ಕಾಂಗ್ರೆಸ್ ಬಿಜೆಪಿ ಕಿತ್ತಾಟ ಜೆಡಿಎಸ್ ಪಕ್ಷಕ್ಕೆ ವರದಾನವಾಗಲಿದೆ ಜೆಡಿಎಸ್ ತಾಲೂಕು ಅಧ್ಯಕ್ಷ ಯರಗುಂಟೆಪ್ಪ

by | 03/04/23 | ರಾಜಕೀಯ


ಮೊಳಕಾಲ್ಮೂರು ಜನಧ್ವನಿ ವಾರ್ತೆ ಏ.3. ಮುಂಬರುವ ಚುನಾವಣೆಯಲ್ಲಿ ಯಾವುದೆ ವ್ಯಕ್ತಿ ಟಿಕೇಟ್ ನೀಡಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಅವರನ್ನು ಕಾರ್ಯಕರ್ತರು ಗೆಲ್ಲಿಸಲು ಮುಂದಾಗ ಬೇಕುಬೆಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಸ್ ಯರಗುಂಟಪ್ಪ ಮನವಿ ಮಾಡಿಕೊಂಡಿದ್ದಾರೆ.
.
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 17 ದಿನಗಳು ಬಾಕಿ ಇದ್ದು ಪಕ್ಷದ ವರಿಷ್ಠರು ಜೆಡಿಎಸ್‌ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ ಜೆಡಿಎಸ್ ಪಕ್ಷ ಅಭ್ಯರ್ಥಿ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡಿದ್ದು ಎಷ್ಟೇ ಜನರು ಆಕಾಂಕ್ಷಿಗಳೆಂದು ಪ್ರಾಚಾರ ಮಾಡಲಿ ಆದರೆ ವರಿಷ್ಠರು ಯಾವ ವ್ಯಕ್ತಿಹ ಹೆಸರನ್ನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಾರೋ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆದ ಅಭಿವೃದ್ಧಿ ಕಾರ್ಯಗಳು, ಜನ‍ಪರ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಬೇಕು. ಈ ಮೂಲಕ ಜನರ ವಿಶ್ವಾಸ ಗಳಿಸಿ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.
ಮೊಳಕಾಲ್ಮೂರು ಜನಧ್ವನಿ ವಾರ್ತೆ ಏ.3. ಮುಂಬರುವ ಚುನಾವಣೆಯಲ್ಲಿ ಯಾವುದೆ ವ್ಯಕ್ತಿ ಟಿಕೇಟ್ ನೀಡಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಅವರನ್ನು ಕಾರ್ಯಕರ್ತರು ಗೆಲ್ಲಿಸಲು ಮುಂದಾಗ ಬೇಕುಬೆಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಸ್ ಯರಗುಂಟಪ್ಪ ಮನವಿ ಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು 17 ದಿನಗಳು ಬಾಕಿ ಇದ್ದು ಪಕ್ಷದ ವರಿಷ್ಠರು ಜೆಡಿಎಸ್‌ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ ಜೆಡಿಎಸ್ ಪಕ್ಷ ಅಭ್ಯರ್ಥಿ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡಿದ್ದು ಎಷ್ಟೇ ಜನರು ಆಕಾಂಕ್ಷಿಗಳೆಂದು ಪ್ರಾಚಾರ ಮಾಡಲಿ ಆದರೆ ವರಿಷ್ಠರು ಯಾವ ವ್ಯಕ್ತಿಹ ಹೆಸರನ್ನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಾರೋ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆದ ಅಭಿವೃದ್ಧಿ ಕಾರ್ಯಗಳು, ಜನ‍ಪರ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಬೇಕು. ಈ ಮೂಲಕ ಜನರ ವಿಶ್ವಾಸ ಗಳಿಸಿ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು. . ಈ ಸಂದರ್ಭದಲ್ಲಿ ಜೆ.ಡಿ.ಎಸ್ ಪಕ್ಷದ ಜಿಲ್ಲಾ ಸಂ. ಕಾರ್ಯದರ್ಶಿ
ಪಿರಂಗಸ್ವಾಮಿ. ತಾಲ್ಲೂಕುಉಪಧ್ಯಾಕ್ಷ ನಾಗೇಂದ್ರ. ಪ್ರದಾನಕಾರ್ಯದರ್ಶಿ ಓ ನಾಗರಾಜ,ತಾಲ್ಲೂಕು
ಯುವಘಟಕ ಅಧ್ಯಕ್ಷ ಸಿದ್ಧಲಿಂಗಮೂರ್ತಿ, ತಳುಕು ಹೊಬಳಿಯ ಅಧ್ಯಾಕ್ಷರ ತಿಪ್ಪೇಸ್ವಾಮಿ, ರಾಂಪುರ,
ಹೊಬಳಿ ಅಧ್ಯಾಕ್ಷ ಅಂಜನೇಯ, ಮೊಳಕಾಲ್ಮುರು ಕಸಬಾ ಹೋಬಳಿ ಅಧ್ಯಾಕ್ಷರ ಧನಂಜಯ,
ಸಂಘಟನ ಕಾರ್ಯದರ್ಶಿ ತಿಪ್ಪೇಸ್ವಾಮಿ. ನಗರ ಘಟಕ ಅಧ್ಯಕ್ಷ ಮಹಾಮದ್ ಇಕ್ಸಾಲ್, ಸಂಘಟನ
ಕಾರ್ಯದರ್ಶಿ ಬಿ. ಮಂಜುನಾಥ, ತಳುಕು ಹೊಬಳಿಯ ಯುವಘಟಕ ಅಧ್ಯಕ್ಷರ ಬೋರಯ್ಯ.
ಪಾಮ್ ರೆಡ್ಡಿ ,ಜಯಪ್ಪ, ನಾಗೇಶ, ಮಂಜಣ್ಣ, ಸ್ವಾಮಿ, ನಾಗರಾಜ ಇತೆರಿದ್ದರು.. ಈ ಸಂದರ್ಭದಲ್ಲಿ ಜೆ.ಡಿ.ಎಸ್ ಪಕ್ಷದ ಜಿಲ್ಲಾ ಸಂ. ಕಾರ್ಯದರ್ಶಿ
ಪಿರಂಗಸ್ವಾಮಿ. ತಾಲ್ಲೂಕುಉಪಧ್ಯಾಕ್ಷ ನಾಗೇಂದ್ರ. ಪ್ರದಾನಕಾರ್ಯದರ್ಶಿ ಓ ನಾಗರಾಜ,ತಾಲ್ಲೂಕು
ಯುವಘಟಕ ಅಧ್ಯಕ್ಷ ಸಿದ್ಧಲಿಂಗಮೂರ್ತಿ, ತಳುಕು ಹೊಬಳಿಯ ಅಧ್ಯಾಕ್ಷರ ತಿಪ್ಪೇಸ್ವಾಮಿ, ರಾಂಪುರ,
ಹೊಬಳಿ ಅಧ್ಯಾಕ್ಷ ಅಂಜನೇಯ, ಮೊಳಕಾಲ್ಮುರು ಕಸಬಾ ಹೋಬಳಿ ಅಧ್ಯಾಕ್ಷರ ಧನಂಜಯ,
ಸಂಘಟನ ಕಾರ್ಯದರ್ಶಿ ತಿಪ್ಪೇಸ್ವಾಮಿ. ನಗರ ಘಟಕ ಅಧ್ಯಕ್ಷ ಮಹಾಮದ್ ಇಕ್ಸಾಲ್, ಸಂಘಟನ
ಕಾರ್ಯದರ್ಶಿ ಬಿ. ಮಂಜುನಾಥ, ತಳುಕು ಹೊಬಳಿಯ ಯುವಘಟಕ ಅಧ್ಯಕ್ಷರ ಬೋರಯ್ಯ.
ಪಾಮ್ ರೆಡ್ಡಿ ,ಜಯಪ್ಪ, ನಾಗೇಶ, ಮಂಜಣ್ಣ, ಸ್ವಾಮಿ, ನಾಗರಾಜ ಇತೆರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page