in
ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿ ಹೋಬಳಿ ಓಬಯ್ಯನಹಟ್ಟಿಯ ತಿಪ್ಪೇಸ್ವಾಮಿ ಎಂ ಇವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ. ಕಲಾ ನಿಕಾಯ ಆಂಗ್ಲ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಎನ್. ಶಾಂತನಾಯ್ಕ್ ಮಾರ್ಗದರ್ಶನದಲ್ಲಿ “ಆಂಟಿ ಇಂಪೀರಿಯಲಿಸಮ್ ಅಂಡ್ ರಿಕನ್ಸ್ಟ್ರಕ್ಷನ್ ಅಫ್ರಿಕನ್ ಇಮೇಜ್ ಇನ್ ಸೆಲೆಕ್ಟ್ ನಾವೆಲ್ಸ್ ಅಪ್ ಜೆ.ಎಂ. ಕಟ್ಜಿ” ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ವಿಎಸ್ ಕೆ ವಿ.ವಿ. ಡಾಕ್ಟರೇಟ್ ಪದವಿ ನೀಡಿದೆ.
ಓಬಯ್ಯನಹಟ್ಟಿಯ ಮ್ಯಾಸಮಲ್ಲಯ್ಯ ಮತ್ತು ಮಲ್ಲಮ್ಮ ದಂಪತಿಗಳ ಕಿರಿಯ ಮಗನಾಗಿದ್ದು, ಪ್ರಸ್ತುತ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಪ್ರತಿಷ್ಠಿತ ಬಿ.ಎಲ್.ಡಿ.ಎ. ಪದವಿ ಕಾಲೇಜಿನಲ್ಲಿ ಆಂಗ್ಲ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments