ಚಳ್ಳಕೆರೆ ಅ.17. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ನವಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅ.19ರ ಬೆಳ
ಗ್ಗೆ 12.30 ಕ್ಕೆ ಸರಿಯಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದು ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಯಶಸ್ವಿಗೆ ಪಾತ್ರರಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.
ಅ.19ರಂದು ನಡೆಯಲಿರುವ ಪೂರ್ವಭಾವಿ ಸಭೆ ಅಧಿಕಾರಿಗಳು ಹಾಜರಿಯಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments