ಚಳ್ಳಕೆರೆ ಜನಧ್ವನಿ ವಾರ್ತೆ ಏ 15.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪಡೆದುಕೊಂಡ ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ರಾಜದಾನಿ ಬೆಂಗೆಳೂರಿನ ಆಯಾ ಪಕ್ಷದ ಕಚೇರಿಗಳಲ್ಲಿ ವರಿಷ್ಠರಿಂದ ಬಿ ಫಾರಂ ಪಡೆದು ನಾಮಪತ್ರಸಲ್ಲಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನವೇ ಬಿಜೆಪಿ,ಜೆಡಿ ಹಾಗೂ ಕಾಂಗ್ರೇಸ್ ಪಕ್ಷದ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ವಿವಿಧ ಪಕ್ಷದ ಅಭ್ಯೃರ್ಥಿಗಳು ಸಹ ಮತದಾರರನ್ನ ಮನವೊಲಿಸಿ ಮತಬೇಟಿಯಾಡಲು ಮುಂದಾಗಿದ್ದಾರೆ.
ನಗರದ ತಾಲೂಕು ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕೆಆರ್ ಪಕ್ಷದ ಭೋಜರಾಜ ಸಿ.ಪಕ್ಷೇತರ ಅಭ್ಯರ್ಥಿಯಾಗಿ ಅಂಜಮ್ಮ ಆರ್ ಶನಿವಾರ ಚುನಾವಣಾಧಿಕಾರಿ ಆಂನದ್ ಗೆ ನಾಮಪತ್ರ ಸಲ್ಲಿಸಿದ್ದಾರೆ .
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments