ಚಿತ್ರದುರ್ಗ, ಡಿಸೆಂಬರ್ 15 : ಅಪರಿಚ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಬೆಳೆಕಟ್ಟೆ ಗ್ರಾಮದ
ರಾಜಪ್ಪ ( 26 ) ಬೈಕ್ ನಲ್ಲಿ ಚನ್ನಯ್ಯನಹಟ್ಟಿ ಗ್ರಾಮದ ಸಮೀಪ ದಾವಣಗೆರೆ-
ಚಿತ್ರದುರ್ಗ ಎನ್.ಹೆಚ್-48 ರಸ್ತೆಯಲ್ಲಿ ಚಿತ್ರದುರ್ಗ ಕಡೆಗೆ ಹೋಗುತ್ತಿರುವಾಗ ಯಾವುದೋ ಅಪರಿಚಿತವಾಹನ
ಚಾಲಕ ಅತೀ ವೇಗ ಮತ್ತು ಅಜಾಗೂರುಕತೆಯಿಂದ ಚಾಲನೆ ಮಾಡಿಕೊಂಡು
ಬೈಕ್ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೆ ಹೊರಟು ಹೋಗಿದ್ದು,
ಡಿಕ್ಕಿ ಪಡಿಸಿದ ಪರಿಣಾಮ ಬೈಕ್ ಜಖಂಗೊಂಡು ಗಂಭೀರಗಾಯಗೊಂಡ ಪರಿಣಾಮ ಬೈಕ್ ರಾಜಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿರುತ್ತದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments