ಚಿತ್ರದುರ್ಗ ಮೇ.24:
ಎನ್.ಇ.ಪಿ 2020 ರಲ್ಲಿ ಶಾಲಾ ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಒತ್ತು ನೀಡಲಾಗಿದೆ. ಸೈಬರ್ ಸುರಕ್ಷತೆ ಬಗ್ಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಿಐಇಟಿ, ಎನ್ಸಿಇಆರ್ಟಿ ವತಿಯಿಂದ ಇ-ರಕ್ಷಾ ಸ್ಪರ್ಧೆ-2023 ಅನ್ನು ರ ಸೈಬರ್ಪೀಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಈ ಸ್ಪರ್ಧೆಗೆ ನೊಂದಣಿ ಮಾಡಿಕೊಳ್ಳಲು 2023 ಜುಲೈ 30 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಪೋಷಕರು ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿ ಗಾಗಿ https://www.eraksha.net/competitions/ ಜಾಲತಾಣವನ್ನು ಹಾಗೂ ತಾಲ್ಲೂಕಿನ ಬಿ.ಇ.ಓ ಮತ್ತು ಬಿ.ಆರ್.ಸಿ ಕಚೇರಿಯನ್ನು ಸಂಪರ್ಕಿಸಬಹುದು. ಈ ಸ್ಪರ್ಧೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ತಿಳಿಸಿದ್ದಾರೆ.
@@@@@@@####
ಎನ್.ಇ.ಪಿ 2020 ರಲ್ಲಿ ಶಾಲಾ ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಒತ್ತು ನೀಡಲಾಗಿದೆ. ಸೈಬರ್ ಸುರಕ್ಷತೆ ಬಗ್ಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಿಐಇಟಿ, ಎನ್ಸಿಇಆರ್ಟಿ ವತಿಯಿಂದ ಇ-ರಕ್ಷಾ ಸ್ಪರ್ಧೆ-2023 ಅನ್ನು ರ ಸೈಬರ್ಪೀಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಈ ಸ್ಪರ್ಧೆಗೆ ನೊಂದಣಿ ಮಾಡಿಕೊಳ್ಳಲು 2023 ಜುಲೈ 30 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಪೋಷಕರು ಭಾಗವಹಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿ ಗಾಗಿ https://www.eraksha.net/competitions/ ಜಾಲತಾಣವನ್ನು ಹಾಗೂ ತಾಲ್ಲೂಕಿನ ಬಿ.ಇ.ಓ ಮತ್ತು ಬಿ.ಆರ್.ಸಿ ಕಚೇರಿಯನ್ನು ಸಂಪರ್ಕಿಸಬಹುದು. ಈ ಸ್ಪರ್ಧೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments