ಕೋಟೆ ನಾಡಿನಲ್ಲಿ ನಾಲ್ಕು ಕ್ಷೇತ್ರದಲ್ಲಿ ಚಳ್ಳಕೆರೆ ಶಾಸಕರು ಗದ್ದುಗೆಗೆ.

by | 13/05/23 | ಚುನಾವಣೆ-2023

ಚಳ್ಳಕೆರೆ ಜನಧ್ವನಿ ವಾರ್ತೆ ಮೇ13
ಒಂದಾನೊಂದು ಕಾಲದಲ್ಲಿ ಚಳ್ಳಕೆರೆ “ಎಣ್ಣೆನಗರಿ “ ಎಂದು ಖ್ಯಾತಿ ಪಡೆದು ಎರಡನೇ ಬಾಂಬೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ನಂತರ ಇಸ್ರೋ, ಡಿಆರ್‌ಡಿಒ ವಿವಿಧ ಸಂಸ್ಥೆಗಳು ಲಗ್ಗೆ ಇಟ್ಟು “ವಿಜ್ಞಾನ ನಗರಿ” ಎಂಬ ಖ್ಯಾತಿ ಪಡೆದು ಪ್ರಪಂಚದ ಭೂಪಟ ಸೇರಿದ ಬೆನ್ನಲ್ಲೇ ಈಗಾ ರಾಜಕೀಯ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ದಾಖಲೆ ಸೇರಿದೆ.


ಚಳ್ಳಕೆರೆ ತಾಲೂಕಿನಿಂದ ವಿವಿಧ ವಿಧಾನಸಭಾ ಕ್ಷೆತ್ರದಲ್ಲಿ ಕಳೆದ ಬಾರಿ ಹಿರಿಯೂರು, ಮೊಳಕಾಲ್ಮೂರು, ಹಾಗೂ ಎಂಎಲ್‌ಸಿ ಯಾಗಿ ಅಧಿಕಾರ ಮಾಡಿದ ಬೆನ್ನಲ್ಲೆ ಈಗ ತಾಲೂಕಿನ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸದುರ್ಗ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಿಗೆ ಚಳ್ಳಕೆರೆ ತಾಲೂಕಿನ ಅಭ್ಯರ್ಥಿಗಳು ಸ್ಫರ್ಧೆಗಿಳಿದು ಜಯಗಳಿಸಿ ಶಾಸಕರಾಗುತ್ತಿದ್ದಾರೆ.
ಹೌದು ಚಳ್ಳಕೆರೆ ನಗರದ ಡಿ.ಸುಧಾಕರ್ ಒಮ್ಮೆ ಹಿರಿಯೂರಿನ ಶಾಸಕರಾಗಿ ಕಳೆದ ಬಾರಿ ಸೋಲುಂಡು 2023ರಲ್ಲಿ ಜಯಗಳಿಸಿದ್ದಾರೆ, ದೊಡ್ಡ ಉಳ್ಳಾರ್ತಿ ಗ್ರಾಮವರಾದ ಎಂ.ಚAದ್ರಪ್ಪ ಹೊಳಲ್ಕೆರೆ ಕ್ಷೇತ್ರದ ಶಾಸಕರಾಗಿ ಎರಡು ಬಾರಿ ಶಾಸಕರಾಗಿದ್ದಾರೆ. ಚಳ್ಳಕೆರೆ ನಗರದ ಕೆ.ಸಿ.ವೀರೆಂದ್ರಪ್ಪಪ್ಪ ಚಿತ್ರದುರ್ಗ ಕ್ಷೇತ್ರದ ಕಳೆದ ಬಾರಿ ಜೆಡಿಎಸ್ ಪಕ್ಷದಿಂದಸ್ಪರ್ಧಿಸಿ ಸೋಲುಂಡಿದ್ದರು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನೇರಲಗುಂಟೆ ಗ್ರಾಮದ ಎಸ್.ತಿಪ್ಪೇಸ್ವಾಮಿ ಮೊಳಕಾಲ್ಮೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತಿದ್ದರು 2018 ಮತ್ತು 2023ರಲ್ಲಿ ಪಕ್ಷ ಬದಲಾವಣೆಯಿಂದ ಸೋಲುಂಡಿದ್ದಾರೆ. ತಿಮ್ಮಪ್ಪಯ್ಯನಹಳ್ಳಿ ಗೊಲ್ಲರಹಟ್ಟಿಯ ಜಯಮ್ಮಬಾಲರಾಜು ವಿಧಾನಪರಿಷತ್ ಸದಸ್ಯರಾಗಿ ಈಗ ಮಾಜಿಯಾಗಿದ್ದಾರೆ.
ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬನಕಟ್ಟೆ ಗ್ರಾಮದವರಾಗಿದ್ದರಿಂದ ಇದೇ ಕ್ಷೇತ್ರದವರಾಗಿದ್ದಾರೆ, ಈಗ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಕ್ಷೇತ್ರದ ಕೆ.ಸಿ.ವೀರೇಂದ್ರಪಪ್ಪಿ, ಹಿರಿಯೂರು ಕ್ಷೇತ್ರದ ಶಾಸಕ ಡಿ.ಸುಧಾಕರ್ ಒಟ್ಟು ನಾಲ್ಕು ಜನರು ಚಳ್ಳಕೆರೆ ತಾಲೂಕಿಗೆ ಸಂಬಂಧಪಟ್ಟವರಾಗಿದ್ದಾರೆ,

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page