ಆಕಸ್ಮಿಕ ಬೆಂಕಿ ಬಿದ್ದು ಗುಡಿಸಲು ಬಸ್ಮ ದವಸ ಧಾನ್ಯ ಇತರೆ ವಸ್ತುಗಳು ಬಸ್ಮ ಗುಡಿಸಲು ವಾಸಿ ಬೀದಿಗೆ.

by | 15/10/23 | ಕ್ರೈಂ

ಚಳ್ಳಕೆರೆ ಜನಧ್ವನಿ ವಾರ್ತೆ ಅ.15. ಆಕಸ್ಮಿಕ ಗುಡಿಸಲಿಗೆ ಬೆಂಕಿ ಬಿದ್ದು ದಿನ ನಿತ್ಯ ಬಳಕೆಯ ವಸ್ತುಗಳು .ದವಸ ಧಾನ್ಯ ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಸುಟ್ಟಿವೆ.


ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮದ ಬಸವೇಶ್ವರನಗರದ ವಾಸಿ ಸ್ವಾಮಿ ಲಿಂಗ ಎನ್ನುವವರ ಗುಡಿಸಲು ಆಕಸ್ಮಿಕ ಬೆಂಕಿ ಅವಘಡ ತುತ್ತಾಗಿದೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿರುತ್ತವೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿನೊಂದಿಸಿ ಹೆಚ್ಚಿನ ಅನಾಹುತ ತಪ್ಪಿಸಲು ಯಶಸ್ವಿಯಾಗಿದ್ದಾರೆ.

ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ನಿರಾಶ್ರೀತ ಗುಡಿಸಲು ವಾಸಿಗೆ ಸಹಾಯ ನೀಡುವರೇ ಕಾದು ನೋಡ ಬೇಕಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *