*ಕರ್ನಾಟಕ ಸರ್ಕಾರ ಕಾರ್ಮಿಕ ನೊಂದಾಯಿತ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನೀಡುತ್ತಿರುವುದು ಶ್ಲಾಘನೀಯ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸದಸ್ಯ ಬಂಡೆ ಕಪಿಲೆ ಓಬಣ್ಣ

by | 28/11/23 | ಆರೋಗ್ಯ


ನಾಯಕನಹಟ್ಟಿ:: ನ.28. ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಇಂತಹ ಯೋಜನೆಯನ್ನು ಜಾರಿಗೆ ತಂದಿರುವುದು ತುಂಬಾ ಸಂತೋಷದ ವಿಷಯ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ಬಂಡೆ ಕಪಿಲೆ ಓಬಣ್ಣ ಹೇಳಿದ್ದಾರೆ.


ಅವರು ಮಂಗಳವಾರ ಓಬಯ್ಯನಹಟ್ಟಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅಶ್ವಿನಿ ಆಸ್ಪತ್ರೆ ತುಮಕೂರು ಇವರು ಉಚಿತ ಆರೋಗ್ಯ ತಪಾಸಣೆಗೆ ಚಾಲನೆ ನೀಡಿ ಮಾತನಾಡಿದ್ದಾರೆ. ಸರ್ಕಾರ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಗಳು ಇನ್ನು ಹೆಚ್ಚಿನದಾಗಿ ಮಾಡಬೇಕು ನಮ್ಮ ಗ್ರಾಮದಲ್ಲಿ ಸುಮಾರು 700 ರಿಂದ 800 ಕಟ್ಟಡ ಕಾರ್ಮಿಕರಿದ್ದಾರೆ ಕಳೆದ ಎರಡು ದಿನದಿಂದ ನಮ್ಮ ಹೋಬಳಿ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಷಣೆ ನಡೆಸುತ್ತಿರುವುದು ಸಾಗರಿಯ ಕಟ್ಟಡ ಕಾರ್ಮಿಕರು ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕರಲ್ಲಿ ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ಓಬಯ್ಯನಹಟ್ಟಿ ಗ್ರಾಮಸ್ಥರಾದ ಮಹದೇವಪ್ಪ, ನಾಗಭೂಷಣ್, ಸಣ್ಣ ಹುಚ್ಚಯ್ಯ, ಪರ್ವತ ಮಲ್ಲಯ್ಯ, ಸಣ್ಣ ಬೋರಯ್ಯ, ಕಾಟಮ್ಮ, ಆನಂದ್, ಡಿ ಎಚ್ ಪರಮೇಶ್ವರಪ್ಪ, ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹೋಬಳಿ ಅಧ್ಯಕ್ಷ ಚನ್ನಬಸಯ್ಯನಹಟ್ಟಿ ಬಿ ತಿಪ್ಪೇಸ್ವಾಮಿ, ಖಜಾಂಚಿ ರೇಖಲಗೇರೆ ಟಿ. ಮಲ್ಲಿಕಾರ್ಜುನ್ , ಖಾನಹೊಸಳಿಯ ಕಾರ್ಮಿಕ ಮುಖಂಡರಾದ ಬಿ ರಾಘವೇಂದ್ರ ಕಲೀಲ್ ಖಾನ್, ಮತ್ತು ತುಮಕೂರು ಅಶ್ವಿನಿ ಆಸ್ಪತ್ರೆಯ ಸಿಬ್ಬಂದಿಗಳಾದ ಪ್ರತಾಪ್ ಚೇತನ್ ದಿನೇಶ್ ರೋಹಿತ್ ಡಾ. ಸಂಜಯ್, ಅರ್ಚನಾ, ಮಂಜು ,ಸಾವಿತ್ರಿ , ಸೇರಿದಂತೆ ಕಟ್ಟಡ ಕಾರ್ಮಿಕರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page