ಮೊಳಕಾಲ್ಮೂರು ಮೇ15. ರಾಂಪುರ ಎಸ್ ಪಿ ಎಸ್ ಆರ್ ಶಾಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಕಾಂಗ್ರೆಸ್ ಪಕ್ಷದ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಿ ಟಿ ಶ್ರೀನಿವಾಸ್ ಅವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆ ಮೊದಲನೇ ಪ್ರಶಸ್ಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಮೂಲಕ ಅಭ್ಯರ್ಥಿಗೆ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಂಸ್ಥೆಯ ಅಧ್ಯಕ್ಷರಾದ ಬಿ ಪಿ ಜಯಪ್ರಕಾಶ್ ಮುಖಂಡರಾದ ಎಚ್ ಟಿ ನಾಗರೆಡ್ಡಿ, ವಿವಿಧ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು
0 Comments