ಗುರುವಾರ ಪರಶುರಾಂಪುರ ಹೋಬಳಿ ವ್ಯಾಪ್ತಿಯ ಗ್ರಾಮಪಂಚಾಯಿತಿಗಳಲ್ಲಿ ವಿದ್ಯುತ್ ವ್ಯತ್ಯಾಯ.

by | 26/12/23 | ಸುದ್ದಿ


ಚಳ್ಳಕೆರೆ ಡಿ.26 ಈ ಗ್ರಾಮಗಳಲ್ಲಿ ಗುರುವಾರ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಬೆಸ್ಕಾಂ ಎಇಇ ರಾಜು ತಿಳಿಸಿದ್ದಾರೆ.
ಹೌದು ಇದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ.
(ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ)
ಸಂಖ್ಯೆ: ಸಕಾಪಂನ ಎ/3/2023-24/201
ರವರ ಕಛೇರಿ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)
ವಾಣಿಜ್ಯ ಕಾರ್ಯ ಸಿಪಾಲನ ಉಪವಿಭಾಗ
ಬೆವಿಕಂ ಚಳ್ಳಕೆರೆ
28 ರ ಗುರವಾರದಂದು ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕಿವಿ
ವಿದ್ಯುತ್ ವಿತರಣಾ ಕೇಂದ್ರ ಪರಶುರಾಂಪುರ ಎಂ.ಯು.ಎಸ್.ಎಸ್.ನಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ 03 ನೇ ತ್ರೈಮಾಸಿಕ
ನಿರ್ವಹಣೆ ಕಾಮಗಾರಿ ಇರುವುದರಿಂದ 66/116ವಿ ವಿದ್ಯುತ್ ವಿತರಣಾ ಕೇಂದ್ರ ಪರಶುರಾಂಭರದಿಂದ ವಿದ್ಯುತ್
ಸರಬರಾಜಾಗುವ 11 ಕೆವಿ ಮಾರ್ಗಗಳಾದ ಎಫ್-01 ಟಿ.ಎಸ್.ಕೋಟೆ ಎಫ್-02 ಜಾಜೂರು ಎಫ್ -03 ದೊಡ್ಡಚಲ್ಲೂರು
ಎಫ್-08
ಎಫ್-04 ಪಿ.ಮಹದೇವಪುರ ಎಫ್-05 ಪರಶುರಾಂಪುರ ಎಫ್-06 ಕ್ಯಾಧಿಗುಂಟೆ ಎಫ್-07 ಚಾಜರು
ಕೊರ್ಲಕುಂಟೆ ಏಫ್-09 ಸಿದ್ದೇಶ್ವರದುರ್ಗ ಎನ್.ಜೆ.ವೈ, ಎಫ್-10 ಡಿ.ಬಿ.ಹಳ್ಳಿ ಎನ್.ಜೆ.ವೈ. ಎಫ್-12 ಗೋಸಿಕೆರೆಎಫ್-13
ಸಿ.ಬಿ.ಹಳ್ಳಿ ಎಫ್-14 ಪಿ.ಮಹದೇವಪುರ ಎಫ್-15 ಹಳ್ಳಿಕಟ್ಟೆ ಎಸ್.ಜೆ.ವೈ ಎಫ್-16 ಪಗಡಲಬಂಡೆ ಪೀಡರ್‌ಗಳ
116ವಿ.ಮಾರ್ಗಗಳಲ್ಲಿ ಈ ಕೆಳಕಂಡ ಸ್ಥಳಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್
ಸರಬರಾಜು ಇರುವುದಿಲ್ಲ ಆದ್ದರಿಂದ ತಾವುಗಳು ಸಹಕರಿಸುವಂತೆ
ವಿದ್ಯುತ್ ಸರಬರಾಜು ಅಡಚಣೆಯಾಗುವ ಸ್ಥಳಗಳು:
ಪರಶುರಾಂಪುರ ಪಂಚಾಯಿತಿ
ಜಾಜೂರು ಪಂಚಾಯತಿ, ಪಗಡಲಬಂಡ ಪಂಚಾಯತಿ ಸಿದ್ದೇಶ್ವರನದುರ್ಗ ಪಂಚಾಯತಿ,
ದೊಡ್ಡಚಲ್ಲೂರು, ಪಂಚಾಯಿ, ಚೌಳೂರು ಪಂಚಾಯ್ತಿ, ಪಿ.ಮಹದೇವಪುರ ಪಂಚಾಯ್ತಿ, ವ್ಯಾಪ್ತಿಯ ಗ್ರಾಮಗಳು ಹಾಗೂ
ಪರಶುರಾಂಪುರ ಶಾಖೆ ಮತ್ತು ದೊಡ್ಡಬೀರನಹಳ್ಳಿ ತಾಖೆ ವ್ಯಾಪ್ತಿಯ ಗ್ರಾಮಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ ಗ್ರಾಹಕರು ಸಹಕರಿಸುವಂತೆ ರಾಜು
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)
ವಾಣಿಜ್ಯ, ಕಾರ್ಯ &ಪಾಲನ ಉಪವಿಭಾಗ
ಬೆವಿಕಂ ಚಳ್ಳಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page