ಬಳ್ಳಾರಿ,ನ.20
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ಷೇತ್ರೀಯ ಪರಿಶಿಲನೆ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೋಳುವರು.
ನಂತರ ಸಂಜೆ 06 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರುಗೆ ತೆರಳುವರು ಎಂದು ತಹಸೀಲ್ದಾರ್ ದುರ್ಗಾಪ್ರಸಾದ್.ಬಿ.ಹೆಚ್ ಅವರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಬಳ್ಳಾರಿ ಜಿಲ್ಲಾ ಪ್ರವಾಸ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments