ಚಳ್ಳಕೆರೆ ಜನಧ್ವನಿ ವಾರ್ತೆ ಫೆ.25. ತಡರಾತ್ರಿ 8 ಅಂಗಡಿಗಳಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳು ನಾಶವಾಗಿವೆ.
![](https://janadhwani.in/wp-content/uploads/2023/02/IMG-20230225-WA0014-1024x576.jpg)
ಚಳ್ಳಕೆರೆ ನಗರದ ಹೃದಯಭಾಗದ ಸರಕಾರಿ ಖಾಸಗಿ ಬಸ್ ನಿಲ್ದಾಣ ಸಮೀಪವಿರುವ ಎಗ್ ರೈಸ್ .ಬೀಡ ಅಂಗಡಿ ಹಣ್ಣಿನ ವ್ಯಾಪಾರಿಗಳ ಎಂಟು ಪೆಟ್ಟಿಗೆ ಅಂಗಡಿಗಳಿಗೆ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ .ಹಣ್ಣಿನ ಅಂಗಡಿಗಳಿಗೆ ಬೆಂಕಿಬಿದ್ದ ಕಾರಣ ವ್ಯಾಪಾರಿಗಳು ಬೀದಿಗೆ ಬೀಳುವಂತಾಗಿದೆ
![](https://janadhwani.in/wp-content/uploads/2023/02/IMG-20230225-WA0015-1024x576.jpg)
ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 Comments