ಗ್ಯಾರೆಂಟಿ ಉಚಿತ ಯೋಜನೆಗಳ ಬಗ್ಗೆ ಠೀಕೆ ಮಾಡೋ ಪಕ್ಷದವರೂ ಸಹ ಉಚಿತ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ಶಾಸಕ ಟಿ.ರಘುಮೂರ್ತಿ.

by | 03/02/24 | ಸುದ್ದಿ


ಚಳ್ಳಕೆರೆ ಫೆ3. ಗ್ಯಾರೆಂಟಿ ಉಚಿತ ಯೋಜನೆಗಳ ಬಗ್ಗೆ ಠೀಕೆ ಮಾಡೋ ಪಕ್ಷದವರೂ ಸಹ ಉಚಿತ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಶ್ರೀಗುರು ರಾಘವೇಂದ್ರ ಕಲ್ಯಾಣ ಮಂಟದಲ್ಲಿ ತಾಲೂಕು ಆಡಳಿತವತಿಯಿಂದ ಹಾಗೂ ಗ್ಯಾರೆಂಟಿಯೋಜನೆಗಳ ಸಮಿತಿವತಿಯಿಂದ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


ಕೆಲವು ತಾಂತ್ರಿಕ ದೋಷದಿಂದ ಕೆಲವರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಸುಮ್ಮನಾದರೆ ಮಹಿಳೆಯರ ಶಾಪ ತಟ್ಟುತ್ತದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಕೊಟ್ಟ ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸಿದ್ದೇವೆ, ಕೆಲವು ಮಹಿಳೆಯರಿ ಬಾರದೆ ಇರುವುದರಿಂದ ಸಮಾವೇಶವನ್ನು ಹಮ್ಮಿಕೊಳ್ಳುವ ಮೂಲಕ ತಾಂತ್ರಿಕ ದೋಷವನ್ನು ಸರಿಪಡಿಸಿ ಬಾಕಿ ಮೊತ್ತವನ್ನು ಸಹ ಹಾಕಲಾಗುವುದು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಕೊಡ ಬೇಡಿ ಚಳ್ಳಕೆರೆ 10 ಕೋಟಿ ಮಹಿಳೆಯರು ತೆರಿಗೆ ಕಟ್ಟುವರು ಸರಕಾರಿ ನೌಕರರು.ಕೂಲಿಕಾರ್ಕಿರು ಸಾರಿಗೆ ಬಸ್ ನಲ್ಲಿ ಸಂಚರಿಸುವ ರಾಜ್ಯದಲ್ಲಿ 3464 ಸಾವಿರ ಕೋಟಿ ನೀಡಿದೆ .ಗೃಹಲಕ್ಷ್ಮಿ 39 ಕೋ ತಾಲೂಕಿಗೆ ನೀಡಲಾಗಿದೆ.
ಉಚಿತ ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿ ಸಾಧನೆಆಗಲ್ಲ ಸರಕಾರ ದೀವಾಳಿಯಾಗುತ್ತದೆ, ಲೋಕಸಭಾ ಚುನಾವಣೆ ನಂತರ ಗ್ಯಾರೆಂಟಿ ಯೋಜಗಳನ್ನು ನಿಲ್ಲಿಸುತ್ತಾರೆ ಎಂದು ವಿರೋಧ ಪಕ್ಷದವರು ಸರಕಾರವನ್ನು ಠೀಕಿಸುತ್ತಾರೆ.
ದೇವರಾಜ್ ಅರಸು ಮುಖ್ಯಮಂತ್ರಿ ನಂತರ ಸಿದ್ದರಾಮಯ್ಯ ಮುಖ್ಯಂಮತ್ರಿಯಾದ ಮೇಲೆ ಬಡವರಿಗೆ ಶೋಷಿತರಿಗೆ ಸಹಕಾರಿಯಾಗುವಂತ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಶಶಿಧರ್ ಪ್ರಸ್ಥಾವಿಕ ನುಡಿದರು, ಮಹಿಳೆಯರು ಗ್ಯಾರೆಂಟಿ ಯೋಜನೆಗಳಬಗ್ಗೆ ಅಭಿಪ್ರಾಯ ಹಂಚಿಕೊಂಡರು,.
ಗ್ರಾಪಂ ಸದಸ್ಯರಾದ ಕವಿತ, ಸುಜಾತ, ಎಂ.ಜೆ.ರಾಘವೇಂದ್ರ, ವೀರಭದ್ರಪ್ಪ, ತಹಶೀಲ್ದಾರ್ ರೇಹಾನ್ ಪಾಷ, ಶಿಶು ಅಭಿವೃದ್ಧಿ ಅಧಿಕಾರಿ ಹರಿಪ್ರಸಾದ್, ಬೆಸ್ಕಾಂ ಎಇಇ ರಾಜು, ಸಾರಿಗೆ ವ್ಯವಸ್ಥಾಪಕ ಪ್ರಭು, ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page