ಅಪೌಷ್ಠಿಕರತೆಯಿಂದ ಬಳಲುತ್ತಿರುವ ಮಗುವಿಗೆ ಬೇಕಿದೆ ಚಿಕಿತ್ಸೆಯ ನೆರವು.

by | 11/05/24 | ಜನಧ್ವನಿ


ಚಳ್ಳಕೆರೆ: ಗ್ರಾಮೀಣ ಭಾಗದ ಆರು ತಿಂಗಳಿAದ ಮೂರು ವರ್ಷದೊಳಗಿನ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಲರು ರಾಜ್ಯ ಹಾಗೂ ಕೇಂದ್ರ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರೂ ನಿರ್ವಹಣೆ ಹೊಣೆ ಒತ್ತಿರುವವ ಸಿಬ್ಬಂದಿಗಳ ಬೇಜವ್ದಾರಿಯ ಪರಿಣಾಮವಾಗಿ ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳು ಸೌಲಭ್ಯದಿಂದ ವಂಚಿತವನ್ನಾಗಿ ಮಾಡಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಬೊಮ್ಮಸಂದ್ರಗ್ರಾಮದ ಶಿಲ್ಪ ಕೋಂ ಮಾರುತಿಸ ದಂಪತಿಗೆ ಮಗು ಹುಟ್ಟಿನಿಂದ ನಿಶ್ಯಕ್ತಿ ಮತ್ತು ಕಡಿಮೆ ತೂಕದಿಂದ ಬಳಲುತ್ತಿದೆ. ಪ್ರತಿತಿಂಗಳು ಅಂಗನವಾಡಿ ಕೇಂದ್ರದಲ್ಲಿ ಮಗುವಿನ ತೂಕ ಮಾಡಲಾಗುತ್ತಿದೆ. ನಂತರ ಅಕ್ಕಿ, ಬೇಳೆ ಜತೆ ಪೌಷ್ಟಿಕ ಅಹಾರ ನೀಡುತ್ತಾರೆ, ಸರಕಾರ ಅಪೌಷ್ಟಿಕ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿಸಿ ಉಚಿತ ಔಷಧಿ ನೀಡುತ್ತಾರೆ ಎಂದು ಹೇಳುತ್ತಾರೆ.
ಮಗು ಹುಟ್ಟಿದಾಗ ಸುಮಾರು ೯ ಕೆ.ಜಿ ಇತ್ತು ಈಗ ಸುಮಾರು ೩ ವರ್ಷ ತುಂಬಿ ೪ ನೇ ವರ್ಷಕ್ಕೆ ಕಾಲಿಟ್ಟಿದ್ದು ಈಗ ೭ ಕೆ.ಜಿ ತೂಕ ಇದೆ . ಮಗುವಿನ ಚಿಕಿತ್ಸೆಗಾಗಿ ಚಳ್ಳಕೆರೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಕೊಡಿಸಲಾಗಿದೆ ಎಂದು ಮಗುವಿನ ತಾಯಿ ಶಿಲ್ಪ ಜನಧ್ವನಿಯೊಂದಿಗೆ ಮಾಹಿತಿ ಹಂಚಿಕೊAಡಿದ್ದಾರೆ.
ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಪೌಷ್ಟಿಕ ಅಹಾರದ ಜತೆ ಹಾಲು, ಕೋಳಿಮೊಟ್ಟೆ ನೀಡ ಬೇಕೆಂಬ ಸರಕಾರಿ ನಿಯಮ ಜಾರಿಗೆ ತಂದರೂ ಸಹ ಗ್ರಾಮೀಣ ಭಾಗದ ಮಕ್ಕಳು ಇದರಿಂದ ವಂಚನೆ ಯಾಗುತ್ತಿರುವ ಇಂತಹ ಹಲವಾರು ಪ್ರಕರಣಗಳು ತೆರೆಮರೆಯಲ್ಲಿ ಸೇರಿಕೊಂಡಿದ್ದು ಬೆಳೆಕಿಗೆ ಬರುವುದು ಕಡಿಮೆಯಾಗಿದ್ದು. ಇಂತಹ ಪ್ರಕರಣಗಲನ್ನು ಪತ್ತೆ ಹಚ್ಚುವ ಸಲುವಾಗಿ ಇಲಾಖೆಯೇ ಹೆಚ್ಚಿನ ಜವಾಬಬ್ದಾರಿವಹಿಸಿ ಅಪೌಷ್ಟಿಕ ಮಕ್ಕಳನ್ನು ಪತ್ತೆಹಚ್ಚಿ ಅಂತಹ ಮಕ್ಕಳಿಗೆ ಸರಕಾರದ ಸೌಲಭ್ಯ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಡೆಯ ಬೇಕಿದೆ.

ತಾಲೂಕು ಶಿಶು ಆಬಿವೃದ್ಧಿ ಅಧಿಕಾರಿ ಹರಿ ಪ್ರಸಾದ್ ಮಾತನಾಡಿ ಕೂಡಲೆ ಅಂಗನವಾಡಿ ಕೇಂದ್ರ ಸಿಬ್ಬಂದಿಗಳಿಗೆ ಮಗುವಿನ ಮಾಹಿತಿ ಸಂಗ್ರಹಿಸಲಾಗುವುದು ಸರಕಾರದಿಂದ ಬರುವ ಸೌಲಭ್ಯಗಳನ್ನು ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ. ತಾಲೂಕು ವೈದ್ಯಾಧಿಕಾರಿ ಡಾ.ಕಾಶಿ ಮಾತನಾಡಿ ತಾಲೂಕಿನಲ್ಲಿ 15 ಅಪೌಷ್ಠಿಕತೆ ಇರುವ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page