ಉಚಿತ ಕಣ್ಣಿನ ತಪಸಾಣೆ ಶಿಬಿರದಲ್ಲಿ ಹೆಚ್ಚಿನ‌ಸಂಖ್ಯೆಯಲ್ಲಿ ಭಾಗವಹಿಸುವಂತೆ ಪುರುಶೋತ್ತಮನಾಯ್ಕ ಮನವಿ

by | 03/12/23 | ಆರೋಗ್ಯ


ಚಳ್ಳಕೆರೆ ಡಿ.3. ಆರ್ಥಿಕವಾಗಿ ಹಿಂದುಳಿದ ಬಡಕುಂಬಗಳಿಗೆ ಉಚಿತ ಕಣ್ಣು ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದಪಯೋಗ ಪಡಿಸಿಕೊಳ್ಳುವಂತೆ ಪುರುಶೋತ್ತಮನಾಯ್ಕಹೇಳಿದ್ದಾರೆ. ಚಳ್ಳಕೆರೆ ತಾಲೂಕಿನ ಕುರಡಿಹಳ್ಳಿ ಲಂಬಾಣಿ ತಾಂಡದ ನನ್ನ ತಂದೆಯವಾರದ ಶ್ರೀಶಿವಸಾದುಸ್ವಾಮಿ ಇವರು ಅಕಾಲಿಕ ಮರಣಕ್ಕೆ ತುತ್ತಾಗಿರುವುದರಿಂದ ವೈಕುಂಠ ಸಮಾರಂಭದ ಅಂಗವಾಗಿ ಅವರ ಮಾರ್ಗದರ್ಶನದಂತೆ ಶ್ರೀ ಕಂಚಿ ಕಾಮಕೋಟ ಮೆಡಿಕಲ್ ಟ್ರಸ್ಟ್, ಶಂಕರ್ ಕಣ್ಣಿನ ಅಸ್ಪತ್ರೆ, ಶಿವಮೊಗ್ಗ ಇವರಿಂದ ಉಚಿತ ಕಣ್ಣು ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಹಮ್ಮಿಕೊಂಡಿರುವ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.

ನಮ್ಮ ತಂದೆವರು ಅನೇಕ ಕಾಯಿಲೆಗಳಿಗೆ ಗಿಡಮೂಲಿಕೆ ಔಷಧಿ ನೀಡುತ್ತಿದ್ದರು ಬಡವರಿಗೆ ಅನೇಕ ಉಚಿತ ಸೇವೆಗಳನ್ನು ಮಾಡಿದ್ದಾರೆ ಗೋವು ಸಂತತಿ ಉಳಿವಿಗಾಗಿ ಗೋಶಾಲೆ ಪ್ರಾರಂಭಿಸಿ ಅವುಗಳ ಪಾಲನೆ ಪೋಷಣೆ ಮಾಡಿತ್ತಿದ್ದರು ಆಶ್ರಮಕ್ಕೆ ಬರುವ ಭಕ್ತರಿಗೆ ಅನ್ನ ಸಂತರ್ಪಣೆ ದಾಸೋಹ ಮಾಡುತ್ತಿದ್ದರು. ಬಂಜಾರ ಸಮುದಾಯದ ಸದಾಶಿವ ಆಯೋಗದ ಮೀಸಲಾತಿಗಾ ಹೋರಟ ಮಾಡಿದ್ದಾರೆ. ಇವರು ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಂಡು ಸಾರ್ವಜನಿಕರ. ಸೇವೆ ಮಾಡುತ್ತಿದ್ದರು ಅವರು ಬಿಟ್ಟುಹೋದ ಚಿಂತನೆಗಳನ್ನು ಅಳವಡಿಸಿಕೊಂಡು ಅವರು ಮಾಡಿದ ಸೇವೆಯನ್ನು ಮಕ್ಕಳು ಮುಂದುವರಿಸಿಕೊಂಡು ಹೋಗುತ್ತೇವೆ ಅದರಂತೆ ಬಡವರ್ಗ ಜನರ ಆರೋಗ್ಯಕ್ಕಾಗಿ ಅವರ ವೈಕುಂಠ ದಿನದಂದು ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ಶ್ರೀ ಶ್ರೀ ನಂದಾಮಸಂದ್ ಬಾವಾಜಿ ಪರಾಂಪರೆ,ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ, ನಂದಾಮಸಂದ್ ಬಾವಾಜಿ ಸೇವಾಶ್ರಮ,
ಕುರುಡಿಹಳ್ಳಿ ಲಂಬಾಣಿಹಟ್ಟಿ, ಚಳ್ಳಕೆರೆ ತಾಲ್ಲೂಕು, ಇವರ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಕಣ್ಣಿನ ಇತರೆ
ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುವುದು
ಉಚಿತ ನೇತ್ರ ತಪಾಸಣೆ ದಿನಾಂಕ 05-12-2023 ನೇ ಮಂಗಳವಾರ ಸಮಯ: ಬೆಳಿಗ್ಗೆ 10-00 ರಿಂದ 4-00 ಗಂಟೆಯವರೆಗೆ ಸ್ಥಳ: ನಂದಾಮಸಂದ್ ಬಾವಾಜಿ ಸೇವಾಶ್ರಮ, ಕುರುಡಿಹಳ್ಳಿಲಂಬಾಣಿಹಟ್ಟಿ, ಚಳ್ಳಕೆರೆ ತಾ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶಂಕರ ಕಣ್ಣಿನ ಆಸ್ಪತ್ರೆ ಹರಕೆರೆ, ಎನ್.ಟಿ.ರಸ್ತೆ, ಶಿವಮೊಗ್ಗ, ದೂ: 08182-22099/222100
ಶಂಕರ ವಿಷನ್ ಸೆಂಟರ್, ಚಳ್ಳಕೆರೆ : 9141039290
ಪುರುಶೋತ್ತಮ ನಾಯ್ಕ:9108121494, ಕುಮಾರ್ ನಾಯ್ಕ: 9845131687,
ಹೇಮಂತ್‌ಕುಮಾರ್:9538500862 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬಹುದು

. ನಿವೃತ್ತ ಮಕ್ಕಳ ತಜ್ಞ ಡಾ.ಚಂದ್ರನಾಯ್ಕ. ರಾಜ್ಯ ವಿಶ್ವಕರ್ಮ ಅಧ್ಯಕ್ಷ ಆರ್.ಪ್ರಸನ್ನಕುಮಾರ್ . ವೀರಭದ್ರನಾಯ್ಕ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page