ಚಳ್ಳಕೆರೆ ಸೆ.4 ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರನಹಳ್ಳಿ ಗ್ರಾಮದ ಬಳಿಯ ರಸ್ತೆಯಲ್ಲಿ ಕ್ರೇನ್-ಬೈಕ್ ನಡುವೆ ಅಪಘಾತವಾಗಿರುವ ಬಗ್ಗೆ ಡಯಲ್-112ಗೆ ಕರೆ ಬಂದಿದ್ದು, ಕರೆಗೆ ಕೂಡಲೇ ಸ್ಪಂದಿಸಿದ ಹೊಯ್ಸಳ-08 ರ ಅಧಿಕಾರಿ & ಸಿಬ್ಬಂದಿಯವರು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುತ್ತಾರೆ ಹಾಗೂ ಚಳ್ಳಕೆರೆ ಪೋಲಿಸ್ ಠಾಣೆಗೆ ಮಾಹಿತಿಯನ್ನು ತಿಳಿಸಿರುತ್ತಾರೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments