ಕರಡಿ ಬಗ್ಗೆ ಆತಂಕ ಬೇಡ- ಕರಡಿ ದಾಳಿಗೆ ಸಿಲುಕಿ ಗಾಯಗೊಂಡ ಮಂಜಮ್ಮನ ಚಿಕಿತ್ಸೆ ವೆಚ್ಚ ಅರಣ್ಯ ಇಲಾಖೆ ನೀಡಲಿದೆ ಪ್ರಾದೇಶಿಕ ಅರಣ್ಯಾಧಿಕಾರಿ ಬಹುಗುಣ ಭರವಸೆ.

by | 24/12/23 | ಸಾಮಾಜಿಕ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ.24 ಗ್ರಾಮಸ್ಥರು ಕರಡಿಗಳ ಬಗ್ಗೆ ಯಾವುದೇ ಆತಂಕ ಬೇಡ ಅವುಗಳು ಒಂದೇ ಕಡೆವಾಸ ಮಾಡುವುದಲ್ಲಿ ಅವು ಸಂಚಾರಿಯಾಗಿರುತ್ತವೆ ಮತ್ತೊಮ್ಮೆ ಕರಡಿ ಕಾಣಿಸಿಕೊಂಡ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಪ್ರಾದೇಶಿಕ ಅರಣ್ಯಾಧಿಕಾರಿ ಬಹುಗುಣ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.


ಚಳ್ಳಕೆರೆ ತಾಲೂಕಿನ ಡೊಡ್ಡ ಉಳ್ಳಾರ್ತೆ ಗ್ರಾಮದ ಮಂಜಮ್ಮ ಎಂದಿನಳತೆ ಊರ ಹೊರಗೆ ರೊಪ್ಪದಲ್ಲಿ ಎರಡು ಸಿಂದಿ ಹಸುಗಳನ್ನು ಸಾಕಿದ್ದು ಬೆಳೆಗ್ಗೆ 6 ಗಂಟೆ ಸುಮಾರಿನಲ್ಲಿ ಹಾಲು ಕರೆಯಲು ಹೋದಾಗ ಕರಡಿ ಹಾಗೂ ಎರಡು ಮರಿಗಳೊಂದಿಗೆ ಸಂಚರಿಸುವಾಗ ಮಂಜಮ್ಮ ಕರಡಿನೋಡಿ ಕಿರುಕಿಕೊಂಡಾಗ ದಾಳಿ ನಡೆಸಿದೆ ಕರಡಿಗಳು ಏಕಾ ಏಕಿ ದಾಳಿ ನಡೆಸುವುದಿಲ್ಲ ಅವುಗಳನ್ನು ಗಾಬರಿ ಮಾಡಿದಾಗ ಅವುಗಳು ಮನುಷ್ಯರ ಮೇಲೆ ದಾಳಿ ನಡೆಸಲು ಮುಂದಾಗುತ್ತವೆ.
ಓಬಳಾಪುರ ಗ್ರಾಮದ ಸುತ್ತ ಮುತ್ತ ಕಡರಳಿಗಳಿವೆ ಹಾಗೂ ದೊಡ್ಡ ಉಳ್ಳಾರ್ತಿ ಬಾರ್ಕ್ ಅರಣ್ಯ ಪ್ರದೇಶದಲ್ಲಿ ಒಂದು ಕರಡಿ ಇದೆ ಮತ್ತೊಮ್ಮೆಕರಡಿಗಳು ಕಾಣಿಸಿಕೊಂಡರೆ ಬೋನ್ ಇಟ್ಟು ಅವುಗಳನ್ನಿಡಿಯಲಾಗುವುದು ಗ್ರಾಮಸ್ಥರು ಯಾವುದೇ ಆತಂಕ ಭೀತಿ ಪಡುವುದು ಬೇಡ ಕರಳಿಗಳು ಕಂಡ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಲ್ಲಿ ದೈರ್ಯ ತುಂಬಿದ್ದಾರೆ.


ನಂತರ ಜಿಲ್ಲಾಸ್ಪತ್ರೆಯಲ್ಲಿ ಗಾಯಗೊಂಡಿ ಚಿಕಿತ್ಸೆ ಪಡೆಯುತ್ತಿರುವ ಮಂಜುಳಮ್ಮನನ್ನು ಭೇಟಿ ನೀಡಿ ಮಾಹಿತಿ ಪಡೆದು ಮಹಳೆ ಹಾಗೂ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆಯ ವೆಚ್ಚ ಎಷ್ಟೇ ಖರ್ಚಾಗಲಿ ಅರಣ್ಯ ಇಲಾಖೆ ಬರಿಸಲಿದೆ ಆಸ್ಪತ್ರೆಗೆ ವೆಚ್ಚ ಮಾಡಿದ ಬಿಲ್ ಗಳನ್ನು ಪಡೆಯಿರಿ ಒಂದು ವೇಳೆ ಚಿಕಿತ್ಸೆಗೆ ಇಲ್ಲಿ ಆಗದಿದ್ದರೆ ಎಲ್ಲೇ ಚಿಕಿತ್ಸೆಪಡೆದರೂ ಅದರ ಬಿಲ್ ನೀಡಿದರೆ ಚಿಕಿತ್ಸೆ ವೆಚ್ಚ ನೀಡಲಾಗುವುದು ನೀವು ಯಾವದೇ ಆತಂಕವನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಬೇಗನೇ ಗುಣ ಮುಖರಾಗಿ ಬರುವಂತೆ ಶುಭ ಹಾರೈಸಿದ್ದಾರೆ.
ಇದೇ ಸಂದರ್ಭದಲ್ಲಿ ವೈದ್ಯರನ್ನು ಭೇಟಿ ನೀಡಿ ಮಾಹಿತಿ ಪಡೆದಿದ್ದು ಮಹಿಳೆಗೆ ಯಾವುದೇ ಪ್ರಾಣ ಹಾನಿ ಇಲ್ಲ ಬೇಗನೇ ಗುಣಮುಖರಾಗುತ್ತಾರೆ ಆತಂಕ ಪಡುವ ಅಗತ್ಯ ವಿಲ್ಲ ಎಂದು ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page