ಚಳ್ಳಕೆರೆ ಜು.26. ನಗರದ ವಿವಿಧ ಬ್ರೌಜಿಂಗ್ ಸೆಂಟರ್ ಗಳಿಗೆ ತಹಶೀಲ್ದಾರ್ ರೆಹಾನ್ ಪಾಷಾ ಹಾಗೂ ವಿವಿದ ಇಲಾಖೆ ಅಧಿಕಾರಿಗಳ ತಂಡ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ವಸೂಲಿ ಆರೋಪ ಕೇಳಿಬಂದ ಹಿನ್ನೆಯಲ್ಲಿ ಗ್ರಾಮದ ಗ್ರಾಮ ಒನ್ ಹಾಗೂ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸುವಾಗ 50 ರಿಂದ 100 ರೂಪಾಯಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಫಲಾನುವುಗಳಿಂದ ಅರ್ಜಿ ಸಲ್ಲಿಸಲು ಉಚಿತವಾಗಿದ್ದು ಒಂದು ವೇಳೆ ಹಣ ಪಡೆದರೆ ಕ್ರಿಮಿನಲ್ ಕೇಸ್ ಹಾಗೂ ಸೇವಾ ಕೇಂದ್ರದ ಐ ಡಿ ಯನ್ನುಬರದ್ದು ಪಡಿಸಲಾಗುವುದು ಎಂದು ಸೇವಾ ಕೇಂದ್ರಗಳಿಗೆ ಎಚ್ಚರಿಕೆ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿರಸ್ತೆದಾರ್ ಗಿರೀಶ್. ಶಿಶು ಅಭಿವೃದ್ಧಿ ಅಧಿಕಾರಿ ಹರಿಪ್ರಸಾದ್ ಇತರರಿದ್ದರು. ಅರ್ಜಿ ಸಲ್ಲಿಸಲು ಹಣ ಪಡೆಯಬಾರದೆಂದು ಸ್ಥಳಿಯರು ಕೂಡ ಅರ್ಜಿ ಸಲ್ಲಿಸಲು ನಿಡ ನೀಡ ಬಾರದು ಒಂದು ವೇಳೆ ಹಣ ಪಡೆದರೆ ತಾಲೂಕು ಕಚೇರುಗೆ ದೂರು ನೀಡುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments