ಕೋಟೆ ನಾಡಿನಲ್ಲಿ ನಾಲ್ಕು ಕ್ಷೇತ್ರದಲ್ಲಿ ಚಳ್ಳಕೆರೆ ಶಾಸಕರು ಗದ್ದುಗೆಗೆ.

by | 13/05/23 | ಚುನಾವಣೆ-2023

ಚಳ್ಳಕೆರೆ ಜನಧ್ವನಿ ವಾರ್ತೆ ಮೇ13
ಒಂದಾನೊಂದು ಕಾಲದಲ್ಲಿ ಚಳ್ಳಕೆರೆ “ಎಣ್ಣೆನಗರಿ “ ಎಂದು ಖ್ಯಾತಿ ಪಡೆದು ಎರಡನೇ ಬಾಂಬೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ನಂತರ ಇಸ್ರೋ, ಡಿಆರ್‌ಡಿಒ ವಿವಿಧ ಸಂಸ್ಥೆಗಳು ಲಗ್ಗೆ ಇಟ್ಟು “ವಿಜ್ಞಾನ ನಗರಿ” ಎಂಬ ಖ್ಯಾತಿ ಪಡೆದು ಪ್ರಪಂಚದ ಭೂಪಟ ಸೇರಿದ ಬೆನ್ನಲ್ಲೇ ಈಗಾ ರಾಜಕೀಯ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ದಾಖಲೆ ಸೇರಿದೆ.


ಚಳ್ಳಕೆರೆ ತಾಲೂಕಿನಿಂದ ವಿವಿಧ ವಿಧಾನಸಭಾ ಕ್ಷೆತ್ರದಲ್ಲಿ ಕಳೆದ ಬಾರಿ ಹಿರಿಯೂರು, ಮೊಳಕಾಲ್ಮೂರು, ಹಾಗೂ ಎಂಎಲ್‌ಸಿ ಯಾಗಿ ಅಧಿಕಾರ ಮಾಡಿದ ಬೆನ್ನಲ್ಲೆ ಈಗ ತಾಲೂಕಿನ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸದುರ್ಗ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಿಗೆ ಚಳ್ಳಕೆರೆ ತಾಲೂಕಿನ ಅಭ್ಯರ್ಥಿಗಳು ಸ್ಫರ್ಧೆಗಿಳಿದು ಜಯಗಳಿಸಿ ಶಾಸಕರಾಗುತ್ತಿದ್ದಾರೆ.
ಹೌದು ಚಳ್ಳಕೆರೆ ನಗರದ ಡಿ.ಸುಧಾಕರ್ ಒಮ್ಮೆ ಹಿರಿಯೂರಿನ ಶಾಸಕರಾಗಿ ಕಳೆದ ಬಾರಿ ಸೋಲುಂಡು 2023ರಲ್ಲಿ ಜಯಗಳಿಸಿದ್ದಾರೆ, ದೊಡ್ಡ ಉಳ್ಳಾರ್ತಿ ಗ್ರಾಮವರಾದ ಎಂ.ಚAದ್ರಪ್ಪ ಹೊಳಲ್ಕೆರೆ ಕ್ಷೇತ್ರದ ಶಾಸಕರಾಗಿ ಎರಡು ಬಾರಿ ಶಾಸಕರಾಗಿದ್ದಾರೆ. ಚಳ್ಳಕೆರೆ ನಗರದ ಕೆ.ಸಿ.ವೀರೆಂದ್ರಪ್ಪಪ್ಪ ಚಿತ್ರದುರ್ಗ ಕ್ಷೇತ್ರದ ಕಳೆದ ಬಾರಿ ಜೆಡಿಎಸ್ ಪಕ್ಷದಿಂದಸ್ಪರ್ಧಿಸಿ ಸೋಲುಂಡಿದ್ದರು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನೇರಲಗುಂಟೆ ಗ್ರಾಮದ ಎಸ್.ತಿಪ್ಪೇಸ್ವಾಮಿ ಮೊಳಕಾಲ್ಮೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತಿದ್ದರು 2018 ಮತ್ತು 2023ರಲ್ಲಿ ಪಕ್ಷ ಬದಲಾವಣೆಯಿಂದ ಸೋಲುಂಡಿದ್ದಾರೆ. ತಿಮ್ಮಪ್ಪಯ್ಯನಹಳ್ಳಿ ಗೊಲ್ಲರಹಟ್ಟಿಯ ಜಯಮ್ಮಬಾಲರಾಜು ವಿಧಾನಪರಿಷತ್ ಸದಸ್ಯರಾಗಿ ಈಗ ಮಾಜಿಯಾಗಿದ್ದಾರೆ.
ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬನಕಟ್ಟೆ ಗ್ರಾಮದವರಾಗಿದ್ದರಿಂದ ಇದೇ ಕ್ಷೇತ್ರದವರಾಗಿದ್ದಾರೆ, ಈಗ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಕ್ಷೇತ್ರದ ಕೆ.ಸಿ.ವೀರೇಂದ್ರಪಪ್ಪಿ, ಹಿರಿಯೂರು ಕ್ಷೇತ್ರದ ಶಾಸಕ ಡಿ.ಸುಧಾಕರ್ ಒಟ್ಟು ನಾಲ್ಕು ಜನರು ಚಳ್ಳಕೆರೆ ತಾಲೂಕಿಗೆ ಸಂಬಂಧಪಟ್ಟವರಾಗಿದ್ದಾರೆ,

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page