ಕುಮಾರಣ್ಣನವರ ಜನಪರ ಯೋಜನೆಗಳನ್ನು ಮನವರಿಕೆ ಮಾಡಿವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಂಕಣಬದ್ದರಾಗುವಂತೆ ಮಾಜಿ ಶಾಸಕ ತಿಮ್ಮರಾಯಪ್ಪ.

by | 24/02/24 | ರಾಜಕೀಯ


ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಅಭ್ಯರ್ಥಿಗೆಲುವುಗೆ ಕ್ಷೇತ್ರದಲ್ಲಿ ಶಾಸಕರಿಲ್ಲ ಸಂಸದರಿಲ್ಲ ಎಂಬ ಕೊರಗು ಬೇಡ ಜೆಡಿಎಸ್ ವರಿಷ್ಠರ ಆದೇಶದಂತೆ ಯಾರಿಗೆ ಮೈತ್ರಿಯಲ್ಲಿ ಬಿಜೆಪಿ, ಜೆಡಿಎಸ್ ಯಾರಿಗೆ ಟಿಕೇಟ್ ನೀಡಿದರೂ ಗೆಲ್ಲಿಸಲು ಬದ್ದರಾಗಬೇಕು ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಬೆಂಗಳೂರು ರಸ್ತೆಯಲ್ಲಿ ದಲ್ಲಾಲರ ಸಮುದಾಯ ಭವನದಲ್ಲಿ ಲೋಕದಭಾ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಬಿಜೆಪಿ ಪಕ್ಷದದೊಂದಿಗೆ ಜೆಡಿಎಸ್ ಮೈತಿಮಾಡಿಕೊಡು ಕಾರ್ಯಕರ್ತರಿಗೆ ಕರೆಕೊಟ್ಟಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಓಟುಗಳಿದ್ದು ಬಿಜೆಪಿ ಜೆಡಿಎಸ್ ಪಕ್ಷ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.
ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ ಜೆಡಿಎಸ್ ಪಕ್ಷದ ತತ್ವಸಿದ್ದಾಂತಗಳನ್ನು ಉಳಿಸಿಕೊಂಡು ಜೆಡಿಎಸ್ ಪಕ್ಷದ ವರಿಷ್ಠರ ಆದೇಶದಂತೆ ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವುಗೆ ಸಹಮತದಿಂದ ಕಾರ್ಯಕರ್ತರು ಶ್ರಮಿಸಬೇಕು. ಸಮನ್ವಯ ಸಮಿತಿಯನ್ನು ರಚಿಸಲಾಗುವುದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿಯನ್ನು ನೀಡಿದರೂ ಮೈತ್ರಿ ಅಭ್ಯರ್ಥಿಯನ್ನು ಹೆಚ್ಚು ಬಹುಮತ ನೀಡುವ ಮೂಲಕ ಗೆಲ್ಲಿಸ ಬೇಕು ಎಂದರು.


ಚಳ್ಳಕೆರೆ ಕ್ಷೇತ್ರದ ಪರಾರ್ಜಿತ ಅಭ್ಯರ್ಥಿ ರವೀಶ್ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದ ಮತಗಳಿಂದ ಸೋಲಲುೆ ನಾವೇ ಕಾರಣರು ಎಂಬ ತಪ್ಪು ಮತ್ತೆ ಮರುಕಳಿಸದೆ ನಮ್ಮ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಗೆಲುವಿಗೆ ಮುಂದಾಗಬೇಕು. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಭರಾಟೆಯಲ್ಲಿ ಸೋಲಿಗೆ ಕಾರಣವಾಗಿದೆ, ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಣ್ಣಸ್ವಾಮಿ ರೈತರ ಪರ ಯೋಜನೆಗಳಾದ ಸಾಲಮನ್ನ ಇವು ಲೆಕ್ಕಕ್ಕೆ ಬಾರದೆ ಸೋಲು ಕಾಣುವಂತಾಗಿದೆ. ಕುಮಾರಣ್ಣನವರ ಜನಪರ ಯೋಜನೆಗಳನ್ನು ಮನವರಿಕೆ ಮಾಡಿವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಂಕಣಬದ್ದರಾಗುವAತೆ ಕರೆ ನೀಡಿದರು.
ಚುನಾವಣೆಯಲ್ಲಿ ಒಳ್ಳೆ ವ್ಯಕ್ತಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಓಟಾಗುವುದು ಕಣ್ಮರೆಯಾಗಿದೆ. ನಿಜವಾದ ರೈತರನ್ನು ಗುರುತಿಸಿ ೫೪ಸಾವಿರ ರೂ ಕೋಟಿ ಸಾಲ ಮನ್ನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾವೆಲ್ಲ ನೆನಸಬೇಕು. ಬೆಲೆ ಏರಿಕೆ ಮಾಡಿ ಉಚಿತ ಗ್ಯಾರೆಂಟಿ ಭಾಗ್ಯಗಳ ಖಾತೆಗೆ ಹಣ ಜಮೆ ಮಾಡುತ್ತಾರೆ.ಸರಕಾರದಲ್ಲಿ ಹಣ ಇಲ್ಲ ವೇತನ ನೀಡಲೂ ಸಹ ಹಣ ನೀಡಲು ಖಜಾನೆ ಖಾಲಿಯಾಗಿದೆ. ದೇಶದ ಪ್ರಧಾನಿ ನರೇಂದ್ರಮೋದಿಯವರ ಜನಪರ ಕೆಲಸಗಳನ್ನು ಮಾಡಿದ್ದಾರೆ
ಹಿರಿಯೂರು ಪರಾರ್ಜಿತ ಅಭ್ಯರ್ಥಿ ರವೀಂದ್ರಪ್ಪಮಾತನಾಡಿ ಕೇಂದ್ರ ಸರಕಾರ ಸುಭದ್ರ ವಾಗಿದ್ದರೆ ದೇಶ ಸುಭದ್ರವಾಗಿರುತ್ತದೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ಅಭ್ಯರ್ಥಿಗೆ ಟಿಕೇಟ್ ನೀಡಿದರೂ ಜೆಡಿಎಸ್ ಕಾರ್ಯಕರ್ತರು ಗೆಲುವಿಗೆ ಶ್ರಮಿಸೋಣ ಪಕ್ಷದ ಸಂಘಟನೆ ಮಾಡೋಣ ಎಂದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಯಶೋಧರ್, ನಗರಸಭೆ ಸದಸ್ಯರಾದ ತಿಪ್ಪಮ್ಮ, ಪ್ರಮೋದ್, ಮುಖಂಡರಾದ ಆನಂದಪ್ಪ. ಬೂದಿಲಿಂಗಪ್ಪ, ಹನುಮಂರರಾಯಪ್ಪ, ನಾಗರಾಜ್, ಶಿವಣ್ಣ, ಚಂದ್ರಣ್ಣ, ಶಿವಣ್ಣ ಸೇರಿದಂತೆ ಮುಂತಾದವರು ಇದ್ದರು.
===============================

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page