ಒಂದೆಡೆ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತೊಡೆತಟ್ಟಲು ಸಜ್ಜಾಗುತ್ತಿರುವ ಬೆನ್ನಲ್ಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಜಿಲ್ಲಾವಾರು ಮೀಸಲು ನಿಗಧಿ ಹೊರ ಬಿದ್ದಿದೆ.

by | 20/12/23 | ಸುದ್ದಿ

ಚಳ್ಳಕೆರೆ ಡಿ.20.ಒಂದೆಡೆ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತೊಡೆತಟ್ಟಲು ಸಜ್ಜಾಗುತ್ತಿರುವ ಬೆನ್ನಲ್ಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಜಿಲ್ಲಾವಾರು ಮೀಸಲು ನಿಗಧಿ ಹೊರ ಬಿದ್ದಿದ್ದು ಜಿಪಂ ಹಾಗೂ ತಾಪಂ ಸ್ಪರ್ಧಾಕ್ಷಿಗಳಿಗೆ ಚಿಗಿರೊಡೆದಂತಾಗಿದೆ.
ಕರ್ನಾಟಕ ರಾಜ್ಯಪತ್ರ, ಮಂಗಳವಾರ, 19, ಡಿಸೆಂಬರ್, 2023

31 ಜಿಲ್ಲಾ ಪಂಚಾಯಿತಿಗಳಿಗೆ ಚುನಾಯಿತರಾಗಬೇಕಾದ 1126 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ
ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿರುತ್ತದೆ. ಈ ವರದಿಯನ್ನು ಸರ್ಕಾರವು ಅಂಗೀಕರಿಸಿರುತ್ತದೆ.
ಸರ್ಕಾರವು ಕಡತ ಸಂಖ್ಯೆ:ಗ್ರಾಅಪ 68 ಗ್ರಾಪಂಅ 2023, ದಿನಾಂಕ:16-12-2023 ರಲ್ಲಿ ಮಾನ್ಯ ಗ್ರಾಅಪ
ಸಚಿವರ ಅನುಮೋದನೆ ಪಡೆದು ಕೊಡಗು ಜಿಲ್ಲೆಯನ್ನು ಹೊರತುಪಡಿಸಿ ಉಳಿದಂತೆ ರಾಜ್ಯದ 30 ಜಿಲ್ಲಾ
ಪಂಚಾಯಿತಿಗಳಿಗೆ ಚುನಾಯಿತರಾಗಬೇಕಾದ 1101 ಸದಸ್ಯರ ಸಂಖ್ಯೆಯನ್ನು ಸದಸ್ಯರ ಸಂಖ್ಯೆಯನ್ನು
ನಿರ್ಧರಿಸಿ ಆದೇಶಿಸಲಾಗಿದೆ. ಅದರಂತೆ ದಿನಾಂಕ:16-12-2023 ರಲ್ಲಿ ಅಧಿಸೂಚನೆಯನ್ನು ಹೊರಡಿಸಿರುತ್ತದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ
ಕರ್ನಾಟಕ ಅಧಿನಿಯಮ ಸಂಖ್ಯೆ 14) ರ ಪ್ರಕರಣ 162 ರಲ್ಲಿ ಪದತ್ತವಾದ ಅಧಿಕಾರವನ್ನು
ಚಲಾಯಿಸಿ, ಸರ್ಕಾರವು ಈ ಕೆಳಗಿನ ಕೋಷ್ಟಕದ (2)ನೇ ಅಂಕಣದಲ್ಲಿನ ಪ್ರತಿಯೊಂದು ಜಿಲ್ಲಾ
ಪಂಚಾಯತಿಗೆ ನಿಗದಿಪಡಿಸಲಾದ ಒಟ್ಟು ಸದಸ್ಯರ ಸಂಖ್ಯೆಯನ್ನು ಕೋಷ್ಟಕದ (3) ನೇ
ಅಂಕಣದಲ್ಲಿ ಇರುವಂತೆ ಹಾಗೂ ಕೋಷ್ಟಕದ 4,5,6 ಮತ್ತು 7ನೇ ಅಂಕಣದಲ್ಲಿ ನಮೂದಿಸಿರುವ
ಸದಸ್ಯ ಸಂಖ್ಯೆಯನ್ನು ಕ್ರಮವಾಗಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ “ಅ
ವರ್ಗ ಮತ್ತು ಹಿಂದುಳಿದ “ಬ” ವರ್ಗ ಇವುಗಳಿಗೆ ಮೀಸಲಿರಿಸಲಾಗಿದ್ದು, ಅಂಕಣ (8) ರಲ್ಲಿ
ನಮೂದಿಸಿರುವ ಸಂಖ್ಯೆ ಸಾಮಾನ್ಯ ವರ್ಗದ ಸ್ಥಾನಗಳೆಂದು ಮತ್ತು ಆವರಣಗಳಲ್ಲಿ ನಮೂದಿಸಿರುವ
ಸ್ಥಾನಗಳು ಪ್ರತಿಯೊಂದು ಪ್ರವರ್ಗದಲ್ಲಿ ಮೀಸಲಿಟ್ಟಿರುವ ಸ್ಥಾನಗಳ ಪೈಕಿ ಮಹಿಳೆಯರಿಗಾಗಿ
ಮೀಸಲಿರಿಸಲ್ಪಟ್ಟ ಸ್ಥಾನಗಳೆಂದೂ ಈ ಮೂಲಕ ನಿಗದಿಪಡಿಸಿ ಅಧಿಸೂಚಿಸಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page