ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು

by | 23/11/23 | ಕ್ರೈಂ


ಹೊಸಕೋಟೆ ನ.23 ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು

ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ವೇಳೆಯಲ್ಲಿ ಕಳವು ಮಾಡುತ್ತಿದ್ದಂತಹ ಕತರ್ನಾಕು ಕುಖ್ಯಾತ ಮನೆಗಳನನ್ನ ಬಂಧಿಸುವಲ್ಲಿ ತಿರುಮಲ ಶೆಟ್ಟಿ ಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಡಿಜೆ ಹಳ್ಳಿಯ ಇಮ್ತಿಯಾಜ್ ಅಹಮದ್ ಹಾಗೂ ಕಾವಲ್ ಬೈರಸಂದ್ರದ ನಗೀನ ತಾಜ್ ಬಂದಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ಸುಮಾರು 38 ಲಕ್ಷ ಮೌಲ್ಯದ 629 ಗ್ರಾಂ ಚಿನ್ನದ ಆಭರಣ, 719 ಗ್ರಾಂ ಬೆಳ್ಳಿಯ ಆಭರಣ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.


ಆರೋಪಿ ಇಮ್ತಿಯಾಜ್ ಅಹಮದ್ ಹೊಸಕೋಟೆ ತಾಲೂಕಿನ ಸಮೇತನಹಳ್ಳಿ ಗ್ರಾಮದಲ್ಲಿ ಸಣ್ಣದಾದ ರೂಮ್ ಒಂದನ್ನ ಬಾಡಿಗೆಗೆ ಪಡೆದು ವಾಸವಾಗಿದ್ದ. ರಾತ್ರಿ ವೇಳೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತಹ ಈ ಆರೋಪಿ ಕಬ್ಬಿಣದ ರಾಡ್ ಹಾಗೂ ಸ್ಕ್ರೂ ಡ್ರೈವರ್ ಗಳನ್ನು ಇಟ್ಟುಕೊಂಡು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಮನೆ ಬೀಗ ಮುರಿದು ಕಳ್ಳತನ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ತೋಚಿಕೊಂಡು ಪರಾರಿಯಾಗಿದ್ದ.
ಹೀಗೆ ಕಳವು ಮಾಡುತ್ತಿದ್ದಂತಹ ಚಿನ್ನವನ್ನು ತನ್ನ ಸ್ನೇಹಿತೆ ಆದಂತಹ ನಗಿನ ತಾಜ್ ಗೆ ಕೊಟ್ಟು ಅವಳ ಮುಖಾಂತರ ಬ್ಯಾಂಕು, ಜುವೆಲ್ಲರಿ, ಗಿರವಿ ಅಂಗಡಿಗಳಲ್ಲಿ ಅಡಮಾನ ಇಡುವುದು ಹಾಗೂ ಮಾರಾಟ ಮಾಡುತ್ತಿದ್ದ. ಅದರಿಂದ ಬಂದ ಹಣದಿಂದ ಕುದುರೆ ರೇಸು ಮೋಜು-ಮಸ್ತಿ ಮಾಡಿ ಕಾಲ ಕಳೆಯುವುದು ಆರೋಪಿಯ ಜೀವನ ಶೈಲಿ ಆಗಿರುತ್ತದೆ.


ಬಾಕ್ಸ್: ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳವು
ಮನೆಗೊಳ್ಳತನ ಮಾಡುತ್ತಿದ್ದಂತಹ ಇಮ್ತಿಯಾ ಅಹಮದ್ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಳ್ಳಿ 10, ಹಾಗೂ ಅನುಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 5 ಒಟ್ಟು 15 ಪ್ರಕರಣ ಸೇರಿದಂತೆ ಬೆಂಗಳೂರಿನ ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ, ಸುಬ್ರಮಣ್ಯಪುರ, ಮೈಕೋಲೇಔಟ್ ಜೀವನ್ ಭೀಮಾ ನಗರ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗಳ 42 ಕಳವು ಪ್ರಕರಣಗಳ ಆರೋಪಿಯಾಗಿದ್ದಾನೆ. ಕಳೆದ 10 10 ತಿಂಗಳ ಹಿಂದೆ ಕಳುವು ಪ್ರಕರಣದಲ್ಲಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಬಂದಿತನಾಗಿ ಬೇಲ್ನಲ್ಲಿ ಹೊರಬಂದಿದ್ದ, ಹೊರಬಂದ ಬಳಿಕ ಸಮೇತನಹಳ್ಳಿ ಬಳಿ ರೂಮ್ ಮಾಡಿಕೊಂಡು ಮತ್ತೆ ತನ್ನ ಅದೇ ಚಾಳಿಯನ್ನು ಮುಂದುವರಿಸಿ ಸುಮಾರು 15 ಕಳ್ಳತನಗಳನ್ನು ಮಾಡಿದ್ದ. ಕಳ್ಳತನವನ್ನೇ ಉದ್ಯೋಗವನ್ನಾಗಿಸಿಕೊಂಡು ಪೊಲೀಸರ ಕಣ್ ತಪ್ಪಿಸಿ ಓಡಾಡಿಕೊಂಡಿದ್ದ ಅಂತಹ ತಿರುಮಲಾ ಶೆಟ್ಟಳ್ಳಿ ಪೊಲೀಸರು ಸಾಕಷ್ಟು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.

ಸುದ್ದಿಗೋಷ್ಠಿ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ – ಬೆಂಗಳೂರು ಗ್ರಾಮಾಂತರ ಜಿಲ್ಲೆ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page