ಹೊಸದುರ್ಗ, ಡಿ 13 : ಹೊಸದುರ್ಗ ತಾಲ್ಲೂಕು ಕುನುಗಲಿ ಗ್ರಾಮದ ಸಿದ್ದಮ್ಮ(80) ಕೆಲ್ಲೋಡು ಗ್ರಾಮದ
ದೇವಸ್ಥಾನದ ಪಕ್ಕದ ವೇದಾವತಿ ಮದಿ ಬಳಿ ಬಹಿರ್ದೆಸೆಗೆ ಹೋಗಿದ್ದು, ಗಂಟಲು ನೋವು
ತಾಳಲಾರದೇ ತನ್ನಷ್ಟಕ್ಕೆ ತಾನೇ ಆಕಸ್ಮಿಕವಾಗಿ ನೀರಿನಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದ್ದು
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments