ನಾಯಕನಹಟ್ಟಿ ಜ.4. ಕಲ್ಲಕ್ಯಾರೆಯಲ್ಲಿ ಮೃತಹೇಹ ಪತ್ತೆ ನಾಯಕನಹಟ್ಟಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ . ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಕಣಿವೆಮಾರಮ್ಮ ದೇವಸ್ಥಾನದ ಸಮೀಪ ಕಲ್ಲಿನ ಕ್ಯಾರೆಗೆ ಹೊಳಲ್ಕೆರೆ ತಾಲೂಕಿನ ದಾಸಯ್ಯನಹಟ್ಟಿ ಗ್ರಾಮದ ಗೋಪಾಲಪ್ಪ(45) ರಾತ್ರಿ ನೀರಿನಲ್ಲಿ ಬಿದ್ದ ಕಾರಣ ಚಳ್ಳಕೆರೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಶೋಧನೆ ಮಾಡಿ ಹೊರತೆಗೆದಿದ್ದಾರೆ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು ಸ್ಥಳಕ್ಕೆ ನಾಯಕನಹಟ್ಟಿ ಪೋಲಿಸ್ ಠಾಣೆ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ .
ಮೃತ ಗೋಪಾಲಪ್ಪ ಕಲ್ಲು ಒಡೆಯವ ವೃತ್ತಿ ಮಾಡುತ್ತಿದ್ದ ಎನ್ನಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments