ಕ್ಷೇತ್ರ ಅಭಿವೃದ್ಧಿಯೇ ನನಗೆ ಶ್ರೀ ರಕ್ಷೆ ಮೂರನೇ ಬಾರಿಗೆ ಕ್ಷೇತ್ರದ ಮತದಾರರು ಆಯ್ಕೆಮಾಡಲಿದ್ದಾರೆ ಶಾಸಕ ಟಿ.ರಘುಮೂರ್ತಿ ಭರವಸೆ/

by | 13/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 13 ಸುಡ ಬಿಸಿಸು ಲೆಕ್ಕಿಸದೆ ಶಾಸ ಟಿ.ರಘುಮೂರ್ತಿ ಕ್ಷೇತ್ರದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಬಿಳಿ ಟೋಪಿ ಹಾಕಿಕೊಂಡು ಅಪಾರ ಅಭಿಮಾನಿಗಳ, ಕಾರ್ಯರ್ತರ ಹಾಗೂ ಮುಖಂಡರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಲು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.


ರಾಜ್ಯದಲ್ಲಿ ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಸಾಕಷ್ಟು ಅನುದಾನ ತಂದು ನಿರೀಕ್ಷೆ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ,
ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಜನರಿಗೆ ತಲುಪಿವೆ. ಅದೇ ರೀತಿಯಲ್ಲಿ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಅದ್ಭುತವಾದ ಅಭಿವೃದ್ಧಿ ಕಾರ್ಯಗಳನ್ನು ಇಂಜಿನಿಯರಿAಗ್ ಕಾಲೇಜು, ಬಸ್ ನಿಲ್ದಾಣ, ಉತ್ತುಮವಾದ ರಸ್ತೆಗಳು, ಕುಡಿಯುವ ನೀರಿನ ವ್ಯವಸ್ಥೆ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ ಶಿಕ್ಷಣ, ಆರೋಗ್ಯ, ವಸತಿ, ಕುಡಿಯುವ ನೀರು, ರಸ್ತೆ, ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗುತೊರೆದು ಸೋಂಕಿಗೆ ತುತ್ತಾತವರಿಗೆ ಅಗತ್ಯ ಚಿಕಿತ್ಸೆ, ಕೋರೋನ ಸೈನಿಕರ ಜತೆ ನಾನೂ ಸಹ ಜತೆಯಲ್ಲಿದ್ದು ೂಟ, ಪರಿಡಿತರ ಸೇರಿದಂತೆ ಸೋಂಕಿನಿಂದ ಕ್ಷೇತ್ರದಲ್ಲಿ ಸಾವುನೋವುಳಾಗದಂತೆ ಎಚ್ಚರವಹಿಸಿ ಕೆಲಸ ಮಾಡಿದ್ದೇನೆ ಈ ಅಭಿವೃದ್ಧಿ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಮೂರನೇ ಅವಧಿಗೆ ಶಾಸಕರನ್ನಾಗಿ ಆಯ್ಕೆ ಮಾಡುವಂತೆ ತಮ್ಮಲ್ಲಿ ಮನವಿ ಕೊಳ್ಳುತ್ತೇನೆ ಎಂದು ಶಾಸಕರು ಮತಯಾಚನೆ ಮಾಡುತ್ತಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page