ಚಿತ್ರದುರ್ಗ ಆ.23: ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಆರ್ಥಿಕವಾಗಿ ಹಿಂದುಳಿದವರ ಕುಟುಂಬದವರಿಗೆ ಕೃಷಿ ಭೂಮಿ ನೀಡಲು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಉದ್ದೇಶಿಸಿದೆ. ಚಿತ್ರದುರ್ಗ ತಾಲ್ಲೂಕಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಕೃಷಿ ಭೂಮಿ ಮಾರಾಟ ಮಾಡ ಬಯಸುವ ಸಾಮಾನ್ಯ ವರ್ಗದ ರೈತರು ನಗರದ ಲಿಡ್ಕರ್ ವಾಣಿಜ್ಯ ಸಂಕೀರ್ಣದಲ್ಲಿ ಇರುವ ನಿಗಮದ ವ್ಯವಸ್ಥಾಪಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08194-200766, 8880021215 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments