ್ರದುರ್ಗ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳು. ರಾಜಸ್ಥಾನ ಬಿಟ್ಟರೆ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯ ಕರ್ನಾಟಕ. ಸಿ.ಎಂ.ಸಿದ್ದರಾಮಯ್ಯ
ಕೋಲಾರ ನ.11 ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಇಂದು ಕೋಲಾರ, ಬಂಗಾರಪೇಟೆ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ...
ಪರಿಸರಸ್ನೇಹಿ ಹಸಿರುಪಟಾಕಿಯನ್ನು ಹಚ್ಚಿ ಸರಳವಾಗಿ ದೀಪಾವಳಿ ಹಬ್ಬಆಚರಿಸಲು ಎಲ್ಲರೂ ಮುಂದಾಗಬೇಕು ನಗರಸಭೆಯ ಪೌರಾಯುಕ್ತರಾದ : ಹೆಚ್. ಮಹಂತೇಶ್
ಹಿರಿಯೂರು : ಈ ಬಾರಿಯ ದೀಪಾವಳಿ ಹಬ್ಬವನ್ನು ನಾವೆಲ್ಲರೂ, ಪರಿಸರಸ್ನೇಹಿ ಹಸಿರುಪಟಾಕಿಯನ್ನು ಹಚ್ಚುವುದರ ಜೊತೆಗೆ ಮನೆಯ ಮುಂದೆ ದೀಪಗಳನ್ನು ಬೆಳಗುವ ಮೂಲಕ ಯಾವುದೇ ಪ್ರಾಣಿಸಂಕುಲಕ್ಕೆ...
ಓಬವ್ವನ ದೇಶಪ್ರೇಮ, ಧೈರ್ಯ, ಇಂದಿನ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು :ಜಿಲ್ಲಾಉಸ್ತುವಾರಿ ಸಚಿವ ಸುಧಾಕರ್
ಹಿರಿಯೂರು : ಚಿತ್ರದುರ್ಗದ ಕೋಟೆಯನ್ನು ಹೈದರಾಲಿಯ ಸೈನಿಕರಿಂದ ರಕ್ಷಣೆ ಮಾಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಏಕಾಂಗಿಯಾಗಿ ಹೋರಾಡುವ ಮೂಲಕ ದುರ್ಗದ ಕೋಟೆಯನ್ನು ರಕ್ಷಣೆ ಮಾಡಿದ...
ಹೆಣ್ಣು ಮಕ್ಕಳಿಗೆ 18 ವರ್ಷ ವಯಸ್ಸಿನ ನಂತರವೆ ಮದುವೆ ಮಾಡಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಪೂರಕ ವಾತಾವರಣ ನಿರ್ಮಿಸಿ: ಡಾ.ವೈ ರಮೇಶಬಾಬು ಮನವಿ
ಬಳ್ಳಾರಿ,ನ.11 ಮದುವೆ ಜೀವನದ ಒಂದು ಭಾಗವಾದರೂ, ಹೆಣ್ಣು ಮಕ್ಕಳಿಗೆ 18 ವರ್ಷ ವಯಸ್ಸು ತುಂಬಿದ ನಂತರವೇ ಮದುವೆ ಮಾಡಿಸುವ ಮೂಲಕ ತಾಯ್ತನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು...
ರೈತರಿಗೆ ಬರ ಪರಿಹಾರ ಖಂಡಿತ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ನ.11 ಬೀಜ ಬಿತ್ತನೆ ಮಾಡಿ, ನಷ್ಟ ಹೊಂದಿದ ಎಲ್ಲ ರೈತರಿಗೆ ಖಂಡಿತವಾಗಿ ಬರ ಪರಿಹಾರ ನೀಡಲಾಗುವುದು, ಈ ಕುರಿತು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಕ್ರಮವಹಿಸಲಿದ್ದಾರೆ...
ಬಡ ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಅನುದಾನ ಖರ್ಚು ಮಾಡಿದರೂ ಸಹ ಸರಕಾರಿ ಶಾಲೆಗಳ ಕಟ್ಟಡ ಅಭಿವೃದ್ಧಿಗೆ ಸರಕಾರ ಮುಂದಾಗುತ್ತಿಲ್ಲ ಮಹೇಶ್ ವಿಷಾದ.
ಚಳ್ಳಕೆರೆ ಜನಧ್ವನಿ ವಾರ್ತೆ ನ.11. ಬಡ ಮಕ್ಕಳ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಸಹ ಮಕ್ಕಳ ಕಲಿಕೆಗೆ ಅಗತ್ಯ...
ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ನಾಗರೀಕರು ಶಾಸಕ ಟಿ.ರಘುಮೂರ್ತಿಗೆ ಬಳಿ ಅಳಲು.
ಚಳ್ಳಕೆರೆ. ಜನಧ್ವನಿ ವಾರ್ತೆ ಮ.11 ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಮಕ್ಕಳು ಹಾಗೂ ಜನರ ಮೇಲೆ ದಾಳಿ ಮಾಡುತ್ತವೆ ಎಂಬ ಬೀತಿಯಲ್ಲಿದ್ದೇವೆ ಎಂದು ಶಾಸಕರ ಬಳಿ ಅಳಲು...
ಸಾಮಾನ್ಯ ಹೆಣ್ಣುಮಗಳು ಯಾವುದೇ ಯುದ್ದ ಕಲೆ ತಿಳಿಯದಿದ್ದರೂ, ವೀರಾವೇಶದಿಂದ ಹೋರಾಡಿ ಶತ್ರುಗಳಿಂದ ತನ್ನ ನಾಡನ್ನು ಕಾಪಾಡಿದ ವೀರ ವನಿತೆ ಒನಕೆ ಓಬವ್ವಳ ಚರಿತ್ರೆಯನ್ನು ಇಂದು ಎಲ್ಲರೂ ಸ್ಮರಿಸಬೇಕು ಶಾಸಕ ಟಿ.ರಘುಮೂರ್ತಿ .
ಚಳ್ಳಕೆರೆ ಜನಧ್ವನಿ ವಾರ್ತೆ ನ.11 ಸಾಮಾನ್ಯ ಹೆಣ್ಣುಮಗಳು ಯಾವುದೇ ಯುದ್ದ ಕಲೆ ತಿಳಿಯದಿದ್ದರೂ, ವೀರಾವೇಶದಿಂದ ಹೋರಾಡಿ ಶತ್ರುಗಳಿಂದ ತನ್ನ ನಾಡನ್ನು ಕಾಪಾಡಿದ ವೀರ ವನಿತೆ ಒನಕೆ...
ಗೋಪನಹಳ್ಳಿ ಗ್ರಾಮದಲ್ಲಿ ಇಟ್ಟಕ್ಕಿ ಗೌಡರಿಂದ ಹೂ ಚೆಲ್ಲುವ ಮೂಲಕ ದೀವಣಿಗೆ ಹಬ್ಬಕ್ಕೆ ಚಾಲನೆ
. ಜನಧ್ವನಿ ವಾರ್ತೆ ಮ.11 ವಿವಿಧ ಗ್ರಾಮೀಣ ಪ್ರದೇಶದಲ್ಲಿ ದೀಪಾವಳಿ ಹಬ್ಬದ ಬದಲಾಗಿ ದೀವಣಿಗೆಹಬ್ಬ ಆಚರಣೆ ಮಾಡಲು ಮಂಗಳವಾರ ಅಮವಾಸೆಯದಿಂದ ಚಾಲನೆದೊರೆಯಲಿದೆ. ದೀಪಾವಳಿ ಹಬ್ಬದ ಆಚರಣೆ...
ನವಂಬರ್ 27 ರಿಂದ ದೊಡ್ಡ ಉಳ್ಳಾರ್ತಿ ಗೌರಿ ದೇವಿ ಜಾತ್ರೆ ಆರಂಭ.
ಚಳ್ಳಕೆರೆ ಜನಧ್ವನಿ ವಾರ್ತೆ ನ.11 ತಾಲೂಕಿನ ದೊಡ್ಡ ಉಳ್ಳಾರ್ತಿಯಲ್ಲಿ ಗೌರಿ ದೇವಿ ಜಾತ್ರೆ ಪ್ರತಿ ವರ್ಷ ನಂವಬರ್ ತಿಂಗಳನಲ್ಲಿ ನಡೆಯುವುದು ವಾಡಿಕೆ ಇದರಂತೆ ನ.27 ರಿಂದ ಡಿಸೆಂಬರ್ 3...
ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ: ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು...
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅನಿಮಿಯ ಮುಕ್ತ ಕರ್ನಾಟಕಕ್ಕೆ ಯುವಜನರ ಆರೋಗ್ಯ ತಪಾಸಣೆ- ಎಸ್.ಜೆ. ಸೋಮಶೇಖರ್
ಚಿತ್ರದುರ್ಗ ನ. 10: ಸದೃಢ ಯುವಜನ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅನಿಮಿಯ (ರಕ್ತ ಹೀನತೆ) ಮುಕ್ತ ಕರ್ನಾಟಕ ಯೋಜನೆ ಪೂರಕವಾಗಿದ್ದು, ಜಿಲ್ಲೆಯ ಎಲ್ಲ ಪಿಯುಸಿ ವಿದ್ಯಾರ್ಥಿಗಳ...
ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳ ಭರವಸೆಯನ್ನು ಗೆದ್ದ ತಕ್ಷಣ ಐದು ಗ್ಯಾರೆಂಟಿಗಳನ್ನು ಮಹಿಳೆಯರಿಗೆ ಕೊಟ್ಟ ಮಾತನ್ನು ಸರಕಾರ ಉಳಿಸಿಕೊಂಡಿದೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ನ.10 ನೀರಗಂಟಿ ಸರಿಯಾಗಿ ನೀರು ಬಿಡುತ್ತಿಲ್ಲ,ಚರಂಡಿ ಸ್ವಚ್ಚತೆಯಿಲ್ಲ, ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ. ನಿವೇಶನರಹಿತರಿಗೆ ನಿವೇಶನ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ...
ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ಹಾಗೂ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇಂತಹ ವೇಧಿಕೆಗಳು ಸಹಕಾರಿಯಾಗಲಿವೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ನ.10 ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು...
ಮೌಡ್ಯತೆಯನ್ನು ತೊಡೆದು ಸುಜ್ಞಾನದ ಕಡೆಗೆ ಸಾಗೋಣ: ಹೈ ಕೋರ್ಟ್ ನ ನಿವೃತ ನ್ಯಾಯಾದೀಶರು ಹೆಚ್ ಬಿಲ್ಲಪ್ಪ.
ಹೊಸದುರ್ಗ: ದೇಶದಲ್ಲಿ ಶೇ 80 ರಷ್ಟು ಮೌಡ್ಯತೆಯಿಂದ ತುಂಬಿ ತುಳುಕುತ್ತಿದೆ. ಮೊದಲು ನಾವು ಜ್ಞಾನವಂತರಾಗಿ ಸಮಾಜದ ಪಿಡುಗುಗಳನ್ನು ತೊಡೆದು ಹಾಕಿದರೆ ಸುಜ್ಞಾನದ ದಾರಿ ದೊರೆಯುತ್ತದೆ...
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಬಯಲು ಪ್ರದೇಶದಲ್ಲಿ ನ. 10 ರಿಂದ 15 ರವರೆಗೆ ಮಾತ್ರ ಹಸಿರು ಪಟಾಕಿ ಮಾರಾಟ
ಚಿತ್ರದುರ್ಗ ನ.10: ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯ ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಇದೇ ನವೆಂಬರ್ 10 ರಿಂದ 15 ರವರೆಗೆ ಬಯಲು ಪ್ರದೇಶದಲ್ಲಿ ತಾತ್ಕಾಲಿಕ...
ರಾಜ್ಯಮಟ್ಟದ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಚಿತ್ರದುರ್ಗ ಚಾಂಪಿಯನ್ ಸರ್ಕಾರಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ
ಚಿತ್ರದುರ್ಗ ನ. 10 : ಚಿತ್ರದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆಯಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಜಯಿಸಿ...
ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು
ಚಿತ್ರದುರ್ಗ ನ.10: ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ವತಿಯಿಂದ...
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸರ್ಕಾರೇತರ ಸಂಸ್ಥೆಗಳು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಿ
ಚಿತ್ರದುರ್ಗ ನ.10: ಸರ್ಕಾರೇತರ ಸಂಸ್ಥೆಗಳು ಆರೋಗ್ಯ ಯೋಜನೆಗಳು ಮತ್ತು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್...
ಕಳೆದ ಸಾಲಿನಲ್ಲಿ ರೈತರ ಹೆಸರಿನಲ್ಲಿ ಬೆಳೆ ಪರಿಹಾರ ವಂಚನೆ ಪ್ರಕರಣ ತನಿಖೆ ನಡೆಸಿ ಸೂಕ್ತ ಕ್ರಮಗೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು.
ಚಳ್ಳಕೆರೆ ನ.10 ಭೀಕರ ಬರಗಾಲವಿದ್ದರೂ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ ಬೇಕಾಗೆ ಸಭೆಗೆ ಬಾರದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. ನಗರದ...
ಬಸ್ ನಿಲ್ದಾಣದಲ್ಲಿ ಬಸ್ ಗಳ ಸುತ್ತುವರಿದ ಆಟೋಗಳು ಸಂಚಾರ ನಿಯಮ ಉಲ್ಲಂಘನೆ ಕಿರಿ ಕಿರಿ.
ಚಳ್ಳಕೆರೆ ನ.10. ಆಟೋಗಳ ಅಡ್ಡಾ ದಿಡ್ಡಿ ಸಂಚಾರದಿಂದ ಸಾರ್ವಜನಿಕರು.ವಿದ್ಯಾರ್ಥಿಗಳು ಜೀವ ಭಯದಲ್ಲಿ ರಸ್ತೆ ದಾಟುವ ಪರಿಸ್ಥಿತಿ ಇದೆ ಎಂಬ ಆರೋಗಳು ಕೇಳಿ ಬರುತ್ತಿವೆ. ಹೌದು ಇದು...
ವಿದ್ಯುತ್ ತಂತಿಗೆ ತಾಗಿದ ಮರದ ಕೊಂಬೆಗಳು, ವಿದ್ಯುತ್ ಅವಘಡ ಭೀತಿಯಲ್ಲಿ ಕುರಿಬೊಮ್ಮನಹಟ್ಟಿ ಗ್ರಾಮಸ್ಥರು.
ತಳಕು.ನ.10.ವಿದ್ಯುತ್ ಅವಘಡಕ್ಕೆ ಕೈಬೀಸಿ ಕರೆಯುವಂತಿರುವ ಮನೆಯ ಮುಂದಿನ ಮರದಲ್ಲಿನ ವಿದ್ಯುತ್ ತಂತಿ. [video width="480" height="864"...
ಕವಿ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ವರಪ್ಪ ಕುದುರಿ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆ
ಚಳ್ಳಕೆರೆ ನ.9 ಶಿಕ್ಷಕ ಸಾಹಿತಿ ಪರಮೇಶ್ವರಪ್ಪ ಕುದಿರಿ ಇವರಿಗೆ ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ಸೇವಾ ಬಳಗ, ಗೋಕಾಕ ಇವರ...
ಕೊರ್ಲಕುಂಟೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಶಾಸಕ ಟಿ ರಘುಮೂರ್ತಿಗೆ ಮನವಿ
ಚಳ್ಳಕೆರೆ ನ.9 ತಾಲೂಕಿನ ಗಡಿ ಗ್ರಾಮವಾದ ಕೊರ್ಲಕುಂಟೆ ಗ್ರಾಮದಲ್ಲಿ ವಿವಿಧ ಸಮುದಾಯಗಳು ಸೇರಿದಂತೆ ಸುಮಾರು 3000 ಜನಸಂಖ್ಯೆ ವಾಸವಾಗಿರುವ ಗ್ರಾಮದಲ್ಲಿ ಬಹುತೇಕ ಕೂಲಿ ಬದುಕಿನಿಂದ...
ಸ್ತ್ರೀಯರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆಜಾರಿಗೊಳಿಸಲಾಗಿದೆ :ಅಭಿಯೋಜಕ ಮಂಜಣ್ಣ
ಹಿರಿಯೂರು ನ.9 ಇಂದು ಸಮಾಜದಲ್ಲಿ ಸ್ತ್ರೀಯರ ಮೇಲೆ ಕಿರುಕುಳ, ಶೋಷಣೆ, ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಿ, ಸ್ತ್ರೀಯರ ಸುರಕ್ಷತೆ ಕಾಪಾಡುವ...
ಟಿ.ಬಿ.ಜಯಚಂದ್ರ ವಿರುದ್ಧ ಕಪ್ಪುಪಟ್ಟಿ ಧರಿಸಿ ಕರಾಳದಿನ ಆಚರಿಸಿದ ಕುಂಚಿಟಿಗ ಮುಖಂಡ :ಕಸವನಹಳ್ಳಿರಮೇಶ್
ಹಿರಿಯೂರು ನ.9 ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಕುಂಚಿಟಿಗರಿಗೆ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡಲು ಶಿಫಾರಸು...
ಅಕಾಲಿಕ ಮಳೆ ಅನ್ನದಾತರು ಬಿತ್ತನೆ ಮಾಡಿದ ಈರುಳ್ಳಿ ಬೆಳೆ ಮೊಳಕೆ ಹೊಡೆಯುವ ಮುನ್ನವೇ ಜಲಾವೃತ ಸಂಕಷ್ಟಕ್ಕೆ ಸಿಲುಕಿದ ರೈತರು.
ಚಳ್ಳಕೆರೆ ನ 9. ಅಕಾಲಿಕ ಮಳೆಯಿಂದ ರೈತರ ಜಮೀನುಗಳು ಜಲಾವೃತ ಬೆಳೆ ನಷ್ಟ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೌದು ಚಳ್ಳಕೆರೆ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ...
ನಾಯಕನಹಟ್ಟಿ : ಪರಿಶಿಷ್ಟರು, ವಿಶೇಷ ಚೇತನರಿಗೆ ವಿವಿಧ ಯೋಜನೆ
ನಾಯಕನಹಟ್ಟಿ ನ.09: ನಾಯಕನಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ 2023-24ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನರಿಗೆ...
ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ಹಣತೆ, ತಿಂಡಿ ತಿನಿಸುಗಳ ಮಾರಾಟ ದೀಪಾವಳಿ ಹಬ್ಬದ ಪ್ರಯುಕ್ತ “ದೀಪ ಸಂಜೀವಿನಿ” ಕಾರ್ಯಕ್ರಮಕ್ಕೆ ಚಾಲನೆ
ಚಿತ್ರದುರ್ಗ ನ.09: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ ಗುರುವಾರ ಚಾಲನೆ ನೀಡಿದರು. ನಗರದ ಗಾಂಧಿ...
ಅಕಾಲಿಕ ಮಳೆ ಆವಾಂತರ ಕುದಾಪುರ.ಮನಮೈನಹಟ್ಟಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಕ್ಯಾರಿ ಎನ್ನುತ್ತಿಲ್ಲ ಅಧಿಕಾರಿಗಳು*
. ನಾಯಕನಹಟ್ಟಿ ನ.9. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತತೆ ಗೊಂಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ...
ತಾಪಂ ಸಾಮಾನ್ಯ ಸಭೆಗೆ ನಿಗಧಿತ ಸಮಯಕ್ಕೆ ಅಗತ್ಯ ಮಾಹಿತಿಯೊಂದಿಗೆ ಹಾಜರಿಯಾಗುವಂತೆ ತಾಪಂ ಇ.ಒ. ಶಶಿಧರ್.
ಚಳ್ಳಕೆರೆ ನ.9 ಚಳ್ಳಕೆರೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ತಾಪಂ ಆಡಳೀತ ಅಧಿಕಾರಿ ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ಧೇಶಕ ಡಾ....
ಹೂಳು ತುಂಬಿದ ಚರಂಡಿ ಸ್ವಚ್ವತೆಗೆ ಮುಂದಾದ ನಗರಸಭೆ ಇದು ಜನಧ್ವನಿ ವರದಿ ಎಫೆಕ್ಟ್.
ಜನಧ್ವನಿ ವರದಿ ಎಫೆಕ್ಟ್. ಚಳ್ಳಕೆರೆ ನ.9. ಹೂಳು ತುಂಬಿದ ಚರಂಡಿಗಳು ಸಾಂಕ್ರಮಿಕ ರೋಗ ಭೀತಿಯಲ್ಲಿ ನಾಗರೀಕರು ಚಳ್ಳಕೆರೆ ನಗರಸಭೆ ವಿರುದ್ದ ಅಕ್ರೋಶ ಎಂಬ ತಲೆಬರಹದಡಿಯಲ್ಲಿ ಬುಧವಾರ...
ರೈತಾಪಿ ವರ್ಗದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿದರೆ ಅಧಿಕಾರಿಗಳನ್ನು ಅನ್ನದಾತರು ಸ್ಮರಿಸುತ್ತಾರೆ: ಶಾಸಕ ಟಿ ರಘುಮೂರ್ತಿ
ಚಳ್ಳಕೆರೆ ನ.9: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮ ಯೋಜನೆಗೆ ಒಳಪಡದ ನಿವೇಶನ ಹಾಗೂ ಮನೆಗಳನ್ನು ಬೇರೆಯವರ ಖಾತೆಗೆ ವರ್ಗಾವಣೆಯಾಗದಂತೆ ಪಿಡಿಒಗಳು ಹಾಗೂ ತಾಲೂಕು ಮಟ್ಟದ...
ಮನೆಗೆ ಬಾರದ ಗೃಹಲಕ್ಷ್ಮಿ- ಕಚೇರಿಗೆ ಅಲೆದಾಡುತ್ತಿರುವ ಗೃಹಿಣಿಯರು, ಮನೆ ಯಜಮಾನಿಯರು.
ನ.9 ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ಗೃಹಲಕ್ಷ್ಮಿ ಬಹುತೇಕ ಮನೆಗಳಿಗೆ ತಲುಪದ ಕಾರಣ ಗೃಹಿಣಿಯರ ಪರದಾಟ ತಪ್ಪಿಲ್ಲ....
ಹೂಳು ತುಂಬಿದ ಚರಂಡಿಗಳು ಸಾಂಕ್ರಮಿಕ ರೋಗ ಭೀತಿಯಲ್ಲಿ ನಾಗರೀಕರು ಚಳ್ಳಕೆರೆ ನಗರಸಭೆ ವಿರುದ್ದ ಅಕ್ರೋಶ.
ಚಳ್ಳಕೆರೆ ನ.8 ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಗಬ್ಬು ವಾಸನೆಯಿಂದ ಕೂಡಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ನಗರದ ಜನತೆ ಬದುಕುವಂತಾಗಿದೆ. [video width="848"...
ಚಿತ್ರದುರ್ಗ ಜಿಲ್ಲಾ ತ್ರೈಮಾಸಿಕ ಸಭೆಯ ನಾಮನಿರ್ಧೇಶಕ ಸದಸ್ಯರ ಆಯ್ಕೆ.
ಚಿತ್ರದುರ್ಗ ನ.8 ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಚಿತ್ರದುರ್ಗ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ...
ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಯನ್ನು ಬಳಕೆ ಮಾಡುವಂತೆ ಆರೋಗ್ಯ ನಿರೀಕ್ಷಕಿ ಸಂಧ್ಯಾ ಕರೆ
ಹಿರಿಯೂರು ನ.8 ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಯನ್ನು ಹಚ್ಚಬೇಕು, 125 ಡೆಸಿಬಲ್ ಗಿಂತ...
ಕನ್ನಡದ ಕಾರ್ಯಕ್ರಮಗಳು ಪ್ರತಿಯೊಂದು ಕುಟುಂಬದ ಹಬ್ಬಉತ್ಸವಗಳಾಗಬೇಕು :ಯಾದವನಂದ ಸ್ವಾಮೀಜಿ
ಹೊಳಲ್ಕೆರೆ ನ.8 ಕನ್ನಡಭಾಷೆ ಕನ್ನಡಿಗರ ಈ ನೆಲ-ಜಲ ಸಂಸ್ಕೃತಿಗಳ ಹಾಗೂ ಸದಾಚಾರಗಳ ಅಸ್ಮಿತೆಯಾಗಿದೆ, ಈ ನಿಟ್ಟಿನಲ್ಲಿ ಕನ್ನಡ ನಾಡಿನಲ್ಲಿ ನಡೆಯುವ ಎಲ್ಲಾ ಕನ್ನಡಪರ ಕಾರ್ಯಕ್ರಮಗಳು...
ಪತ್ರಕರ್ತರ ರಾಜ್ಯ ಅಧ್ಯಕ್ಷ ಬಂಗ್ಲೆಮಲ್ಲಿಕಾರ್ಜುನ್ ರವರಿಗೆ ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ
ಹಿರಿಯೂರು ನ.8 ರಾಜ್ಯದ ಪತ್ರಿಕಾಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡು ರಾಜ್ಯಾದ್ಯಂತ ಸಂಚರಿಸುವ ಮೂಲಕ ಪತ್ರಕರ್ತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ...
ಬರ ನಿರ್ವಹಣೆ ಜವಾಬ್ದಾರಿಯಿಂದ ನಿಭಾಯಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮಡಿಕೇರಿ ನ.08 ಕಳೆದ ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಸಂಬಂಧ ವರದಿ ನೀಡುವುದು ಹಾಗೂ ಬರ ನಿರ್ವಹಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವಂತೆ ಸಂಬಂಧಪಟ್ಟ...
ಸಾಮಾಜಿಕ ಭದ್ರತಾ ಪಿಂಚಿಣಿ ಪಡೆಯಲು ಶಾಸಕರ ಬಳಿ ಬರಬೇಕು ನಿಗಧಿತ ಅವಧಿಯೊಳಗೆ ಸಂಬಳ ಮಾಡಿಕೊಡದೆ ನಿನ್ನ ಬಳಿ ಇಟ್ಟುಕೊಂಡರೆ ಮುಗಿತಾ ಎಂದು ಶಾಸಕ ಟಿ.ರಘುಮೂರ್ತಿ ಗರಂ.
ಚಳ್ಳಕೆರೆ ನ.8 ಸಾಮಾಜಿಕ ಭದ್ರತಾ ಪಿಂಚಿಣಿ ಪಡೆಯಲು ಶಾಸಕರ ಬಳಿ ಬರಬೇಕು ನಿಗಧಿತ ಅವಧಿಯೊಳಗೆ ಸಂಬಳ ಮಾಡಿಕೊಡದೆ ನಿನ್ನ ಬಳಿ ಇಟ್ಟುಕೊಂಡರೆ ಮುಗಿತಾ ಎಂದು ಶಾಸಕ ಟಿ.ರಘುಮೂರ್ತಿ...
ಕೇಂದ್ರ ಸರ್ಕಾರದ 9 ವರ್ಷದ ಸಾಧನೆಗಳ ಅನಾವರಣ; ಛಾಯಾಚಿತ್ರ ಪ್ರದರ್ಶನ
ಬಳ್ಳಾರಿ,ನ.08 ಕೇಂದ್ರ ಸರ್ಕಾರದ ಒಂಭತ್ತು ವರ್ಷಗಳ ಸಾಧನೆಗಳು, ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ, ಸ್ವಚ್ಛ ಭಾರತ ಹಾಗೂ ಇನ್ನಿತರೆ ಯೋಜನೆಗಳ ಕುರಿತು ಬಳ್ಳಾರಿ ಕ್ಷೇತ್ರಿಯ...
ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ಸಿ.ಎಂ.ಸಿದ್ದರಾಮಯ್ಯ.
ಮೂಡಿಗೆರೆ ನ.8 ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿ,...
ತಾಲ್ಲೂಕಿನ ಶಾಲೆಗಳಲ್ಲಿ ಗುಣಾತ್ಮಕಶಿಕ್ಷಣಕ್ಕಾಗಿ ವಿಶೇಷವಾದ ಕಾರ್ಯಕ್ರಮಗಳನ್ನ ಕರ್ನಾಟಕ ಸರ್ಕಾರ ಹಮ್ಮಿಕೊಳ್ಳಲಾಗಿದೆ ತಾ||ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿಕೆ
ಹಿರಿಯೂರು ನ.8 ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಲು ವಿಶೇಷ ಕಾರ್ಯಗಳನ್ನು ಕರ್ನಾಟಕ ಸರ್ಕಾರವು ಹಮ್ಮಿಕೊಂಡಿದ್ದು, ಸರ್ಕಾರದ ಜೊತೆ ಸಮುದಾಯವು ಸಹ ಕೈಜೋಡಿಸಿದಾಗ...
ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೋಲಿಸ್ ಅಧಿಕಾರಿಗಳು.
ಚಳ್ಳಕೆರೆ ಜನಧ್ವನಿ ವಾರ್ತೆ ನ.8 ಸಂಚಾರಿ ನಿಯಮ ಉಲ್ಲಂಘನೆ. ಸಮವಸ್ತ್ರ ಧರಿಸದೆ ವಾಹನ ಚಾಲನೆ ಮಾಡುವ ಆಟೋ ಚಾಲಕಿಗೆ ಪೋಲಿಸರ್ ಬಿಸಿ ಮುಟ್ಟಿಸಿದ್ದಾರೆ. ಹೌದು ಇದು ಚಳ್ಳಕೆರೆ ನಗರದ...
ಶಿವಮೂರ್ತಿ ಮುರುಘಾ ಷರಣರಿಗೆ ಪೋಕ್ಸೋ ಕೇಸ್ ನಲ್ಲಿ ಜಾಮೀನು ದೊರೆತರು ಬಿಡುಗಡೆಯ ಭಾಗ್ಯವಿಲ್ಲ. ಜೈಲೇ ಗತಿ ಎನ್ನುವಂತೆ ಆಗಿದೆ.
ಬೆಂಗಳೂರು; ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದ್ರೇ...
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು.
ನಾಯಕನಹಟ್ಟಿ ನ.8 ಬುಲೇರ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ನಾಯಕನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ...
ಬಿಸಿಯೂಟದಲ್ಲಿ ಕಟಿಂಗ್ ಶಾಪ್ ಕೂದಲು ತೆರವುಗೊಳಿಸುವಂತೆ ಮನವಿ ನೀಡಿದರೂ ಸ್ಪಂಧಿಸದ ಅಧಿಕಾರಿಗಳು .
ಚಳ್ಳಕೆರೆ ಜನಧ್ವನಿ ವಾರ್ತೆ ನ. 8 ಶಾಲಾ ಕಾಲೇಜ್ ಸಮೀಪ ಗುಟ್ಕಾ .ಧೂಮಪಾನ ಹಾಗೂ ಮದ್ಯಮಾರಟ ಹಾಗೂ ಸೇವನೆ ಮಾಡುವುದು ನೀಶೇದ ಎಂಬ ಕಾನೂನು ಇದೆ ಇದು ನಮಗೆ ಅನ್ವಹಿಸಿತ್ತಿಲ್ಲ ಎಂಬಂತೆ...
ಮಕ್ಕಳ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನೇರಲಗುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲನಾಯಕ
ನಾಯಕನಹಟ್ಟಿನ.8: ಪ್ರತಿಯೊಬ್ಬ...
ಕಂದಾಯ ಸಚಿವರಾಧ ಕೃಷ್ಣ ಬೈರೇಗೌಡ ಅವರಿಂದ ಪ್ರಗತಿ ಪರಿಶೀಲನಾ ಸಭೆನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ
ಕೊಪ್ಪಳ ನವೆಂಬರ್ 07 ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನವೆಂಬರ್ 7ರಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ...
ಸಾರ್ವಜನಿಕ ಆಸ್ಪತ್ರೆ ಹಾಗೂ ಸಾರಿಗೆ ಬಸ್ ನಿಲ್ದಾಣದಲ್ಲಿ ಕೀ ಭದ್ರತೆಯಿಲ್ಲದೆ ಬೈಕ್ ನಿಲ್ಲಿಸಿದ್ದ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.8. ಸಾರ್ವನಜಿಕ ಸ್ಥಳದಲ್ಲಿ ಎಲ್ಲೆಂದರೆಲ್ಲಿ ನಿಲ್ಲಿಸಿ ತಮ್ಮಕೆಲಸಗಳಿಗೆ ಹೋದ ಬೈಕ್ ಮಾಲಿಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೌದು ಚಳ್ಳಕೆರೆ...
ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ
ಹಿರಿಯೂರು : ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ರಾಜ್ಯದಲ್ಲಿ ಯಾವುದೇ ಒಂದು ಸಣ್ಣ ಅಭಿವೃದ್ಧಿಯನ್ನು ಸಹ ಮಾಡಿಲ್ಲ, ಕೇವಲ ಜನರ...
ಕುಂಚಿಟಿಗರ ಜ್ವಲಂತಸಮಸ್ಯೆ ಕುರಿತು ಪ್ರೋ.ದೊಡ್ಡರಾಜಪ್ಪ ಜೊತೆ ಚರ್ಚೆ ನಡೆಸಿದ ರಾಜ್ಯಅಧ್ಯಕ್ಷ ಕಸವನಹಳ್ಳಿರಮೇಶ್
ಹಿರಿಯೂರು : ವೇದಾವತಿ ನಗರದ ಚಂದ್ರಾ ಲೇ ಔಟ್ ಡಾಗ್ ಸರ್ಕಲ್ ನಲ್ಲಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ರವರ ನಿವಾಸದಲ್ಲಿ ಹಿರಿಯೂರಿಗೆ ಕಾರ್ಯನಿಮಿತ್ತ...
ಹಿರಿಯೂರನ್ನು ಶಿಕ್ಷಣಕಾಶಿಯನ್ನಾಗಿಸಲು ಯೋಜನೆಯನ್ನು ರೂಪಿಸಲಾಗಿದೆ : ಜಿಲ್ಲಾಉಸ್ತುವಾರಿಸಚಿವ ಡಿ.ಸುಧಾಕರ್
ಹಿರಿಯೂರು : ಆಡಳಿತರೂಢ ಕಾಂಗ್ರೆಸ್ ಸರ್ಕಾರ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಹಿರಿಯೂರು ಕ್ಷೇತ್ರವನ್ನು ಶಿಕ್ಷಣಕಾಶಿಯನ್ನಾಗಿ ಮಾಡಲು ಹಲವಾರು ಪ್ರಗತಿಪರ ಯೋಜನೆಗಳನ್ನು...
ರಾಜ್ಯ ಸರಕಾರ ಆಂತರಿಕ ಜಗಳದಿಂದ ಸಿ.ಎಂ ಕುರ್ಚಿ ಉಳಿಸಿಕೊಳ್ಳಲು ಡಿನ್ಮರ್. ಪಾರ್ಟಿ ಮಾಡುವುದರಲ್ಲಿಯೇ ತಲ್ಲೀನರಾಗಿದ್ದಾರೆ. ರೈತರ, ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇವರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಸರಕಾದ ವಿರುದ್ದ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗೆಡೆ ಕಾಗೇರಿ ಕಿಡಿ ಕಾರಿದರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.7. ರಾಜ್ಯದಲ್ಲಿ ಬೀಕರ ಬರಗಾಲವಿದ್ದರು ರೈತರ ಬೆಳೆಗಳು ನಷ್ಟವಾಗಿದ್ದ ಬರ ಪರಿಹಾರದ ಬಗ್ಗೆ ಚರ್ಚೆ ಬಿಟ್ಟು ಸಿ ಎಂ.ಕುರ್ಚಿ ಉಳಿಸಿಕೊಳ್ಳಲು ಬೆಳಗ್ಗೆ...
ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ
ಮಡಿಕೇರಿ ನ.07:-ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ...
ಸಮಾಜದಲ್ಲಿ ಅಭಿವೃದ್ಧಿ ಪ್ರತಿಯೊಬ್ಬರಲ್ಲಿಯೂ ಆತ್ಮವಲೋಕನ ಅಗತ್ಯ: ಶ್ಯಾಮ್ ಪ್ರಸಾದ್
ಮಡಿಕೇರಿ ನ.07 ಪ್ರಜಾಪ್ರಭುತ್ವದವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿಯ ಕನಸು ಕಾಣುತ್ತಾರೆ. ಆದರೆ ಸರ್ವಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂಬ...
ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಬಳ್ಳಾರಿ.
ಬಳ್ಳಾರಿ,ನ.07 ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿನ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶೇ.50 ಸಹಾಯಧನದಲ್ಲಿ...
ಬಾಣಂತಿಯರಿಗೆ ರಕ್ತಹೀನತೆ: ಪೌಷ್ಟಿಕ ಆಹಾರ ಸೇವನೆ ಮುಖ್ಯ -ಜಿ.ಎನ್.ಶ್ರೀನಿವಾಸ್
ಬಳ್ಳಾರಿ,ನ.07 ಬಾಣಂತಿಯರಲ್ಲಿ ರಕ್ತಹೀನತೆಯನ್ನು ಕಡಿಮೆಗೊಳಿಸಲು, ಗರ್ಭೀಣಿಯ ಅವಧಿಯಲ್ಲಿ ಸಕಾಲದಲ್ಲಿ ರಕ್ತಹೀನತೆ ಪರೀಕ್ಷೆ ಕೈಗೊಳ್ಳುವ ಮೂಲಕ ತಾಯಿ, ಮಗುವಿನ ಸುರಕ್ಷತೆ ಮತ್ತು...
ಜಿಲ್ಲಾ ಮಟ್ಟದ ಮಕ್ಕಳ ಸಂಸತ್ನಲ್ಲಿ ಚಿಕ್ಕ ಮಕ್ಕಳ-ದೊಡ್ಡ ಪ್ರಶ್ನೆಗಳು
ಬಳ್ಳಾರಿ,ನ.07 ಬಾಲ್ಯದಲ್ಲಿಯೇ ಸಂವಿಧಾನ, ಪ್ರಜಾಪ್ರಭುತ್ವ, ನಾಯಕತ್ವವನ್ನು ಅರಿತುಕೊಳ್ಳುವುದು ಮತ್ತು ವ್ಯವಸ್ಥೆಯನ್ನು ಪ್ರಶ್ನಿಸುವದನ್ನು ಇಂದಿನ ಮಕ್ಕಳಿಗೆ ಕಲಿಸುವ ಅವಶ್ಯಕತೆ...
ಗ್ಯಾರೆಂಟಿ ಯೋಜನೆಗೆ ಕೊಡಲು ಹಣವಿದೆ ರೈತರ ಬೆಳೆ ಪರಿಹಾರ ಕೊಡಲು ಹಣವಿಲ್ಲ ಏಕೆ? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿ.
ನಾಯಕನಹಟ್ಟಿ ಜನಧ್ವನಿ ವಾರ್ತೆ ನ.7: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲು ರೆಡಿ ಇದೆ ಆದರೆ ರೈತರಿಗೆ ಬೆಳೆ ಪರಿಹಾರ ನೀಡಲು ಏಕೆ ಆಗುತ್ತಿಲ್ಲ ಎಂದು ಮಾಜಿ ಸಭಾಪತಿ...
ಪಗಡಲಬಂಡೆ ಹಾಗೂ ಜಾಜೂರು ಗ್ರಾಮದಲ್ಲಿ ಶಾಸಕ ಟಿ.ರಘುಮೂರ್ತಿಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ.,7 ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಜಾಜೂರು ಹಾಗೂ ಪಗೆಲಬಂಡೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ...
ಮಳೆ ಬಂದು ಭೂಮಿ ತಂಪಾದರೂ ಕಡಲೆ ಬಿತ್ತನೆಗೆ ಮುಂದಾಗದ ರೈತರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.7. ಭೀಕರ ಬರಗಾರದ ನಡುಗೆ ಬಿಸಿಲಿನ ತಾಪಕ್ಕೆ ಹೈರಾಣಿದ್ದ ರೈತಾಪಿ ವರ್ಗಕ್ಕೆ ಕೆರೆದ ಎರಡು ದಿನಗಳಿಂದ ಸುರಿಸುತ್ತಿರುವ ಅಕಾಲಿಕ ಮಳೆಯಿಂದ...
ಒತ್ತಾಯ ಪೂರ್ವಕವಾಗಿ ಇರುವ ಒಬ್ಬ ಮಗನನ್ನು ಇಸ್ಲಾಂ ಧರ್ಮಕ್ಕೆ ಸೇರ್ಪಡೆ-ಮನಗನನ್ನು ಉಳಿಸಿಕೊಡುವಂತೆ ಪೋಲಿಸ್ ಠಾಣೆಗೆ ಪೋಷಕರ ದೂರು.
ಪರಶುರಾಂಪುರ: ಕುರುಬ ಸಮುದಾಯದ ಬಾಲಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ...
ಕನ್ನಡನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವಂತಹ ಜಾನಪದ ನೃತ್ಯ ಪ್ರದರ್ಶನ ನೀಡಿದ ಸರ್ಕಾರಿ ಶಾಲೆಗೆ ಕರವೇ ಯಿಂದ 10 ಸಾವಿರ ರೂ ನಗದು ಬಹುಮಾನ
ಹಿರಿಯೂರು : ರಾಜ್ಯದಲ್ಲಿ ಕನ್ನಡ ಭಾಷೆ ಪ್ರಭುತ್ವ ಮಟ್ಟದಲ್ಲಿ ಬೆಳೆಯಬೇಕಾದರೆ ಕನ್ನಡನಾಡು ಹಾಗೂ ನುಡಿಯ ಬಗ್ಗೆ ಅಭಿಮಾನ ಮೂಡಿಸುವಂತಹ ಕಾರ್ಯಕ್ರಮಗಳು ನಡೆಯುತ್ತಲೇ ಇರಬೇಕು, ಈ...
ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಅಧ್ಯಕ್ಷರಾಗಿ ಎಚ್.ಬಿ.ಯೋಗಾನಂದ್ ಅವಿರೋಧಆಯ್ಕೆ
ಹಿರಿಯೂರು : ನಗರದ ಹೊರವಲಯದಲ್ಲಿರುವ ಎ.ಕೃಷ್ಣಮೂರ್ತಿಯವರ ತೋಟದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸರ್ವ ಸದಸ್ಯರ ಸಭೆಯನ್ನು ನಡೆಸಲಾಯಿತು. ಈ ಒಂದು ಸಭೆಯಲ್ಲಿ...
ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಶತಾಯುಷಿ ಚಿಕ್ಕಿರಪ್ಪ(100)
ಚಳ್ಳಕೆರೆ:ನ. 6 ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಚಿಕ್ಕಿರಪ್ಪ(100) ಸೋಮವಾರ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು,ಇಬ್ಬರು ಪುತ್ರಿರನ್ನು ಅಗಲಿದ್ದಾರೆ....
ಸರಕಾರದ ಗ್ಯಾರೆಂಟಿ ಯೋಜನೆಗಳಿಂದ ಅರ್ಹಫಲಾನುಭವಿ ಮಹಿಳೆಯರು ವಂಚನೆಯಾಗದಂತೆ ಶೇ ನೂರರಷ್ಟು ಗುರಿತಲುಪಲು ಅಧಿಕಾರಿಗಳು ಶ್ರಮವಹಿಸ ಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆನ.ನ.6 ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ದೃಷ್ಟಿಯಿಂದ ಸರ್ಕಾರ ಜನಸಂಪರ್ಕ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದು ಗ್ರಾಮೀಣ ಭಾಗದ ಜನರು ಇದರ...
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಿ ತಿಪ್ಪೇಸ್ವಾಮಿಯವರ ಕಲಾ ಸೇವೆ ಯುವಕರಿಗೆ ಮಾದರಿ: ಶಾಸಕ ಟಿ ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.6 ನೈಜ ಕಲಾವಿದರನ್ನು ಗುರುತಿಸಿ ಪ್ರೋತ್ಸಹಿಸಿದಾಗ ಮಾತ್ರ ಕಲೆ ಉಳಿಯಲು ಸಾಧ್ಯ ಅವರಲಗಲ್ಲಿ ಅಡಗಿರುವ ಕಲೆ ಕಲಾವಿದನಿಗೆಸಮಾಜದಲ್ಲಿ ಸ್ಥಾನ-ಮಾನ...
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜನಸಂಖ್ಯೆಯ ಶೇ 76.60 ರಷ್ಟು ಮತದಾರರು, ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಮತದದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ಸೂಚನೆ.
ದಾವಣಗೆರೆ,ನವೆಂಬರ್.6 ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಯುವ ಮತದಾರರನ್ನು ಹೆಚ್ಚು...
ಮದ್ಯ ಸಾಗಾಣಿಕೆ: ವ್ಯಕ್ತಿಯ ಬಂಧನ .
ಬಳ್ಳಾರಿ,ನ.06 ನಗರದ ರೈಲ್ವೇ ಸ್ಟೇಷನ್ನ ಪ್ಲಾಟ್ಫಾರ್ಮ್ ನಂ:02 ರಲ್ಲಿರುವ ವಾಟರ್ ಟ್ಯಾಂಕ್ ಹತ್ತಿರ ಭಾನುವಾರ ಶೋಧನೆ ನಡೆಸುತ್ತಿರುವ ಸಮಯದಲ್ಲಿ ಆಂಧ್ರಪ್ರದೇಶದ ಕಡಪ ಜಿಲ್ಲೆಯ...
ಬಡೇಲಡಕು ಸತೀಶ ಕುಮಾರ ಅವರಿಗೆ ಪಿಹೆಚ್ಡಿ ಪದವಿ ಪ್ರದಾನ
ಬಳ್ಳಾರಿ,ನ.6 ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆರೆಕಾವಲರ ಹಟ್ಟಿ (ಕೆ.ಕೆ.ಹಟ್ಟಿ) ಗ್ರಾಮದ ಬಡೇಲಡಕು ಸತೀಶಕುಮಾರ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು...
ಮೂಡಲಪಾಯ – ಬಯಲಾಟ ಕಲಾವಿದರನ್ನು ಗುರುತಿಸಿ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿರುವುದು ಸಂತಸ ತಂದಿದೆ. ಕಲಾವಿದ – ಬಿಷ್ಣಹಳ್ಳಿ ಸಿದ್ದಪ್ಪ ದಳವಾಯಿ
ಕೂಡ್ಲಿಗಿ ನ.6. ಮೂಡಲಪಾಯ - ಬಯಲಾಟ ಕಲಾವಿದರನ್ನು ಗುರುತಿಸಿ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿರುವುದು ಸಂತಸ ತಂದಿದೆ. ಕಲಾವಿದ - ಬಿಷ್ಣಹಳ್ಳಿ ಸಿದ್ದಪ್ಪ ದಳವಾಯಿ....
ಇಂದಿನಿಂದಲೇ ರೈತರ ಪಂಪ್ಸೆಟ್ಗಳಿಗೆ 7 ತಾಸು ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು ನ.06 ರಾಜ್ಯದಲ್ಲಿ ಮಳೆಯ ಅಭಾವದಿಂದ ವಿದ್ಯುತ್ ಉತ್ಪಾದನೆ ಕುಂಠಿತವಾದ ಹಿನ್ನೆಲೆಯಲ್ಲಿ ರೈತರಿಗೆ ಪೂರೈಕೆ ಮಾಡುವ 3 ಫೇಸ್ ವಿದ್ಯುತ್ ಅನ್ನು 5 ಗಂಟೆ ಕೊಡಲು ನಿರ್ಧಾರ...
ಸಮಾಜಮುಖಿ ಕಾರ್ಯಗಳಲ್ಲಿ ಯುವಕರ ಪಾತ್ರ ಮಹತ್ತರವಾದದ್ದು. ಶಾಸಕರು – ಡಾ.ಶ್ರೀನಿವಾಸ್ ಎನ್. ಟಿ.
ಕೂಡ್ಲಿಗಿ ನ.6. ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಾಮಾಯಣ ಕಾವ್ಯದಲ್ಲಿ ಬಹು ಸಮಾಜ...
ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಲೆ ಮಾಡಿದ ಪಾಪಿ ಮಗ
ಚಳ್ಳಕೆರೆ ಜನಧ್ವನಿ ವಾರ್ತೆ ನ.6 ಕುಡಿತದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನೇ ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿದ ಘಟನೆ ನಡೆದಿದೆ. ಹೌದು...
ಬೆಸ್ಕಾಂ ಉಪ ವಿಭಾಗ ಕಾರ್ಯಾರಂಭ ಮಾಡಲು ರೈತ ಮುಖಂಡ ಕೆಪಿ ಭೂತಯ್ಯ ಒತ್ತಾಯ
ಚಳ್ಳಕೆರೆ ಜನಧ್ವನಿ ವಾರ್ತೆ ನ.5....
ಉದ್ಘಾಟನೆ ಕಾಣದ ವಾಹನ ನಿಲುಗಡೆ ಕಟ್ಟಡ ಎಲ್ಲೆಂದರಲ್ಲೆ ವಾಹನ ನಿಲುಗಡೆ ,ವಾಹನ ಸಂಚಾರಕ್ಕೆ ಕಿರಿಕಿರಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.5 ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರ ವಾಹನ ನಿಲುಗಡೆ ಕೇಂದ್ರಾಗಿ ಮಾರ್ಪಟ್ಟಿದ್ದು, ಆಸ್ಪತ್ರೆಗೆಬರುವ ರೋಗಿಗಳಿಗೆ ಹಾಗೂ ತುರ್ತು...
ವಿದ್ಯುತ್ ಅವಘಡಕ್ಕೆ ಯುವನೋರ್ವ ಬಲಿ ಚಳ್ಳಕೆರೆ ನಗರದ ಘಟನೆ.
ಮೃತ ಯುವಕ ಭರತ್ ಕುಮಾರ್ ಚಳ್ಳಕೆರೆ ಜನಧ್ವನಿ ವಾರ್ತೆ ನ.5 ವಿದ್ಯುತ್ ಅವಘಟಕ್ಕೆ ಯುವಕನೋರ್ವ ಬಲಿಯಾದ ಘಟನೆ ನಗರದ ಸೋಮಗುದ್ದು ರಸ್ತೆಯಲ್ಲಿ ನಡೆದಿದೆ.[video width="848"...
ರಾಮಜೋಗಿಹಳ್ಳಿ ಹಾಗೂ ಸೊಮಗುದ್ದು ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಜನ ಸಂಪರ್ಕ ಸಭೆಗೆ ಅಧಿಕಾರಿಗಾಳು ಹಾಜರಿಯಾಗುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ.5. ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಮಜೋಗಿಹಳ್ಳಿ ಹಾಗೂ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ...
ಸಂಸದೀಯ ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್.ಕೆ ಪಾಟೀಲ್ ಹೇಳಿಕೆ ಗಣಪತಿ ಪೂಜೆ ಬಿಟ್ಟವರು ಯಾರು?; ಎಚ್.ಕೆ.ಪಾಟೀಲ
ಹೊಸದುರ್ಗ: ಗಣಪತಿ ಪೂಜೆ ಕುರಿತು ಪಂಡಿತಾರಾಧ್ಯ ಶ್ರೀಗಳು ಹೇಳಿದ ಮೇಲೂ ಗಣಪತಿ ಪೂಜೆ ಬಿಟ್ಟವರು ಎಷ್ಟಿದ್ದೀರಿ? ಇಂದಿಗೂ ಗುಡಿಗುಂಡಾರಗಳು ಹೆಚ್ಚುತ್ತಿವೆ. ಜಾತಿ,...
ನಮ್ಮ ಜೀವಮಾನದಲ್ಲಿ ಬಹುದೊಡ್ಡ ಬರಗಾಲ ನೋಡಿರಲಿಲ್ಲ-ಸಾಣೇಹಳ್ಳಿ ಶ್ರೀ
ಹೊಸದುರ್ಗ: ನೀರು ಹಾಗೂ ವಿದ್ಯುತ್ ಅನ್ನು ರಾಜ್ಯ ಎದುರಿಸುತ್ತಿದೆ. ಆದರೆ ನಮ್ಮ ಜೀವಮಾನದಲ್ಲಿ ಬಹುದೊಡ್ಡ ಬರಗಾಲ ನೋಡಿರಲಿಲ್ಲ ಎಂದು ಪಂಡಿತಾರಾಧ್ಯ ಸ್ವಾಮೀಜಿ ತೀರ್ವ ಅಸಮಾಧಾನ...
ಪಿಎಂಸಿಕಂಪನಿ ಗುತ್ತಿಗೆದಾರರು ಪ್ರತಿದಿನ ಕೋಟ್ಯಾಂತರ ಬೆಲೆ ಬಾಳುವ ಫಲವತ್ತಾದ ಮಣ್ಣನ್ನು ಸಾಗಿಸುತ್ತಿರುವುದು ಖಂಡನೀಯ :ರೈತಸಂಘದ ಕಾರ್ಯಾಧ್ಯಕ್ಷ ಹೊರಕೇರಪ್ಪ
ಹಿರಿಯೂರು : ತಾಲೂಕಿನಾದ್ಯಂತ ಸರ್ಕಾರಿ ಗೋಮಾಳದಲ್ಲಿ ಹಾಗೂ ದಲಿತರ ಜಮೀನು ಮತ್ತು ಉಳುವಳ್ಳಿ ಫೀಡರ್ ಚಾನೆಲ್ ನಿರ್ಮಿಸಿರುವ ಚಾನೆಲ್ ಮಣ್ಣನ್ನು ಕಾನೂನುಬಾಹಿರವಾಗಿ ಪಿಎಂಸಿ ಕಂಪನಿ...
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವ ಸಂತೋಷ್ ಲಾಡ್ ರವರಿಗೆ ಮನವಿಪತ್ರ ಸಲ್ಲಿಕೆ
ಹಿರಿಯೂರು : ರಾಜ್ಯದಲ್ಲಿ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರ ಕಾರ್ಡ್ ಹೊಂದಿರುವವರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ 2023-24ನೇ ಸಾಲಿನ...
ನಗರದಲ್ಲಿನ ಪ್ರವಾಸಿ ಮಂದಿರದಲ್ಲಿ ರಾಜ್ಯಸಂಘಟನೆ ತಾಲ್ಲೂಕು ರೈತಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ
ಹಿರಿಯೂರು : ನಗರದ ಪ್ರವಾಸಿ ಮಂದಿರದಲ್ಲಿ ವಂದೇ ಮಾತರಂ ರಾಜ್ಯ ಸಂಘಟನೆ ಅಧ್ಯಕ್ಷರಾದ ಶಂಕರ್ ಮಹಾದೇವ ಬಿದರಿಯವರ ಆದೇಶದ ಮೇರೆಗೆ ಹಾಗೂ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅರುಣ್...
ಬ್ಯಾಂಕ್ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಖಡಕ್ ಸೂಚನೆ.
ಚಳ್ಳಕೆರೆ ಜನಧ್ವನಿ ವಾರ್ತೆ ನ.4 ಬ್ಯಾಂಕ್ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ...
ಜನಧ್ವನಿ ಎಫೆಕ್ಟ್ ಓಬಯ್ಯನಹಟ್ಟಿ ಗ್ರಾಮದ ಸಮೀಪವಿರುವ ಬಡಹುಚ್ಚಯ್ಯರ ಕಪಿಲೆ ಹಟ್ಟಿ ಬೋರಯ್ಯ ಕಪಿಲೆ ಜನರಿಗೆ ನೀರಿನ ವ್ಯವಸ್ಥೆ ಸರಿ ಪಡಿಸಿದ್ದಾರೆ.
ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಫಲಶೃತಿ ಚಳ್ಳಕೆರೆ ಜನಧ್ವನಿ ಮೀಡಿಯಾ ನ. 4 ಸುಮಾ ಬಾವಿಯನ್ನು ಖಾಸಿ ವ್ಯಕ್ತಿ ಬಳಸಿಕೊಂಡು ಗ್ರಾಮಸ್ಥರಿಗೆ ನೀರಿನ ಸಮಸ್ಯಯಿಂದ ಪರದಾಡುತ್ತಿರುವ...
ಪಾದಚಾರಿಗೆ ಬೈಕ್ ಡಕ್ಕಿ ಆಸ್ಪತ್ರೆಗೆ ಸಾಗಿಸುವಾಗ ಸಾವು.
ಚಳ್ಳಕೆರೆ ನ.4 ಪಾದಚಾರಿಗೆ ಬೈಕ್ ಡಿಕ್ಕಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಸ್ತೆ...
ವಿಕಲಚೇತನರಿಗೆ ಪಿಂಚಣಿ ಆದೇಶ ಪತ್ರ ವಿತರಣೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ವಿತರಿಸಿದರು
ನಾಯಕನಹಟ್ಟಿ:: ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ವಿಕಲಚೇತನರ ಶ್ರಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಪಿಡಿಒ ಹನುಮಂತಪ್ಪ ಹೇಳಿದ್ದಾರೆ. ಅವರು ಶನಿವಾರ ಹೋಬಳಿಯ...
ಜೀವನದಲ್ಲಿನ ಜಿಗುಪ್ಸೆ ಬೀಡಾ ಅಂಗಡಿ ಮಾಲಿಕ ನೇಣಿಗೆ ಶರಣು.
ಚಳ್ಳಕೆರೆ ಜನಧ್ವನಿ ವಾರ್ತೆ ನ.4. ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣಿಗೆ ಶರಣಾದ ಘಟನೆ ಚಳ್ಳಕೆರೆ .ನಗರದಲ್ಲಿ ನಡೆದಿದೆ. ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ಬಹಳ...
ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ, 04 ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ...
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ: ಡಾ||.ಶ್ರೀನಿವಾಸ್. ಎನ್ ಟಿ
ಕೂಡ್ಲಿಗಿ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ...
ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ# ಹತ್ತು ದಿನಗಳಲ್ಲಿ ಬಗರ್ಹುಕ್ಕುಂ ಸಮಿತಿ ರಚನೆ, ವರ್ಷದಲ್ಲಿ ಬಡವರಿಗೆ ಭೂಮಿಯ ಹಕ್ಕು ನೀಡಲು ಕ್ರಮ; ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ
ದಾವಣಗೆರೆ; ನ.3 ರಾಜ್ಯದಲ್ಲಿನ ಭೂ ರಹಿತ ಬಡವರಿಗೆ ಮುಂದಿನ ವರ್ಷದೊಳಗೆ ಹಕ್ಕುಪತ್ರಗಳನ್ನು ನೀಡಲು ಹತ್ತು ದಿನಗಳಲ್ಲಿ ಬಗರ್ ಹುಕ್ಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದು...
ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ- ನಾರಾಯಣಸ್ವಾಮಿ
ಹೊಸದುರ್ಗ: ಕರ್ನಾಟಕ ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ. ಹೀಗಾಗಿ ಇಲ್ಲಿ ಸಂಸ್ಕಾರವಂತ ವ್ಯಕ್ತಿಗಳ ಮಾರ್ಗದರ್ಶನ ಕೊರತೆ ಎದ್ದು...
ಚಿತ್ರದುರ್ಗ ಜಿಲ್ಲೆ ಸೇರಿ31 ಜಿಲ್ಲೆಗಳಿಗೆ ಬರ ಪರಿಹಾರ ಹಣ 17ಸಾವಿರ ಕೋಟಿ ಬಿಡುಗಡೆ
ಗಳೂರು; ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಕೇಂದ್ರದಿಂದ ಬರ ಪರಿಹಾರ ಘೋಷಣೆಗೆ ಆಗ್ರಹಗಳು ಕೇಳಿಬರುತ್ತಿದ್ದವು. ಆದ್ರೆ ಕೇಂದ್ರ ಸರ್ಕಾರದಿಂದ...
ಚಳ್ಳಕೆರೆ ನಗರಸಭೆ ಕಚೇರಿಯ ಐದು ಸಿಬ್ಬಂದಿಗಳ ವರ್ಗಾವಣೆ ಬೆನ್ನಲ್ಲೇ ಇನ್ನು ಹತ್ತು ಜನರ ವರ್ಗಾವಣೆ ಪಟ್ಟಿಯಲ್ಲಿದ್ದಾರಂತೆ…?
ಚಳ್ಳಕೆರೆ ಜನಧ್ವನಿ ವಾರ್ತೆ ನ.3.ನಗರಭೆ ಕಚೇರಿಯಲ್ಲಿನ ಸಾರ್ವಜನಿಕರ ಕೆಲಸ ವಿಳಂಭ ದೋರಣೆಯಿಂದ ಜನಸಂಪರ್ಕ ಸಭೆಯಲ್ಲಿ ನಗರಸಭೆ ಕಚೇರಿ ಸಿಬ್ಬಂದಿಗಳ ವಿರುದ್ದು ದೂರಿನ ಸುರಿಮಳೆ ಗೈದ...
ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬ್ರದರ್ಸ್ ಕಾಂಗ್ರೆಸ್ ಗೆ ಬತ್ತಾರಾ..?
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಜೆಡಿಎಸ್ ಪಕ್ಷದಿಂದ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ...
ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳ ಪಾತ್ರ ಒಂದು ದಿನದ ಕಾರ್ಯಗಾರಕ್ಕೆ ಅರ್ಜಿ ಆಹ್ವಾನ.
ಚಳ್ಳಕೆರೆ ಜನಧ್ವನಿ ವಾರ್ತೆ ನ.3 ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳಾದ ಬಾಳೆ,ಕತ್ತಾಳೆ,ಅಡಿಕೆ ಹಾಗು ಕುರಿ ಉಣ್ಣೆಗಳ ಮೌಲ್ಯವರ್ದನೆಯ ಪಾತ್ರ” ಎಂಬ ವಿಷಯದ ಬಗ್ಗೆ...
ಪೆÇನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ‘ಕೃಷಿ ಯಂತ್ರ ಮೇಳ’ಕ್ಕೆ ಚಾಲನೆ ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಎನ್. ಚಲುವರಾಯಸ್ವಾಮಿ
ಮಡಿಕೇರಿ ನ.03:-ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು...
ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಸಾಧಿಸಿ: ಎನ್. ಚಲುವರಾಯಸ್ವಾಮಿ
ಮಡಿಕೇರಿ ನ.03-ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ...
ರೈಲ್ವೆ ಇಲಾಖೆಯ ಖಾಸಗಿಕರಣದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸಿಐಟಿಯು ಪ್ರತಿಭಟನೆ
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ರತೀಯ ರೈಲ್ವೆ ನಮ್ಮ ದೇಶದ ಜೀವಾಳವಾಗಿದ್ದು ಖಾಸಗಿಕರಣ ವಿಶ್ವ ದರ್ಜೆಯ ಅನುಭವ ನೀಡಲಿದೆ ಜನರಿಗೆ ಅನೇಕ ಅನುಕೂಲಗಳು ದೊರೆಯಲಿವೆ ಹೆಚ್ಚಿನ ಉದ್ಯೋಗ...
ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಕೆ.
ಗದಗ ನ.3. ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ "ಕರ್ನಾಟಕ ಸಂಭ್ರಮ-50" ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಕನ್ನಡ ಮತ್ತು...
ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಿನಿಮೀಯಾ ರೀತಿ ಪ್ರಾಣಾಪಯದಿಂದ ಪಾರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಎರಡು ಖಾಸಗಿ ಬಸ್ ಗಳ ಮುಖಾ ಮುಖಿ ಡಿಕ್ಕಿ ಸಿನಿಮೀಯಾರೀತಿ ಅಪಾಯದಿಂದ ಪಾರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ . ಹೌದು ಇದು ಚಳ್ಳಕೆರೆ...
ತಿಮ್ಮಪ್ಪಯ್ಯನಹಳ್ಳಿ ಮಾರಮ್ಮ ದೇವಿಯ ಹುಂಡಿ ಕಳವು.
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಕಳ್ಳರು ದೇವಸ್ಥಾನದ ಹುಂಡಿ ಕಳವು ಮಾಡಿ ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಹೌದು ಇದು...
ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಜನಪಂರ್ಕ ಸಭೆಗೆ ಅಧಿಕಾರಿಗಳು ಭಾಗವಹಿಸುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ 3 ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸಿದ್ದೇಶ್ವರನ ದುರ್ಗ ಹಾಗೂ ಪಿ.ಮಹದೇವಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ...
ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸೇವಾ ಸಂಸ್ಥೆಗಳ ಕಾರ್ಯವು ನಿಜಕ್ಕೂ ಶ್ಲಾಘನೀಯ ಬಸವೇಶ್ವರ ಆಸ್ಪತ್ರೆ ನೇತ್ರವೈದ್ಯೆ ಡಾ.ಕೆ.ಜಿ.ಅಶ್ವಿನಿ
ಹಿರಿಯೂರು : ನಗರದ ಭಾರತೀಯ ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸಂಸ್ಥೆಗಳು ಸಾರ್ವಜನಿಕರಿಗಾಗಿ ಸಾಮಾಜಿಕವಾಗಿ ಅನೇಕ ಆರೋಗ್ಯ ತಪಾಸಣಾ ಶಿಬಿರಗಳನ್ನು...
ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಸಿ.ಎಂ ಸಿದ್ದರಾಮಯ್ಯ
ಹಂಪಿ ನ.2. ಮುಖ್ಯಮಂತ್ರಿ Siddaramaiah ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50" ನ್ನು ಉದ್ಘಾಟಿಸಿ, ಮಾತನಾಡಿದರು. ವಿಜಯನಗರ...
ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಭೂಮಿ ಪೂಜೆ
ಬಳ್ಳಾರಿ,ನ.02 ಇಲ್ಲಿನ ಟ್ರಾಮಾಕೇರ್ ಸೆಂಟರ್ ಆವರಣದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ...
ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಸ್ಥಾನಮಾನ: ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
ಬಳ್ಳಾರಿ,ನ.02 ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಹಾಗೂ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ...
ಮೂಲಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್
ಬಳ್ಳಾರಿ,ನ.02 ವಿಮ್ಸ್ನ ವೈದ್ಯಾಧಿಕಾರಿಗಳು ತಮ್ಮ ಮೂಲಸ್ಥಾನದಲ್ಲಿದ್ದುಕೊಂಡೇ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆ ಗೈರಾಗಿರುವುದು ಗಮನಕ್ಕೆ ಬಂದರೆ ಕ್ರಮ ಜರುಗಿಸಲಾಗುವುದು...
ಅಧಿಕಾರಿಗಳು ಪ್ರಮಾಣಿಕತೆಯಿಂದ ಕೆಲಸ ಮಾಡಿ: ಎಸ್ಪಿ ರಂಜೀತ್ ಕುಮಾರ್ ಬಂಡಾರು
ಬಳ್ಳಾರಿ,ನ.02 ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು...
ಮಕ್ಕಳಿಗೆ ಸಕಾಲದಲ್ಲಿ ಮಾರಕ ರೋಗಗಳ ತಡೆಗಟ್ಟುವ ಲಸಿಕೆಗಳನ್ನು ಹಾಕಿಸುವ ಜೊತೆಗೆ ಪೂರಕ ಪೌಷ್ಠಿಕ ಆಹಾರವನ್ನು ತಪ್ಪದೆ ನೀಡಿ: ಡಾ.ವೈ.ರಮೇಶ್ ಬಾಬು
ಬಳ್ಳಾರಿ,ನ.02 ಮಗುವಿನ ಬಾಲ್ಯದಲ್ಲಿ ಕಾಡುವ 12 ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದೆ ಮಗುವಿಗೆ ಹಾಕಿಸುವ ಮೂಲಕ ಮಗುವಿನ ಸದೃಡ ಆರೋಗ್ಯಕ್ಕಾಗಿ...
ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ಗಳ ವಶ
ದಾವಣಗೆರೆ, ನ. 2 ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ಸೆಟ್ಗಳನ್ನು...
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹದಲ್ಲಿ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಭ್ರಷ್ಟಾಚಾರ ವಿರೋಧಿಸಿ, ರಾಷ್ಟ್ರಕ್ಕೆ ಬದ್ಧರಾಗಿರಿ
ಚಿತ್ರದುರ್ಗ ನ.02: ಭ್ರಷ್ಟಾಚಾರ ವಿರೋಧ ಮಾಡಬೇಕು. ನಾವು ರಾಷ್ಟ್ರಕ್ಕೆ ಬದ್ಧರಾಗಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ವಿದ್ಯಾರ್ಥಿಗಳಿಗೆ...
ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ
ಚಿತ್ರದುರ್ಗ ನ.02: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪರುಶುರಾಂಪುರ ಹೋಬಳಿ ಜಾಜೂರು ಎಸ್.ಸಿ. ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರಯುವುದಕ್ಕೆ ಅರ್ಜಿ...
ನ.3ರಂದು ಕಾರ್ಮಿಕರ ಸಚಿವರ ಜಿಲ್ಲಾ ಪ್ರವಾಸ
ಚಿತ್ರದುರ್ಗ ನ.02: ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಎಸ್.ಲಾಡ್ ಅವರು ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ನ.3ರಂದು...
ಪದಕ ಪಡೆದ ವಿಜೇತ ಕ್ರೀಡಾಪುಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ
ಚಿತ್ರದುರ್ಗ ನ.02: 2021 ಮತ್ತು 2022ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕ ಕ್ರೀಡಾಪಟುಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ...
ವಿವಿಧ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಅರ್ಜಿ
ಚಿತ್ರದುರ್ಗ ನ.02: 2023-24ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ....
ನ.4 ಹಾಗೂ 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಯಲು ಜಾಮರ್ ಹಾಗೂ ಸಿಸಿಟಿವಿ ಅಳವಡಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ
ಚಿತ್ರದುರ್ಗ ನ.02: ಇದೇ ನವೆಂಬರ್ 4 ಮತ್ತು 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ...
ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಲಿ ಎಂದು ಬಿಜೆಪಿ ಸಂಸದ ಹಾಗೂ ಶಾಸಕರಿಗೆ ಸಿ.ಎಂ.ಸಿದ್ದರಾಮಯ್ಯ ತಿರುಗೇಟು.
ಕೊಪ್ಪಳ ನ.2 ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ಇಂದು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು...
ಮುಖ್ಯಮಂತ್ರಿಗಳಿಗೆ ಸಂಸದರು, ಸಚಿವರು, ಶಾಸಕರು, ಜಿಲ್ಲಾಡಳಿತದಿಂದ ಎಂಎಸ್ಪಿಎಲ್ ಏರೋಡ್ರಮ್ನಲ್ಲಿ ಸ್ವಾಗತ
ಕೊಪ್ಪಳ ನವೆಂಬರ್ 02 ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯ ಜ್ಯೋತಿ ರಥಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಹಂಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನವೆಂಬರ್...
ಜಿಪಂ ಇಂಜಿಯರಿಂಗ್ ಉಪವಿಭಾಗದ ಕಚೇರಿಯಲ್ಲಿ ಮೂರು ಹುದ್ದೆಗೆ ಒಬ್ಬ ಇಂಜಿನಿಯರ್ ಇರುವ ಒಬ್ಬ ಇಂಜಿಯರ್ ಕಚೇರಿಗೆ ಬಾರದೆ ಗುತ್ತಿಗೆದಾರರು ಪರದಾಟ ಅಭಿವೃದ್ಧಿಗೆ ಮಾರಕ.
ಚಳ್ಳಕೆರೆ.ಜನಧ್ವನಿ ವಾರ್ತೆ ನ.2 ಗ್ರಾಮೀಣ ಅಭಿವೃದ್ಧಿಗೆ ಬರುವ ವಿವಿಧ ಯೋಜನೆಗಳ ಕಾಮಗಾರಿಗಳ ಕ್ರಿಯಾಯೋಜನೆ, ತಾಂತ್ರಿಕ ಮಂಜುರಾತಿಗಾಗಿ ಗುತ್ತಿಗೆದಾರರು ಕಚೇರಿಗೆ ಪರದಾಡುವ...
ಸಾರ್ವಜನಿಕರಿಗೆ ಸ್ಪಂಧಿಸಿ ಕೆಲಸ ಮಾಡದ ಅಧಿಕಾರಿಗಳ ವಿರುದ್ದ ಜಿರ್ಲ್ಲಾಧಿಕಾರಿ ಹಾಗೂ ಸರಕಾರಕ್ಕೆ ಪತ್ರ ಬರೆಯುವುದಾಗಿ ಅಧಿಕಾರಿಗಳ ವಿರುದ್ದ ಶಾಸಕ ಟಿ.ರಘುಮೂರ್ತಿ ಕಿಡಿ .
ಚಳ್ಳಕೆರೆ ಜನಧ್ವನಿ ವಾರ್ತೆ ನ.2. ಪದೇ ಪದೆ ಸರಕಾರಿ ಕಚೇರಿಗಳಿಗೆ ಅಲೆದಾಡಿಸುವ ಹಾಗೂ ಸಾರ್ವಜನಿಕರಿಗೆ ಸ್ಪಂಧಿಸಿ ಕೆಲಸ ಮಾಡದ ಅಧಿಕಾರಿಗಳ ವಿರುದ್ದ ಜಿರ್ಲ್ಲಾಧಿಕಾರಿ ಹಾಗೂ...
ನ.7ರಂದು ನ್ಯಾಯಬೆಲೆ ಅಂಗಡಿ ಮಾಲಿಕರ ಪ್ರತಿಭಟನೆ. ಪಡಿತರ ಕಾರ್ಡ್ ದಾರರಿಗೆ ಅಕ್ಕಿ ವಿಳಂಬವಾಗೌಸಾಧ್ಯತೆ..
ಚಳ್ಳಕೆರೆ ಜನಧ್ವನಿ ವಾರ್ತೆ ನ.2...
ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ
ಕೊಪ್ಪಳ ನವೆಂಬರ್ 01 ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಉದ್ಘಾಟನೆಗಾಗಿ ವಿಜಯನಗರ ಜಿಲ್ಲೆಯ ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನವೆಂಬರ್...
ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.
ದೆಹಲಿ ಜನಧ್ವನಿ ವಾರ್ತೆ ನ.1.ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ. [video width="480" height="864"...
ಚಳ್ಳಕೆರೆ ನಗರಸಭೆ ಹಿರಿಯ ಆರೋಗ್ಯಾಧಿಕಾರಿ ಮಹಾಲಿಂಗಪ್ಪ ಸೇರಿ ಐದು ಜನರ ವರ್ಗಾವಣೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಸುಮಾರು ವರ್ಷಗಳಿಂದ ಜಡ್ಡು ಕಟ್ಟಿ ಕುಳಿತಿದ್ದ ನಗರಸಭೆ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. [box...
ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹಿರಿಯೂರಿನ ಆರೋಗ್ಯ ನಿರೀಕ್ಷಕರಾದ ಜಿ.ಮೀನಾಕ್ಷಿ
ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ನನ್ನ ಮಣ್ಣು ನನ್ನ ದೇಶ" ಎಂಬ ಕಾರ್ಯಕ್ರಮದ ಮೂಲಕ ದೇಶದ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ,...
ಕನ್ನಡ ನಾಡು ನುಡಿ ಸಾಹಿತ್ಯಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ತಾಲ್ಲೂಕು ತಹಶೀಲ್ದಾರ ಶ್ರೀಯುತ ರಾಜೇಶ್ ಕುಮಾರ್
ಹಿರಿಯೂರು : ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಪ್ರಾರಂಭಿಸಿದರು, ಭಾರತವು ಸ್ವಾತಂತ್ರ್ಯ ನಂತರ ದಕ್ಷಿಣ ಭಾರತದಲ್ಲಿ ವಿವಿಧ...
ನರೇಗಾ ಕೂಲಿ ಕಾರ್ಮಿಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ.
ಚಳ್ಳಕೆರೆ ಜನಧ್ವನಿ ಮೀಡಿಯಾ ನ.1. ನಾಡಿನೆಲ್ಲಡೆ ಕನ್ನಡ ರಾಜ್ಯೀತ್ಸವ ಸಡಗರ ಸಂಭ್ರಮದಿಂದ ಆಚರಣೆ ನಡುವೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಸಮುದ್ರ...
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ ತಾಯ್ನಾಡಿನ ಭಾಷೆಯ ಪ್ರೀತಿ, ವಾತ್ಸಲ್ಯದಿಂದ ನಾಡು ಬೆಳಗಲಿದೆ
ಚಿತ್ರದುರ್ಗ ನ.01: ತಾಯಿಯ ಮೇಲಿನ ಪ್ರೀತಿ ವಾತ್ಸಲ್ಯ ಹೇಗಿದೆಯೋ ಹಾಗೇ ತಾಯ್ನಾಡಿನ ಭಾಷೆಯ ಬಗ್ಗೆ ಪ್ರೀತಿ, ವಾತ್ಸಲ್ಯ ನಮ್ಮಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ನಮ್ಮ ನಾಡು...
ಕನ್ನಡ ರಾಜ್ಯೋತ್ಸವ : 28 ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ
ಚಿತ್ರದುರ್ಗ ನ. 01 ಜಿಲ್ಲಾಡಳಿತದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಏರ್ಪಡಿಸಿದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ, ವಿವಿಧ ಕ್ಷೇತ್ರಗಳಲ್ಲಿ...
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ಇಲಾಖೆ ಜತೆ ಗೃಹರಕ್ಷಕ ದಳದ ಪಾತ್ರ ಮುಖ್ಯವಾಗಿದೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗವಾದ ಇಲ್ಲಿನ ಗೃಹರಕ್ಷಕ ದಳದ ಸಿಬ್ಬಂದಿಗೆ ಬಹಳದಿನಗಳ ಬೇಡಿಕೆ ಈಡೇರುವಂತಾಗಿದ್ದು ನಿಮ್ಮ ಇಲಾಖೆ ಹೆಸರೇ...
ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ಗೆ ಸೀಮಿತವಾಗದೆ ಕನ್ನಡ ನಾಡು ನುಡಿ, ಜಲ ಭಾಷೆ ರಕ್ಷಣೆಗೆ ಎಲ್ಲರೂ ಒಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ರಾಷ್ಟ್ರಕ್ಕೆ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ರಾಷ್ಟ್ರನಾಯಕರಂತೆ ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ನಾಯಕರ ಆದರ್ಶಗಳನ್ನು ರಾಜ್ಯದ...
ನ.2 ಗುರುವಾರ ಹತ್ತು ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿ ಜನತಾದರ್ಶನ ಕಾರ್ಯಕ್ರಮ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಚಳ್ಳಕೆರೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ನ.2 ಬೆಳಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ...
ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಸಿ.ಎಂ ಸಿದ್ದರಾಮಯ್ಯ ಭರವಸೆ.
ಮಂಡ್ಯ ಅ31 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಜನ...
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುಸ್ಕೃತರಿಗೆ ಅಭಿನಂಧನೆ.
ಚಿತ್ರದುರ್ಗ ಜನಧ್ವಯ ವಾರ್ತೆ ಅ.31 ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಜನಧ್ವನಿ ಮೀಡಿಯಾ ದಿಂದ...
ಬೈಕ್ ಅಪಘಾತದಲ್ಲಿ ಮರಣಹೊಂದಿದ ನಿಂಗಮ್ಮನವರ ಕುಟುಂಬಸ್ಥರಿಗೆ ಸಚಿವ ಸುಧಾಕರ್ ರಿಂದ ಧನಸಹಾಯ
ಹಿರಿಯೂರು : ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಎಂಬುದಾಗಿ...
ನಗರದಲ್ಲಿ ಕರವೇ ಪ್ರತಿಷ್ಠಾಪಿಸಿದ ಪ್ರತಿಮೆಗಳ ತೆರವು ವಿರುದ್ಧ ನಗರಸಭೆಗೆ ಕಾರ್ಯಕರ್ತರಿಂದ ಮುತ್ತಿಗೆ ಹಾಕಿ ಪ್ರತಿಭಟನೆ
ಹಿರಿಯೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಹಾಗೂ ಬೆಂಗಳೂರು ರಸ್ತೆಯ ರಂಜಿತ್ ಹೋಟೆಲ್ ಬಳಿ ರಾಷ್ಟ್ರಕವಿ...
ಎಂಎಲ್ ಸಿ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ರಿಗೆ ಟಿಕೆಟ್ ಘೋಷಣೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ ಪೂರ್ಣಿಮಾಶ್ರೀನಿವಾಸ್
ಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅಭ್ಯರ್ಥಿ ಡಿ.ಟಿ....
ಜಿಲ್ಲಾಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆಯಬೇಕು :ರಾಜ್ಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಆರ್.ಜೆ.ದಿವ್ಯಪ್ರಭು ಇವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಬರಗಾಲವೆಂದು...
ಬಾಲಗೌರವ” ಪ್ರಶಸ್ತಿಗೆ ಅರ್ಜಿ
ಚಿತ್ರದುರ್ಗ ಅ.31: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ...
ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ
ಚಿತ್ರದುರ್ಗ ಅ.31: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ, ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ...
ರೇಬಿಸ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ್ಯ
ಚಿತ್ರದುರ್ಗ ಅ.31: ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ. ನಿರ್ಲಕ್ಷೆ ವಹಿಸದಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್...
ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾವಿಧಿ ಬೋಧನೆ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.31: ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಪ್ರತಿಜ್ಞಾವಿಧಿ...
ಚಳ್ಳೆಕೆರೆಯ ಪಿ. ತಿಪ್ಪೇಸ್ವಾಮಿ ಸೇರಿ 68 ಸಾದಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.
ಬೆಂಗಳೂರು: 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ...
ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ ಸಿ.ಎಂ.ಸಿದ್ದರಾಮಯ್ಯ ಪತ್ರಕರ್ತರಿಗೆ ಕಿವಿಮಾತು.
ಆದಿಚುಂನಗಿರಿ ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ...
ಖಾಸಗಿ ಹಾಗೂ ಅನುದಾನಿತ ಶಾಲೆಗಳು ತಮ್ಮ ವಾಹನಗಳ ಮೇಲೆ ಕನ್ನಡ ಭಾಷಾ ಬರವಣಿಗೆಗೆ ಒತ್ತಾಯಿಸಿ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ
ಚಳ್ಳಕೆರೆ: ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಕೇವಲ ಶಾಲಾ-ಕಾಲೇಜುಗಳಲ್ಲದೆ ಪೋಷಕರಿಗೂ ಜವಾಬ್ದಾರಿ ಇರಬೇಕು ಕೇವಲ ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಮಕ್ಕಳು...
ಯಾವುದೇ ಸಬೂಬು ಹೇಳದೇ ಆದಷ್ಟು ಬೇಗ ರೈತರಿಗೆ ಪರಿಹಾರದ ಹಣವನ್ನ ನೀಡಬೇಕೆಂದು ಸಾಮಾಜಿಕಜಾಲ ತಾಣದಲ್ಲಿ ಮನವಿ ಮಾಡಿಕೊಂಡಿದ್ದಾನೆ….
ಬೆಳೆ ವಿಮೆ ಬೆಳೆ ಪರಿಹಾರ ನೀಡುವಂತೆ ಯುವನೊಬ್ಬ ಸಾಮಾಜಿಕ ಜಾಲ ತಾಣದಲ್ಲಿ ಬೆಳೆವಿಮೆ ಕಟ್ಟಿದ ರಸೀದಿಯೊಂದಿಗೆ ಹಂಚಿಕೊಂಡಿದ್ದಾನೆ. ಫಸಲ್ ಭೀಮಾ ಯೋಜನೆ ಕೇಂದ್ರ ಸರ್ಕಾರ......
ದೇಶದ ಸಂಪತ್ತು ಗೋಮಾತೆ ಎಂದು ಪೂಜೆ ಮಾಡುವ ಜಾನುವಾರುಗಳಿಗೆ ಹಾಗೂ ದೇವರ ಎತ್ತುಗಳಿಗೆ ಮೇವು ವಿತರಿಸಲು ಸರಕಾರಗಳು ಮುಂದೆ ಬರುತ್ತಿಲ್ಲ ಎಂದು ಜಪಾನಂದ ಜೀ ಮಹರಾಜ್ ವಿಷಾದ
ಚಳ್ಳಕೆರೆ ಜನಧ್ವನಿ ವಾರ್ತೆ ಅ31 ಚಂದ್ರಲೋಕಕ್ಕೆ ರಾಕೇಟ್ ಉಡಾವಣೆ ಸೇರಿದಂತೆ ಅವಶ್ಯತೆ ಇಲ್ಲದೆ ಕಾಮಗಾರಿಗಳಿಗೆ ಸಕಾರ ಕೋಟಿ ಕೋಟಿ ಅನುದಾನ ಖರ್ಚು ಮಾಡುತ್ತಿದೆ. ದೇಶದ ಸಂಪತ್ತು...
ಖಾಸಗಿ ಶಾಲೆಗಳ ವಾಹನಗಳ ಮೇಲಿರುವ ಆಂಗ್ಲ ಭಾಷೆ ಮಸಿ ಬಳಿಯುವುದಾಗಿ ಕೊ.ತಿಪ್ಪೇಸ್ವಾಮಿ ಎಚ್ಚರಿಕೆ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಖಾಸಗಿ ಶಾಲೆಗಳ ಮಕ್ಕಳನ್ನು ಕರೆತರುವ ವಾಹನಗಳಿಗೆ ಅಂಗ್ಲಾ ಭಾಷೆಯಲ್ಲಿರು ಹೆಸರನ್ನು ಕನ್ನಡದಲ್ಲಿ ಎರಡು ದಿನದೊಳಗೆ...
ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದೆ ಕೆಪಿಎಸ್ ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ
ಹಿರಿಯೂರು : ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದ್ದು, ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ಶಿಕ್ಷಕರು ನಿರ್ವಹಿಸುವಲ್ಲಿ ಮುಖ್ಯಶಿಕ್ಷಕರ ಪಾತ್ರ ಬಹಳಮುಖ್ಯ,...
ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದೆ : ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸರ್ಕಾರದ ವತಿಯಿಂದ ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...
ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ’ದಿಂದ ಶ್ರೀ ಶುಭೋದಯ ವೃದ್ಧಾಶ್ರಮದಲ್ಲಿ ಭೋಜನದ ವ್ಯವಸ್ಥೆ
ಹಿರಿಯೂರು : ನಗರದ ಬಳಿಯ ಮಲ್ಲೇಣುವಿನ "ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್" ರವರ 'ಪವರ್ ಫುಲ್ ಫ್ಯಾನ್ಸ್ ಅಭಿಮಾನಿಗಳ ಸಂಘ'ದ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ...
ಮಹರ್ಷಿ ವಾಲ್ಮೀಕಿಯವರ ತತ್ವ-ಆದರ್ಶಗಳು ಇಂದಿಗೂ ಪ್ರಸ್ತುತ : ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ
ಹಿರಿಯೂರು : ವಿಶ್ವಕವಿ ಎಂದೇ ಪ್ರಸಿದ್ಧಿಯಾಗಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣದಲ್ಲಿ ಹಲವು ಪಾತ್ರಗಳ ವರ್ಣಿಸುವ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಪರಿಚಯಿಸಿದ್ದಾರೆ, ಅವರ...
ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ, ಪೂರಕ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ
ಚಿತ್ರದುರ್ಗ ಅ.30: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ವಲಯ (ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆ) ಕಚೇರಿ ವತಿಯಿಂದ ಬಂಜಾರ ಸಾಂಪ್ರದಾಯಕ ಕಸೂತಿ...
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ
ಚಿತ್ರದುರ್ಗ ಅ.30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ...
ಅ.31ರಂದು ಆಯುಷ್ಮಾನ್ ಭವ ವಿಶೇಷ ಆರೋಗ್ಯ ಮೇಳ
ಚಿತ್ರದುರ್ಗ ಅ.30 ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಕ್ಟೋಬರ್ 31ರಂದು ವಿಶೇಷ ಆರೋಗ್ಯ ಮೇಳಗಳು ನಡೆಯಲಿವೆ. ಜಿಲ್ಲೆಯ...
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಸೌಲಭ್ಯಗಳ ಪಟ್ಟಿ ತಯಾರಿಸಿ ಸಲ್ಲಿಸಿ
ಚಿತ್ರದುರ್ಗ ಅ.30: ಸಾರ್ವಜನಿಕರಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ದೊರಕುವಂತಾಗಲು, ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಸೌಲಭ್ಯಗಳ ಪಟ್ಟಿ ತಯಾರಿಸಿ ಮಾಹಿತಿ ನೀಡಬೇಕು. ಈ ಕುರಿತು...
ಪ್ರತಿ ಮಂಗಳವಾರ ಗ್ರಾ.ಪಂ. ಮಟ್ಟದಲ್ಲಿ ಜನತಾ ದರ್ಶನ ಆಡಳಿತಕ್ಕೆ ಚುರುಕುಗೊಳಿಸಿ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ- ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ.ಅ.30: ಆಡಳಿತ ವ್ಯವಸ್ಥೆಗೆ ಚುರುಕು ಮೂಡಿಸಿ ಜನರು ಬಯಸಿದ್ದ ಬದಲಾವಣೆ ತರಲಾಗಿದೆ. ಜನತಾ ದರ್ಶನ ಮಾದರಿಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಪ್ರತಿ ಮಂಗಳವಾರ...
ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾಳುಮಾಡುತ್ತಿರುವ ಗೂಳಿಯನ್ನು ಹೊರಗೆ ಸಾಗಿಸುವಂತೆ ಗ್ರಾಮಸ್ಥರ ಅಳಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ದೇವರ ಹೆಸರಿನಲ್ಲಿ ಬಿಟ್ಟ ಗೂಳಿ(ಬಸವ) ರೈತರ ಬೆಳೆಗಳನ್ನು ನಾಶ ಮಾಡುತ್ತಿದ್ದು ಕೂಡಲೆ ಇದನ್ನು ಹಿಡಿದು ಬೇರೆ ಕಡೆ ಸಾಗಿಸುವಂತೆ ರೈತರು...
ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಖಾಸಗಿ ಬಸ್ ಗಳಿಗೆ ಬೆಂಕಿ.
ಬೆಂಗಳೂರು, ಅ 30: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್ಗಳಿಗೆ ಬೆಂಕಿ...
ಜನಧ್ವನಿ ಮೀಡಿಯಾ ವರದಿ ಎಫೆಕ್ಟ್ ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಚರಂಡಿ ಸ್ವಚ್ಚತೆಗೊಳಿಸಿದ ನಗರಸಭೆ.
ಜನಧ್ವನಿ ಮೀಡಿಯಾ ವರದಿ ಫಲಶೃತಿ ಚಳ್ಳಕೆರೆ ಜನಧ್ವನಿ ವಾರ್ತೆ ಅ 30 ಹೂಳು ತುಂಬಿದ ಚರಂಡಿ ರಸ್ತೆ ಮೇಲೆ ಹರಿಯುತ್ತಿರುವ ಮಲೀನ ನೀರು ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಚಳ್ಳಕರೆ...
ಅಕ್ರಮ ಮರಳು ಸಾಗಾಟ ಟ್ರಾಕ್ಟರ್ ವಶ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ 30. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮರಳು ಹಾಗೂ ಟ್ರಾಕ್ಟರ್ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಹೂಳು ತುಂಬಿದ ಚರಂಡಿ ರಸ್ತೆ ಮೇಲೆ ಹರಿಯುತ್ತಿರುವ ಮಲೀನ ನೀರು ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಚಳ್ಳಕರೆ ಹೈಟೆಕ್ ಸಾರಿಗೆ ಬಸ್ ನಿಲ್ದಾಣ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30. ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲೆ ಹರಿದರೂ ಕೇಳೋರಿಲ್ಲ..ಸಾಂಕ್ರಮಿಕ ರೋಗ ಭೀತಿಯಲ್ಲಿ ಸಾರ್ವಜನಿಕರು. [video width="1920" height="1080"...
ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಪರಿಶೀಲನೆ.
ಚಿತ್ರದುರ್ಗ ಅ.30 ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಬ್ಬರ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ....
ನೇತಾಜಿ ಸ್ನೇಹ ಬಳಗದ ವತಿಯಿಂದ ಬನಶ್ರೀ ವೃದ್ಧಾಶ್ರಮದಲ್ಲಿ ಪುನೀತ್ ರಾಜಕುಮಾರ್ರವರ ಎರಡನೇ ವರ್ಷದ ಪುಣ್ಯ ಸ್ಮರಣೆ.
ಚಳ್ಳಕೆರೆ: ಸಮಾಜದಲ್ಲಿ ತಾನು ದುಡಿದ ಹಣವನ್ನು ಬಡವರಿಗಾಗಿ ವಿನಿಯೋಗಿಸಿ ದಾನ ಧರ್ಮದ ಮೂಲಕ ತಮ್ಮ ತಂದೆಯ ಹಾಗೂ ಮನೆತನದ ಗೌರವವನ್ನು ಉಳಿಸಿ ಇಡೀ ವಿಶ್ವದ ಜನರ ಮನಸ್ಸನ್ನು ಗೆದ್ದ...
ವಿಶೇಷ ಕನ್ನಡ ರಾಜ್ಯೋತ್ಸವ ಆಚರಣೆಗೆ ಸುತ್ತೋಲೆ ಹೊರಡಿಸಿದ ಸರಕಾರ.
ಚಳ್ಳಕೆರೆ ಅ.30.ನವಂಬರ್ 1ರಂದು ಕನ್ನಡ ರಾಜ್ಯೊತ್ಸವ ಆಷರಣೆಗೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು...
ಉಳಿದ ಅನ್ನವನ್ನು ಎಸೆದು ಹೋದ ಭಕ್ತರು .ಅನ್ನವನ್ನು ತಿಂದ17 ಮೇಕೆಗಳು ಸಾವು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29 ಬಿಸಾಕಿದ್ದ ಊಟ ತಿಂದು 17 ಮೇಕೆಗಲಕು ಸಾವನ್ನಪ್ಪಿದ ಘಟನೆ ನಡೆದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಗೌರಸಮುದ್ರ ಕಾವಲಿನಲ್ಲಿ ಮಾರಮ್ಮದೇವಿ...
ಡಾಂಬರ್ ರಸ್ತೆಯಲ್ಲಿ ಗುಂಡಿಗಳು 70 ವರ್ಷಗಳು ಕಳೆದರೂ ಅಭಿವೃದ್ಧಿಯಾಗದ ರಸ್ತೆ ದೇವರೆಡ್ಡಿಹಳ್ಳಿ ಗ್ರಾಮಸ್ಥರ ಅಕ್ರೋಶ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಡಾಂಬರ್ ರಸ್ತೆ ಕಿತ್ತು ಹೋಗಿ ಗುಂಡಿಗಳು ಬಿದ್ದಿದ್ದು ರಸ್ತೆ ಅಪಾಘಾತಕ್ಕೆ ಕೈಬೀಸಿ ಕರೆಯುವಂತಿದೆ. [video width="480" height="864"...
ಡಿಜಟಲ್ ಸಾಕ್ಷರತಾ ಮಾಹಿತಿ ಪಡೆಯಲು ಬರುವ ವಿದ್ಯಾರ್ಥಿಗಳ ಸಹಕಾರ ನೀಡುವಂತೆ ಪಿ ಡಿ ಒ ರಾಮಚಂದ್ರಪ್ಪ
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ನಗರದ ಜೈಯಣ್ಣ ಬಿ ಇ ಡಿ ಶಿಕ್ಷಕರ ತರಬೇತಿ ಕಾಲೇಜಿನಿಂದ ತರಬೇತಿ ವಿದ್ಯಾರ್ಥಿಗಳು...
ಆಂದ್ರ ಪ್ರದೇಶದಲ್ಲಿ ರೈಲು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು...
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗ ಬಾರದು: ಶಾಸಕ ಟಿ ರಘುಮೂರ್ತಿ
ಚಳ್ಳಕೆರೆ: ಪರಿವರ್ತನೆ ಜಗದ ನಿಯಮ ಲೋಕಕಲ್ಯಾಣದ ಉದ್ದೇಶದಿಂದ ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ರಚಿಸಿದ್ದಾರೆ ಸಮಾಜದಲ್ಲಿ ಸಮಾನತೆ ಮತ್ತು ಸಹಬಾಳ್ವೆಯನ್ನು ಬಯಸಿದವರು ಎಂದು...
ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ ಕಿತ್ತೂರು ಚೆನ್ನಮ್ಮ ಗುಣಗಳನ್ನು ಅಳವಡಿಸಿಕೊಂಡು ಬೆಳೆಸಿಕೊಂಡಾಗ ಮಾತ್ರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29 ಈ ದೇಶದ ಇತಿಹಾಸದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರ ಹೋರಾಟ ಅವಿಸ್ಮರಣೀಯ. ಚೆನ್ನಮ್ಮನ ಸ್ವಾಭಿಮಾನ ಮತ್ತು...
ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ. ಟಿ.ರಘುಮೂರ್ತಿಯವರಿಗೆ ಸನ್ಮಾನಿಸಿ ಗೌರವಿಸಿದರು.
ಬೆಂಗಳೂರು ಅ.29.ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಹಳೆಯ ವಿದ್ಯಾರ್ಥಿ ಜವನದ ನೆನಪುಗಳನ್ನು ಹಳೆಯ...
ಶಾಸಕ ಕೆ.ಸಿ.ವೀರೇಂದ್ರ ಮನೆಯ ಸೆಕ್ಯುರಿಟ್ ಗಾರ್ಡ್ ಮೇಲೆ ಹಲ್ಲೆ 9 ಜನ ಹಾಗೂ ಇತರರ ಮೇಲೆ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಶಾಸಕರ ಮನೆ ಗೇಟ್ ಒಳಗೆ ಬಿಡದ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿರುವ ಪ್ರಕರ ಪೋಲಿಠಾಣೆ ಮೆಟ್ಟಿಲೇರಿದೆ. ಹೌದು...
ಮಂಜುನಾಥನ ದರ್ಶನ ಪಡೆಯುವ ಮುನ್ನವೇ ಒಂದೇ ಕುಟುಂಬದ ಮೂರು ಜನರು ಬಾರದ ಲೋಕಕ್ಕೆ ಶಿರಾ ಸಮೀಪ ದುರ್ಘಟನೆ.
ತುಮಕೂರು: ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯಲು ಹೊರಟಿದ್ದವರನ್ನು ಬಿಡದೆ ಕೆರೆಯ ಬಳಿ ಜವರಾಯನ ಹಟ್ಟಹಾಸಕ್ಕೆ ಒಂದೇ ಕುಟುಂದ ಮೂರು ಜನ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಜಿಲ್ಲೆ...
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಸೇರಿ 25 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಭಾಗ್ಯ .
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಶಾಸಕರ ಬಹಿರಂಗ ಅತೃಪ್ತಿ ಬೆನ್ನಲ್ಲಿಯೇ ಕಾಂಗ್ರೆಸ್ ಅದನ್ನು ಶಮನಗೊಳಿಸಲು ನಿಗಮ, ಮಂಡಳಿಗಳ ತಂತ್ರಕ್ಕೆ ಮೊರೆ ಹೋಗಿದೆ. ಅದರಂತೆ ಆಡಳಿತಾರೂಢ...
ಯುವಜನತೆ ಜೀವನದಲ್ಲಿ ಮಹಾಋಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಕರೆ
ನಾಯಕನಹಟ್ಟಿ:: ಪ್ರತಿಯೊಬ್ಬರು ವಾಲ್ಮೀಕಿ ಬೋಧಿಸಿದ ಉಪದೇಶವನ್ನು ಪಾಲಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್...
ವಿಶೇಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಹ್ವಾನಿಸುವಂತೆ ಜಿಲ್ಲಾ ಕ.ಸ.ಪ ಅಧ್ಯಕ್ಷ ಶಿವಸ್ವಾಮಿ.
ಚಿತ್ರದುರ್ಗ ಅ.,29 ಕನ್ನಡ ರಾಜ್ಯೋತ್ಸವ ಆಚರಣೆ ಅಗವಾಗಿ ಶ್ರೀ ತರಳಬಾಳು ಬೃಹನ್ಮಠ, ಸಿರಿಗೆರೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಿರಿಗೆರೆಯಲ್ಲಿ ನ.3 ರಿಂದ 5 ರ ವರೆಗೆ...
ಜನಧ್ವನಿ ಡಿಜಿಟಲ್ ಮೀಡಿಯಾದಲ್ಲಿ ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ.
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ...
ಶ್ರೀವಾಲ್ಮೀಕಿಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ಹಿರಿಯೂರು ಜನಧ್ವನಿ ವಾರ್ತೆ ಅ.28 ಶ್ರೀ ವಾಲ್ಮೀಕಿ ಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ, ಅವರು ಸಮಾಜದ ಎಲ್ಲಾ ವರ್ಗದ ಜನರಿಗೂ ಸೇರಿದ...
ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಬೇಕು : ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು ಜನಧ್ವನಿ ವಾರ್ತೆ ಅ.28 ಸಂವಿಧಾನದ 4 ನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೋದ್ಯಮ ಹಾಗೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡುವುದರ...
ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ.
ನಾಯಕನಹಟ್ಟಿ ಜನಧ್ವನಿ ವಾರ್ತೆ ಅ.28. ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ...
ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಗ್ರೂಪ್ ವತಿಯಿಂದ ಕ್ಷೇತ್ರದ ಜನತೆಗೆ ಅಂಬ್ಯುಲೆನ್ಸ್ ಸೇವೆ ಯೋಜನೆಯ ಸದುಪಯೋಗ ಮಾಡಿಕೊಳ್ಳಲು ಮನವಿ.
ಜನಧ್ವನಿ ವಾರ್ತೆ ಅ.28. ಸರಿಯಾದ ಸಮಯಕ್ಕೆ ತುರ್ತು ವಾಹನ ಸೌಲಭ್ಯವಂಚಿತರಾಗಿ ಆರೋಗ್ಯ ಸೇವೆ ದೊರೆಯದೆ ಚಿಕಿತ್ಸೆ ದೊರೆಯದೆ ಸಾವಿನ ಮನೆ ಸೇರಿದ ಘಟನೆಗಳು ನಮ್ಮಕಣ್ಣು ಮುಂದೆ ಇವೆ...
ಶ್ರೀ ವಾಲ್ಮೀಕಿ ಜಯಂತೋತ್ಸವ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.28. ನಗರದಲ್ಲಿ ಶನಿವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆದ ಭಾವ ಚಿತ್ರ ಮೆರವಣಿಗೆ ಸಮಾಜದ ಬಾಂಧವರು ವಿವಿಧ ಕಲಾ ತಂಡಗಳ ಸಮ್ಮುಖದಲ್ಲಿ...
ಕುರಿಗಳ ಮೇಲೆ ನಾಯಿ, ಚಿರತೆ,ತೋಳ ದಾಳಿ ಮಾಡವುದನ್ನು ಕಂಡಿದ್ದೇವೆ ಇಲ್ಲೊಂದು ಕೋತಿ ರಾತ್ರಿಯಾದರೆ ಸಾಕು ಟಗರ್ ಮೇಕೆಗಳ ಟಾರ್ಗೇಟ್ ಮಾಡಿ ದಾಳಿ ನಡೆಸಿ ಆತಂಕ ಸೃಷ್ಠಿಮಾಡಿದೆ..
ಅಪರೂಪದಲ್ಲಿ ಅಪರೂದ ವರಧಿಯ ವಿಶೇಷ. ಪರಶುರಾಂಪುರ ಜನಧ್ವನಿ ವಾರ್ತೆ ಅ.28. ಕೋತಿಯ ಹಾವಳಿಗೆ ಕುರಿ ಪಾಲಕ ತತ್ತರಿಸಿ ಹೋಗಿದ್ದು ಮಂಗನ ದಾಳಿಗೆ ನಿದ್ದೆಕೆಡಿಸಿ ಆತಂಕವನ್ನುಂಟು...
ಪಿ ಡಿ ಒ ಹಾಗೂ ಕಂಪ್ಯೂಟರ್ ಆಪರೇಟರ್ ಲಂಚಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಜಗಲೂರು ಜನಧ್ವನಿ ವಾರ್ತೆ ಅ.28. ಮನೆಯ ಖಾತೆಗೆ ಇ-ಸ್ವತ್ತು ಮಾಡಿಸಿಕೊಡುವ ವಿಚಾರವಾಗಿ ವ್ಯಕ್ತಿಯೊಬ್ಬನಿಂದ 10 ಸಾವಿರ ಹಣದ ಬೇಡಿಕೆಯಿದ್ದ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ...
ಜಗತ್ತಿನ ಶ್ರೇಷ್ಠ ಕೃತಿಕಾರರಲ್ಲಿ ವಾಲ್ಮೀಕಿ ಮಹರ್ಷಿ ಮೊದಲಿಗರು. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತ.
ಹಿರಿಯೂರು..ಜಗತ್ತಿನ ಶ್ರೇಷ್ಠ ಕೃತಿಕಾರರಲ್ಲಿ ವಾಲ್ಮೀಕಿ ಮಹರ್ಷಿ ಮೊದಲಿಗರು. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತರು. ಕಸವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಲ್ಮೀಕಿ...
ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ ಸೇರಿದಂತೆ ಎಂಟು ಮಂದಿ ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ.
ಬೆಂಗಳೂರು ಅ27 ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ...
ಜಗಳೂರು ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ
ಜಗಳೂರು ಅ.27 ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಚ್ಚೇನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ...
ಶನಿವಾರ ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆ ಎಲ್ಲಾ ಸಮುದಾಯದ ಜನರು ಭಾಗವಹಿಸುವಂತೆ ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್ ಮನವಿ
ಚಳ್ಳಕೆರೆ:ಅ 27 ನಾಳೆ ಚಳ್ಳಕೆರೆ...
ಗೋಪನಹಳ್ಳಿ ಗ್ರಾಮದ ಸಮೀಪ ಆಟೋ ಬೈಕ್ ಮುಖಾಮುಖಿ ಡಿಕ್ಕಿ ನಾಲ್ವರಿಗೆ ಗಾಯ ಆಸ್ಪತ್ರೆಗೆ ದಾಖಲು
ಚಳ್ಳಕೆರೆ ಜನಧ್ವನಿ ವಸರ್ತೆ.ಅ27 ಆಟೋ ಬೈಕ್ ಮುಖಾ ಮುಖಿ ಡಿಕ್ಕಿ ನಾಲ್ವರಿಗೆ ಗಾಯ ಆಸ್ಪತ್ರೆಗೆ ದಾಖಲು. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಚಳ್ಳಕೆರೆಯಿಂದ ಗೋಪನಹಳ್ಳಿ...
ಅಂತರ ಕಾಲೇಜು ಕಬಡ್ಡಿ ಕ್ರೀಡಾಕೂಟ ದಾವಣಗೆರೆ ದೇವರಾಜು ಅರಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ
ಚಿತ್ರದುರ್ಗ ಅ.27: ನಗರದ ಸರ್ಕಾರಿ ಕಲಾ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ 2023-24ನೇ ಸಾಲಿನ ಅಂತರ ಕಾಲೇಜು ಕಬಡ್ಡಿ ಕ್ರೀಡಾ ಕೂಟ ಹಾಗೂ...
ದಿ.ಪುನಿತ್ ಹಾಗೂ ಕುವೆಂಪು ಪುತ್ಥಳಿಗಳನ್ನು ತೆರವುಗೊಳಿಸಿದ ಅಧಿಕಾರಿಗಳು ನಗರಸಭೆ ಅಧಿಕಾರಿಗಳ ವಿರುದ್ದ ಕರವೆ ಅಕ್ರೋಶ
ಹಿರಿಯೂರು ಅ..27.ನಗರದಲ್ಲಿ ಕೆಲವು ದಿನಗಳ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಾಪಿಸಿದ್ದ ಪುನೀತ್ ರಾಜ್ಕುಮಾರ್ ರವರ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ.ಹಾಗೂ...
ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ಸಮಾಜದ ವತಿಯಿಂದ ಬೈಕ್ ರ್ಯಾಲಿ
ಚಳ್ಳಕೆರೆ ಅ.27.ನಗರದ ವಾಲ್ಮೀಕಿ ವೃತ್ತದ ಬಳಿ ವಾಲ್ಮೀಕಿ ಸಮುದಾಯದ ವತಿಯಿಂದ ಶನಿವಾರ ನಡೆಯಲಿರುವ ವಾಲ್ಮೀಕಿ ಜಯಂತಿ ಪ್ರಯುಕ್ತ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ತಾಲೂಕು...
ಖಾದಿ ಮಹೋತ್ಸವಕ್ಕೆ ಚಾಲನೆ ಸ್ಥಳೀಯ ಉತ್ಪನ್ನಗಳನ್ನು ಬಳಸಿ, ಬೆಳೆಸಿ- ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ ಅ.27: ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಗಮನ ನೀಡದೇ, ಕಣ್ಣಿಗೆ ಆಕಷಣೀಯವಾದ ಉತ್ಪನ್ನಗಳಿಗೆ ಮಾರುಹೋಗುತ್ತಿರುವುದು ಸಮಂಜಸವಲ್ಲ. ನಾವು...
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ಜಿಲ್ಲೆಯಲ್ಲಿ 14,01,830 ಮತದಾರರು, 1661 ಮತಗಟ್ಟೆಗಳು : 46906 ಯುವ ಮತದಾರರ ಸೇರ್ಪಡೆ
ಚಿತ್ರದುರ್ಗ ಅ.27: ಚುನಾವಣೆ ಆಯೋಗದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ವಿಧಾನಸಭಾವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ...
ತಾಪಂ ನೂತನ ಇಒ ಶಶಿಧರ್ ಅಧಿಕಾರ ಸ್ವೀಕಾರ-. ಅಧಿಕಾರ ಹಸ್ಥಾಂತರಿಸಿದ ವರ್ಗಾವಣೆ ಗೊಂಡ ಇಒ ಜಿ.ಕೆ.ಹೊನ್ನಯ್ಯ ಇಬ್ಬರಿಗೂ ಸನ್ಮಾನಿಸಿ ಗೌರವಿಸಿದ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.27. ಸರ್ಕಾರಿ ಸೇವೆ ಮಾಡುವ ಅಧಿಕಾರಿಗಳು ನಿಂತ ನೀರಾಗಬಾರದು. ತಾನು ಎಷ್ಟು ವರ್ಷ ಅಧಿಕಾರದಲ್ಲಿದ್ದೇನೆ ಎಂಬುದು ಮುಖ್ಯವಲ್ಲ ಅಧಿಕಾರದಲ್ಲಿದ್ದಾಗ...
ರಾಜಕೀಯ ಪಕ್ಷಗಳೊಂದಿಗೆ ಸಭೆ ಕರಡು ಮತದಾರರ ಪಟ್ಟಿ ಪ್ರಕಟ : ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಡಿ. 09 ಕೊನೆಯ ದಿನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.27: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಶುಕ್ರವಾರದಂದು ವಿವಿಧ ರಾಜಕೀಯ ಪಕ್ಷಗಳ...
ಆರೋಗ್ಯದ ಹಿತದೃಷ್ಟಿಯಿಂದ ಆಶಾ ಕಾರ್ಯಕರ್ತೆರನ್ನ ನೇಮಕ ಮಾಡುವಂತೆ ಕುದಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಾಯಕನಹಟ್ಟಿಅ27: ಹೋಬಳಿ ಎನ್ ಮಹದೇವಪುರ ಗ್ರಾ.ಪಂ ವ್ಯಕ್ತಿಗೆ ಬರುವ ಕುದಾಪುರ ಗ್ರಾಮದಲ್ಲಿ ಸುಮಾರು 1000 ದಿಂದ 1200 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ...
ವಿದ್ಯುತ್ ತಂತಿ ತುಂಡಾಗಿ ಬಣವೆಗೆ ಬೆಂಕಿ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ 18 ಗಂಟೆ ಕಳೆದರೂ ಬಾರದ ಅಧಿಕಾರಿಗಳು ಬೆಸ್ಕಾಂ ವಿರುದ್ದ ದೇವರೆಡ್ಡಿಹಳ್ಳಿ ಗ್ರಾಮಸ್ಥರ ಅಕ್ರೋಶ.
ಚಳ್ಳಕೆರೆ ಜನಧ್ವನಿ ವಾರ್ತೆ ಅ 27. ವಿದ್ಯುತ್ ತಂತಿ ತುಂಡಾಗಿ ಹುಲ್ಲು ಬಣವೆ ಸುಟ್ಟಿರುವ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಸುಮಾರು18 ಗಂಟೆ ಕಳೆದರೂ ಯಾರೂ ಇತ್ತ...
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಹಾಗೂ ಮನೆಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.26 ವಿವಿಧ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮನೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ...
ಬೆಳಗಾವಿಯಲ್ಲಿ ವಾಣಿಜ್ಯ ತೆರಿಗೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತೆ ಲೋಕಾಯುಕ್ತ ಬಲೆಗೆ
ಬೆಳಗಾವಿ: ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆಯಾಡಿದ್ದಾರೆ. ಬೆಳಗಾವಿಯಲ್ಲಿ ವಾಣಿಜ್ಯ ತೆರಿಗೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತೆ ಲೋಕಾಯುಕ್ತ...
ರಸ್ತೆ ಬದಿಯ ಡಿವೈಡರ್ ಗೆ ಟಿವಿಎಸ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ
ಹಿರಿಯೂರು: ರಸ್ತೆ ಬದಿಯ ಡಿವೈಡರ್ ಗೆ ದ್ವಿಚಕ್ರವಾಹನ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು. ರಾಷ್ತ್ರೀಯ ಹೆದ್ದಾರಿ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಸಮೀಪದ...
ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಚಿತ್ರದುರ್ಗ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ ಚಳ್ಳಕೆರೆ ಜನಧ್ವನಿ ವಾರ್ತೆ ಅ.26 ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಚಿತ್ರದುರ್ಗ ಪೋಲಿಸರು ಬಂಧಿಸಿದ್ದಾರೆ. ಚಿತ್ರದುರ್ಗದ ಜಯಲಕ್ಷ್ಮಿ...
ಕೃಷಿ ಪಂಪ್ಸೆಟ್ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ವಿದ್ಯುತ್ – ಜಿಲ್ಲಾ ಉಸ್ತುವಾರಿ ಸಚಿವರ ಡಿ.ಸುಧಾಕರ್ಸೂ ಸೂ ಚನೆ
ಚಿತ್ರದುರ್ಗ ಅ.26: ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ...
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಮಾಹಿತಿ ಡಿಸೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್
ಚಿತ್ರದುರ್ಗ ಅ.26: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 2023ರ ಡಿಸೆಂಬರ್ 9ರಂದು ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ...
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ: ಡಿವೈಎಸ್ಪಿ ಟಿಬಿ ರಾಜಣ್ಣ
ಚಳ್ಳಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ ಆಗಲಿವೆ ಎಂದು ನಗರ...
ಜನಧ್ವನಿ ವರದಿ ಎಫೆಕ್ಟ್ ಕೊನೆಗೂ ಓಬಯ್ಯನಹಟ್ಟಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಭಾಗ್ಯ ಒದಗಿಸುವುದಾಗಿ ಭರವಸೆ.
ಜನಧ್ವನಿ ಮೀಡಿಯಾ ವರದಿ ಎಫೆಕ್ಟ್ ಚಳ್ಳಕೆರೆ ಜನಧ್ವನಿ ವಾರ್ತೆ ಅ.26. ಕಿರು ನೀರು ಸರಬರಾಜು ಟ್ಯಾಂಕ್ ಇದೆ. ನೀರಿನ ತೊಟ್ಟಿ ಇದೆ ನಲ್ಲಿಗಳೂ ಇವೆ ಆದರೆ ನೀರು ಮಾತ್ರ ಬರಲ್ಲ ಯಾರಿಗೆ...
ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಕೃಷಿ ಅಧಿಕಾರಿ ಭೇಟಿ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ನರೇಗಾ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.26. ರೈತರಿಗೆ ವರದಾನವಾಗ ಬೇಕಿದ್ದ ಕೃಷಿ ಹೊಂಡ ಮಿರ್ಮಾಣ ಮಧ್ಯವರ್ತಿಗಳ ಪಾಲಿಗೆ ವರದಾನ ಎಂಬ ತಲೆಬಯದಡಿಯಲ್ಲಿ ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ...
ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಬೆಳೆ ಪರಿಹಾರದ ಹಣ ಸಿಗಬೇಕು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕಣ್ಣ ಒತ್ತಾಯ.
ಚಳ್ಳಕೆರೆ ಅ 26. ಕಳೆದ ಬಾರಿ ಬೆಳೆ ಪರಿಹಾರದ ಹಣವನ್ನು ಗ್ರಾಮಲೆಕ್ಕಾಧಿಕಾರಿಗಳು ದುರುಪಯೋಗಪಡಿಸಿಕೊಂಡು ರೈತರಿಗೆ ವಂಚನೆಮಾಡಿದ್ದಾರೆ. ಈ ಬಾರಿ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ...
ಜವರಾಯನ ಹಟ್ಟಹಾಸಕ್ಕೆ ಬೆಳ್ಳಂ ಬೆಳಗ್ಗೆ ಚಿಕ್ಕಬಳ್ಳಾಪುರ ಸಮೀಪ12 ಜನರು ಬಲಿ.
ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಚಿಕ್ಕಬಳ್ಳಾಪುರ ಸಮೀಪ ಜವರಾಯನ ಹಟ್ಟಹಾಸಕ್ಕೆ ಗಂಭೀರ ಅಪಘಾತ ನಡೆದಿದ್ದು, ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ...
ಚಳ್ಳಕೆರೆ ನಗರದ ಪಟಾಕಿ ಗೋದಾಮಿನ ಮೇಲೆ ಪೊಲೀಸರ ದಾಳಿ ಪಟಾಕಿ ವಶ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.25 ಒಂದು ಕಡೆ ಗೋಡೌನ್ ಮುಂದೆ ಎಲ್ಲಿ ನೋಡಿದ್ರು ಪಟಾಕಿ ಬಾಕ್ಸ್ಗಳು, ಇನ್ನೊಂದು ಕಡೆ ಪಟಾಕಿ ಸೀಜ್ ಮಾಡ್ತಿರೋ ದೃಶ್ಯ. ಇವೆಲ್ಲ ದೃಶ್ಯಗಳು ಕಂಡು...
ರೈತರಿಗೆ ವರದಾನವಾಗ ಬೇಕಿದ್ದ ನರೇಗಾ ಕೃಷಿಹೊಂಡ ನಿರ್ಮಾಣ ಮಧ್ಯವರ್ತಿಗಳ ಪಾಲಿಗೆ ವರದಾನ.
ಚಳ್ಳಕೆರೆ ಜನಧ್ವನಿ ವಾರ್ತೆ 25 ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಯೋಜನೆಯಡಿ...
ಅಭಿಮತ ವಾರಪತ್ರಿಕೆ, ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ದಸರಾಹಬ್ಬದ ವಿಶೇಷಪೂಜಾಕಾರ್ಯಕ್ರಮ
ಹಿರಿಯೂರು : ನಗರದ ಶ್ರೀಶೈಲ ಸರ್ಕಲ್ ನಲ್ಲಿರುವ ಅಭಿಮತ ವಾರಪತ್ರಿಕೆ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಾಡಹಬ್ಬವಾದ ದಸರಾ ಹಬ್ಬದ ಅಂಗವಾಗಿ ವಿಶೇಷ...
ನಗರದ ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿ ನಟ ಪುನೀತ್ ರಾಜಕುಮಾರ್ ರವರ ಪ್ರತಿಮೆಅನಾವರಣ
ಹಿರಿಯೂರು : ನಗರದ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ಮತ್ತು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಮುಂಭಾಗದ...
ಕಿರು ನೀರು ಸರಬರಾಜು ಟ್ಯಾಂಕ್ ಇದೆ. ನೀರಿನ ತೊಟ್ಟಿ ಇದೆ ನಲ್ಲಿಗಳೂ ಇವೆ ಆದರೆ ನೀರು ಮಾತ್ರ ಬರಲ್ಲ ಯಾರಿಗೆ ಹೇಳಲಿ ನಮ್ಮ ಕುಡಿಯುವ ನೀರಿನ ಪ್ರಾಬ್ಲಮ್ ? ಓಬಯ್ಯನಹಟ್ಟಿ ಗ್ರಾಮಸ್ಥರ ಅಳಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ 25. ಕಿರು ನೀರು ಸರಬರಾಜು ಟ್ಯಾಂಕ್ ಇದೆ. ನೀರಿನ ತೊಟ್ಟಿ ಇದೆ ನಲ್ಲಿಗಳೂ ಇವೆ ಆದರೆ ನೀರು ಮಾತ್ರ ಬರಲ್ಲ ಯಾರಿಗೆ ಹೇಳಲ್ಲಿ ನಮ್ಮ ಕುಡಿಯುವ ನೀರಿನ...
“ಸಹಕಾರ” ವಿಷಯ ಕುರಿತು ಪ್ರಬಂಧ ಸ್ಪರ್ಧೆ-ಸೂಕ್ತ ಬಹುಮಾನ
ಚಿತ್ರದುರ್ಗ ಅ.25: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ 2023ರ ನವೆಂಬರ್ 14 ರಿಂದ 20 ರವರೆಗೆ ಭಾರತ ದೇಶಾದ್ಯಂತ ಅರ್ಥಪೂರ್ಣವಾಗಿ ಸಪ್ತಾಹದಾಚರಣೆಯನ್ನು ಆಚರಿಸಲಾಗುವುದು....
ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ ಅ. 25 ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಿ, ಜಿಲ್ಲಾ ಮಟ್ಟದಲ್ಲಿ ನ. 01 ರಂದು ಜರುಗುವ...
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಕನ್ನಡ ರಾಜ್ಯೋತ್ಸವ: ವಿಜೃಂಭಣೆಯಿಂದ ಆಚರಣೆ
ಚಿತ್ರದುರ್ಗ ಅ.25: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು...
ಗರ್ಭಿಣಿಯರ ಮನೆ ಮನೆ ಭೇಟಿ, ಕುಟುಂಬ ಸಮಾಲೋಚನೆ ಸಿಸೇರಿಯನ್ಗಿಂತ ನಾರ್ಮಲ್ ಡೆಲಿವರಿ ತುಂಬಾ ಒಳ್ಳೆಯದು -ಟಿಹೆಚ್ಒ ಡಾ.ಬಿ.ವಿ.ಗಿರೀಶ್
ಚಿತ್ರದುರ್ಗ ಅ.25: ಪ್ರಸಕ್ತ ದಿನಗಳಲ್ಲಿ ನಾರ್ಮಲ್ ಡೆಲಿವರಿ ತುಂಬಾ ಅಪರೂಪವಾಗುತ್ತಿದೆ. ಮಹಿಳೆಯರ ಮುಂದಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ಗಿಂತ ನಾರ್ಮಲ್ ಡೆಲಿವರಿ ತುಂಬಾ...
ಅ.29 ರಂದು ವಿವಿಧ ಇಲಾಖೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಪಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಪ್ರಾಮುಖ್ಯತೆ ನೀಡಿ ಪರೀಕ್ಷಾ ಅಕ್ರಮಗಳ ಕುರಿತು ಜಾಗರೂಕರಾಗಿರಿ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ
ಚಿತ್ರದುರ್ಗ ಅ.25: ಇದೇ ಅಕ್ಟೋಬರ್ 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವೀತಿಯ ದರ್ಜೆ ಸಹಾಯಕರು ಹಾಗೂ ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ...
ಕಿತ್ತೂರು ರಾಣಿ ಚೆನ್ನಮ್ಮರವರ ತತ್ವ ಹಾಗೂ ಆದರ್ಶ ಇಂದಿನ ಸ್ತ್ರೀಯರಿಗೆ ಮಾದರಿಯಾಗಿದೆ : ಶ್ರೀಮತಿಶಶಿಕಲಾರವಿಶಂಕರ್
ಹಿರಿಯೂರು : ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಸ್ತ್ರೀಯರು ಸಹ ಹೋರಾಡಬಹುದೆಂಬುದನ್ನು ತೋರಿಸಿಕೊಟ್ಟ ಮಹಾನ್ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮರವರ ತತ್ವ ಹಾಗೂ ಆದರ್ಶ ಇಂದಿನ...
ನಗರದಲ್ಲಿ ವಿಜಯದಶಮಿ ಅಂಬಿನೋತ್ಸವದ ಸಂಭ್ರಮ ಬನ್ನಿಪತ್ರೆ ಪರಸ್ಪರ ಹಂಚಿ ಶುಭಕೋರಿದ ಡಿ.ಸುಧಾಕರ್
ಹಿರಿಯೂರು : ನಗರದ ಸಂತೆ ಮೈದಾನದಲ್ಲಿರುವ ಬನ್ನಿಮಂಟಪದ ಬಳಿ ಮಂಗಳವಾರ ಸಂಜೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ರವರು ಸಾಂಪ್ರದಾಯಿಕ ಉಡುಗೆ ಉಟ್ಟು ಬಿಲ್ಲಿನ ಹೆದೆಗೆ ಬಾಣ...
ಚಳ್ಳಕೆರೆ ತೋಟಗಾರಿಖೆ ಇಲಾಖೆಯಲ್ಲಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ.
ಚಳ್ಳಕೆರೆ ಅ25 ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು...
ಚಿತ್ರದುರ್ಗದಿಂದ ರೋಗಿಯನ್ನು ಬೆಂಗಳೂರಿಗೆ ಕರೆತರುವಾಗ ಆ್ಯಂಬುಲೆನ್ಸ್ ಮತ್ತು ಲಾರಿ ನಡುವೆ ಅಪಘಾತವಾಗಿ ರೋಗಿ ಸಾವು.
ಬೆಂಗಳೂರು : ಚಿತ್ರದುರ್ಗದಿಂದ ರೋಗಿಯನ್ನು ಬೆಂಗಳೂರಿಗೆ ಕರೆತರುವಾಗ ಆ್ಯಂಬುಲೆನ್ಸ್ ಮತ್ತು ಲಾರಿ ನಡುವೆ ಅಪಘಾತವಾಗಿ ರೋಗಿ ಸಾವನಪ್ಪಿದ್ದಾನೆ. ಬೆಂಗಳೂರಿನ ನೆಲಮಂಗಲದ ಬೊಮ್ಮನಹಳ್ಳಿ...
ಸಡಗರ ಸಂಭ್ರಮದಿಂದ ನಡೆದ ದೋಣಿಸೇವೆ.ದೇವಿಯ ಕೆಂಡ ಹಾಯುವ ಸೇವೆ.
ಚಳ್ಳಕೆರೆ ಜನಧ್ವನಿ ವಾರ್ತೆ ಅ25 ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ವಿಜಯದಶಮಿ ಹಾಗೂ ಆಯುದ ಪೂಜೆ ಅಂಗವಾಗಿ ಶ್ರೀ ದ್ಯಾಮಲಾಂಭ, ಮೈಲಾರಲಿಂಗೇಶ್ವರ, ಯಲ್ಲಮ್ಮ. ನರಸಿಂಹಸ್ವಾಮಿ,...
ವಿವಾಹಿತನೋರ್ವ ನೇಣಿಗೆ ಶರಣು
ಚಳ್ಳಕೆರೆ ಜನಧ್ವನಿ ವಾರ್ತೆ ಅ.24 ಜೀವನದಲ್ಲಿ ಜಿಗುಪ್ಸೆ ಗೊಂಡ ವಿವಾಹಿತನೋರ್ವ ನೇಣಿಗೆ ಶರಣಾದ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಚಳ್ಳಕೆರೆ ನಗರದ ನಗರದ ಗಾಂಧಿನಗರದ ಅಬ್ದುಲ್...
ಅನುಕಂಪ ಆಧಾರ ನೌಕರಿ ಪಡೆಯಲು ತಾಯಿ ,ಮಗ ಇಪ್ತತ್ತು ವರ್ಷಗಳಿಂದ ಅಲೆದರೂ ಅನುಕಂಪವೂ ಇಲ್ಲ ನೌಕರಿ ಭಾಗ್ಯವೂ ಇಲ್ಲ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.24. ಅನುಕಂಪ ಹುದ್ದೆ ಪಡೆಯಲು ಆಕಾಂಕ್ಷಿಯೊಬ್ಬರು ವರ್ಷಗಳಿಂದ ಅಲೆದಾಟ ನಡೆಸಿದ್ದರೂ, ಅಧಿಕಾರಿಗಳು ನೇಮಕ ಆದೇಶ ನೀಡುವ ಕಡತ ವಿಲೇವಾರಿ ಮಾಡುತ್ತಿಲ್ಲ...
ಅಪಾರ ಸಂಖ್ಯೆಯಲ್ಲಿ ಬನ್ನಿ ಮುಡಿದು ಶುಭಾಷಯ ವಿನಿಮಯ ಮಾಡಿಕೊಂಡ ಭಕ್ತರು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.24 ಒಂಬತ್ತು ದಿನಗಳ ದಸರಾ ಹಬ್ಬವನ್ನು ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವಿಜಯದಶಮಿ ದಿನ ಮಂಗಳವಾರ ಸಂಜೆ ಬನ್ನಿ ಮುಡಿಯುವ ಮೂಲಕ ಭಕ್ತರು...
ನವರಾತ್ರಿ ಹಂಗವಾಗಿ ಯುವತಿಯರು, ಮಹಿಳೆಯರು, ಮತ್ತು ಮಕ್ಕಳು ಬೆಳಗಿನ ಜಾವ ಬನ್ನಿಮರಕ್ಕೆ ಪೂಜೆಸಲು ಮುಗಿ ಬಿದ್ದ ಮಹಿಳೆಯರು.
ಚಳ್ಳಕೆರೆ ಅ24. ನವರಾತ್ರಿ ಹಬ್ಬ ಆರಂಭವಾದರೆ ಸಾಕು ಮಹಿಳೆಯರಿಗೆ ಎಲ್ಲಿಲ್ಲದ ಸಡಗರ, ಸಂಭ್ರಮ. ಕಾರಣ ನವರಾತ್ರಿ ಹಬ್ಬದ 9 ದಿನಗಳ ಕಾಲ ಮಹಿಳೆಯರು ವಿಶೇಷ ಮೌನವೃತ ಆಚರಣೆ...
ನಾಯಕನಹಟ್ಟಿ ಬೆಸ್ಕಾಂ ಕಚೇರಿಯಲ್ಲಿ ಆಯುಧ ಪೂಜೆಯನ್ನು ಸಂಭ್ರಮಾಚರಣೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಮ್ಮರಾಜ್.
ನಾಯಕನಹಟ್ಟಿ ಅ23: ಆಯುಧ ಪೂಜೆಯನ್ನು ನವರಾತ್ರಿ ಹಬ್ಬದ ಒಂಬತ್ತು ದಿನ ಅಂದರೆ ಮಹನವಮಿ ಎಂದು ಆಚರಿಸಲಾಗುತ್ತದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಮ್ಮರಾಜ್ ಹೇಳಿದ್ದಾರೆ. ಅವರು...
ಖಾಸಗಿ ಬಸ್ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿ ಬೈಕ್ ಸವಾರ ಗಂಭೀರಗಾಯ ಚಿಕಿತ್ಸೆ ಫಲಿಸದೆ ಅಸ್ಪತ್ರೆಯಲ್ಲಿ ಸಾವು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.23 ಖಾಸಗಿ ಬಸ್ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಗಂಭೀರಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟ...
ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚೆನ್ನಮ್ಮಾಜಿ ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ
ಚಿತ್ರದುರ್ಗ ಅ.23: ಕಿತ್ತೂರು ರಾಣಿ ಚೆನ್ನಮ್ಮ ಇಡೀ ಮಾನವ ಸಮಾಜಕ್ಕೆ ಹಾಕಿಕೊಟ್ಟ ದಾರಿಯಲ್ಲಿ ನಾವು ಮತ್ತು ನಮ್ಮ ಮಕ್ಕಳನ್ನು ನಡೆಸೊಣ, ನಮ್ಮ ಮಕ್ಕಳಲ್ಲಿಯೂ ಸ್ವಾಭಿಮಾನದ ಕಿಚ್ಚು,...
ಖಾಸಗಿ ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಗಂಭೀರಗಾಯ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.23 ಖಾಸಗಿ ಬಸ್ ಹಾಗೂ ಬಕ್ ಮುಖಾಮುಖಿ ಡಿಕ್ಕಿ ಗಂಭೀರಗಾಯಗೊಂಡ ಬೈಕ್ ಸವಾರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು. ನಾರಾಯಣಪುರ ದಿಂದ...
ಪ್ರತಿ ಮನೆಯಲ್ಲೂ ದೇಶ ಭಕ್ತಿವುಳ್ಳ ಕಿತ್ತೂರು ರಾಣಿ ಚನ್ನಮ್ಮನಂತಹ ಮಹಿಳೆಯರು ಹುಟ್ಟ ಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.23. ನಮ್ಮ ನಾಡು ಅನ್ಯರ ಪಾಲಾಗದೆ ನಮಗೇ ಉಳಿಯಬೇಕೆಂಬ ಗುರಿ ಇಟ್ಟುಕೊಂಡು ಹೋರಾಟ ನಡೆಸಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಬ್ರಿಟಿಷರಿಗೆ...
ಅಕ್ರಮಮಟ್ಕಾ ಚೀಟಿ ಪೋಲಿಸ್ ದಾಳಿ ಪ್ರಕರಣ ದಾಖಲು.
ಚಳ್ಳಕೆರೆ ಅ22. ಸಾರ್ವಜನಿಕಸ್ಥಳದಲ್ಲಿ ಹಣ ಕಟ್ಟಿಸಿಕೊಂಡು ಮಟ್ಕಾ ಚೀಟಿ ಬರೆಯುತ್ತಿದ್ದ ಖಚಿತ ಮಾಹಿತಿ ಮೇರೆ ದಾಳಿ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಬೆಲೆ ಏರಿಕೆ ನಡುವೆಯೂ ಆಯುಧ ಪೂಜೆಗೆ, ಹಣ್ಣು, ತರಕಾರಿ ಖರೀದಿಗೆ ಮುಗಿಬಿದ್ದ ಜನರು..
ಚಳ್ಳಕೆರೆ ಅ22 ನಾಡಿನೆಲ್ಲೆಡೆ ಆಯುಧ ಪೂಜೆ ಹಬ್ಬದ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ ಹಿನ್ನೆಲೆ ಹೂ, ಹಣ್ಣು, ತರಕಾರಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ತರಕಾರಿ ಮಾರುಕಟ್ಟೆ...
ರೈತರ ಜಮೀನುಗಳಿಗೆ ಹೋಗುವ ರಸ್ತೆ ಒತ್ತುವರಿ ತೆರವಿಗಾಗಿ ರೈತರ ಅಲೆದಾಟ ರೈತರ ಗೋಳು ಕೇಳುವರಾರು?.
. ನಕಾಶೆ ಕಂಡ ದಾರಿ ಒತ್ತುವರಿಯಾಗಿರುವುದು ಚಳ್ಳಕೆರೆ ಜನಧ್ವನಿ ವಾರ್ತೆ ಅ.22 ಕೃಷಿ ಕಾಯಕದಲ್ಲಿ ಬದುಕು ಕಟ್ಟಿಕೊಂಡಿರುವ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಬಿಡಿಸಿಕೊಡುವಂತೆ...
ಕೃಷಿ ಇಲಾಖೆಯ ದ.ಕ.ಜಿಲ್ಲಾ ಉಪನಿರ್ದೇಶಕಿ ಭಾರತಮ್ಮ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ.
ಮಂಗಳೂರು, ಅ.21: ಕಾಮಗಾರಿಯ ಬಿಲ್ ಮೊತ್ತದ ಪಾವತಿಗಾಗಿ 1 ಲಕ್ಷ ರೂ. ಲಂಚ ಬೇಡಿಕೆ ಮುಂದಿಟ್ಟು ಮತ್ತು ಅದನ್ನು ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಕೃಷಿ ಇಲಾಖೆಯ ದ.ಕ.ಜಿಲ್ಲಾ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪ್ರಾರಂಭೋತ್ಸವ – ಪ್ರತಿಭಾ ಪುರಸ್ಕಾರ ಸಮಾರಂಭ ತಾಲ್ಲೂಕು ಸಮಿತಿ ಅಧ್ಯ ಕ್ಷ : ಹೆಚ್.ಎಸ್ ಮಾರುತೇಶ್
ಹಿರಿಯೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಈ ಸಂಘಟನೆಯ ಹಿರಿಯೂರು ತಾಲ್ಲೂಕು ನೂತನ ಶಾಖೆಯ ಉದ್ಘಾಟನೆ ಹಾಗೂ ಪತ್ರಿಕಾ ದಿನಾಚರಣೆ...
ಹಿರಿಯೂರಿನಲ್ಲಿ ಎಲ್ಲೆಲ್ಲೂ ರಾಶಿ ರಾಶಿ ಬೂದು ಕುಂಬಳಕಾಯಿ…! ದಸರಾ ಹಬ್ಬಕ್ಕೆ ಗಗನಕ್ಕೆ ಏರಿದ ಹಣ್ಣು, ತರಕಾರಿ ಹೂವಿನ ಬೆಲೆ
ಹಿರಿಯೂರು : ನಗರದಲ್ಲಿ ಆಯುಧಪೂಜೆ ಹಬ್ಬಕ್ಕಾಗಿ ಈಗಾಗಲೇ ಲೋಡುಗಟ್ಟಲೆ ಬೂದು ಕುಂಬಳಕಾಯಿ ಬಂದಿದ್ದು, ಎಲ್ಲೆಲ್ಲೂ ಕುಂಬಳಕಾಯಿಯದೇ ದರ್ಬಾರ್. ನಗರದ ನೆಹರೂ ಮಾರುಕಟ್ಟೆ ಆವರಣ,...
ದಸರಾ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ
ಬೆಂಗಳೂರು ಅ.21 ರಾಜ್ಯ ಸರ್ಕಾರ ಡಿಎ ಹೆಚ್ಚಳ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿ ಪುರಸ್ಕರಿಸಿ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 8 . 36 ಕೋ ಅನುದಾನ ದುರ್ಭಳಕೆ ತನಿಖೆ ನಡೆಸುವಂತೆ ಕಿಸಾನ್ ಸಂಘದ ಕೊಂಚೆಶಿವರುದ್ರಪ್ಪ ಒತ್ತಾಯ.
ಚಿತ್ರದುರ್ಗ ಅ.21 ಭ್ರಷ್ಟಾಚಾರ ಮುಕ್ತ ಹಾಗೂ ಜನಸ್ನೇಹಿ ಆಡಳೀತ ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರ ರಾಜ್ಯದ ಅಭಿವೃದ್ಧಿಗೆಂದು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ ಇದನ್ನೇ...
ಪೋಡಿಮುಕ್ತ ಅಭಿಯಾನ
ಚಿತ್ರದುರ್ಗ ಅ.21: ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1053 ಕಂದಾಯ ಗ್ರಾಮಗಳಿದ್ದು, ಈ ಪೈಕಿ 514 ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ ಖಾಸಗಿ ಜಮೀನುಗಳಲ್ಲಿ ಬಹುಮಾಲೀಕತ್ವ ಇರುವ...
ನರೇಗಾ ಯೋಜನೆಯಡಿ 50 ಮಾನವ ದಿನ ಹೆಚ್ಚಿಸ ಬೇಕು ಕೂಲಿಹಣ ನಿಗಧಿತ ಅವಧಿಯೊಳಗೆ ಕಾರ್ಮಿಕರ ಖಾತೆ ಜಮೆ ಮಾಡುವಂತೆ ಪ್ರಧಾನಿಗೆ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ.
ಚಳ್ಳಕೆರೆ ಅ.21. ನರೇಗಾ ಕಾರ್ಮಿಕರಿಗೆ 15ದಿನದಲ್ಲಿ ಕೂಲಿ ಪಾವತಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ವಿವಿಧ ಹಳ್ಳಿಗಳ ಕಾರ್ಮಿಕರಿಂದ ಸಹಿ ಸಂಗ್ರಹ ಅಭಿಯಾನಕ್ಕೆ ತಾಲ್ಲೂಕು ಗ್ರಾಮೀಣ...
ವಿದ್ಯಾರ್ಥಿಗಳು ಪ್ರತಿ ಭಟನೆ ಬೆನ್ನಲ್ಲೇ ಅಡುಗೆ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ಮತ್ತೊಮ್ಮೆ ಇಂತಹ ಘಟನೆ ಮರುಕಳಿಸದಂತೆ ಬಿಸಿಎಂ ಅಧಿಕಾರಿ ದಿವಾಕರ್ ಎಚ್ಚರಿಕೆ ನೀಡಿದ್ದಾರೆ
ಚಳ್ಳಕೆರೆ ಅ.21 ವಿದ್ಯಾರ್ಥಿನಿಲಯ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಸುದ್ದಿ ಮಾಧ್ಯಮದಲ್ಲಿ ಬಿತ್ತರಿಸಿದ ಬೆನ್ನಲ್ಲೇ ಬಿಸಿಎಂ ತಾಲೂಕು ಅಧಿಕಾರಿ ದಿವಾಕರ್...
ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ಊಟದ ಅವ್ವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಿಬ್ಬಂಧಿಗಳ ವಿರುದ್ದ ಅಕ್ರೋಶವ್ಯಕ್ತಪಡಿಸಿದರು.
ಚಳ್ಳಕೆರೆ ಅ.21 ನಗರದ ಹೊರವಲದ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯದಲ್ಲಿ ಊಟದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ...
ಖಾಸಗಿ ಜಮೀನಿನ ಬಂಡಿದಾರಿ ಕಾಲುದಾರಿಗಳ ಒತ್ತುವರಿ ತೆರವುಗೊಳಿಸಿ- ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದ ಅಧೀನ ಕಾರ್ಯದರ್ಶಿ ವಿಮಲಮ್ಮ
ಬೆಂಗಳೂರು: ರಾಜ್ಯದ ಅನೇಕ ರೈತರು ತಮ್ಮ ಜಮೀನುಗಳಿಗೆ ತೆರಳೋದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದ್ರೇ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ...
ಅ.30ರಂದು ಜಿ.ಪಂ ಮಾಸಿಕ ಕೆಡಿಪಿ ಸಭೆ
ಚಿತ್ರದುರ್ಗ ಅ.21: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸೆಪ್ಟೆಂಬರ್-2023ರ ಮಾಹೆಯ ಅಂತ್ಯದವೆರಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆಡಿಪಿ ಸಭೆಯನ್ನು...
ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ನಿರ್ವಾಹಕರು ಮತ್ತು ಕ್ಲೀನರ್ಗಳ ನೋಂದಣಿಗಾಗಿ ಮನವಿ
ಚಿತ್ರದುರ್ಗ ಅ.21: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್ಗಳಿಗಾಗಿ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಉದ್ದೇಶದಿಂದ...
ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಪೊಲೀಸರಿಂದ ಶಾಂತಿ, ನೆಮ್ಮದಿಯ ಜೀವನ
ಚಿತ್ರದುರ್ಗ ಅ.21: ಪೊಲೀಸರ ಕರ್ತವ್ಯ ನಿಷ್ಠೆಯಿಂದ ಜನರು ಶಾಂತಿಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ...
GOA No-1 ಹೆಸರನ್ನು ದುರುಪಯೋಗ ಪಡಿಸಿಕೊಂಡ ಗೋಬಲ್ ಇಂಡಸ್ಟ್ರೀಸ್ ಪಾಲುದಾರರು . ವಿತರಕರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು.
ಚಳ್ಳಕೆರೆ ಅ21 GOA No-1 ಹೆಸರಿನ ಕಂಪನಿ ಹೆಸರಿನ ಮೇಲೆ ಗುಟ್ಕಾ ತಯಾರು ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ...
ಹಿರಿಯೂರುನಗರಸಭೆಗೆ ನೂತನವಾಗಿ ಸರ್ಕಾರದಿಂದ ಕಾಂಗ್ರೆಸ್ ಪಕ್ಷದ 5 ಸದಸ್ಯರುಗಳ ನಾಮ ನಿರ್ದೇಶನ
ಹಿರಿಯೂರು : ಹಿರಿಯೂರು ನಗರಸಭೆಗೆ ಕಾಂಗ್ರೆಸ್ ಪಕ್ಷದಿಂದ ನಗರಸಭೆ ನೂತನ ನಾಮನಿರ್ದೇಶನ ಸದಸ್ಯರಾಗಿ ಶ್ರೀಯುತ ಈ.ಆರ್.ರಮೇಶ್ ಬಾಬು, ಬಿನ್ ಲೇಟ್ ರಂಗಯ್ಯಶೆಟ್ಟಿ ಹಿರಿಯೂರು ಟೌನ್,...
ಕುಡಿದ ಮತ್ತಿನಲ್ಲೇ ಹುಡುಗಿಯರ ಹೈಡ್ರಾಮ.
ಬೆಂಗಳೂರು : ನಿನ್ನೆ ಬೆಂಗಳೂರಿನ ಕೋರಮಂಗಲದಲ್ಲಿ ಹುಡುಗಿಯರು ಕುಡಿದ ಮತ್ತಿನಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಅವಾಂತರ ಮಾಡಿಕೊಂಡಿದ್ದಾರೆ....
ಸಾಂಕ್ರಾಮಿಕ ರೋಗಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ -ಡಿಹೆಚ್ಒ ಡಾ. ಜಿ.ಪಿ. ರೇಣುಪ್ರಸಾದ್
ಚಿತ್ರದುರ್ಗ ಅ.20: ಮಲೇರಿಯಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...
ಕೆ.ನಾಗರಾಜ್ಗೆ ಪಿಹೆಚ್ಡಿ ಪದವಿ
ಚಿತ್ರದುರ್ಗ ಅ.20: ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ, ದಾವಣಗೆರೆ ಪಶುರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ...
ನವೆಂಬರ್ 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ
ಚಿತ್ರದುರ್ಗ ಅ.20: 2022-23ನೇ ಸಾಲಿನ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)-454 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2023ರ ನವಂಬರ್ 5ರಂದು ಭಾನುವಾರ...
ನಗರಸಭೆಗೆ ದಂಡವಿಧಿಸಲು ಅವಕಾಶವನ್ನ ನೀಡದೇ ತಪ್ಪದೇ ಕಂದಾಯ ಪಾವತಿಸಲು ಆಯುಕ್ತರಾದ ಮಹಂತೇಶ್ ಸೂಚನೆ.
ಹಿರಿಯೂರು : ನಗರದ ನಾಗರೀಕರು ಪ್ರತಿವರ್ಷ ಮಾರ್ಚ್ ಅಥವಾ ಎಪ್ರಿಲ್ ತಿಂಗಳ ಒಳಗಾಗಿ ತಮ್ಮ ಸ್ಥಿರಾಸ್ತಿಗಳಿಗೆ ಕಂದಾಯವನ್ನು ನಗರಸಭೆಗೆ ಕಡ್ಡಾಯವಾಗಿ ಪಾವತಿಸುವುದರಿಂದ ತೆರಿಗೆಯಲ್ಲಿ...
ಹೋಟೆಲ್ ನ ಮಾಲೀಕರು ಸ್ವಚ್ಛತೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಲು ಆಯುಕ್ತರಾದ ಮಹಂತೇಶ್ ಸೂಚನೆ
ಹಿರಿಯೂರು : ಸಾರ್ವಜನಿಕರ ಸುರಕ್ಷತೆಗಾಗಿ ಹೋಟೆಲ್ ನ ಮಾಲೀಕರು ನಿಮ್ಮ ಹೋಟೆಲ್ ಗಳಲ್ಲಿ ಸ್ವಚ್ಛತೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಹಸಿದು ಬರುವ ಜನರಿಗೆ ಮನೆಯ...
ನನ್ನನ್ನು ಶಾಸಕಿ, ಮಾಜಿ ಶಾಸಕಿ ಎನ್ನುವುದಕ್ಕಿಂತ ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪರ ಮಗಳು ಅಂತಾರೆ ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್.
ಬೆಂಗಳೂರು : ನನ್ನನ್ನು ಶಾಸಕಿ, ಮಾಜಿ ಶಾಸಕಿ ಎನ್ನುವುದಕ್ಕಿಂತ ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪರ ಮಗಳು ಅಂತಾರೆ. ಕೆಲವು ವಿಚಾರದಿಂದ ತಂದೆ ಕಾಂಗ್ರೆಸ್ ಪಕ್ಷ ಬಿಡುವಂತಾಯಿತು...
ಮೊಬೈಲ್ ಕೊಡಿಸಲ್ಲ ಎಂಬ ಕಾರಕ್ಕೆ ಯುವಕ ಆತ್ಮಹತ್ಯೆ.
ಹೊಳಲ್ಕೆರೆ ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲಗಲಿ ನಡೆದಿದೆ. ಕೊಳಾಳ್ ಗ್ರಾಮದ ಯಶವಂತ್ ಮೃತ ಯುವಕ....
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆ.
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳ ಸಾಲು ಸಾಲು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಬಿಜೆಪಿ...
ರೈತರು ಭೂಮಿ ಅಳತೆಗೆ ಶುಲ್ಕ ಕಟ್ಟಿದ್ದರೂ ಕಡತ ವಿಲೆವಾರಿ ಮಾಡಿರುವ ಬಗ್ಗೆ ಸರ್ವೆ ಅಧಿಕಾರಿಗಳ ವಿರುದ್ದ ಲೋಕಾಯುಕ್ತ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು..
ಚಳ್ಳಕೆರೆ ಜನಧ್ವನಿ ವಾರ್ತೆ ಅ20 ರೈತರ ಜಮೀನಿಗೆ ಬಾರದ ಕಡತ ವಿಲೇವಾರಿ ಮಾಡಿ ರೈತನನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುವಂತೆ ಮಾಡಿದ್ದು ರೈತ ಲೋಕಾಯುಕ್ತ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ...
ಪ್ರಗತಿ ಪರಿಶೀಲನಾ ಸಭೆಗೆ ಗೈರಾದ ಪಿಡಿಒ ಹಾಗೂ ಇಂಜಿನಿಯರ್ ಗಳುಗೆ ನೋಟಿಸ್ ನೀಡುವಂತೆ ತಾಪಂ ಇಒ ಹೊನ್ನಯ್ಯ.
ಜನಧ್ವನಿವಾರ್ತೆ ಚಳ್ಳಕೆರೆ ಅ 20 ಸಭೆಗೆ ಬಾರದ ಪಿಡಿಒ ಹಾಗೂ ಇಂಜಿಯರ್ಗಳಿಗೆ ನೋಟಿಸ್ ಜಾರಿ ಮಾಡುವಂತೆ ತಾಪಂ ಇಒ ಜಿ.ಕೆ.ಹೊನ್ನಯ್ಯ ತಾಕೀತು ಮಾಡಿದರು.[video width="848"...
ಮಳೆಯೂ ಇಲ್ಲ. ಬೆಳೆಯೂ ಇಲ್ಲ. ಬೆಳೆ ದರ ಕುಸಿತ .ಪರಿಹಾರ ಬೆಳೆವಿಮೆ ಯಾವಾಗ ಅನ್ನದಾತರ ಗೋಳು ಕೇಳೋರಾರು ?.
ಚಳ್ಳಕೆರೆ ಅ.19 ರೈತನ ಬಾಳಿಗೆ ಆಸರೆಯಾಗದ ಶೇಂಗಾ ಕೈಯಲ್ಲಿದ್ದ ಹಣವೂ ಹೋಯಿತು. ಭೂತಾಯಿ ಮಡಿಲು ತುಂಬಿದ ಬೀಜವು ವ್ಯರ್ಥವಾಯಿತು. ಬಿತ್ತನೆ ಮಾಡಿದ ಬೀಜ ಅನ್ನದಾತರ ಕೈಯಲ್ಲಿದ್ದ ಹಣವೂ...
ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆಯಿಂದ ಪುರುಷತ್ವಕ್ಕೆ ಹಾನಿ ಇಲ್ಲ -ಡಾ.ಆರ್.ಮಂಜುನಾಥ್
ಚಿತ್ರದುರ್ಗ ಅ.19: ಎನ್ಎಸ್ವಿ ಒಂದು ಸೂಕ್ತ ಸರಳ ವಿಧಾನ. ಚಿಕಿತ್ಸಾ ವಿಧಾನಕ್ಕೆ ಕೇವಲ ಐದರಿಂದ ಹತ್ತು ನಿಮಿಷಗಳು ಮಾತ್ರ ಸಾಕು. ಚಿಕಿತ್ಸೆಯಾದ 20 ನಿಮಿಷಗಳ ಬಳಿಕ ಮನೆಗೆ...
ಇದೇ ಅಕ್ಟೋಬರ್ 24 ರಿಂದ 27 ರವರೆಗೆ ನಡೆಯಲಿರುವ ಶ್ರೀಹಾರನಕಣಿವೆ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ
ಹೊಸದುರ್ಗ : ವಾಣಿವಿಲಾಸ ಸಾಗರ ಜಲಾಶಯದ ಹಿನ್ನೀರು ಭಾಗದಲ್ಲಿ ನೆಲೆ ನಿಂತಿರುವ ಶ್ರೀ ಹಾರನಕಣಿವೆ ರಂಗನಾಥಸ್ವಾಮಿ ದೇವರ ಅಂಬಿನೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಕ್ಟೋಬರ್ 24 ರಿಂದ...
ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ವಾಣಿಜ್ಯಅಂಗಡಿಮಳಿಗೆಗಳ ಮಾಲೀಕರಿಗೆ ದಂಡವಿಧಿಸಿದ ಆರೋಗ್ಯನಿರೀಕ್ಷಕಿ ಮೀನಾಕ್ಷಿ
ಹಿರಿಯೂರು : ನಗರಸಭೆಯ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಅಂಗಡಿ ಮಳಿಗೆಗಳಿಗೆ ಮಾಲೀಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ...