ಕುಂಭ ಮೇಳೆದೊಂದಿಗೆ ಸ್ವಾಗತ , ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಶಾಸಕ ಟಿ.ರಘುಮೂರ್ತಿ.

by | 01/05/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 1
ಕಾಂಗ್ರೆಸ್ ಪಕ್ಷದಿಂದಾಗುವ ಅಭಿವೃದ್ಧಿ ಕಾರ್ಯಗಳು ಬೇರೆ ಪಕ್ಷದಿಂದ ಸಾಧ್ಯವಿಲ್ಲ. ಈ ವಿಷಯ ಮನಗಂಡು ಮತದಾರರು ಕಾಂಗ್ರೆಸ್ ಪಕ್ಷದ ಕ್ರಮ ಸಂಖ್ಯೆ 3 ಹಸ್ತ ಗುರುತಿಗೆ ಮತ ಹಾಕುವಂತೆ ಶಾಸಕ ಟಿ.ರಘುಮೂರ್ತಿ ಮನವಿ ಮಾಡಿಕೊಂಡರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಗತನಹಳ್ಳಿ,ಗಂಜಿಗುAಟೆ,ಸಾಣೀಕೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಾ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷ ಸ್ವಾತಂತ್ರ‍್ಯದ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ.

ಅದರಲ್ಲೂ ದೇಶ ವಿಭಜನೆಯ ತಂತ್ರಗಳನ್ನು ಅನುಸರಿಸುತ್ತಾ ಸದಾ ದೇಶದೊಳಗೆ ಕ್ಷೆÆÃಭೆ ಹಾಗೂ ಅಶಾಂತಿಯನ್ನೇ ಉಂಟುಮಾಡಲು ಶ್ರಮಿಸುತ್ತಿದ್ದ ದುಷ್ಟ ಮನುವಾದಿಗಳ ನಿಯಂತ್ರಣಕ್ಕೆ ದೇಶವನ್ನು ಒಪ್ಪಿಸದೇ ಸುದೀರ್ಘ ಕಾಲ ದೇಶದ ಅಧಿಕಾರ ಚುಕ್ಕಾಣಿ ಹಿಡಿದು ಬಾಬಾ ಸಾಹೇಬರ ಸಂವಿಧಾನದ ನೆರವಿನಿಂದ ವ್ಯವಸ್ಥಿತವಾಗಿ ದೇಶದ ಮುನ್ನಡೆಗೆ ಕಾರಣವಾದ ಕಾಂಗ್ರೆಸ್ ಪಕ್ಷವು ನೂರೆಂಟು ಜನಪರ ಕಾಯ್ದೆಗಳ ಮೂಲಕ ಜನರ ಬದುಕಿನ ಹಿತ ಕಾಯುವಂತಹ ಕೆಲಸ ಮಾಡಿದೆ.60 ವರ್ಷಗಳ ತನ್ನ ಅಧಿಕಾರದ ಅವಧಿಯಲ್ಲಿ ಜನ ಸಮುದಾಯಗಳ ಸಮಾನ ಏಳಿಗೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಕಾಯ್ದೆಗಳು ಮತ್ತು ಯೋಜನೆಗಳು ಅಪಾರವಾಗಿತ್ತು. ಇನ್ನು 60 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿದ ಕೆಲಸಗಳು ಬೆಟ್ಟದಷ್ಟು ಮಾಡಿದೆ ಆದರೂ ಸಹ ವಿರೋಧ ಪಕ್ಷಗಳು ಕಾಂಗ್ರೆಸ್ ಪಕ್ಷ ಏನೂ ಮಾಡಿದೆ ಎಂದು ಠೀಕಿಸುತ್ತಿವೆ

1947 ರ ಭಾರತದ ಸ್ವಾತಂತ್ರ‍್ಯ ಕಾಯ್ದೆ – ಬ್ರಿಟಿಷರ ಹಸ್ತಕ್ಷೇಪವಿಲ್ಲದೇ ಭಾರತದ ಆಂತರಿಕ ಸುಧಾರಣೆಗಳನ್ನು ಮಾಡಿಕೊಳ್ಳಲು ಪೂರಕವಾದ ನಿಯಮಾವಳಿಗಳನ್ನು ಕಾಂಗ್ರೆಸ್ ರೂಪಿಸಿತು. ಆದೇ ರೀತಿ ಚಳ್ಳಕೆರೆ ವಿಧಾಸಭೆ ಕ್ಷೇತ್ರದ ನನ್ನ ಹತ್ತು ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಮಾಡಿದ್ದೇನೆ ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಆನೆ ಬಲಬಂತಾಗಿದೆ . ಈಬಾರಿಯೂ ಕ್ಷೇತ್ರ ಹಾಗು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಿ ಚುಕ್ಕಾಣಿ ಇಡಿಯುವುದು ಗ್ಯಾರೆಂಟಿಯಾಗಿದೆ ಎಂದು ತಿಳಿಸಿದರು.



ಚಿಗತನಹಳ್ಳಿ ಗ್ರಾಮದ ಮುಖಂಡರಾದ ಆದರ್ಶ, ರಘುರಾಮ್, ಪುರುಷೋತ್ತಮ್ ರೆಡ್ಡಿ, ದಿನಕರ ರೆಡ್ಡಿ, ಸುನಿಲ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ವೀರಭದ್ರಪ್ಪ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಜಿ ಟಿ ಶಶಿಧರ್, ನಮಾಜಿ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಮಾಜಿ ಜಿಪಂ ಸದಸ್ಯ ಬಿ.ಪಿ ಪ್ರಕಾಶ್ ಮೂರ್ತಿ,ಕಂದಿಕೆರೆ ಸುರೇಶ್ ಬಾಬು, ಮುಖಂಡರು ,ಕಾರ್ಯಕರ್ತರು ಪಸ್ಥಿತರಿದ್ದರು.
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಶಾಸಕರಾದ ಟಿ.ರಘುಮೂರ್ತಿ ರವರು ಚಿಗತನಹಳ್ಳಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page