ಹಿರಿಯೂರು ಡಿ.25 : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಭಸ್ಮವಾಗಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಹೊನ್ನಾಳ್ಳಿ ಮೂಲದ ರಮೇಶಾಚಾರಿ ಎಂಬುವವರಿಗೆ ಈ ಕಾರು ಸೇರಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾರೆ. ಅಗ್ನಿಶಾಮಕ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪಿಎಸ್ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments