ರಾಂಪುರ ಜ.19
ಅಜ್ಜಿನ ಶವ ಕೊಂಡೊಯ್ಯುವಾಗ ಕಾರಿನ ಟೈಯರ್ ಬ್ಲಾಸ್ಟ್ ಪಲ್ಟಿ, 3 ಮಂದಿ ಸ್ಥಳದಲ್ಲೇ ದುರ್ಮರಣ.
ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ಘಟನೆ.
ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಘಟನೆ.
ಮೃತರೆಲ್ಲರೂ ಸಿರುಗುಪ್ಪ ಮೂಲದವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಅಜ್ಜಿಯ ಶವ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು.
ಘಟನೆಯಲ್ಲಿ 3 ಮಂದಿಯ ಸ್ಥಿತಿ ಗಂಭೀರ, ರಾಂಪುರ ಆಸ್ಪತ್ರೆಗೆ ರವಾನೆ.
ಸ್ಥಳಕ್ಕೆ ಪಿಎಸ್ಐ ಪರಶುರಾಮ್ ಲಮಾಣಿ ಭೇಟಿ, ಪರಿಶೀಲನೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು.ಚಿತ್ರಣ
ಅಜ್ಜಿನ ಶವ ಕೊಂಡೊಯ್ಯುವಾಗ ಕಾರಿನ ಟೈಯರ್ ಬ್ಲಾಸ್ಟ್ ಪಲ್ಟಿ, 3 ಮಂದಿ ಸ್ಥಳದಲ್ಲೇ ದುರ್ಮರಣ.
ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ಘಟನೆ.
ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಘಟನೆ.
ಮೃತರೆಲ್ಲರೂ ಸಿರುಗುಪ್ಪ ಮೂಲದವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಅಜ್ಜಿಯ ಶವ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು.
ಘಟನೆಯಲ್ಲಿ 3 ಮಂದಿಯ ಸ್ಥಿತಿ ಗಂಭೀರ, ರಾಂಪುರ ಆಸ್ಪತ್ರೆಗೆ ರವಾನೆ.
ಸ್ಥಳಕ್ಕೆ ಪಿಎಸ್ಐ ಪರಶುರಾಮ್ ಲಮಾಣಿ ಭೇಟಿ, ಪರಿಶೀಲನೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು.
0 Comments