ಚಳ್ಳಕೆರೆ ಏ.24 ಅನಾರೋಗ್ಯದಿಂದ ಬಳಲುತ್ತಿದ್ದ ಪಿಡಿಒ ಚಿಕಿತ್ಸೆ ಫಲಿಸದೆ ಬಾರದ ಲೋಕಕ್ಕೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮಪಂಚಾಯತ್ ಪಿಡಿಒ ಯೋಗೇಶಪ್ಪ ಚಿತ್ರದುರ್ಗ ಮನೆಯಲ್ಲಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದು ಇವರಿಗೆ ಒಬ್ಬ ಪುತ್ರಿ ಹಾಗೂ ಪತ್ನಿ ಅಪಾರ ಬಂಧುಬಳಗನ್ನು ಅಗಲಿದ್ದಾರೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಕೊಂಡ್ಯಲಿದ್ದಾರೆ. ತಾಪಂ ಇಒ. ಹಾಗೂ ಪಿಡಿಒಗಳ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments