ದಾವಣಗೆರೆ; ನ.24 : ನ.24 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಹರಿಹರ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಮಾಲೀಕರಿಗೆ ಕರಪತ್ರ & ಸ್ಟೀಕ್ಕರ್ಸ್ ನೀಡಿ ಜಾಗೃತಿ ಮೂಡಿಸಿದರು.
ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್ & ರಾಜಪ್ಪ.ಟಿ, ಹಾಗೂ ಯೋಜನಾ ನಿರ್ದೇಶಕರಾದ ಪ್ರಸನ್ನ ಇ.ಎನ್ ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments