ಚಳ್ಳಕೆರೆ ಜನಧ್ವನಿ ವಾರ್ತೆ ಫೆ.25. ರಸ್ತೆ ಅಪಘಾತ ಯುವಕ ಸ್ಥಳದಲ್ಲೇ ಸಾವು. ಚಳ್ಳಕೆರೆ ತಾಲೂಕಿನ ನಾಗಪ್ಪನಹಳ್ಳಿ ಗೇಟ್ ಸುನಿಲ್ (25) ಪೋಟೋ ಗ್ರಾಪರ್ ಎಂದು ತಿಳಿದು ಬಂದಿದ್ದು ಚಿತ್ರದುರ್ಗ ಕಡೆಯಿಂದ ಚಳ್ಳಕೆರೆ ಕಡೆ ಬರುವಾಗ ಕುರಡಿಹಳ್ಳಿ ಗ್ರಾಮದ ಬಳಿ ರಾತ್ರಿ9.30 ರ ಸೂಮಾರಿನಲ್ಲಿ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂತ್ರಿ ಕ್ಷೇತ್ರದಲ್ಲಿನ ಪ್ರವಾಸ ಮುಗಿಸಿಕೊಂಡು ಚಿತ್ರದುರ್ಗಕ್ಕೆ ಹೋಗುವಾಗ ಸ್ಕೂಟಿ ಹಾಗೂ ಮೃತ ಸುನಿಲ್ ರಸ್ತೆಯಲ್ಲಿ ಬಿದ್ದಿರಹವಯದನ್ನು ವಾಹನ ದಿಂದ ಕೆಳಗಿಳಿದು ನೋಡಿದಾಗ ಯುವಕನ ತಲದಗೆ ತಿಜವ್ರಸ್ವರೂಪದ ಪೆಟ್ಟು ಬಿದ್ದಿದ್ದು ಯಹವ ಸ್ಥಳದಲ್ಲಿ ಮೃತಪಟ್ಟಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ತಕ್ಷಣ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುವಂತೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದ್ದಾರೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments