ಎನ್ ಮಹದೇವಪುರ ರೇಷ್ಮೆ ತೋಟಕ್ಕೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ.ಶಮ್ಲಾಇಕ್ಬಾಲ್ ಭೇಟಿ.

by | 20/11/23 | ಸುದ್ದಿ

ನಾಯಕನಹಟ್ಟಿನ.20: ರೇಷ್ಮೆಯಲ್ಲಿ ಉತ್ತಮ ಆದಾಯವನ್ನು ಗಳಿಸಬಹುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಹೇಳಿದ್ದಾರೆ.


ಅವರು ಸೋಮವಾರ ಹೋಬಳಿಯ ಎನ್ ಮಹದೇವಪುರ ಗ್ರಾಮದ ಬಸಯ್ಯ ಬಿನ್ ದಾಸರ ಓಬಯ್ಯ ರವರ ರೇಷ್ಮೆ ಹುಳ ಸಾಕಾಣಿಕೆ ಮನೆ ಹಾಗೂ ಹಿಪ್ಪು ನೇರಳೆ ತೋಟಕ್ಕೆ ಭೇಟಿ ನೀಡಿ ರೇಷ್ಮೆ ಬೆಳೆಗಾರರ ಕುರಿತು ಮಾತನಾಡಿದ್ದಾರೆ. ರೇಷ್ಮೆ ಹುಳ ಸಾಕಾಣಿಕೆಯಲ್ಲಿ ಉತ್ತಮ ಆದಾಯವನ್ನು ಗಳಿಸಬಹುದು ಈ ಭಾಗದಲ್ಲಿ ರೇಷ್ಮೆಗೆ ಫಲವತ್ತತೆಯ ಭೂಮಿ ಇದೆ ಅಂತಹ ಭೂಮಿಯಲ್ಲಿ ರೈತರು ರೇಷ್ಮೆ ಹುಳ ಸಾಕುವುದರ ಜೊತೆಗೆ ಹಿಪ್ಪು ನೇರಳೆ ಸಾಕಾಣಿಕೆಯ ಮಾಡುವುದು ಉತ್ತಮ ಆದಾಯವನ್ನು ಗಳಿಸಬಹುದು ಎಂದು ರೇಷ್ಮೆ ಬೆಳೆಗಾರರಿಗೆ ಮನವರಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು , ಜಿಲ್ಲಾ ಉಪ ವಿಭಾಗಾಧಿಕಾರಿ ಎಂ ಕಾರ್ತಿಕ್, ತಹಶೀಲ್ದಾರ್ ರೇಹಾನ ಪಾಷಾ, ಜಿಲ್ಲಾ ಪಂಚಾಯತ್ ಚಿತ್ರದುರ್ಗ ರೇಷ್ಮಾ ಉಪ ನಿರ್ದೇಶಕರಾದ ಶ್ರೀ ಮಾರಪ್ಪ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕ ಡಿ ಮೋಹನ್, ನಾಯಕನಹಟ್ಟಿ ನಾಡಕಚೇರಿಯ ರಾಜಸ್ವ ನಿರೀಕ್ಷಕ ಚೇತನ್ ಕುಮಾರ್, ಚಳ್ಳಕೆರೆ ರೇಷ್ಮೆ ನಿರೀಕ್ಷಕ ಡಿ ಟಿ ಬೋರಯ್ಯ, ರೇಷ್ಮೆ ಬೆಳೆಗಾರರಾದ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ.ನಾಗರಾಜ್, ಬಿ ಗುಂಡು ಬೋರಯ್ಯ, ಶ್ರೀನಿವಾಸ್, ಬಿ ಶಾಂತರಾಜ್, ಡಿ ತಮ್ಮಣ್ಣ, ವಲಸೆ ನಾಗಣ್ಣ, ಬಿ ಬೋರಣ್ಣ, ಎಂ ಬಾಬು ಸ್ವಾಮಿ ,ಸೇರಿದಂತೆ ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page