ಗುಣಮಟ್ಟದ ಬಿತ್ತನೆ ಬೀಜ.ಗೊಬ್ಬರ ಕೃಷಿ ಪರಿಕರಗಳನ್ನು ರೈತರಿಗೆ ಮಾರಾಟ ಮಾಡುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್

by | 07/06/24 | ಕೃಷಿ


ಚಳ್ಳಕೆರೆ ಜೂ.7 ಈಗಾಗಲೆ ರೈತರ ಸಂಕಷ್ಟದಲ್ಲಿದ್ದು ಸಕಾಲಕ್ಕೆ ಮಳೆ ಬಂದಿರುವುದರಿಂದ ರೈತರು ಬಿತ್ತನೆ ಮಾಡಿಕೊಳ್ಳು ಮುಂದಾಗಿದ್ದಾರೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ.ಗೊಬ್ಬರ ಕೃಷಿ ಪರಿಕರಗಳನ್ನು ರೈತರಿಗೆ ಮಾರಾಟ ಮಾಡುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಕಿವಿ ಮಾತು ಹೇಳಿದರು.
ನಗರ ಕೃಷಿ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಕೃಷಿ ಪರಿಕರಗಳ ಮಾರಾಟಗಾರರಿಗೆ ಆಯೋಜಿಸಿದ್ದ ‘ರಸ ಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಕಾಯ್ದೆ ಹಾಗೂ ನಿಯಮಗಳ ಪಾಲನೆ’ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಳಪೆ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಕೃಷಿಯ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ಅನಧಿಕೃತ ಕಂಪನಿಗಳ ಮಾತು ಕೇಳಿ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಮುಂದಾಗುತ್ತಾರೆ. ಇಂತಹ ಚಟುವಟಿಕೆಗಳಿಂದ ಮಾರಾಟಗಾರರು ದೂರ ಇರಬೇಕು. ರೈತರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು. ರೈತರು ಕೃಷಿ ವಿಜ್ಞಾನಿಗಳ ಮಾತಿಗಿಂತ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಸಗಟು ವ್ಯಾಪಾರಸ್ಥರ ಮಾತಿಗೆ ಮಹತ್ವ ನೀಡುತ್ತಾರೆ. ಹೀಗಾಗಿ ರೈತರಿಗೆ ಅನ್ಯಾಯ ಮಾಡಬಾರದು’ ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಮಾತನಾಡಿ ಕೃಷಿ ಚನ್ನಾಗಿದ್ದರೆ ಉತ್ತಮ ಭವಿಷ್ಯ ನಿಮ್ಮ ಮಾತ್ರವೂ ಸಹ ಮುಖ್ಯ ವಾಗಿದ್ದು ಉತ್ತಮ ಬೀಜ.ಗೊಬ್ಬರ.ಔಷಧಿವಿತರಣೆಯನ್ನು ಬಿತ್ತನೆ ಬೀಜ ಕಾಯ್ದೆಯಡಿಯಲ್ಲಿ ವಿತರಣೆಮಾಡಬೇಕು ಹೆಚ್ಚಿನ ಬೆಲೆದಾಸೆಗೆ ಕೃತಕ ಅಭಾ ಸೃಷ್ಠಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಪಿಒಎಸ್ ಮೂಲಕ ಮಾರಾಟ ಮಾಡಬೇಕು ದಾಸ್ತನು .ಕಳಪೆ ಗೊಬ್ಬರ ಔಷದಿ ವಿತರಣೆ ಮಾಡುವಾಗ ಆಧಾರ್ ಕಾರ್ಡ್ ಪಡೆದು ವಿತರಣೆ ಮಾಡ ಬೇಕು ರೈತರ ಬೆಳೆಗಳಿಗೆ ರೋಗ ಬಿದ್ದಾಗ ಔಷಧಿ ಕೇಳಲು ಬಂದಾಗ ಪರಿಶೀಲನೆ ಮಾಡಿ ಕೊಡ ಬೇಕು ಔಷಧಿ ಸಿಂಪರಣೆ ಬಗ್ಗೆ ರೈತರಿಗೆ ಮಾಹಿತಿ ನೀಡ ಬೇಕು ಸರಕಾರದ ರಿಯಾಯಿತಿ ದರದಲ್ಲಿ ಗೊಬ್ಬರ ಔಷಧಿ ಮಾರಾಟ ಮಾಡುತ್ತಿರುವೂ ಸಹ ನೀವು ಸರಕಾರದ ಒಂದು ಅಂಗವಾಗಿರುತ್ತೀರಿ ರೈತರಿಂದ ಬಿತ್ತನೆ ಬೀಜ ಗೊಬ್ಬರದ ಬಗ್ಗೆ ರೈತರಿಂದ ದೂರುಗಳು ಬರದಂತೆ ವಿತರಣೆ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಉಪನಿರ್ದೇಶಕ ಡಾ.ಪ್ರಭಾಕರ್. ಗೊಬ್ಬರ ಬೀಜ ವಿತರಕರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿದರು . ಗೊಬ್ಬರ ಬೀಜ ವಿತರಕರ ಸಂಘದ ಉಪಾಧ್ಯಕ್ಷ ಮಂಜುನಾಥ್. ಕೃಷಿ ತಾಂತ್ರಿಕ ಅಧಿಕಾರಿ ಇತರರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page