ಗ್ರಾಪಂ ಕಚೇರಿಯಲ್ಲಿ ತೆರವಾಗಿದ್ದ ನಾರಾಯಣಗುರುಗಳ ಪೋಟೋ ಅಳವಡಿಸಿದ ಅಧಿಕಾರಿಗಳು.

by | 24/08/23 | ಇಂಪ್ಯಾಕ್ಟ್

ಜನಧ್ವನಿ ಎಫೆಕ್ಟ್ ವರದಿ ಫಲಶೃತಿ
ಚಳ್ಳಕೆರೆ ಆ.24 ನಾರಾಣಗುರುಗಳ ಜಯಂತಿ ಸಂಭ್ರಮ ಮುನ್ನವೇ ಗ್ರಾಪಂ ಅಧ್ಯಕ್ಷ ಪೋಟೋ ತೆರವು ಸಾಮಾಜದ ಮುಖಂಡರು ತೀವ್ರಖಂಡನೆ ಎಂಬ ತಲೆಬರಹದಡಿಯಲ್ಲಿ‌ ಚಳ್ಳಕೆರೆ ತಾಲೂಕಿನ ಗೌರದಮುದ್ರ ಗ್ರಾಪಂ ಕಚೇರಿಯಲ್ಲಿನ ಘಟನೆ ಬಗ್ಗೆ ಬುಧವಾರ ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಗ್ರಾಪಂ ಕಚೇರಿಯಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂತರ ಸಾಧಕರ ಸಾಲಿನಲ್ಲಿ ತೆರವಾಗಿದ್ದ ಗುರುಗಳ ಪೋಟೋವನ್ನು ಗುರುವಾರ ಅಳವಡಿಸಿದ್ದಾರೆ. ಗೌರಸಮುದ್ರ ಗ್ರಾಪಂ ಅಧ್ಯಕ್ಷ ಜನಧ್ವನಿ ಮೀಡಿಯಾದೊಂದಿಗೆ
ಬುಧವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಕರೆ ಮಾಡಿ ನನಗೆ ಶ್ರೀ ಬ್ರಹ್ಮಶ್ರೀ ನಾಯಾಣಗುರುಗಳ ಬಗ್ಗೆ ಅಪಾರ ನಂಬಿಕೆ ಇದೆ ಅವರ ತತ್ವ ಸಿದ್ದಾಂತಗಳಿಂದಲೇ ನಾನು ಅಧ್ಯಕ್ಷನಾಗಿದ್ದೇನೆ ಅವರ ಫೋಟೋ ತೆ್ಎಯುವ ದುರುದ್ದೇಶವಿಲ್ಲ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಚೇರಿ ಸ್ವಚ್ಛ ಗಾಗಿ ಪೋಟೋ ಗಳನ್ನು ತೆರವುಗೊಳಿಸಲಾಗಿತ್ತು ಎಲ್ಲಾ ಫೋಟೋ ಗಳ ಜತೆಗೆ ಈ ಪೋಟೋ ಮಿಸ್ಸಾಗಿದೆ ಸಮಾಜದ ಮುಖಂಡರಿ ನೋವಾಗದಂತೆ ಗುರುವಾರ ಬೆಳಗ್ಗೆಯೇ ಪೋಟೋ ಅಳವಡಿಸಲಾಗುದು ಎಂಬ ಭರವಸೆಯನ್ನು ಹಂಚಿಕೊಂಡಿದ್ದರು ಅದರಂತೆ ಈಗ ಪೋಟೋ ಅಳವಡಿಸಿರುವ ಫೋಟೋ ವನ್ನು ಜನಧ್ವನಿ ಮೀಡಿಯಾ ದೊಂದಿಗೆ ಹಂಚಿಕೊಂಡಿದ್ದಾರೆ. ಈಡಿಗಾ ಸಮುದಾಯದ ಮುಖಂಡರು ಜನಧ್ವನಿ ಡಿಜಿಟಲ್ ಮೀಡಿಯಾ ದೊಂದಿಗೆ ಮಾತನಾಟಿ ನಮ್ಮ ಸಮಾಜದ ನಾರಾಯಣಗುರುಗಳ. ಗ್ರಾಪಂ ಕಚೇತಿಯಲ್ಲಿ ತೆರವುಗೊಳಿಸಿರುವ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ನೀಡಿ 5 ದಿನಗಳು ಕಳೆದರೂ ತೆರವುಗೊಳಿದ ಪೋಟೋ ಅಳವಡಿಸಿರಲಿಲ್ಲ ಜನಧ್ವನಿ ಡಿಜಿಟಲ್ ಮೀಡಿಯಾ ದಲ್ಲಿ ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಪೋಟೋ ಆಳವಡಿಸಲಾಗಿದೆ ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಇಲಾಖೆ ಅಧಿಕಾರಿಗಳು ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಮಾಜದ ಮುಖಂಡರ ಮನವಿ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page