ಚಳ್ಳಕೆರೆ ಮಾ.3 ಮನೆಯಿಂದ ಕಾಣೆಯಾಗಿದ್ದ 5 ವರ್ಷದ ಬಾಲಕಿ ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾಳೆ. ಹೌದು ಇದು ಚಳ್ಳಕೆರೆ ನಗರದ ಶಾಂತಿನಗರದ ಶ್ರೀನಿವಾಸ್ ಪುಸ್ಪ ಇವರ ಮಗಳು ಬೆಳಗ್ಗೆ ಸುಮಾರು 8 ಗಂಟೆ ಸಮಯಲ್ಲಿ ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ನಗರದ ಗಲ್ಲಿ ಗಲ್ಲಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸ್ಥಳದಲ್ಲಿ ಹುಡುಕಿದರೂ ಪತ್ತೆಯಾಗದೆ ಇರುವುದರಿಂದ ಕುಟುಂಬಸ್ಥರು ಆತಂಕಗೊಂಡು ಪೋಲಿಸ್ ಠಾಣೆಗೆ ದೂರು ನೀಡಿದ್ದರು ಹಾಗೂ ಸಾಮಾಜಿಕ ಜಾಲರಾಣದಲ್ಲೂ ಬಾಲಕಿಯ ಪೋಟೋ ಹಾಕಿ ಮನವಿ ಮಾಡಿಕೊಂಡಿದ್ದರೂ ಕೊನೆಗೂ ಬಾಲಕಿ ಬಸ್ ಹತ್ತಿ ಬಳ್ಳಾರಿ ತಲುಪಿದ್ದು ಮಗುವನ್ನು ಕಂಡ ಬಸ ಸಿಬ್ಮದಿ ಮತ್ತೆ ಕರೆತಂದು ಚಳ್ಳಕೆರೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಪೋಲಿಸ್ ಅಧಿಕಾರಿಕಾರಿಗಳು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ ಕೊನೆಗೆ ಮಗು ಜಾಣೆಯಾದ ಪ್ರಕರಣ ಸುಕಾಂತ್ಯ ಕಂಡಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments