ಚಳ್ಳಕೆರೆ ಮಾ.31 ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಚಳ್ಳಕರತರ ಪಿಎಸ್ ಐ ಶಿವರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ತಾಲೂಕಿನ
ಬಂಗಾರದೇವರಹಟ್ಟಿ, ಗ್ರಾಮದ ಬಳಿ ನೀರಿನ ಓವರ್ ಟ್ಯಾಂಕ್ ಬಳಿ ರಸ್ತೆಯಲ್ಲಿ ಮುತ್ತಯ್ಯ . ಬೋರಯ್ಯ, ತೊಡರಹಟ್ಟಿ
ಗ್ರಾಮ ಚಳ್ಳಕೆರೆ ತಾಲ್ಲೂಕ್ ಮತ್ತು ಇತರೆಯವರು ಗುಂಪಾಗಿ ಸೇರಿಸಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಕಾನೂನು
ಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಠಾಣಾಧಿಕಾರಿ ಕೆ
ಕುಮಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿ 4100 ರೂ ವಿವಿಧ ಕಂಪನಿಯ 3 ಮೊಬೈಲ್. ವಿವಿಧ ಕಂಪನಿಯ ನಾಲ್ಕು ದ್ವಿಚಕ್ರವಾಹನಗಳನ್ನು ಹಾಗೂ ಮುತ್ತಯ್ಯ.ಪಾಪಯ್ಯ.ಚಿನ್ನಯ್ಯ.ಚಿನ್ನಯ್ಯ ಬೋರಯ್ಯ ಇವರನ್ನುವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments