ಕೈವಾರ ತಾತಯ್ಯ ಜಯಂತಿಯಲ್ಲಿ ಜನಪ್ರತಿನಿಧಿ ಅಧಿಕಾರಿಗಳ ಗೈರು ಕುರ್ಚಿಗಳು ಖಾಲಿ ಖಾಲಿ…

by | 07/03/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.7. ಶಾಸಕರು ಬಂದರೇ ಮಾತ್ರ ಜನಪ್ರತಿನಿಧಿಗಳು ಬರ್ತಾರೆ ಇಲ್ಲವಾದಲ್ಲಿ ಯಾರೂ ಬರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಜಾಹಿರಾತು
ಹೌದು ಇದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ತಾಲೂಕು ಕಚೇರಿ ಸಭಾಂಗದಲ್ಲಿ ಹಲವು ದಾರ್ಶಜನಿಕರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ ಇದು ಕೇವಲ ಕಂದಾಯ ಇಲಾಖೆ ಹಾಗೂ ಸಮುದಾಯಗಳಿಗೆ ಸೀಮಿತವಾಗಿವೆ . ಸರಕಾರದಿಂದ ದಾರ್ಶನಿಕರ ಜಯಂತಿಗಳನ್ನು ಆಚರಣೆ ಮಾಡುವ ಸಂಬಂಧ ಸಮುದಾಯದ ಮುಖಂಡರಿಗೆ.ಜನಪ್ರತಿನಿಧಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಗೆ ಆಹ್ವಾನ ನೀಡಲಾಗುತ್ತಿದ್ದೆ ಹಲವು ದಾರ್ಶನಿಕರ ಜಯಂತಿಗಳಲ್ಲಿ ಕೆಲವೇ ಇಲಾಖೆ ಅಧಿಕಾರಿಗಳು ಭಾಗವಹಿಸಿದರೆ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು ಬಂದರೆ ಮಾತ್ರ ಅವರ ಹಿಂದೆ ಜನಪ್ರತಿನಿಧಿಗಳು ಮುಖಂಡರು ಬರುತ್ತಾರೆ ಅವರು ಕೆಲಸದ ನಿಮಿತ್ತ ತುರ್ತು ಸಭೆ ಇದ್ದಾಗ ತಾಲೂಕು ಕಚೇರಿಗೆ ಮಾಹಿತಿ ನೀಡಿ ಬರಲು ವಿಳಂಬವಾಗುತ್ತದೆ ಸಾಮಾಜದ ಮುಖಂಡರು ಹಾಗೂ ನಗರಸಭೆವಜನಪ್ರತಿನಿಗಲ ಗೈರು ಖಾಲಿ ಕುರ್ಚಿಗಳು
ಅಧಿಕಾರಿ ಹಾಗೂ ಸಮಯದ ಮುಖಂಡರನ್ನು ಕಾಯಿಸುವುದು ಬೇಡ ನೀವು ಕಾರ್ಯಕ್ರಮ ಪ್ರಾರಂಭ ಮಾಡಿ ಎಂದು ಸಂದೇಶ ಕಳಿಸುತ್ತಾರೆ. ಕಾರ್ಯಕ್ರಮ ಅವರ ಅನುಪಸ್ಥಿತಿಯಲ್ಲಿ ಪ್ರಾರಂಬಿಸಿತ್ತಾರೆ ಅದೇರೀತಿ ಮಂಗಳವಾರ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೈವಾರ ತಾತಯ್ಯ ನಾರೇಯಗುರುಗಳ ಜಯಂತಿ ಕಾರ್ಯಕ್ರಮಕ್ಕೆ ಬರುವುದು ತಡವಾಗುತ್ತದೆ ನನಗೋಷ್ಕರ ಕಾಯುವುದು ಬೇಡ ಕಾರ್ಯಕ್ರಮ ಪ್ರಾರಂಬಿಸಿ ಎಂದು ಶಾಸಕರು ಸಮುದಾಯದ ಮುಖಂಡರಿಗೆ ಹಾಗೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ತಿಳಿಸುತ್ತಾರೆ . ಕಾರ್ಯಕ್ರಮ ಪ್ರಾರಂಭವಾದರೂ ನಗರಸಭೆ ಜನ ಪ್ರತಿನಿಗಳು ಗೈರಾಗಿರುವುದು ಕಂಡುಬಂದರೆ ಕೆಲವೇ ಇಲಾಖೆ ಅಧಿಕಾರಿಗಳು ಭಾಗವಹಿಸಿದರೆ ಬಹುತೇಕ ಇಲಾಖೆ ಅಧಿಕಾರಿಗಳ ಗೈರು ಎದ್ದು ಕಾಣುತ್ತಿತ್ತು. ಜನಪ್ರತಿನಿಧಿಗಳು ಸಂಪೂರ್ಣ ಗೈರು ಹಾಜರಾತಿಯಿಂದ ಶಾಸಕರು ಬಂದರೇ ಮಾತ್ರ ಬರುತ್ತಾರೆ ಅವರಿಲ್ಲ ಎಂದರೇ ಯಾರು ಬರುವುದಿಲ್ಲ ಎಂದು ಸಮುದಾಯದ ಕೆಲ ಮುಖಂಡು ಬೇಸರ ವ್ಯಕ್ತ ಪಡಿಸಿದ್ದಾರೆ. ಇನ್ನು ಮುದೆಯಾದರೂ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಭಾಗವಹಿಸುವರೇ ಕಾದು ನೋಡ ಬೇಕಿದೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page