ಕಲೆ, ಸಂಸ್ಕøತಿಗೆ ದೇಶದ ಕೊಡುಗೆ ಅಪಾರ

by | 24/02/23 | ಸಾಂಸ್ಕೃತಿಕ


ಚಳ್ಳಕೆರೆ ಫೆ.24:
ಕಲೆ ಮತ್ತು ಸಂಸ್ಕøತಿಯಲ್ಲಿ ಭಾರತ ದೇಶ ವಿಶೇಷವಾದ ಕೊಡುಗೆ ನೀಡಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈಶ್ವರಪ್ಪ ಹೇಳಿದರು.
ಚಳ್ಳಕೆರೆ ತಾಲ್ಲೂಕಿನ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ವಾತ್ಸಲ್ಯ ಸೋಷಿಯಲ್ ಕಲ್ಚರಲ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತೋತ್ಸವ ಸವಿನೆನಪು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಂಧ್ರಗಡಿನಾಡು ಘಟಕದ ಮಾಜಿ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಹಳ್ಳಿಗಳ ಜೀವಂತಿಕೆ ಜನಪದ ಕಲೆಗಳಲ್ಲಿ ಅಡಗಿದೆ. ಜನಪದ ಕಲೆಗಳ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರದಾಗಿದೆ. ವಿವಿಧ ಪ್ರದೇಶ ಹಾಗೂ ಜನಾಂಗಗಳಲ್ಲಿ ವೈವಿದ್ಯಮಯವಾದ ಕಲೆ, ಸಂಸ್ಕøತಿ ಮತ್ತು ಪರಂಪರೆ ಇದೆ ಎಂದರು.
ನಿವೃತ್ತ ಶಿಕ್ಷಕ ನಾಗರಾಜ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷಾಭಿಮಾನ ಹೆಚ್ಚುಗೊಳಿಸಲು ವಿಶೇಷ ಪ್ರಾಧ್ಯಾನತೆ ಜೊತೆಯಲ್ಲಿ ಅನುದಾನ ನೀಡುತ್ತಾ ಕನ್ನಡ ಶಾಲೆಗಳಲ್ಲಿ ಓದಿದವರಿಗೆ ವಿವಿಧ ರಂಗಗಳಲ್ಲಿ ಹೆಚ್ಚಿನ ಆದ್ಯತೆ ಸಿಗುವಂತಾಗಲಿ ಎಂದರು.
ಕಾರ್ಯಕ್ರಮಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಗಾರುಡಿಗೊಂಬೆ, ಸೋಮನ ಕುಣಿತ, ಕೀಲುಕುದುರೆ, ಸೇರಿದಂತೆ ಇತರೆ ಕಲಾತಂಡಗಳ ಮೆರವಣಿಗೆಯಲ್ಲಿ ಜನಾಕರ್ಷಣೆಗೊಂಡವು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತ್ಯಾಗರಾಜು, ಉಪಾಧ್ಯಕ್ಷೆ ರತ್ನಮ್ಮ, ಹಿರಿಯ ನಾಗರಾಜ್ ರಾವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ನಿಂಗಣ್ಣ, ಓಬಳೇಶ್, ವಿರೇಶ್, ಶಿವಣ್ಣ, ಪೋತರಾಜ, ಶಶಿಕಲಾ, ಪಾಪಣ್ಣ, ವಾತ್ಸಲ್ಯ ಸೋಷಿಯಲ್ ಕಲ್ಚರಲ್ ಸೊಸೈಟಿ ಸೌಮ್ಯ, ಸಾಯಿ ಮೇಘನಾ ಮಹಿಳಾ ಮಂಡಳಿ ಕಾರ್ಯದರ್ಶಿ ಜಯಂತಿ, ಕಲಾವಿದ ಲಿಮಗಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page