ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಪಡಿಸಲಾಗಿದೆ ಶಾಸಕ ಟಿ.ರಘುಮೂರ್ತಿ.

by | 28/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 28
ನಾನು ಪ್ರಥಮಬಾರಿಗೆ ಚುನಾವಣೆ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ನನ್ನಿವಾಳ ಗ್ರಾಪಂ ವ್ಯಾಪ್ತಿಯ ಸುಮಾರು 30 ಹಟ್ಟಿಗಳಿಗೆ ರಸ್ತೆಗಳಿರಲಿಲ್ಲ ಗೆದ್ದ ನಂತರ ಎಲ್ಲಾ ಹಟ್ಟಿಗಳಿಗಳಿಗೆ ಡಾಂಬರ್ ರಸ್ತೆ ಮಾಡಿದ್ದೇನೆ ಈ ಬಾರಿ ಗೆದ್ದ ತಕ್ಷಳ ಹಟ್ಟಿಗಳ ಸರ್ವಾಂಗಿಣ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಟಿ,ರಘುಮೂರ್ತಿ ಭರವಸೆ ನೀಡಿದ್ದಾರೆ.


ತಾಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಚುನಾವಣೆ ಮತಯಾನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನನ್ನಿವಾಳ ಗ್ರಾಪಂ ವ್ಯಾಪ್ತಿಯ ಬುಡ್ಡಕಟ್ಟು ಸಮುದಾಯವರು ಇಲ್ಲಿನ ಮುಖ್ಯ ಕಸಬು ಪಶುಪಾಲನೆ ಹಾಗೂ ಬುಡ್ಡಕಟ್ಟು ದೇವರಿಗೆ ಹರಕೆ ರೂಪದಲ್ಲಿ ಬಿಟ್ಟ ಜಾನುವಾರುಗಳಿಗೆ ಕುಡಿಯುವ ನೀರು,ಮೇವಿನ ಕೊರತೆ, ದೇವರ ಎತ್ತಿನ ಗೂಡಗಳ ಬಳಿ ಮೂಲ ಭೂತ ಸೌಲಭ್ಯಗಳ ಕೊರತೆಯನ್ನು ನೀಗಿಸಿ ಪ್ರತಿ ಹಟ್ಟಿಗಳಿಗೆ ಡಾಂಬರ್ ರಸ್ತೆ ಸಂಪರ್ಕ ಹಾಗೂ ಪ್ರತಿ ಹಟ್ಟಿಗಳಿಗೆ ಸಮುದಾಯ ಭವಗಳನ್ನು ನಿರ್ಮಿಸಲಾಗಿದೆ.


ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗಿದೆ. ನಿವೇಶನ ಕೊರತೆ ಹಾಗೂ ಖಾಸಗಿ ಜಮೀನುಗಳಲ್ಲಿ ಮನಗೆಗಳಿರುವುದರಿಂದ ಹಕ್ಕು ಪತ್ರ ಹಾಗೂ ನಿವೇಶಗಳ ಕೊರತೆ ಈ ಬಾರಿ ಚುನಾವಣೆಯಲ್ಲಿ ಗೆದ್ದ ತಕ್ಷಣ ಗುಡಿಸಲು ಮುಕ್ತ ಮಾಡುವ ಮೂಲಕ ವಸತಿ , ಮಕ್ಕಳಿಗೆ ಶಿಕ್ಷಣ,ಆರೋಗ್ಯ ಸೇವೆಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.
ನಾನು ಪ್ರಥಮ ಬಾರಿಗೆ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ರಸ್ತೆಗಳು ಕಲ್ಲು ಗುಂಡಿಗಳಿAದ ಕೂಡಿದ್ದ ಎಲ್ಲಾ ಹಟ್ಟಿಗಳಿಗೂ ಡಾಂಬರ್ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ ಕುಡಿಯುವ ನೀರಿಕೊರತೆ ನೀಗಿಸಲಾಗಿದೆ.
ಪ್ರತಿಹಳ್ಳಿಗಳಿಗೆ ಆಶ್ರಯ ನಿವೇಶನ ಹಂಚಿಕೆಗೆ ಭೂಮಿ ಮಂಜುರಾತಿ ಹಾಗೂ ಸ್ಮಶಾನಗಳಿಗೆ ಜಾಗ ಮಂಜುರಾತಿ ಮಾಡಲಾಗಿದೆ. ಕ್ಷೇತ್ರ ಪ್ರತಿ ಹಳ್ಳಿಗಳಿಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಹಾಗೂ ಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ ಆರೋಗ್ಯ , ಶಿಕ್ಷಣ. ಸಾರಿಗೆ ,ನಿರುದ್ಯೋಗ ಹೋಗಲಾಡಿಸಲು ಖಾಸಗಿ ಸಹಬಾಗಿತ್ವದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯುವಂತೆ ಮಾಡಲಾಗುವುದು ಅಗತ್ಯ ಮೂಲಭೂತ ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ ಆದರೂ ಸಹ ಇನ್ನು ನನಗೆ ತೃಪ್ತಿಯಾಗಿಲ್ಲ ಮೂರನೇ ಬಾರಿಗೆ ಗೆಲ್ಲುವುದು ಖಚಿತ ಕಾಂಗ್ರೆಸ್ ಸರಕಾರ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಕಾಂಗ್ರೆಸ್ ಸರಕಾರ ಅಧಿಕಾರಿಗಳಕ್ಕೆ ಬಂದ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಸೌಲಭ್ಯಗಳನ್ನು ಕಲ್ಲಿಸಲಾಗಿದೆ ಎಂದು ತಿಳಿಸಿದರು.


ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರತಿ ಯೊಬ್ಬ ಮತದಾರರು ಮತಗಟ್ಟೆಗೆ ಹೋಗಿ ಬ್ಯಾಲೆಟ್ ನಮೂನೆಯಲ್ಲಿ 3 ನೇ ಕ್ರಮ ಸಂಖ್ಯೆಯಿರುವ ಕೈ ಗುರುತಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭಲ್ಲಿ ಗ್ರಾಪಂ ಅಧ್ಯಕ್ಷೆ ಪಾರಿಜಾತ, ಸದಸ್ಯರಾದ ಜಿನ್ನಿ ಬೈಯಣ್ಣ, ಅಪ್ಪಣ್ಣ, ಮಾಜಿ ಗ್ರಾಪಂ ಅಧ್ಯಕ್ಷ ಬಸವರಾಜ್, ಮುಖಂಡರಾದ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ್, ಮಾಜಿ ಜಿಪಂ ಸದಸ್ಯ ಪ್ರಕಾಶ್ ಮೂರ್ತಿ, ಓಬಯ್ಯ, ಜಯಣ್ಣ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಅಪಾರ ಸಂಖ್ಯೆಯ ಅಭಿಮಾನಿಗಳು , ಮತದಾರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page