ಹಿರಿಯೂರು
ನಗರದಿಂದ ಹುಳಿಯಾರ್ ಹೋಗುವ ರಸ್ತೆಯ ಮಾರ್ಗವಾದ ತಾಹ ಕಾಂಪ್ಲೆಕ್ಸ್ ಬಳಿ ಕೆ ಎ 01-ಎಮ್ ಹೆಚ್ 72 ಸ್ಕೋಡಾ ವಾಹನದಿಂದ ನಾಲ್ಕು ಲಕ್ಷದ ಐವತ್ತು ಸಾವಿರ ರೂಗಳನ್ನು ಸಾಗಿಸುತ್ತಿದ್ದಂತಹ ಸಂದರ್ಭದಲ್ಲಿ ಆ ಹಣಕ್ಕೆ ಯಾವುದೇ ದಾಖಲೆ ಪುರಾವೆಗಳಿಲ್ಲದೆ ಆ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ್ ಪಾಟೀಲ್ ಹೇಳಿದರು.
ಚುನಾವಣಾ ನೀತಿ ಸಂಹಿತೆಯ ಆಧಾರದ ಮೇಲೆ ಯಾವುದೇ ದಾಖಲೆಗಳಿಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ ನಾಲ್ಕು ಲಕ್ಷದ ಐವತ್ತು ಸಾವಿರ ರೂಗಳನ್ನು ವಶಕ್ಕೆ ಪಡೆದು ಇದೀಗ ಆ ಹಣವನ್ನು ಹಿರಿಯೂರು ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ .
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments