ಗೌರಮುದ್ರಮಾರಮ್ಮ ಹುಂಡಿ ಎಣಿಕೆ 9.52 ಲಕ್ಷ ರೂ ಸಂಗ್ರಹ

by | 31/08/23 | ಆರ್ಥಿಕ

ಚಳ್ಳಕೆರೆ ಆ.30 ತಳಕು ಹೋಬಳಿಯ ಗೌರಸಮುದ್ರ ಶ್ರೀ ಮಾರಮ್ಮ ದೇವಿ ಜಾತ್ರೆ ಸೆ.18ರಿಂದ
ಪ್ರಾರಂಭವಾಗಲಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ತಹಸೀಲ್ದಾರ್‌ ನೇತೃತ್ವದಲ್ಲಿ
ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ನಡೆಯಿತು. 8,91,680 ನೋಟು, 61,215
ಚಿಲ್ಲರೆ ಒಟ್ಟು 9,52,895 ರು. ಸಂಗ್ರಹವಾಗಿದೆ. ಮುಜರಾಯಿ ಮತ್ತು ತಾಲೂಕು ದಂಡಾಧಿಕಾರಿ
ತಹಸೀಲ್ದಾರ್ ರೇಹಾನ್ ಪಾಷ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಣ್ಣ, ಸದಸ್ಯರಾದ
ಶಶಿಕುಮಾರ್, ಮಲ್ಲಯ್ಯ, ತಿಮ್ಮಾರೆಡ್ಡಿ, ಸಂಜಯ್‌ಗೌಡ, ಗುರುಸ್ವಾಮಿ, ಜಯಮ್ಮ, ತುಳಸಿ,
ಸುಭಾಷಿಣಿ, ಆರ್ಚಕ ಪಿ.ಆರ್.ನಿಂಗಣ್ಣ, ರುದ್ರಣ್ಣ, ಪಿಡಿಒ ಹನುಮಂತರಾಜು,
ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಲೆಕಾಧಿಕಾರಿ ನರೇಂದ್ರ ಬಾಬು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *