ಚನ್ನಗಿರಿ ನೂತನ ತಾಲೂಕು ಭಗೀರಥ ಉಪ್ಪಾರ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಸ್ತಿತ್ವಕ್ಕೆ

by | 18/10/23 | ಸುದ್ದಿ


ಚನ್ನಗಿರಿ, ಅ.17- ದಾವಣಗೆರೆ ಜಿಲ್ಲೆಯ ಚನ್ನಗಿರಿ
ತಾಲೂಕಿನಲ್ಲಿ, ತಾಲೂಕು ಭಗೀರಥ ಉಪ್ಪಾರ ನೌಕರರ
ಕ್ಷೇಮಾಭಿವೃದ್ಧಿಸಂಘ (ರಿ) ವನ್ನು ಪುನಶ್ಚತನಗೊಳಿಸಿ,
ಹೊಸದಾಗಿ ಪದಾಧಿಕಾರಿಗಳನ್ನು ಚನ್ನಗಿರಿ ತಾಲೂಕು
ಉಪ್ಪಾರ ಸಮಾಜದ ಸಮಕ್ಷಮದಲ್ಲಿ ನೇಮಿಸಲಾಯಿತು.
2009 ರಿಂದ ಅಸ್ಥಿತ್ವದಲ್ಲಿರುವ ತಾಲೂಕಿನ ಮೊದಲ
ಸರ್ಕಾರಿ ನೌಕರರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರ
ವಾಗಿರುವ ಸಂಘವು, ಕಳೆದ 15 ವರ್ಷಗಳಿಂದ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವಿಶೇಷ ಸಾಧನೆ
ಮಾಡಿದ ಸಮಾಜದ ಬಂಧುಗಳಿಗೆ ಸನ್ಮಾನ, ದತ್ತಿ
ಕಾರ್ಯಕ್ರಮಗಳು, ಉಚಿತ ಕಣ್ಣಿನ ತಪಾಸಣಾ ಶಿಬಿರ,
ಉಚಿತ ರಕ್ತದಾನ ಶಿಬಿರ, ಸಮಾಜದ ನೌಕರ ಬಂಧುಗಳಿಗೆ
ಅನುಕೂಲವಾಗುವಂತೆ ಒಂದೇ ಕಡೆ ಭಗೀರಥ ಲೇಔಟ್
ನಿರ್ಮಾಣ, ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹೀಗೆ
ಹತ್ತು ಹಲವು ಕಾರ್ಯಕ್ರಮಗಳನ್ನು ಹಿಂದಿನ ಅಧ್ಯಕ್ಷರು
ಗಳಾದ, ರಾಜಪ್ಪ ಶಿಕ್ಷಕರು, ರಮೇಶ್ ಶಿಕ್ಷಕರು,
ಸಿದ್ಧಲಿಂಗಪ್ಪ, ಶಿಕ್ಷಕರು ಹಾಗೂ ಹನುಮಂತಪ್ಪ ಶಿಕ್ಷಕರು
ಇವರ ಆಡಳಿತ ಅವಧಿಯಲ್ಲಿ ಮಾಡಿದ್ದು, ಈಗ ಸಂಘಕ್ಕೆ
ಯುವಸಾರಥ್ಯ ನೀಡಿ ಕಾರ್ಯ ಚಟುವಟಿಕೆಗಳಿಗೆ ಚಾಲನೆನೀಡಲಾಯಿತು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾಗಿ ಈಶ್ವರಪ್ಪ
ಎಂ.ಎನ್. ದೇವರಹಳ್ಳಿ ಕಾರ್ಯದರ್ಶಿಗಳಾಗಿ ಶೇಖರಪ್ಪ
ಹೊದಿಗೆರೆ, ಉಪಾಧ್ಯಕ್ಷರಾಗಿ ದೇವೇಂದ್ರಪ್ಪ ಜಿ. ಎನ್.
ನಲ್ಲೂರು, ಮಹಂತೇಶ್ ಹೆಚ್, ಕಿಚಡಪ್ಪ (ಪ್ರಸನ್ನ)
ಚಿರಡೋಣಿ, ಖಜಾಂಚಿಯಾಗಿ ಬಸವರಾಜಪ್ಪ ಯು.
ಚನ್ನಗಿರಿ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ
ಕವಿತಾ ಜಗದೀಶ್, ಚನ್ನಗಿರಿ, ಸಹಕಾರ್ಯದರ್ಶಿಯಾಗಿ
ರವಿ ಹೆಚ್.ಎನ್. ಹಾಗೂ ನಿರ್ದೇಶಕರಾಗಿ ಪ್ರಸನ್ನ
ಕುಮಾರ್ ಎಂ.ಹೆಚ್., ರಂಗನಾಥ ಕೆ ಎನ್, ಶ್ರೀಮತಿ
ಲಕ್ಷ್ಮಿದೇವಿ ಎಂ.ಜಿ., ಮೈಲಾರಪ್ಪ ಎಸ್, ಮಲ್ಲೇಶ್
ಎಲ್,ಶ್ರೀಮತಿ ಲಕ್ಷ್ಮಿದೇವಿ ಯು,ಸ್ವಾಮಿ.ಎಸ್. ಇವರನ್ನು
ನೇಮಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಭಗೀರಥ ಸಮಾಜದ
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲಾ
ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು,
ಕಟ್ಟೇಮನೆ ಗೌಡರುಗಳು, ತಾಲೂಕಿನ ಎಲ್ಲಾ ಸರ್ಕಾರಿ
ಹಾಲಿ ಮತ್ತು ನಿವೃತ್ತ ನೌಕರರುಗಳು ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page