ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ದಾಯಾಮರಣ ಕೋರಿ ಮನವಿ.

by | 11/03/23 | ಕರ್ನಾಟಕ, ಜನಧ್ವನಿ, ಸುದ್ದಿ

ಹೊಸದುರ್ಗ ಜನಧ್ವನಿ ವಾರ್ತೆ ಮಾ.11
ಅನಾರೋಗ್ಯದಿಂದ ಬಳಲುತ್ತಿರುವ ಗಂಡನಿಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಪತ್ನಿಯೊಬ್ಬಳು ರಾಜ್ಯಪಾಲರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
ಹೌದು ಇದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರ ವಿದ್ಯಾನಗರದ ಗಸಿರಾಯಪ್ಪ ಗುಣವಂತಮ್ಮ ನಿಯಲದಲ್ಲಿ ವಾಸ ಮಾಡುವ ರೇಖಾ ರಮೇಶ್ ಇವರ ಪತಿ ರಮೇಶ್‌ಇವರಿಗೆ ವೆರಿಕೋಸ್, ಬಿಪಿ. ಸುಗರ್,ವೈನ್ಸ್ ವೀನಸ್, ಅಲ್ಸರ್, ಹೈಡ್ರೋಸಿಲ್ ಲೈಪೊಮಾ, ಬ್ಲಡ್ ಕ್ಲಾಟ್, ಫಿಡ್ಸ್ ಹಗೆ ಹಲುವು ಖಾಹಿಲೆಗಳಿಂದ ಬಳಲುತ್ತಿದ್ದು ಈಗಾಗಲೆ ಚಿಕಿತ್ಸೆಗಾಗ ಸಾಕಷ್ಟು ಹಣ ಖರ್ಚು ಮಾಡಿದರೂ ಚಿಕಿತ್ಸೆ ಫಲಿಸದೆ ಚೇತರಿಸಿಕೊಳ್ಳುವ ಲಕ್ಷಣಗಳಿಲ್ಲ ಈಗಾಗಲೆ ಸಾಕಷ್ಟು ಹಣ ಖರ್ಚು ಮಾಡಿದ್ದು ನಮಗೆ ಯಾವುದೇ ದುಡಿಮೆ ಇಲ್ಲ ಬಾಡಿಮೆ ಮನೆಯಲ್ಲಿ ವಾಸ ಮಾಡುತ್ತಿದ್ದು ಜೀವನ ದುಸ್ಥರವಾಗಿದೆ.
ದಾವಣಗೆರೆ ತಾಲೂಕಿನ ಹರಿಹರ ನಗರದ ಹರಿಹರೇಶ್ವರ ದೇವಸ್ಥಾನದ ಬೀದಿಯಲ್ಲಿರುವ ಜೋಳ ಸುಬ್ಬಣ್ಣ ಇವರ ಮಗನಾದ ಹರೀಶ್ ಇವರನ್ನು ನಾನು ರೇಖಾ ಹರೀಶ್ ಇವರನ್ನು ವಿವಾಹವಾಗಿ ೭ ವರ್ಷಗಳು ಕಳೆದಿವೆ.


ಜೋಳದ ಸುಬ್ಬಯ ಇವರಿಗೆ 7 ಜನ ಮಕ್ಕಳಿದ್ದು ಶಾರದ,ಸತ್ಯವತಿ, ಹರೀಶ್,ಯಶೋಧ,ರಮೇಶ್, ಚಂದ್ರಕಲಾ ಶಿಕ್ಷಕಿ, ರತ್ನ ಶಿಕ್ಷಕಿ, 5 ಹೆಣ್ಣು, 2 ಗಂಡು ಮಕ್ಕಳಲ್ಲಿ 5 ನೇ ಮಗನೇ ಹರೀಶ್ ಇವರಿಗೆ ಗಂಭಿರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದು ಇದು ನನಗೆ ಜೀವನ ನಡೆಸಲು ಕಷ್ಟವಾಗಿದೆ ನನ್ನ ಗಂಡನ ಅಣ್ಣ ಹರಿಹರದಲ್ಲಿ ಮಳಿಗೆಗಳನ್ನು ಬಾಡಿಗೆ ನೀಡಿದ್ದು ತಿಂಗಳಿಗೆ 30 ಸಾವಿರ ರೂ ಹಣ ಬಂದರೂ ನನ್ನ ಗಂಡನಿಗೆ ಔಷಧಿ ಖರಿದಿಗೆ ಹಾಗೂ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ.
ನನ್ನ ಮಾವರನ ಆಸ್ತಿಯಲ್ಲಿ ಭಾಗ ಪಡೆಯಲು ನ್ಯಾಯಾಲಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು ಜೀವನ ನಡೆಸುವುದು ದುಸ್ಥರವಾಗಿದೆ.
ಜೀವನ ನೆಸಲು ಸಾಧ್ಯವಾಗದೆ ಇರುವುದರಿಂದ ನಾನು ಹಾಗೂ ನನ್ನ ಗಂಡ ಬದುಕುವುದ ಬೇಡ ಎಂದು ನಿರ್ಧರಿಸಿದ್ದು ಜೀವಂತವಾಗಿರುವುದಕ್ಕಿಂತ ಸಾಯುವುದೇ ಲೇಸು ಆಗಾಗಿ ದಯಾ ಮರಣಕ್ಕೆ ಅವಕಾಶ ಕೊಡಬೇಕೆಂದು ರಾಜ್ಯಪಾಲರು, ರಾಜಭವನ ಬೆಂಗಳೂರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನೋಂದಣೆ ಅಂಚೆ ಮೂಲಕ ರೇಖಾ ರಮೇಶ್ ಪತ್ರ ಬರೆದಿರುವುದು ಜನಧ್ವನಿ ಗೆ ಲಭ್ಯವಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page