ಮೊಳಕಾಲ್ಮೂರು ಮೇ 22 ಬಾವಿಯಲ್ಲಿ ಈಜಲು ಹೋಗಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಹೌದು ಇದು ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಬುಧವಾರ ತನ್ನ ಗೆಳೆಯರೊಂದಿಗೆ ಈಜಲು ಹೋಗಿಮಾರುತಿ (14) , ಮೃತಪಟ್ಟ ದುರ್ದೈವಿ ಬಾಲಕನಾಗಿರುತ್ತಾರೆ.
ಮೊಳಕಾಲ್ಮೂರು ತಾಲೂಕಿನ ಮೆಗಳ ಕಣುವೆ ಗ್ರಾಮದವನ್ನಾಗಿದ್ದು ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜುವಾಗ ಆಕಸ್ಮಿಕವಾಗಿ ಮೃತಪಟ್ಟಿದ್ದಾನೆ.
ರಾಂಪುರ ಪೊಲೀಸ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
0 Comments