ಚಳ್ಳಕೆರೆ ಡಿ.24ಹನುಮ ಜಯಂತಿ ಪ್ರಯುಕ್ತ ಇಂದು ಚಳ್ಳಕೆರೆಯ ವೆಂಕಟೇಶ್ವರ ನಗರದ ಶ್ರೀ ಕರೇಕಲ್ ಆಂಜನೇಸ್ವಾಮಿ ದೇವಸ್ಥಾನಕ್ಕೆ ಶಾಸಕ ಟಿ.ರಘುಮೂರ್ತಿ ಭೇ ಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜಿಪ ಮಾಜಿ ಸದಸ್ಯ ಬಾಬುರೆಡ್ಡಿ, ತಾಪಂ ಮಾಜಿ ಸದಸ್ಯ ಲಿಂಗರಾಜು, ನಗರಸಭೆ ಸದಸ್ಯ ಮಲ್ಲಿಕಾರ್ಜುನ, ಮುಖಂಡ ಶ್ರ ರಂಗಸ್ವಾಮಿ ಇತರರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments