ಕಂದಾಯ ಸಚಿವರು ಕೃಷ್ಣ ಬೈರೇಗೌಡ ಬಳ್ಳಾರಿ ಜಿಲ್ಲಾ ಪ್ರವಾಸ.

by | 20/11/23 | ಸುದ್ದಿ

ಬಳ್ಳಾರಿ,ನ.20(ಕರ್ನಾಟಕ ವಾರ್ತೆ):
ಕಂದಾಯ ಸಚಿವರು ಕೃಷ್ಣ ಬೈರೇಗೌಡ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಮಧ್ಯಾಹ್ನಾ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು
ನಂತರ ಸಂಜೆ 06 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರುಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *