. ಚಳ್ಳಕೆರೆ ಸೆ.17 ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲ್ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣದಿಂದ ಸಾಂಕ್ರಮಿಕ ರೋಗ ಬೀತಿಯಲ್ಲಿಯಲ್ಲಿ ಗ್ರಾಮಸ್ಥರು. ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ದೇವರಮರಿಕುಂಟೆಗೆ ಹೋಗುವ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದ ರಸ್ತೆಯಲ್ಲಿ ಗುಂಡಿ ಬಿದ್ದು ಕಲುಷಿತ ನೀರು ಕುಡಿಯುವ ನೀರಿನ ಪೈಲ್ ನಲ್ಲಿ ಮಿಶ್ರಣವಾಗುತ್ತಿದೆ . ಪದೇ ಪದೆ ಕುಡಿಯುವ ನೀರಿನ ಪೈಪ್ ಒಡೆಯುತ್ತಿರುತ್ತದೆ ಕಲುಷಿತ ನೀರು ಕುಡಿದು ಸಾಂಕ್ರಮಿಕ ರೋಗಗಳಿಗೆ ತುತ್ತಾದರೆ ಯಾರು ಹೊಣೆ?
. ಈಗಾಲೆ ಹಲವು ಕಡೆ ಕಲುಷಿತ ನೀರು ಕುಡಿದು ಸಾವು ನೋವು ಕಂಡ ಪ್ರಕರಣಗಳು ನಮ್ಮ ಮುಂದೆ ಇವೆ ಅಂತಹ ಪ್ರಕರಣ ನಮ್ಮ ಗ್ರಾಮದಲ್ಲಿ ಸಂಭವಿಸುವ ಮುನ್ನವೇ ಕುಡಿಯುವ ನೀರಿನ ಪೈಪ್ ದುರಸ್ಥಿ ಪಡಿಸುವಂತೆ ರೆಡ್ಡಿಹಳ್ಳಿ ಗ್ರಾಮದ ಯುವಕನೋರ್ವ ಜನಧ್ವನಿ ಡಿಜಿಟಲ್ ಮೀಡಿಯಾ ದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ . ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಒಡೆದ ಕುಡಿಯುವ ನೀರಿನ ಪೈಪ್ ದುರಸ್ಥಿ ಪಡಿಸಲು ಮುಂದಾಗುವರೇ ಕಾದು ನೋಡ ಬೇಕಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments